ADVERTISEMENT
Thursday, September 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಲಡಾಖ್​ ಬಿಕ್ಕಟ್ಟಿನ ವಿಷಯದಲ್ಲಿ ಭಾರತದ ಘನತೆಗೆ ಕುಂದು ಬರುವುದಿಲ್ಲ – ಚೀನಾ…

admin by admin
June 2, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Related posts

ಕಾರ್ಮಿಕರ ಬವಣೆ ಆಲಿಸಿದ CM ಡಿಕೆ ಶಿವಕುಮಾರ್ ಶೈಲಿಗೆ ಹೈಕೋರ್ಟ್ ಫಿದಾ: ಡಿಕೆಶಿ ಎಪಿಎಂಸಿ ಭೇಟಿ ಗಿಮಿಕ್ ಅಲ್ಲ ಇದು ಗ್ರೇಟ್ ಜಾಬ್

ಕಾರ್ಮಿಕರ ಬವಣೆ ಆಲಿಸಿದ CM ಡಿಕೆ ಶಿವಕುಮಾರ್ ಶೈಲಿಗೆ ಹೈಕೋರ್ಟ್ ಫಿದಾ: ಡಿಕೆಶಿ ಎಪಿಎಂಸಿ ಭೇಟಿ ಗಿಮಿಕ್ ಅಲ್ಲ ಇದು ಗ್ರೇಟ್ ಜಾಬ್

September 10, 2026
ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

September 10, 2026

ಬೀಜಿಂಗ್​, ಜೂನ್ 2 : ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೊ ಲಿಜಿಯಾನ್ ಅವರು ಲಡಾಖ್​ ಬಿಕ್ಕಟ್ಟಿನ ವಿಷಯದಲ್ಲಿ ಭಾರತದ ಘನತೆಗೆ ಧಕ್ಕೆಯನ್ನುಂಟು ಮಾಡುವುದಿಲ್ಲ ಎಂದು ​ ಹೇಳಿದ್ದಾರೆ. ಉದ್ಭವಿಸಿರುವ ಬಿಕ್ಕಟ್ಟನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಉಭಯ ರಾಷ್ಟ್ರಗಳು ರಾಜತಾಂತ್ರಿಕ ಮತ್ತು ಮಿಲಿಟರಿ ಮಟ್ಟದ ಮಾತುಕತೆಯನ್ನು ಮುಂದುವರಿದಿದ್ದು, ಬಿಕ್ಕಟ್ಟು ಉಂಟಾಗಿರುವ ಲಡಾಖ್​ ನ ವಾಸ್ತವ ಗಡಿರೇಖೆಯ ಬಳಿ ಪರಿಸ್ಥಿತಿ ಸ್ಥಿರವಾಗಿದ್ದು ನಿಯಂತ್ರಣದಲ್ಲಿದೆ ಮತ್ತು ಆದಷ್ಟು ಬೇಗನೆ ಸಮಸ್ಯೆ ಬಗೆಹರಿಯಲಿದೆ ಎಂದು ಭರವಸೆ ವ್ಯಕ್ತಪಡಿಸಿದರು ಸೋಮವಾರ ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಅವರು ‌ಲಡಾಖ್​ ಬಿಕ್ಕಟ್ಟಿನ ವಿಷಯದಲ್ಲಿ ಭಾರತದ ಘನತೆಯೊಂದಿಗೆ ರಾಜೀ ಮಾಡಿಕೊಳ್ಳುವ ಮಾತೇ ಇಲ್ಲ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ‌ಚೀನಾದ ಈ ಪ್ರತಿಕ್ರಿಯೆ ಬಂದಿದೆ. ಚೀನಾ ವಾಸ್ತವ ಗಡಿ ರೇಖೆ ಬಳಿಯ ಗಲ್ವಾನ್​ ಕಣಿವೆಯ ಮೂರು ಕಡೆ ಮತ್ತು ಪ್ಯಾಂಗಾಂಗ್​ ತ್ಸೊ ಸರೋವರದ ಬಳಿ 6 ಸಾವಿರಕ್ಕೂ ಹೆಚ್ಚು ಯೋಧರನ್ನು ನಿಯೋಜಿಸಿದ್ದು, ಭಾರಿ ಪ್ರಮಾಣದ ಯುದ್ಧೋಪಕರಣಗಳನ್ನು ಜಮಾವಣೆ ಮಾಡಿದೆ. ಇದಕ್ಕೆ ಉತ್ತರವಾಗಿ ಭಾರತ ಕೂಡ ತನ್ನ ಸೈನಿಕರನ್ನು ಹೆಚ್ಚಿನ ಪ್ರಮಾಣದಲ್ಲಿ ಗಡಿರೇಖೆ ಬಳಿ ನಿಯೋಜನೆ ಮಾಡಿದೆ.

Tags: China
ShareTweetSendShare
Join us on:

Related Posts

ಕಾರ್ಮಿಕರ ಬವಣೆ ಆಲಿಸಿದ CM ಡಿಕೆ ಶಿವಕುಮಾರ್ ಶೈಲಿಗೆ ಹೈಕೋರ್ಟ್ ಫಿದಾ: ಡಿಕೆಶಿ ಎಪಿಎಂಸಿ ಭೇಟಿ ಗಿಮಿಕ್ ಅಲ್ಲ ಇದು ಗ್ರೇಟ್ ಜಾಬ್

ಕಾರ್ಮಿಕರ ಬವಣೆ ಆಲಿಸಿದ CM ಡಿಕೆ ಶಿವಕುಮಾರ್ ಶೈಲಿಗೆ ಹೈಕೋರ್ಟ್ ಫಿದಾ: ಡಿಕೆಶಿ ಎಪಿಎಂಸಿ ಭೇಟಿ ಗಿಮಿಕ್ ಅಲ್ಲ ಇದು ಗ್ರೇಟ್ ಜಾಬ್

by Shwetha
September 10, 2026
0

ಬೆಂಗಳೂರು: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇತ್ತೀಚೆಗೆ ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ನೀಡಿದ ಅನಿರೀಕ್ಷಿತ ಭೇಟಿ ಮತ್ತು ಅಲ್ಲಿನ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿದ ರೀತಿ ಈಗ...

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

by Shwetha
September 10, 2026
0

ರಾಜ್ಯ ಸರ್ಕಾರ ಈಗಾಗಲೇ ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಹಲವು ಯೋಜನೆಗಳ ಪರಿಷ್ಕರಣೆ ನಡೆಸಿದ್ದು, ಇದೀಗ ಪಡಿತರ ಚೀಟಿಗಳ ಪರಿಷ್ಕರಣೆ ಪ್ರಕ್ರಿಯೆಯೂ ಚರ್ಚೆಗೆ ಬಂದಿದೆ. ಇದರ ಭಾಗವಾಗಿ ರೇಷನ್...

ತಾಯಿಯ ಕಾಲಿಗೆ ಬಿದ್ದು ಕ್ಷಮೆ ಕೇಳಿ: ಆಸ್ತಿ ವಿವಾದದಲ್ಲಿ ಮಗನಿಗೆ ಸುಪ್ರೀಂ ಕೋರ್ಟ್ ಬುದ್ಧಿಮಾತು

ತಾಯಿಯ ಕಾಲಿಗೆ ಬಿದ್ದು ಕ್ಷಮೆ ಕೇಳಿ: ಆಸ್ತಿ ವಿವಾದದಲ್ಲಿ ಮಗನಿಗೆ ಸುಪ್ರೀಂ ಕೋರ್ಟ್ ಬುದ್ಧಿಮಾತು

by Shwetha
September 10, 2026
0

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಹೆತ್ತ ತಂದೆ-ತಾಯಿಯನ್ನೇ ನ್ಯಾಯಾಲಯಕ್ಕೆ ಎಳೆದು ತಂದಿದ್ದ ಮಗನಿಗೆ ಸುಪ್ರೀಂ ಕೋರ್ಟ್ ತೀವ್ರವಾಗಿ ಬುದ್ಧಿಮಾತು ಹೇಳಿದೆ. ಕಾನೂನು ಹಕ್ಕುಗಳ ಜೊತೆಗೆ ಮಾನವೀಯ ಸಂಬಂಧಗಳಿಗೂ ಮಹತ್ವವಿದೆ...

ತನಿಖಾ ಸಂಸ್ಥೆಗಳು ಮೋದಿ ಸರ್ಕಾರದ ಕೈಗೊಂಬೆಗಳು,ಇಡಿ ಅಂದ್ರೆ ಎಲೆಕ್ಷನ್ ಡಿಪಾರ್ಟ್‌ಮೆಂಟ್: 193 ಕೇಸ್ ಕೇವಲ 2 ಶಿಕ್ಷೆ ಎಂದು ಅಂಕಿ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ

ತನಿಖಾ ಸಂಸ್ಥೆಗಳು ಮೋದಿ ಸರ್ಕಾರದ ಕೈಗೊಂಬೆಗಳು,ಇಡಿ ಅಂದ್ರೆ ಎಲೆಕ್ಷನ್ ಡಿಪಾರ್ಟ್‌ಮೆಂಟ್: 193 ಕೇಸ್ ಕೇವಲ 2 ಶಿಕ್ಷೆ ಎಂದು ಅಂಕಿ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ

by Shwetha
September 10, 2026
0

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿರುವುದು ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಬೆಳವಣಿಗೆಯನ್ನು ತೀವ್ರವಾಗಿ ಖಂಡಿಸಿರುವ...

ಭಾರತ ದೇಶ ಯಾರಪ್ಪನ ಮನೆ ಆಸ್ತಿಯೂ ಅಲ್ಲ: ಅತ್ಯಾಚಾರಿಗಳಿಗೆ ಹೂವಿನ ಹಾರ ಹಾಕುವ ವಿಕೃತ ಸಂಸ್ಕೃತಿ ಬಿಜೆಪಿಯದ್ದು ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಭಾರತ ದೇಶ ಯಾರಪ್ಪನ ಮನೆ ಆಸ್ತಿಯೂ ಅಲ್ಲ: ಅತ್ಯಾಚಾರಿಗಳಿಗೆ ಹೂವಿನ ಹಾರ ಹಾಕುವ ವಿಕೃತ ಸಂಸ್ಕೃತಿ ಬಿಜೆಪಿಯದ್ದು ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

by Shwetha
September 10, 2026
0

ಬೆಂಗಳೂರು: ಭಾರತದ ಇತಿಹಾಸದಲ್ಲಿ ಮೈಲಿಗಲ್ಲಾದ ಭಾರತ್ ಜೋಡೋ ಯಾತ್ರೆಯ ಐದನೇ ವರ್ಷಾಚರಣೆಯ ಸಂದರ್ಭದಲ್ಲಿ ಕೆಪಿಸಿಸಿ ಹಿರಿಯ ನಾಯಕ ಬಿ ಕೆ ಹರಿಪ್ರಸಾದ್ ಅವರು ಕೇಂದ್ರದ ಬಿಜೆಪಿ ಸರ್ಕಾರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram