Wednesday, May 31, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

India’s ‘biggest’ car thief | ಭಾರತದ ‘ದೊಡ್ಡ’ ಕಾರು ಕಳ್ಳನ ಬಂಧನ

Mahesh M Dhandu by Mahesh M Dhandu
September 6, 2022
in National, Newsbeat, ದೇಶ - ವಿದೇಶ
car thief arrested

India's 'biggest' car thief arrested saaksha tv

Share on FacebookShare on TwitterShare on WhatsappShare on Telegram

India’s ‘biggest’ car thief | ಭಾರತದ ‘ದೊಡ್ಡ’ ಕಾರು ಕಳ್ಳನ ಬಂಧನ

ಭಾರತದ ‘ದೊಡ್ಡ’ ಕಾರು ಕಳ್ಳನ ಬಂಧನ

Related posts

ನೌಕಾಪಡೆಯಲ್ಲಿ 1365 ಹುದ್ದೆಗಳಿಗೆ ಅರ್ಜಿ ಆಹ್ವಾನ

ನೌಕಾಪಡೆಯಲ್ಲಿ 1365 ಹುದ್ದೆಗಳಿಗೆ ಅರ್ಜಿ ಆಹ್ವಾನ

May 31, 2023
ಹಲವು ಮೆಡಿಕಲ್ ಕಾಲೇಜುಗಳ ಮಾನ್ಯತೆ ರದ್ದು!

ಹಲವು ಮೆಡಿಕಲ್ ಕಾಲೇಜುಗಳ ಮಾನ್ಯತೆ ರದ್ದು!

May 31, 2023

ದೆಹಲಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

5000ಕ್ಕೂ ಕಾರುಗಳ ಕಳ್ಳತನ ಮಾಡಿದ ಭೂಪ

52 ವರ್ಷದ ಅನಿಲ್ ಚೌಹಾಣ್ ಬಂಧಿತ ಆರೋಪಿ

ದೆಹಲಿ : ಭಾರತದ ‘ದೊಡ್ಡ’ ಕಾರು ಕಳ್ಳನನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

52 ವರ್ಷದ ಅನಿಲ್ ಚೌಹಾಣ್ ಬಂಧಿತ ಆರೋಪಿಯಾಗಿದ್ದು, ಈತನಿಗೆ ಬರೋಬ್ಬರಿ 27 ವರ್ಷದ ಕಳ್ಳತನದ ಇತಿಹಾಸ ಇದೆ.

ಅನಿಲ್ ಚೌಹಾಣ್ ದೇಶದ ವಿವಿಧೆಡೆ 5 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಕಳ್ಳತನ ಮಾಡಿದ್ದಾನೆ.

India's 'biggest' car thief arrested saaksha tv
India’s ‘biggest’ car thief arrested saaksha tv

ಈತನ ಹೆಸರಿನಲ್ಲಿ ದೆಹಲಿ. ಮುಂಬೈ ಮತ್ತು ಈಶಾನ್ಯ ರಾಜ್ಯಗಳಲ್ಲಿಯೂ ಆಸ್ತಿಗಳಿವೆ.

ಮೂವರನ್ನ ಮದುವೆಯಾಗಿರುವ ಅನಿಲ್ ಗೆ ಏಳು ಮಂದಿ ಮಕ್ಕಳಿದ್ದಾರೆ.

ಕದ್ದ ಕಾರುಗಳನ್ನು ಅನಿಲ್ ಚೌಹಾಣ್ ನೇಪಾಳ, ಜಮ್ಮು ಕಾಶ್ಮೀರ ಮತ್ತು ಈಶಾನ್ಯ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದನಂತೆ. ಈತನ ಮೇಲೆ ಒಟ್ಟು 180 ಪ್ರಕರಣಗಳು ದಾಖಲಾಗಿವೆ.  

ಇತ್ತೀಚಿನ ದಿನಗಳಲ್ಲಿ ಉತ್ತರ ಪ್ರದೇಶದಿಂದ ಅಕ್ರಮ ಶಸ್ತ್ರಾಸ್ತ್ರಗಳನ್ನು ನಿಷೇಧಿತ ಸಂಘಟನೆಗಳಿಗೆ ರವಾನಿಸಿದ್ದು, ಪೊಲೀಸರು ಆರು ಪಿಸ್ತೂಲ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Tags: #Saaksha TVCarcar thief
ShareTweetSendShare
Join us on:

Related Posts

ನೌಕಾಪಡೆಯಲ್ಲಿ 1365 ಹುದ್ದೆಗಳಿಗೆ ಅರ್ಜಿ ಆಹ್ವಾನ

ನೌಕಾಪಡೆಯಲ್ಲಿ 1365 ಹುದ್ದೆಗಳಿಗೆ ಅರ್ಜಿ ಆಹ್ವಾನ

by Honnappa Lakkammanavar
May 31, 2023
0

ಭಾರತೀಯ ನೌಕಾಪಡೆಯು ಅಗ್ನಿಪಥ ಯೋಜನೆಯ ಅಗ್ನಿವೀರರ ಭರ್ತಿಗೆ ಅಧಿಸೂಚನೆಯನ್ನು ಇತ್ತೀಚೆಗಷ್ಟೇ ಹೊರಡಿಸಲಾಗಿತ್ತು. ಸದ್ಯ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ ಲಿಂಕ್ ಬಿಡುಗಡೆ ಮಾಡಲಾಗಿದೆ. ಆಸಕ್ತರು ಅರ್ಜಿ...

ಹಲವು ಮೆಡಿಕಲ್ ಕಾಲೇಜುಗಳ ಮಾನ್ಯತೆ ರದ್ದು!

ಹಲವು ಮೆಡಿಕಲ್ ಕಾಲೇಜುಗಳ ಮಾನ್ಯತೆ ರದ್ದು!

by Honnappa Lakkammanavar
May 31, 2023
0

ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸದ ಹಿನ್ನೆಲೆಯಲ್ಲಿ ಸುಮಾರು 40ಕ್ಕೂ ಅಧಿಕ ವೈದ್ಯಕೀಯ ಕಾಲೇಜುಗಳು ಮಾನ್ಯತೆ ಕಳೆದುಕೊಂಡಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸದ್ಯದ...

ಗರ್ಭನಿರೋಧಕ ಮಾತ್ರ, ಕಾಂಡೋಮ್ ಗಿಫ್ಟ್ ನೀಡಿದ ಸರ್ಕಾರ

ಗರ್ಭನಿರೋಧಕ ಮಾತ್ರ, ಕಾಂಡೋಮ್ ಗಿಫ್ಟ್ ನೀಡಿದ ಸರ್ಕಾರ

by Honnappa Lakkammanavar
May 30, 2023
0

ಭೋಪಾಲ್ : ಮಧ್ಯಪ್ರದೇಶ ಸರ್ಕಾರವು ಸಾಮೂಹಿಕ ವಿವಾಹ ನೆರವೇರಿಸಿ, ವಧು-ವರರಿಗೆ ಕಾಂಡೋಮ್ ಹಾಗೂ ಗರ್ಭ ನಿರೋಧಕ ಮಾತ್ರೆ(Contraceptive Pills)ಗಳನ್ನು ಗಿಫ್ಟ್ ನೀಡಿರುವ ಸಂಗತಿ ಬೆಳಕಿಗೆ ಬಂದಿದೆ. ಸಿಎಂ...

ಬಾಲಕನ ಹೊಟ್ಟೆಯಲ್ಲಿ ಪತ್ತೆಯಾಗಿದ್ದು 40 ಚ್ಯೂಯಿಂಗ್ ಗಮ್

ಬಾಲಕನ ಹೊಟ್ಟೆಯಲ್ಲಿ ಪತ್ತೆಯಾಗಿದ್ದು 40 ಚ್ಯೂಯಿಂಗ್ ಗಮ್

by Honnappa Lakkammanavar
May 30, 2023
0

ಅಮೆರಿಕದ (America) 5 ವರ್ಷದ ಬಾಲಕನೊಬ್ಬ 40 ಚ್ಯೂಯಿಂಗ್‌ ಗಮ್‌ (Chewing Gum) ನುಂಗಿದ ಪರಿಣಾಮ ಜಠರದಲ್ಲಿ ಸಮಸ್ಯೆಯಾಗಿ ಗಂಭೀರ ಸಮಸ್ಯೆ ಎದುರಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ....

ಮಹಾರಾಷ್ಟ್ರದ ಏಕೈಕ ಕಾಂಗ್ರೆಸ್ ಸಂಸದ ಇನ್ನಿಲ್ಲ

ಮಹಾರಾಷ್ಟ್ರದ ಏಕೈಕ ಕಾಂಗ್ರೆಸ್ ಸಂಸದ ಇನ್ನಿಲ್ಲ

by Honnappa Lakkammanavar
May 30, 2023
0

ಮಹಾರಾಷ್ಟ್ರ ರಾಜ್ಯದಲ್ಲಿನ ಏಕೈಕ ಕಾಂಗ್ರೆಸ್ ಸಂಸದ ಬಾಲು ಧನೋರ್ಕರ್ (48) ಚಿಕ್ಕ ವಯಸ್ಸಿನಲ್ಲಿಯೇ ಇಹಲೋಕ ತ್ಯಜಿಸಿದ್ದಾರೆ. ಬಾಲು ಧನೋರ್ಕರ್ ಅವರು ಮೂತ್ರಪಿಂಡದ ಕಲ್ಲಿನ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ನೌಕಾಪಡೆಯಲ್ಲಿ 1365 ಹುದ್ದೆಗಳಿಗೆ ಅರ್ಜಿ ಆಹ್ವಾನ

ನೌಕಾಪಡೆಯಲ್ಲಿ 1365 ಹುದ್ದೆಗಳಿಗೆ ಅರ್ಜಿ ಆಹ್ವಾನ

May 31, 2023
ಟ್ರಾಫಿಕ್ ಜಾಮ್ ನಲ್ಲಿಯೇ ಊಟ ಮಾಡಿದ ಚಾಲಕ

ಟ್ರಾಫಿಕ್ ಜಾಮ್ ನಲ್ಲಿಯೇ ಊಟ ಮಾಡಿದ ಚಾಲಕ

May 31, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram