ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂಡೋ ಆಸೀಸ್ ಮೊದಲ ಟೆಸ್ಟ್ – ಟೀಮ್ ಇಂಡಿಯಾದ 11ರ ಬಳಗಕ್ಕೆ ಬಿರುಸಿನ ಸ್ಪರ್ಧೆ..!

admin by admin
December 14, 2020
in Newsbeat, Sports, ಕ್ರೀಡೆ
team india virat kohli saakshatv
Share on FacebookShare on TwitterShare on WhatsappShare on Telegram

Related posts

mirabai-chanu-success-story-indian-weightlifting-champion

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ…ಇದು ಮೀರಾಬಾಯಿ ಎಂಬ ಹಳ್ಳಿ ಹುಡುಗಿಯ ಅಪ್ರತಿಮ ಸಾಧನೆ…!

July 31, 2026
hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

July 31, 2026

ಇಂಡೋ ಆಸೀಸ್ ಮೊದಲ ಟೆಸ್ಟ್ – ಟೀಮ್ ಇಂಡಿಯಾದ 11ರ ಬಳಗಕ್ಕೆ ಬಿರುಸಿನ ಸ್ಪರ್ಧೆ..!

hanuma vihari team india saakshatvಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಡಿಸೆಂಬರ್ 17ರಿಂದ ಆರಂಭವಾಗಲಿದೆ. ಆಡಿಲೇಡ್ ನಲ್ಲಿ ನಡೆಯಲಿರುವ ಹೊನಲುಬೆಳಕಿನ ಟೆಸ್ಟ್ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ.
ಈ ನಡುವೆ ಟೀಮ್ ಇಂಡಿಯಾದ 11 ರ ಬಳಗದ ಆಯ್ಕೆಯೂ ಟೀಮ್ ಮ್ಯಾನೇಜ್ ಮೆಂಟ್‍ಗೆ ದೊಡ್ಡ ತಲೆನೋವಾಗಿದೆ.
ಆರು ಬ್ಯಾಟ್ಸ್ ಮೆನ್ ಗಳು, ಐವರು ಬೌಲರ್ ಗಳನ್ನು ಕಣಕ್ಕಿಳಿಸಬೇಕಾ ಅಥವಾ ಏಳು ಬ್ಯಾಟ್ಸ್ ಮೆನ್ ಗಳು ಮತ್ತು ನಾಲ್ಕು ಬೌಲರ್ ಗಳನ್ನು ಕಣಕ್ಕಿಳಿಸಬೇಕಾ ಅನ್ನೋ ಗೊಂದಲ ಟೀಮ್ ಇಂಡಿಯಾದಲ್ಲಿದೆ.
ವಿರಾಟ್ ಕೊಹ್ಲಿ, ಅಜ್ಯಂಕ್ಯಾ ರಹಾನೆ, ಕೆ.ಎಲ್. ರಾಹುಲ್, ಜಸ್ಪ್ರಿತ್ ಬೂಮ್ರಾ, ಮಹಮ್ಮದ್ ಶಮಿ, ಆರ್. ಅಶ್ವಿನ್ ಸ್ಥಾನ ಭದ್ರವಾಗಿದೆ. ಇನ್ನುಳಿದ ಐದು ಸ್ಥಾನಗಳಿಗೆ ಭಾರೀ ಪೈಪೋಟಿ ನಡೆಯಲಿದೆ.
ಇನ್ನು ಆರಂಭಿಕ ಸ್ಥಾನಕ್ಕಾಗಿ ಶಿಖರ್ ಧವನ್, ಮಯಾಂಕ್ ಅಗರ್ ವಾಲ್ ಮತ್ತು ಪೃಥ್ವಿ ಶಾ ನಡುವೆ ಭಾರೀ ಸ್ಪರ್ಧೆ ಇದೆ. ಅದೇ ರೀತಿ ಮಧ್ಯಮ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ ಮತ್ತು ಹನುಮ ವಿಹಾರಿ ನಡುವೆ ಬಿರುಸಿನ ಸ್ಪರ್ಧೆ ಇದೆ. ಪೂಜಾರ ಅನುಭವ ಮತ್ತು ಹನುಮ ವಿಹಾರಿ ಅತ್ಯುತ್ತಮ ಫಾರ್ಮ್ ನಲ್ಲಿದ್ದಾರೆ. ಒಂದು ವೇಳೆ, ಆರು ಬ್ಯಾಟ್ಸ್ ಮೆನ್ ಗಳನ್ನು ಕಣಕ್ಕಿಳಿಸುವುದಾದ್ರೆ ಪೂಜಾರ 11 ರ ಬಳಗದಲ್ಲಿ ಕಾಣಿಸಿಕೊಳ್ಳಬಹುದು.
rishab pant team india saakshatvಹಾಗೇ ವಿಕೆಟ್ ಕೀಪರ್ ಬ್ಯಾಟ್ಸ್ ಮೆನ್ ಯಾರನ್ನು ಆಯ್ಕೆ ಮಾಡಬೇಕು ಅನ್ನೋ ಪ್ರಶ್ನೆ ಎದುರಾಗಿದೆ.
ರಿಷಬ್ ಪಂತ್ ಅಭ್ಯಾಸ ಪಂದ್ಯದಲ್ಲಿ ಸ್ಫೋಟಕ ಶತಕ ಸಿಡಿಸಿ ಗಮನ ಸೆಳೆದಿದ್ದಾರೆ. ಇನ್ನೊಂದೆಡೆ ಮೊದಲ ಅಭ್ಯಾಸ ಪಂದ್ಯದಲ್ಲಿ ವೃದ್ದಿಮಾನ್ ಸಾಹ ಕೂಡ ಉತ್ತಮ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ವಿಕೆಟ್ ಕೀಪರ್ ಸ್ಥಾನಕ್ಕೂ ಸ್ಪರ್ಧೆ ಇದೆ.
ಇನ್ನೊಂದೆಡೆ, ವೇಗದ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರಿತ್ ಬೂಮ್ರಾ, ಮಹಮ್ಮದ್ ಸಮಿ ಜೊತೆ ಮೂರನೇ ವೇಗಿಯಾಗಿ ಯಾರು ಕಣಕ್ಕಿಳಿಯುತ್ತಾರೆ ಎಂಬ ಪ್ರಶ್ನೆ ಕೂಡ ಎದುರಾಗಿದೆ. ಮಹಮ್ಮದ್ ಸಿರಾಜ್ ಮತ್ತು ನವದೀಪ್ ಸೈನಿ ಪೈಕಿ ಒಬ್ಬರು 11 ರ ಬಳಗದಲ್ಲಿ ಸ್ಥಾನ ಪಡೆದುಕೊಳ್ಳಬಹುದು.
ಅದೇ ರೀತಿ ಆಲ್ ರೌಂಡರ್ ಕೋಟಾದಲ್ಲಿ ವಾಷಿಂಗ್ಟನ್ ಸುಂದರ್ ಕೂಡ ಸ್ಪರ್ಧೆಯಲ್ಲಿದ್ದಾರೆ.
ಒಟ್ಟಿನಲ್ಲಿ ಟೀಮ್ ಇಂಡಿಯಾದ 11 ರಬಳಗದಲ್ಲಿ ಯಾವ ಯಾವ ಆಟಗಾರ ಕಾಣಿಸಿಕೊಳ್ಳುತ್ತಾರೆ ಅನ್ನೋ ಕುತೂಹಲ ಈಗ ಕ್ರಿಕೆಟ್ ಅಭಿಮಾನಿಗಳಲ್ಲಿದೆ. ಅದೇ ರೀತಿ ಟೀಮ್ ಮ್ಯಾನೇಜ್ ಮೆಂಟ್ ಕೂಡ ಬಹಳ ಎಚ್ಚರಿಕೆಯಿಂದ 11ರ ಬಳಗವನ್ನು ಆಯ್ಕೆ ಮಾಡಿಕೊಳ್ಳಬೇಕಿದೆ.

Tags: #rishab pantchetheshwara pujaradhavanhanuma viharijasprith bumrahk l rahulmohammad shamiMohammad Sirajpruthvi shar ashwvinrahaneteam indiavirat kohli
ShareTweetSendShare
Join us on:

Related Posts

mirabai-chanu-success-story-indian-weightlifting-champion

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ…ಇದು ಮೀರಾಬಾಯಿ ಎಂಬ ಹಳ್ಳಿ ಹುಡುಗಿಯ ಅಪ್ರತಿಮ ಸಾಧನೆ…!

by admin
July 31, 2026
0

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ. ಈ ಸಾಧನೆಯ ಹಿಂದೆ ಕಡುಬಡತನದ ನೋವಿದೆ. ಹಸಿವಿನಿಂದ ಸಂಕಟಪಟ್ಟ ದಿನಗಳ ನೆನಪಿದೆ. ಕಟ್ಟಿಗೆಯ ಭಾರವನ್ನು ಹೊತ್ತು 2-3...

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

by admin
July 31, 2026
0

ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

by Shwetha
July 31, 2026
0

ಲೋಕಸಭೆಯಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವಿ. ಕಾಮಕೋಟಿ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram