ADVERTISEMENT
Saturday, May 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಚೀನಿ ಸೈನಿಕರನ್ನು ಗೆದ್ದ ಭಾರತೀಯ ಸೈನಿಕರು

ಹಗ್ಗ- ಜಗ್ಗಾಟ ಸ್ಪರ್ಧೆಯಲ್ಲಿ ಗೆದ್ದ ಸೈನಿಕರು

Author2 by Author2
May 29, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ಭಾರತೀಯ ಸೈನಿಕರು ತಮ್ಮ ಶಕ್ತಿ ಏನು ಎಂಬುವುದನ್ನು ಚೀನಾ ಸೈನಿಕರಿಗೆ ತೋರಿಸಿದ್ದಾರೆ.

ಈ ಮೂಲಕ ಚೀನಾ ಸೈನಿಕರಿಗೆ ಭಾರತೀಯ ಹೆಮ್ಮೆಯ ಸೈನಿಕರು (Indian) ತಮ್ಮ ಶಕ್ತಿ ಏನೆಂದು ತೋರಿಸಿದ್ದಾರೆ. ಭಾರತೀಯ ಸೈನಿಕರು ಮತ್ತು ಚೀನಾ ಸೈನಿಕರ (China Soldiers) ನಡುವೆ ಹಗ್ಗಜಗ್ಗಾಟ (Tough of War) ದ ವಾರ್ ನಡೆದಿತ್ತು. ಈ ಸ್ಪರ್ಧೆ ಭಾರೀ ತುರಿಸಿನಿಂದ ನಡೆದಿತ್ತು. ಈ ವೇಳೆ ಭಾರತದ ಸೈನಿಕರು ಪಟ್ಟು ಬಿಡದೇ ಚೀನಾ ವಿರುದ್ಧ ವಿಜಯಶಾಲಿಯಾಗಿದ್ದಾರೆ.

Related posts

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

April 30, 2026
ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60  ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

April 30, 2026

#WATCH | Indian troops won a Tug of War that took place between them and Chinese troops during deployment in Sudan, Africa under a UN Peacekeeping mission: Army officials

(Viral video confirmed by Indian Army officials) pic.twitter.com/EpnGKURPa3

— ANI (@ANI) May 28, 2024

ಇದಕ್ಕೆ ಸಂಬಂಧಿಸಿದ 49 ಸೆಕೆಂಡಿನ ವಿಡಿಯೋ ಈಗ ಭಾರೀ ವೈರಲ್ ಆಗಿದೆ. ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಯಲ್ಲಿರುವ (United Nations Peacekeeping Mission) ಭಾರತೀಯ ಸೈನಿಕರು ಸೂಡಾನ್‌ನಲ್ಲಿ ಕರ್ತವ್ಯ ನಿರ್ವಹಿಸ್ತಿದ್ದಾರೆ. ಈ ಸಂದರ್ಭದಲ್ಲಿಯೇ ಈ ಸ್ಪರ್ಧೆ ನಡೆದಿದೆ ಎನ್ನಲಾಗಿದೆ. ಭಾರತೀಯರು ಗೆದ್ದಿರುವ ಈ ವಿಡಿಯೋಗೆ ಎಲ್ಲರೂ ಹೆಮ್ಮೆಯಿಂದ ಕಮೆಂಟ್ ಮಾಡುತ್ತಿದ್ದಾರೆ.

 

Tags: Indian soldiers defeating Chinese soldiers
ShareTweetSendShare
Join us on:

Related Posts

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

by Shwetha
April 30, 2026
0

ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದಕ ದೇಶವಾದ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಈಗ ಒಪೆಕ್ ಒಕ್ಕೂಟದಿಂದ ಹೊರಬರುವುದಾಗಿ ಘೋಷಿಸಿದೆ. ಈ ಮಹತ್ವದ ನಿರ್ಧಾರ ಮೇ 1ರಿಂದ ಜಾರಿಗೆ...

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60  ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

by Shwetha
April 30, 2026
0

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಉನ್ನತ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಬೇಕೆಂದು ಕನಸು ಕಾಣುತ್ತಿರುವ ಯುವಜನತೆಗೆ ಇದೀಗ ಬಂಪರ್ ಅವಕಾಶ ಎದುರಾಗಿದೆ. ದೇಶದ ಕೇಂದ್ರ ಬ್ಯಾಂಕ್ ಆಗಿರುವ...

ಬಿಜೆಪಿ ಸೋತರೆ ಮೋದಿ ರಾಜೀನಾಮೆ ಕೊಡಲಿ: ಡೆರೆಕ್ ಓಬ್ರಿಯಾನ್ ಸವಾಲು

ಬಿಜೆಪಿ ಸೋತರೆ ಮೋದಿ ರಾಜೀನಾಮೆ ಕೊಡಲಿ: ಡೆರೆಕ್ ಓಬ್ರಿಯಾನ್ ಸವಾಲು

by Shwetha
April 30, 2026
0

ಪಶ್ಚಿಮ ಬಂಗಾಳ ರಾಜಕೀಯ ಕಣ ತೀವ್ರಗೊಂಡಿರುವ ನಡುವೆ, ಡೆರೆಕ್ ಓಬ್ರಿಯಾನ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀಕ್ಷ್ಣ ಸವಾಲು ಹಾಕಿದ್ದಾರೆ. ಬಂಗಾಳದ ಎಲ್ಲಾ 294 ವಿಧಾನಸಭಾ...

ದೀದಿಗೆ ಭಾರೀ ಆಘಾತ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಜಯಭೇರಿ ! ಎಕ್ಸಿಟ್ ಪೋಲ್ ಸಮೀಕ್ಷೆಗಳ ಕಂಪ್ಲೀಟ್ ರಿಪೋರ್ಟ್

ದೀದಿಗೆ ಭಾರೀ ಆಘಾತ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಜಯಭೇರಿ ! ಎಕ್ಸಿಟ್ ಪೋಲ್ ಸಮೀಕ್ಷೆಗಳ ಕಂಪ್ಲೀಟ್ ರಿಪೋರ್ಟ್

by Shwetha
April 30, 2026
0

ಪಶ್ಚಿಮ ಬಂಗಾಳದ ಮತದಾನ ಪ್ರಕ್ರಿಯೆಗಳು ಪೂರ್ಣಗೊಂಡ ಬೆನ್ನಲ್ಲೇ ದೇಶಾದ್ಯಂತ ಕುತೂಹಲ ಮೂಡಿಸಿದ್ದ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. ಈ ಫಲಿತಾಂಶಗಳು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರಕ್ಕೆ...

ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ – ಜುಲೈ 31 ಅಂತಿಮ ದಿನಾಂಕ

ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ – ಜುಲೈ 31 ಅಂತಿಮ ದಿನಾಂಕ

by Shwetha
April 29, 2026
0

ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಗಾಗಿ ನಾಮನಿರ್ದೇಶನ ಪ್ರಕ್ರಿಯೆ ಆರಂಭವಾಗಿದೆ. 2027ರ ಗಣರಾಜೋತ್ಸವದ ಸಂದರ್ಭದಲ್ಲಿ ಘೋಷಿಸಲ್ಪಡುವ ಪ್ರಶಸ್ತಿಗಳಿಗೆ ನಾಗರಿಕರು ಜುಲೈ 31ರೊಳಗೆ ತಮ್ಮ ಶಿಫಾರಸುಗಳನ್ನು ಸಲ್ಲಿಸಬಹುದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram