Thursday, December 7, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

INDvsBAN: ರೋಚಕ ಪಂದ್ಯದಲ್ಲಿ 5 ರನ್  ಗಳಿಂದ ಭರ್ಜರಿ ಜಯ ಸಾಧಿಸಿದ ಭಾರತ…. 

ಮೊದಲು ಟಾಸ್ ಗೆದ್ದ ಬಾಂಗ್ಲಾದೇಶ ನಾಯಕ ಶಕೀಬ್ ಉಲ್ ಹಸನ್ ಟೀಂ ಇಂಡಿಯಾವನ್ನು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಕೆ ಎಲ್ ರಾಹುಲ್, ವಿರಾಟ್ ಕೊಹ್ಲಿ ಅವರ ಅರ್ಧಶತಕ ಮತ್ತು ಸೂರ್ಯ ಅವರ ಅಮೋಘ ನೆರವಿನಿಂದ ಭಾರತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತು.

Naveen Kumar B C by Naveen Kumar B C
November 2, 2022
in Newsbeat, Sports, ಕ್ರಿಕೆಟ್, ಕ್ರೀಡೆ
k l rahul
Share on FacebookShare on TwitterShare on WhatsappShare on Telegram

INDvsBAN: ರೋಚಕ ಪಂದ್ಯದಲ್ಲಿ 5 ರನ್  ಗಳಿಂದ ಭರ್ಜರಿ ಜಯ ಸಾಧಿಸಿದ ಭಾರತ….

ಟಿ20 ವಿಶ್ವಕಪ್‌ ನಲ್ಲಿ ಬುಧವಾರ ನಡೆದ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶವನ್ನು 5 ರನ್‌ಗಳಿಂದ ಸೋಲಿಸಿದೆ. ಈ ಪಂದ್ಯದ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್‌ನ ಸಮೀಪಕ್ಕೆ ತಲುಪಿದೆ.

ಮೊದಲು ಟಾಸ್ ಗೆದ್ದ ಬಾಂಗ್ಲಾದೇಶ ನಾಯಕ ಶಕೀಬ್ ಉಲ್ ಹಸನ್ ಟೀಂ ಇಂಡಿಯಾವನ್ನು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಕೆ ಎಲ್ ರಾಹುಲ್, ವಿರಾಟ್ ಕೊಹ್ಲಿ ಅವರ ಅರ್ಧಶತಕ ಮತ್ತು ಸೂರ್ಯ ಅವರ ಅಮೋಘ ನೆರವಿನಿಂದ ಭಾರತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತು.

Related posts

ಮಾತು ಬಾರದ ಅಮ್ಮನನ್ನು ಹುಡುಕಿ ಕೊಟ್ಟವರಿಗೆ ಭಾರೀ ಬಹುಮಾನ!

ಮಾತು ಬಾರದ ಅಮ್ಮನನ್ನು ಹುಡುಕಿ ಕೊಟ್ಟವರಿಗೆ ಭಾರೀ ಬಹುಮಾನ!

December 6, 2023
ಮತ್ತೆ ಸೋಲು ಕಂಡ ಬೆಂಗಳೂರು ಬುಲ್ಸ್

ಮತ್ತೆ ಸೋಲು ಕಂಡ ಬೆಂಗಳೂರು ಬುಲ್ಸ್

December 4, 2023

ಇದಕ್ಕುತ್ತರವಾಗಿ ಬಾಂಗ್ಲಾದೇಶದ ಆರಂಭಿಕ ಆಟಗಾರ ಲಿಟನ್ ದಾಸ್ ಭರ್ಜರಿ ಆರಂಭ ನೀಡಿದರು. ಮಳೆ ಆರಂಭವಾಗುವ ಮೊದಲು ಬಾಂಗ್ಲಾದೇಶ 7 ಓವರ್‌ಗಳಲ್ಲಿ 66 ರನ್ ಗಳಿಸಿ ಯಾವುದೇ ವಿಕೆಟ್ ಕಳೆದುಕೊಳ್ಳಲಿಲ್ಲ.

