Tuesday, October 3, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನವೆಂಬರ್ 20ರಿಂದ ಇಂಡಿಯನ್ ಸೂಪರ್ ಲೀಗ್ ಆರಂಭ

Mahesh M Dhandu by Mahesh M Dhandu
October 21, 2020
in Newsbeat, Sports, ಕ್ರೀಡೆ
isl 2020 Indian Super League 2020-21 saakshatv
Share on FacebookShare on TwitterShare on WhatsappShare on Telegram

ನವೆಂಬರ್ 20ರಿಂದ ಇಂಡಿಯನ್ ಸೂಪರ್ ಲೀಗ್ ಆರಂಭ

Indian Super League 2020-21 isl saakshatvಏಳನೇ ಆವೃತ್ತಿಯ ಇಂಡಿಯನ್ ಸೂಪರ್ ಲೀಗ್ ಫುಟ್ ಬಾಲ್ ಟೂರ್ನಿಯು ನವೆಂಬರ್ 20ರಿಂದ ಆರಂಭಗೊಳ್ಳಲಿದೆ.
ಇಂಡಿಯನ್ ಸೂಪರ್ ಲೀಗ್ ಟೂರ್ನಿಯಲ್ಲಿ ಒಟ್ಟು 11 ತಂಡಗಳು ಭಾಗವಹಿಸಲಿವೆ. ಎಲ್ಲಾ ಪಂದ್ಯಗಳು ಗೋವಾದಲ್ಲಿ ನಡೆಯಲಿವೆ.
ಕೋವಿಡ್ ಮಾರ್ಗಸೂಚಿಯ ಪ್ರಕಾರ ಈ ಬಾರಿಯ ಇಂಡಿಯನ್ ಸೂಪರ್ ಲೀಗ್ ಟೂರ್ನಿಯನ್ನು ಜೈವಿಕ ಸುರಕ್ಷತೆಯಲ್ಲಿ ಆಯೋಜನೆ ಮಾಡಲಾಗುವುದು.
ಎಟಿಕೆ ಮೋಹನ್ ಬಾಗನ್, ಬೆಂಗಳೂರು ಫುಟ್ ಬಾಲ್ ಕ್ಲಬ್, ಚೆನೈಯನ್ ಫುಟ್ ಬಾಲ್ ಕ್ಲಬ್, ಗೋವಾ ಫುಟ್ ಬಾಲ್ ಕ್ಲಬ್, ಹೈದ್ರಬಾದ್ ಫುಟ್ ಬಾಲ್ ಕ್ಲಬ್, ಜೆಮ್ಸ್ ಶೆಡ್ ಪುರ ಫುಟ್ ಬಾಲ್ ಕ್ಲಬ್, ಮುಂಬೈ ಸಿಟಿ ಫುಟ್ ಬಾಲ್ ಕ್ಲಬ್, ನಾರ್ತ್ ಈಸ್ಟ್ ಯುನೈಟೆಡ್ ಫುಟ್ ಬಾಲ್ ಕ್ಲಬ್, ಒಡಿಸ್ಸಾ ಫುಟ್ ಬಾಲ್ ಕ್ಲಬ್, ಕೇರಳ ಬ್ಲ್ಯಾಸ್ಟರ್ಸ್ ಸೌತ್ ಈಸ್ಟ್ ಬೆಂಗಾಲ್ ತಂಡಗಳು ಪ್ರಶಸ್ತಿಗಾಗಿ ಹೋರಾಟ ನಡೆಸಲಿವೆ.
ಕೋವಿಡ್ 19 ಸೋಂಕಿನಿಂದ ಕಳೆದ ಏಳೆಂಟು ತಿಂಗಳುಗಳಿಂದ ಕ್ರೀಡಾ ಜಗತ್ತು ಕೂಡ ಸ್ತಬ್ದಗೊಂಡಿತ್ತು.
ಭಾರತದಲ್ಲಿ ಕೋವಿಡ್ ಹೆಚ್ಚಾದ ಕಾರಣ ಐಪಿಎಲ್ ಟೂರ್ನಿಯನ್ನು ಯುಎಇ ನಲ್ಲಿ ಆಯೋಜಿಸಲಾಗುತ್ತಿದೆ.
ಇದೀಗ ಭಾರತದಲ್ಲಿ ಫುಟ್ ಬಾಲ್ ಟೂರ್ನಿ ನಡೆಯುತ್ತಿದೆ. ಎಲ್ಲಾ ಪಂದ್ಯಗಳು ಕೂಡ ಕೋವಿಡ್ ಮಾರ್ಗಸೂಚಿಯ ಪ್ರಕಾರವೇ ನಡೆಸಲಾಗುತ್ತಿದೆ ಎಂದು ಆಯೋಜಕರು ತಿಳಿಸಿದ್ದಾರೆ.
Indian Super League 2020-21 isl 2020 saakshatvಇಂಡಿಯನ್ ಸೂಪರ್ ಲೀಗ್ ಫುಟ್ ಬಾಲ್ ಟೂರ್ನಿಗೆ ಹೀರೋ ಕಂಪೆನಿಯು ಪ್ರಾಯೋಜಕತ್ವ ವಹಿಸಲಿದೆ. ಕೋವಿಡ್ ನಡುವೆ ಭಾರತದಲ್ಲಿ ನಡೆಯುತ್ತಿರುವ ಮೊದಲ ಕ್ರೀಡಾ ಟೂರ್ನಿ ಇದಾಗಲಿದೆ.

Related posts

ವುಶುದಲ್ಲಿ ಭಾರತಕ್ಕೆ ಬೆಳ್ಳಿ

ವುಶುದಲ್ಲಿ ಭಾರತಕ್ಕೆ ಬೆಳ್ಳಿ

October 2, 2023
ಚೀನಾದಲ್ಲಿ ಭರ್ಜರಿ ಗೋಲು ಬಾರಿಸುತ್ತಿರುವ ಭಾರತ ತಂಡ

ಚೀನಾದಲ್ಲಿ ಭರ್ಜರಿ ಗೋಲು ಬಾರಿಸುತ್ತಿರುವ ಭಾರತ ತಂಡ

October 2, 2023
Tags: ATK Mohun BaganBengaluru FCChennaiyin FCFC GoaFootballGoahero isl 2020-2021Hyderabad FCIndian Super LeagueJamshedpur FCKerala BlastersMumbai City FCNorthEast United FCOdisha FCSC East Bengal
ShareTweetSendShare
Join us on:

Related Posts

ವುಶುದಲ್ಲಿ ಭಾರತಕ್ಕೆ ಬೆಳ್ಳಿ

ವುಶುದಲ್ಲಿ ಭಾರತಕ್ಕೆ ಬೆಳ್ಳಿ

by Honnappa Lakkammanavar
October 2, 2023
0

ಹ್ಯಾಂಗ್‍ಝೌ: ಏಷ್ಯನ್ ಗೇಮ್ಸ್ ನ (Asian Games) ಮಹಿಳೆಯರ 60 ಕೆ.ಜಿ ವುಶು (Wushu) ಫೈನಲ್‍ ನಲ್ಲಿ ದೇಶದ ರೋಶಿಬಾನಾದೇವಿ ನವೋರೆಮ್ ಬೆಳ್ಳಿ ಪದಕ್ಕೆ ಕೊರಳೊಡ್ಡಿದ್ದಾರೆ. ರೋಶಿಬಿನಾ...

ಚೀನಾದಲ್ಲಿ ಭರ್ಜರಿ ಗೋಲು ಬಾರಿಸುತ್ತಿರುವ ಭಾರತ ತಂಡ

ಚೀನಾದಲ್ಲಿ ಭರ್ಜರಿ ಗೋಲು ಬಾರಿಸುತ್ತಿರುವ ಭಾರತ ತಂಡ

by Honnappa Lakkammanavar
October 2, 2023
0

ಏಷ್ಯನ್ ಗೇಮ್ಸ್ನ ಪುರುಷರ ಹಾಕಿಯಲ್ಲಿ ಬಾರತ ತಂಡವು ಬಾಂಗ್ಲಾದೇಶ ವಿರುದ್ಧ ಭರ್ಜರಿ ಪ್ರದರ್ಶನ ತೋರಿದೆ. ಈ ಮೂಲಕ ಭಾರತ ತಂಡ ಸೆಮಿಪೈನಲ್ ಗೆ ಲಗ್ಗೆಯಿಟ್ಟಿದೆ. ಆರಂಭದಿಂದಲೇ ಏಕಪಕ್ಷೀಯವಾಗಿ...

9ನೇ ದಿನವೂ ಪದಕ ಬೇಟೆ ಮುಂದುವರೆಸಿದ ಭಾರತ

9ನೇ ದಿನವೂ ಪದಕ ಬೇಟೆ ಮುಂದುವರೆಸಿದ ಭಾರತ

by Honnappa Lakkammanavar
October 2, 2023
0

ಹ್ಯಾಂಗ್‌ಝೌ : ಏಷ್ಯನ್‌ ಗೇಮ್ಸ್‌ ನಲ್ಲಿ (Asian Games 2023) ಭಾರತೀಯ ಆಟಗಾರರು 9ನೇ ದಿನವೂ ಪದಕ ಬೇಟೆ ಆರಂಭಿಸಿದೆ. ಭಾರತೀಯ ಆಟಗಾರರು ಈ ಬಾರಿ ಎಲ್ಲ...

ಗಾಂಧಿ ಜಯಂತಿಯಂದು ಭಾರತಕ್ಕೆ 3 ಪದಕಗಳು

ಗಾಂಧಿ ಜಯಂತಿಯಂದು ಭಾರತಕ್ಕೆ 3 ಪದಕಗಳು

by Honnappa Lakkammanavar
October 2, 2023
0

ಏಷ್ಯನ್ ಗೇಮ್ಸ್ ನ 9 ದಿನವಾದ ಇಂದು ಆರಂಭದಲ್ಲಿ ಭಾರತಕ್ಕೆ ಮೂರು ಕಂಚು ಬಂದಿವೆ. ಭಾರತೀಯ ರೋಲರ್ ಸ್ಕೇಟರ್ ಗಳ ಪುರುಷ ಮತ್ತು ಮಹಿಳೆಯರ 3 ಸಾವಿರ...

ಭಾರತಕ್ಕೆ ಸ್ಕೇಟಿಂಗ್ ನಲ್ಲಿ ಎರಡು ಕಂಚಿನ ಪದಕ

ಭಾರತಕ್ಕೆ ಸ್ಕೇಟಿಂಗ್ ನಲ್ಲಿ ಎರಡು ಕಂಚಿನ ಪದಕ

by Honnappa Lakkammanavar
October 2, 2023
0

ಏಷ್ಯನ್ ಗೇಮ್ಸ್ ನ 9 ದಿನವಾದ ಇಂದು ಆರಂಭದಲ್ಲಿ ಭಾರತಕ್ಕೆ ಎರಡು ಕಂಚು ಬಂದಿವೆ. ಭಾರತೀಯ ರೋಲರ್ ಸ್ಕೇಟರ್ ಗಳ ಪುರುಷ ಮತ್ತು ಮಹಿಳೆಯರ 3 ಸಾವಿರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ನಟಿ ಶ್ರೀದೇವಿ ನಿಗೂಢ ಸಾವಿಗೆ ಕಾರಣ ಬಹಿರಂಗ

ನಟಿ ಶ್ರೀದೇವಿ ನಿಗೂಢ ಸಾವಿಗೆ ಕಾರಣ ಬಹಿರಂಗ

October 3, 2023
ರಾತ್ರೋರಾತ್ರಿ ಕುವೆಂಪು, ಅಪ್ಪು ಪ್ರತಿಮೆಗಳ ನಿರ್ಮಾಣ

ರಾತ್ರೋರಾತ್ರಿ ಕುವೆಂಪು, ಅಪ್ಪು ಪ್ರತಿಮೆಗಳ ನಿರ್ಮಾಣ

October 3, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram