ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆಸ್ಪತ್ರೆಗಾಗಿ ಸ್ವಂತ ಮನೆ, ತೆಂಗಿನ ತೋಟ ದಾನ ಮಾಡಿದ್ದ ಜಿ.ಮಾದೇಗೌಡರ ಬದುಕು-ಸಾಧನೆಗಳ ಮಾಹಿತಿ

admin by admin
July 18, 2021
in Newsbeat, Politics, ರಾಜಕೀಯ
G. Madegowda
Share on FacebookShare on TwitterShare on WhatsappShare on Telegram

ಆಸ್ಪತ್ರೆಗಾಗಿ ಸ್ವಂತ ಮನೆ, ತೆಂಗಿನ ತೋಟ ದಾನ ಮಾಡಿದ್ದ ಜಿ.ಮಾದೇಗೌಡರ ಬದುಕು-ಸಾಧನೆಗಳ ಮಾಹಿತಿ

ಕಾವೇರಿ ಕುವರ ಎಂದೇ ಪ್ರಖ್ಯಾತಿ ಪಡೆದಿದ್ದ ಹಿರಿಯ ರಾಜಕಾರಣಿ, ಹೋರಾಟಗಾರ ಜಿ ಮಾದೇಗೌಡರು ಶನಿವಾರ ನಮ್ಮ ನಿಮ್ಮೆಲ್ಲರನ್ನೂ ಬಿಟ್ಟು ಇಹಲೋಕ ತ್ಯೆಜಿಸಿದ್ದಾರೆ. ಅವರ ಅಗಲಿಕೆಗೆ ರಾಜಕೀಯ ಗಣ್ಯರು, ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

Related posts

Always on the mind; Some reasons and solutions for quarrels and unrest at home

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ

February 11, 2026
To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

February 11, 2026

ಅವರ ಸುದೀರ್ಘ ಜೀವನದಲ್ಲಿ ಸಾಕಷ್ಟು ಹೋರಾಟಗಳಿವೆ. ಅವುಗಳ ಹಿನ್ನೋಟ ನಿಮಗಾಗಿ..

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗುರುದೇವರ ಹಳ್ಳಿಯಲ್ಲಿ 10-07-1928 ರಂದು ಮಾದೇಗೌಡರ ಜನನ. ತಂದೆ ಪುಟ್ಟೇಗೌಡ ತಾಯಿ ಶ್ರೀಮತಿ ಕಾಳಮ್ಮ.

ರಾಜಕೀಯ ಸಾಧನೆಯ ಹೆಜ್ಜೆ ಗುರುತುಗಳು

1938 ರಲ್ಲಿ ಶಿವಪುರ ಸತ್ಯಾಗ್ರಹ ಸಭೆಯಲ್ಲಿ ನೀರು ಕೊಡುವ ಕಾಯಕ

1942 ರಲ್ಲಿ ಕ್ವೀಟ್ ಇಂಡಿಯಾ ಚಳವಳಿ ಕರ ಪತ್ರ ವಿತರಣೆ

1958 ರಲ್ಲಿ ಮಂಡ್ಯದ ವಕೀಲಿ ವೃತ್ತಿ ಪ್ರಾರಂಭ

1959 ಮದ್ದೂರು ತಾಲೂಕು ಬೋರ್ಡಿನ ಸದಸ್ಯರು

1962ರಿಂದ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆ

1962, 1967, 1972, 1978, 1983, 1985ರ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿ ಸೋಲಿಲ್ಲದ ಸರದಾರ ಎಂದೇ ಪ್ರಸಿದ್ಧಿ

1980-83ರವರೆಗೆ ಗುಂಡೂರಾವ್ ಸಂಪುಟದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವರಾಗಿ ಸೇವೆ

G. Madegowda

ಕಿರುಗಾವಲು ಮಳವಳ್ಳಿ ಕ್ಷೇತ್ರದೊಂದಿಗೆ ಸೇರಿಕೊಂಡ ನಂತರ ಮಂಡ್ಯಕ್ಕೆ ವಲಸೆ.

1989, 1995ರಲ್ಲಿ 2 ಬಾರಿ ಲೋಕಸಭಾ ಸದಸ್ಯರಾಗಿ ಗೆಲುವು

1996ರಲ್ಲಿ ಕಾವೇರಿ ಹೋರಾಟ ತೀವ್ರಗೊಂಡಿದ್ದಾಗ ಸಂಸತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ

1996 ನಡೆದ ಲೋಕಸಭಾ ಚುನಾವಣೆಯಲ್ಲಿ ಕೆ.ಆರ್.ಪೇಟೆ ಕೃಷ್ಣ ವಿರುದ್ಧ ಸೋಲು

ನಂತರ 1998ರ ಲೋಕಸಭಾ ಚುನಾವಣೆಯಲ್ಲಿ ಅಂಬರೀಷ್ ವಿರುದ್ಧ ಸೋಲು

ನಂತರ ಅವರು ಸಕ್ರಿಯ ರಾಜಕಾರಣದಲ್ಲಿ ಇದ್ದರೂ ಚುನಾವಣೆಗೆ ಸ್ಪರ್ಧೆ ಮಾಡಲಿಲ್ಲ.

10-06-1990 ರಲ್ಲಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಸ್ಥಿತ್ವಕ್ಕೆ

10-06-1990 ರಲ್ಲಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಸ್ಥಿತ್ವಕ್ಕೆ

ಇದಿಷ್ಟೆ ಅಲ್ಲದೆ ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಜಿ.ಮಾದೇಗೌಡರು ಸಾಕಷ್ಟು ಸೇವೆ, ಸಾಧನೆಗಳನ್ನು ಮಾಡಿದ್ದಾರೆ.

1962ರಲ್ಲಿ ಕಾಳ ಮುದ್ದನ ದೊಡ್ಡಿಯಲ್ಲಿ ಪ್ರೌಢಶಾಲೆ ಪ್ರಾರಂಭ

1964-ರಿಂದ 69 ರ ವರಗೆ ಕೆ,ಎಂ.ದೊಡ್ಡಿಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗಾಗಿ ಹೋರಾಟ.

1970 ರಲ್ಲಿ ಭಾರತಿ ಕಾಲೇಜು ಪ್ರಾರಂಭ.

1985 ರಲ್ಲಿ ಭಾರತೀಯ ಔಷಧಿ ವಿಜ್ಞಾನ (ಡಿ.ಫಾರಂ) ಕಾಲೇಜು ಪ್ರಾರಂಭ.

1986 ರಲ್ಲಿ ಭಾರತೀ ಪಾಲಿಟೆಕ್ನಿಕ್ ಕಾಲೇಜು ಪ್ರಾರಂಭ.

G. Madegowda

1987 ರಲ್ಲಿ ಭಾರತೀ ಎಜುಕೇಷನ್ ಟ್ರಸ್ ಬೆಳ್ಳಿ ಹಬ್ಬದ ಆಚರಣೆ.

1988 ರಲ್ಲಿ ಕಿರುಗಾವಲಿನಲ್ಲಿ ಭಾರತಿ ಕಾಲೇಜು ಶಾಖೆ.

1988 ರಲ್ಲಿ ಹನುಮಂತ ನಗರದಲ್ಲಿ ಸಂಯುಕ್ತ ಪದವಿ ಪೂರ್ವ ಕಾಲೇಜು ಆರಂಭ.

1989 ರಲ್ಲಿ ಗುರುದೇವರ ಹಳ್ಳಿಯ ಸ್ವಂತ ಮನೆ ಮತ್ತು ತೆಂಗಿನ ತೋಟವನ್ನು ಸಾರ್ವಜನಿಕ ಆಸ್ಪತ್ರೆಗಾಗಿ ದಾನ.

1993- ಹನುಮಂತ ನಗರದ ಲ್ಲಿ ಶ್ರೀ ಆತ್ಮಲಿಂಗೇಶ್ವರ ದೇವಸ್ಥಾನ ನಿರ್ಮಾಣ.

2003 ರಲ್ಲಿ ಹನುಂತ ನಗರದಲ್ಲಿ ಪ್ರಕೃತಿ ಆರೋಗ್ಯ ದಾಮ ಸ್ಥಾಪನೆ.

2005 ರಂದು ಮಂಡ್ಯ ನಗರದಲ್ಲಿ ಮಹಾತ್ಮಾಗಾಂಧಿ ಸ್ಮಾರಕ ಟ್ರಸ್ಟ್ ಸ್ಥಾಪನೆ

2012 ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪ್ರಧಾನ.

Tags: AmbarishCongressG Madegoudakarnatakakaveri
ShareTweetSendShare
Join us on:

Related Posts

Always on the mind; Some reasons and solutions for quarrels and unrest at home

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ

by admin
February 11, 2026
0

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ ಈ ಭೂಮಿಯನ್ನು ಎರಡು ರೀತಿಯ ಶಕ್ತಿಗಳು ಸದಾ ಪ್ರವಹಿಸುತ್ತಿರುತ್ತವೆ. ಒಂದು ಧನಾತ್ಮಕ, ಇನ್ನೊಂದು...

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

by admin
February 11, 2026
0

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram