ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಸ್ವಚ್ಛತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕಂದಾಯ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ನೀಡಿದ್ದ ಖಡಕ್ ಹೇಳಿಕೆಗೆ...