ಆನಂತರ ಮಳೆ ಬಂದು ಪಂದ್ಯವನ್ನ ಕೆಲ ಕಾಲ ನಿಲ್ಲಿಸಲಾಸಯಿತು.  ಈ ನಂತರ  ಬಾಂಗ್ಲಾದೇಶಕ್ಕೆ  ಡಕ್ವರ್ತ್ ಲೂಯಿಸ್ ಅಡಿಯಲ್ಲಿ 16 ಓವರ್ಗಳಲ್ಲಿ 151 ರನ್ಗಳ ಪರಿಷ್ಕೃತ ಗುರಿಯನ್ನು ನೀಡಲಾಯಿತು. ಇಲ್ಲಿಂದ ರೋಹಿತ್ ಪಡೆ ತಿರುಗೇಟು ನೀಡಿ ಬಾಂಗ್ಲಾದೇಶವನ್ನ  ಮಣಿಸಿತು.

ಕೆಎಲ್ ರಾಹುಲ್-ವಿರಾಟ್ ಕೊಹ್ಲಿ ನಡುವೆ 67 ರನ್ ಮತ್ತು ಕೊಹ್ಲಿ ಮತ್ತು ಸೂರ್ಯಕುಮಾರ್ ನಡುವೆ 38 ರನ್ ಜೊತೆಯಾಟ ಸಾಗಿಬಂತು.  ಕೊಹ್ಲಿ ಮತ್ತೊಮ್ಮೆ ಬ್ಯಾಟಿಂಗ್ ನಲ್ಲಿ ಮ್ಯಾಜಿಕ್ ಮಾಡಿದರು.  ಮತ್ತು ಈ ವಿಶ್ವಕಪ್‌ನಲ್ಲಿ ತಮ್ಮ ಮೂರನೇ ಅರ್ಧಶತಕವನ್ನು ಗಳಿಸಿದರು. ಇದು ಅವರ ಟಿ 20 ಅಂತಾರಾಷ್ಟ್ರೀಯ ವೃತ್ತಿ ಬದುಕಿನ 36ನೇ ಅರ್ಧಶತಕವಾಗಿದೆ. ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

INDvsBAN: India won by 5 runs in an exciting match…

Tags: INDvsBAN
ShareTweetSendShare
Join us on:

Related Posts

ಮಾತು ಬಾರದ ಅಮ್ಮನನ್ನು ಹುಡುಕಿ ಕೊಟ್ಟವರಿಗೆ ಭಾರೀ ಬಹುಮಾನ!

ಮಾತು ಬಾರದ ಅಮ್ಮನನ್ನು ಹುಡುಕಿ ಕೊಟ್ಟವರಿಗೆ ಭಾರೀ ಬಹುಮಾನ!

by Honnappa Lakkammanavar
December 6, 2023
0

ಕಾಣೆಯಾಗಿರುವ ಮಾತು ಬಾರದ ತಾಯಿಗಾಗಿ ಮಗಳು ಹಾಗೂ ಅಳಿಯ ಹಲವಾರು ದಿನಗಳಿಂದ ಹುಡುಕಾಟ ನಡೆಸುತ್ತಿದ್ದು, ಸದ್ಯ ಹುಡುಕಿ ಕೊಟ್ಟವರಿಗೆ ಭಾರೀ ಬಹುಮಾನ ಘೋಷಿಸಿದ್ದಾರೆ. ಈ ಘಟನೆ ಕೋಲಾರದಲ್ಲಿ...

ಮತ್ತೆ ಸೋಲು ಕಂಡ ಬೆಂಗಳೂರು ಬುಲ್ಸ್

ಮತ್ತೆ ಸೋಲು ಕಂಡ ಬೆಂಗಳೂರು ಬುಲ್ಸ್

by Honnappa Lakkammanavar
December 4, 2023
0

ಪ್ರೊ ಕಬಡ್ಡಿ ಲೀಗ್​ 10ನೇ ಸೀಸನ್​ ನಲ್ಲಿ ಬೆಂಗಳೂರು ಬುಲ್ಸ್ ಮತ್ತೊಮ್ಮೆ ಸೋಲು ಕಂಡಿದೆ. ಬೆಂಗಳೂರು ಬುಲ್ಸ್ ವಿರುದ್ಧ ಬೆಂಗಾಲ್ ವಾರಿಯರ್ಸ್ ರೋಚಕ ಸೋಲು ಕಂಡಿದೆ. ಎರಡೂ...

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

by Honnappa Lakkammanavar
December 3, 2023
0

ದೆಹಲಿ: ದೇಶದಲ್ಲಿ ಪಂಚ ರಾಜ್ಯಗಳಲ್ಲಿ ಚುನಾವಣೆ ಇತ್ತೀಚೆಗೆ ನಡೆದಿತ್ತು. ಇಂದು ನಾಲ್ಕು ರಾಜ್ಯಗಳ ಫಲಿತಾಂಶ ಹೊರ ಬಿದ್ದಿದ್ದು, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ....

ದೇಶಕ್ಕೆ ಮೋದಿಯೇ ಗ್ಯಾರಂಟಿ!!

ದೇಶಕ್ಕೆ ಮೋದಿಯೇ ಗ್ಯಾರಂಟಿ!!

by Honnappa Lakkammanavar
December 3, 2023
0

ನವದೆಹಲಿ: ದೇಶದ ನಾಲ್ಕು ರಾಜ್ಯಗಳ ಫಲಿತಾಂಶ ಹೊರ ಬೀಳುತ್ತಿದ್ದು, ಬಿಜೆಪಿ ಭರ್ಜರಿ ಗೆಲುವಿನತ್ತ ಮುನ್ನುಗ್ಗತ್ತಿದೆ. ಹೀಗಾಗಿ ಮತ್ತೆ ಪ್ರಧಾನಿ ಮೋದಿ ಅವರು ಟ್ರೆಂಡ್ ಆಗುತ್ತಿದ್ದಾರೆ. ಮಧ್ಯಪ್ರದೇಶ, ರಾಜಸ್ಥಾನ,...

ಮಿಜೋರಾಂನಲ್ಲಿ ರಾಷ್ಟ್ರೀಯ ಪಕ್ಷಕ್ಕಿಂತ ಸ್ಥಳೀಯ ಪಕ್ಷಗಳದ್ದೇ ಹವಾ!

ಮಿಜೋರಾಂನಲ್ಲಿ ರಾಷ್ಟ್ರೀಯ ಪಕ್ಷಕ್ಕಿಂತ ಸ್ಥಳೀಯ ಪಕ್ಷಗಳದ್ದೇ ಹವಾ!

by Honnappa Lakkammanavar
November 30, 2023
0

ನವದೆಹಲಿ: ಮಿಜೋರಾಂನಲ್ಲಿ ಮೊದಲ ಹಂತದಲ್ಲಿ ಎಲ್ಲ 40 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಸದ್ಯ ಸಮೀಕ್ಷೆ ಹೊರ ಬಿದ್ದಿದ್ದು, ಪ್ರಾದೇಶಿಕ ಪಕ್ಷಗಳು ಮುಂದಿವೆ ಎನ್ನಲಾಗುತ್ತಿದೆ. ನ. 7ರಂದು ನಡೆದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

48 ಗಂಟೆಗಳಲ್ಲಿ 6 ಮಕ್ಕಳು ನಾಪತ್ತೆ!

48 ಗಂಟೆಗಳಲ್ಲಿ 6 ಮಕ್ಕಳು ನಾಪತ್ತೆ!

December 6, 2023
16 ರಾಜ್ಯಗಳಿಗೆ ವಿಶೇಷ ನೆರವು ಘೋಷಿಸಿದ ಕೇಂದ್ರ; ಕರ್ನಾಟಕಕ್ಕೆ ಎಷ್ಟು?

ಸಾಕಷ್ಟು ಹಣ ಇದ್ದರೂ ಹಸಿವಿನಿಂದ ಸಾವನ್ನಪ್ಪಿದ ಭಿಕ್ಷುಕ

December 6, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram