ಬೆಂಗಳೂರು: ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಕರ್ನಾಟಕವನ್ನು ಲಾಕ್ ಡೌನ್ ಮಾಡಿದೆ. ಕೊರೊನಾ ಭೀಕರತೆಗೆ ರಾಜ್ಯವೇ ಸ್ತಬ್ಧವಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಹೋಟೆಲ್, ಮಾಲ್, ಕೆಫೆಗಳು ಮಾರ್ಚ್ 31ರವರೆಗೂ ಬಂದ್ ಆಗಿದ್ದು, ಯಾವುದೇ ಆಹಾರ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ಬಡವರಿಗಾಗಿ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ನಲ್ಲಿ ಉಚಿತ ತಿಂಡಿ, ಊಟದ ವ್ಯವಸ್ಥೆ ಮಾಡಿದೆ. ಹಾಗಾಗಿ, ಇಂದು ಬೆಳಗ್ಗೆಯಿಂದಲೇ ಬೆಂಗಳೂರಿನ ಇಂದಿರಾ ಕ್ಯಾಂಟೀನುಗಳಿಗೆ ಬಂದವರಿಗೆ ಆಹಾರ ವಿತರಣೆ ಮಾಡಲಾಗ್ತಿದೆ.
SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್ಲೈನ್ನಲ್ಲಿ ಚೆಕ್ ಮಾಡಿ
ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗದ ಅಧಿಕೃತ ವೆಬ್ಸೈಟ್ನಲ್ಲಿ ಪರಿಶೀಲಿಸಬಹುದಾಗಿದೆ. ಚುನಾವಣಾ ಆಯೋಗದ ಅಧಿಕೃತ ಪೋರ್ಟಲ್ನಲ್ಲಿ SIR-2026,...








