ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಇಂಡೋನೇಷ್ಯಾದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ , ಲಸಿಕೆ ಪೂರೈಕೆಯಲ್ಲಿ ವ್ಯತ್ಯಯ , ಆಕ್ಸಿಜನ್ ಕೊರತೆಯಿಂದ ರೋಗಿಗಳ ಪರದಾಟ

Namratha Rao by Namratha Rao
July 4, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಇಂಡೋನೇಷ್ಯಾದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ , ಲಸಿಕೆ ಪೂರೈಕೆಯಲ್ಲಿ ವ್ಯತ್ಯಯ , ಆಕ್ಸಿಜನ್ ಕೊರತೆಯಿಂದ ರೋಗಿಗಳ ಪರದಾಟ

ಒಂದೆಡೆ ಭಾರತದಲ್ಲಿ ಕೋವಿಡ್ 2ನೇ ಅಲೆ ಕಡಿಮೆಯಾಗ್ತಿದೆ.. ಆದ್ರೆ ಡೆಲ್ಟಾ ಆತಂಕ ಹೆಚ್ಚಾಗ್ತಿದೆ.. ಈ ನಡುವೆ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಕೋವಿಡ್ ಹಾವಳಿ ಹೆಚ್ಚಾಗಿದೆ.. ಈ ಪೈಕಿ ಇಂಡೊನೇಷ್ಯಾವೂ ಕೂಡ ಒಂದು..

Related posts

karnataka-apartment-ownership-and-management-bill-2026-krishna-byre-gowda-vidhana-soudha

* “ಬೆಂಗಳೂರು ಸುಧಾರಣೆಯಾಗಬೇಕೆಂದು ನೀವು ಕೆಲಸ ಮಾಡುತ್ತಿಲ್ಲ, ಹಾಳು ಮಾಡಲೆಂದೇ ಕೆಲಸ ಮಾಡುತ್ತಿದ್ದೀರಾ?”

September 1, 2026
r-ashoka-bjp-protest-will-not-stop-drought-kpsc-scam-bidadi-township

ಬಿಜೆಪಿಯ ಹೋರಾಟ ನಿಲ್ಲುವುದಿಲ್ಲ, ಇನ್ನಷ್ಟು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

September 1, 2026

ಹವದು ಇಂಡೋನೇಷ್ಯಾದಲ್ಲಿ ಕೋವಿಡ್‌ ಸೋಂಕು ತೀವ್ರವಾಗಿ ಹರಡುತ್ತಿದೆ. ಈ ನಡುವೆ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗಿದೆ. ಆಮ್ಲಜನಕ ಕೊರತೆಯಿಂದಾಗಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ.

ಮತ್ತೊಂದೆಡೆ ಲಸಿಕೆ ನೀಡುವ ಕಾರ್ಯಕ್ರಮ ನಿಧಾನಗತಿಯಲ್ಲಿ ಸಾಗಿದೆ.  ಇತ್ತ  ಪ್ರಕರಣಗಳು ಹೆಚ್ಚುತ್ತಿದ್ದು, ಆಕ್ಸಿಜನ್ ಕೊರತೆಯೂ ಉಂಟಾಗಿದ್ದು, ಜನ ತ್ತರಿಸಿಹೋಗಿದ್ದಾರೆ. ಆಮ್ಲಜನಕ ಸಿಲಿಂಡರ್‌ ಗಳನ್ನು ರೋಗಿಗಳ ಕುಟುಂಬಗಳೇ ತರಬೇಕು ಎಂದು ಕೆಲವು ಆಸ್ಪತ್ರೆಗಳು ತಾಕೀತು ಮಾಡುತ್ತಿವೆ ಎಂದು ಮೂಲಗಳು ಹೇಳಿವೆ.

ಜಾಗತಿಕ ಮಟ್ಟದಲ್ಲಿ ಲಸಿಕೆ ಪೂರೈಕೆಯಲ್ಲಿ ಉಂಟಾಗಿರುವ ಕೊರತೆ ಮತ್ತು ಲಸಿಕೆ ಪಡೆಯಲು ಜನರು ಹಿಂಜರಿಯುತ್ತಿರುವುದು ಪರಿಸ್ಥಿತಿ ಇನ್ನಷ್ಟು ಬಿಗಾಡಯಿಸಲು ಕಾರಣ ಎನ್ನಲಾಗಿದೆ. ಮೇ ತಿಂಗಳಲ್ಲಿ ಈದ್‌ ರಜಾದಿನಗಳಲ್ಲಿ ಕೆಲವರು ಇತರ ದೇಶಗಳಿಗೆ ಪ್ರವಾಸ ಕೈಗೊಂಡಿರುವುದು, ಡೆಲ್ಟಾ ತಳಿ ಸೋಂಕು ಪ್ರಸರಣ ಕೂಡ ಏಕಾಏಕಿ ಕೋವಿಡ್‌ ಪ್ರಕರಣಗಳು ಹೆಚ್ಚಲು ಮತ್ತೊಂದು ಕಾರಣ ಎನ್ನಲಾಗಿದೆ.

ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್  , ಕ್ವಾರಂಟೈನ್ ನಿಂದಾಗಿ  ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ. ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ.

ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

ರಾಕೇಟ್ ವೇಗದಲ್ಲಿ ವ್ಯಾಪಿಸುತ್ತಿದೆ ಡೆಲ್ಟಾ ಪ್ಲಸ್..!

ಮಹಾರಾಷ್ಟ್ರ ರಾಸಾಯನಿಕ ಕಾರ್ಖಾನೆಯ ಘಟಕದಲ್ಲಿ ಸ್ಫೋಟ – 6 ಮಂದಿಗೆ ಗಾಯ

ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 43,071 ಮಂದಿಗೆ ಸೋಂಕು

Tags: covid19 virusIndonesiaoxygenvaccine
ShareTweetSendShare
Join us on:

Related Posts

karnataka-apartment-ownership-and-management-bill-2026-krishna-byre-gowda-vidhana-soudha

* “ಬೆಂಗಳೂರು ಸುಧಾರಣೆಯಾಗಬೇಕೆಂದು ನೀವು ಕೆಲಸ ಮಾಡುತ್ತಿಲ್ಲ, ಹಾಳು ಮಾಡಲೆಂದೇ ಕೆಲಸ ಮಾಡುತ್ತಿದ್ದೀರಾ?”

by admin
September 1, 2026
0

  ಬೆಂಗಳೂರು, ಜಿಬಿಎ ವ್ಯಾಪ್ತಿಯ ಎಲ್ಲಾ 5 ನಗರ ಪಾಲಿಕೆಗಳ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮುಖಚರ್ಯೆ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ...

r-ashoka-bjp-protest-will-not-stop-drought-kpsc-scam-bidadi-township

ಬಿಜೆಪಿಯ ಹೋರಾಟ ನಿಲ್ಲುವುದಿಲ್ಲ, ಇನ್ನಷ್ಟು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
September 1, 2026
0

ಲಿಂಗಸಗೂರು, ಬಿ.ನಾಗೇಂದ್ರ ರಾಜೀನಾಮೆ ನೀಡಿದ ಕೂಡಲೇ ಬಿಜೆಪಿಯ ಹೋರಾಟ ನಿಲ್ಲುವುದಿಲ್ಲ. ಬರಗಾಲ, ಕೆಪಿಎಸ್‌ಸಿ ಹಗರಣ, ಬಿಡದಿ ಟೌನ್‌ಶಿಪ್‌ ಮೊದಲಾದ ಸಮಸ್ಯೆಗಳನ್ನು ಇಟ್ಟುಕೊಂಡು ಹೋರಾಟ ಮಾಡುತ್ತಿದ್ದೇವೆ. ನಮ್ಮ ಹೋರಾಟದಿಂದಾಗಿ ಇನ್ನಷ್ಟು...

ತಾಯಿಯ ಸ್ಮರಣಾರ್ಥ ಮಾದರಿ ಕಾರ್ಯ: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

ತಾಯಿಯ ಸ್ಮರಣಾರ್ಥ ಮಾದರಿ ಕಾರ್ಯ: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

by admin
September 1, 2026
0

ಬೆಂಗಳೂರು: ‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ ಅವರು ಬೆಳ್ಳಿಪರದೆಯ ಮೇಲಷ್ಟೇ ಅಲ್ಲದೆ, ನಿಜ ಜೀವನದಲ್ಲೂ ಸಮಾಜಮುಖಿ ಕಾರ್ಯಗಳ ಮೂಲಕ ಸದಾ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಮ್ಮ ಪ್ರೀತಿಯ...

people-media-factory-supriyanvi-picture-studio-new-movie-announcement-september-2

ಪೀಪಲ್ ಮೀಡಿಯಾ ಫ್ಯಾಕ್ಟರಿ & ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಜುಗಲ್‌ಬಂದಿ: ಸೆಪ್ಟೆಂಬರ್ 2ಕ್ಕೆ ಹೊಸ ಸಿನಿಮಾ ಅನೌನ್ಸ್!

by admin
September 1, 2026
0

ಪ್ರಿಯಾ ಸುದೀಪ್ ನೇತೃತ್ವದ ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಸಂಸ್ಥೆ ಮಾರ್ಕ್ ಮತ್ತು ಮ್ಯಾಂಗೋ ಪಚ್ಚ ಸಿನಿಮಾಗಳ ಮೂಲಕ ಸದ್ದು ಮಾಡಿದೆ. ಈಗ ಮತ್ತೊಂದು ಹೊಸ ಪ್ರಾಜೆಕ್ಟ್ಗೆ ಕೈ...

shivarajkumar-starrer-koormavatara-movie-teaser-launched-in-hyderabad-dil-raju-sai-kumar-news-in-kannada-

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

by admin
September 1, 2026
0

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ 'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ಬಹುಭಾಷಾ ಚಿತ್ರ ‘ಕೂರ್ಮಾವತಾರ’ದ ಟೀಸರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram