ADVERTISEMENT
Monday, February 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಔಷಧೀಯ ಡ್ರಿಪ್ ಬದಲು, ನಲ್ಲಿ ನೀರು ಹಾಕಿ 10 ಜನರ ಬಲಿ ಪಡೆದ ನರ್ಸ್!

10 ಜನರ ಸಾವಿಗೆ ಕಾರಣಳಾದ ನರ್ಸ್

Author2 by Author2
January 6, 2024
in International, Viral News, ದೇಶ - ವಿದೇಶ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಔಷಧೀಯ ಡ್ರಿಪ್ ಬದಲಿಗೆ ನಲ್ಲಿ ನೀರು ಹಾಕಿ 10 ಜನರ ಸಾವಿಗೆ ಶುಶ್ರೂಷಕಿ ಕಾರಣವಾಗಿರುವ ಘಟನೆಯೊಂದು ಬೆಳಕಿಗೆ ಬಂದಿದೆ.

ಹಲವು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿದ್ದರು, ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸದಿರುವುದಕ್ಕೆ ವೈದ್ಯರಿಗೆ ಅನುಮಾನ ಉಂಟಾಗಿತ್ತು. ಇದಲ್ಲದೇ ಫೆಂಟಾನಿಲ್ ಐವಿ ಡ್ರಿಪ್ ಹಾಕಿಸಿಕೊಂಡವರಷ್ಟೇ ಸಾವನ್ನಪ್ಪುತ್ತಿರುವುದು ಕೂಡ ವೈದ್ಯರ ಅನುಮಾನಕ್ಕೆ ಕಾರಣವಾಗಿತ್ತು.

Related posts

ಜೆಮಿಮಾಗೆ ಜೀಸಸ್ ನೆರವಾಗಲಿಲ್ಲ ಸ್ಮೃತಿಯನ್ನು ತಿಮ್ಮಪ್ಪ ಕೈಬಿಡಲಿಲ್ಲ: ವಿಕೃತ ಟ್ರೋಲ್ ಗೆ ಪ್ರಕಾಶ್ ರಾಜ್ ಗರಂ

ಜೆಮಿಮಾಗೆ ಜೀಸಸ್ ನೆರವಾಗಲಿಲ್ಲ ಸ್ಮೃತಿಯನ್ನು ತಿಮ್ಮಪ್ಪ ಕೈಬಿಡಲಿಲ್ಲ: ವಿಕೃತ ಟ್ರೋಲ್ ಗೆ ಪ್ರಕಾಶ್ ರಾಜ್ ಗರಂ

February 9, 2026
ಬಿಜೆಪಿಯಿಂದ ಸಂಘಕ್ಕೆ ಅಚ್ಛೇ ದಿನ್ ಬಂದಿಲ್ಲ, ಇದು ನಮ್ಮ ಸ್ವಯಂಸೇವಕರ ಶ್ರಮ: ಮೋಹನ್ ಭಾಗವತ್

ಬಿಜೆಪಿಯಿಂದ ಸಂಘಕ್ಕೆ ಅಚ್ಛೇ ದಿನ್ ಬಂದಿಲ್ಲ, ಇದು ನಮ್ಮ ಸ್ವಯಂಸೇವಕರ ಶ್ರಮ: ಮೋಹನ್ ಭಾಗವತ್

February 9, 2026

ಹೀಗಾಗಿ ತಮ್ಮ ಆಸ್ಪತ್ರೆಯಲ್ಲಿದ್ದ ಫೆಂಟಾನಿಲ್ ಐವಿ ಡ್ರಿಪ್ ಪ್ಯಾಕೆಟ್ ಗಳನ್ನು ಲ್ಯಾಬ್ ಕಳುಹಿಸಿ ಪರೀಕ್ಷಿಸಿದಾಗ ಅವುಗಳಲ್ಲಿ ಸಾಮಾನ್ಯವಾದ, ಹೈಜೆನಿಕ್ ಅಲ್ಲದ ನಲ್ಲಿ ನೀರು ಇರುವುದು ಗೊತ್ತಾಗಿದೆ. ಈ ಪ್ರಕರಣ ಬೆಳಕಿಗೆ ಬರುವಷ್ಟರಲ್ಲಿಯೇ ಆಸ್ಪತ್ರೆಯಲ್ಲಿ 10 ಜನ ಸಾವನ್ನಪ್ಪಿದ್ದರು ಎನ್ನಲಾಗಿದೆ. ಕೂಡಲೇ ತನಿಖೆ ಆರಂಭಿಸಿದ ಪೊಲೀಸರಿಗೆ ಶುಶ್ರೂಷಕಿಯೊಬ್ಬಳು ಈ ಕೃತ್ಯ ಎಸಗಿರುವುದು ತಿಳಿದು ಬಂದಿದೆ.

ಅಷ್ಟರಲ್ಲಿ ಮಹಿಳೆ ಕೆಲಸ ಬಿಟ್ಟು ಪರಾರಿಯಾಗಿದ್ದು, ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ. ಈ ಘಟನೆ ಅಮೆರಿಕದ ಒರೆಗಾನ್ ರಾಜ್ಯದ ಮೆಡ್ ಫೋರ್ಡ್ ನಲ್ಲಿನ ಅಸ್ಯಾಂಟ್ ರೊಗ್ ರೀಜನಲ್ ಮೆಡಿಕಲ್ ಸೆಂಟರ್ ಎಂಬ ಖಾಸಗಿ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.

 

Tags: Instead of a medicinal dripput water in the tapthe nurse who killed 10 people!
ShareTweetSendShare
Join us on:

Related Posts

ಜೆಮಿಮಾಗೆ ಜೀಸಸ್ ನೆರವಾಗಲಿಲ್ಲ ಸ್ಮೃತಿಯನ್ನು ತಿಮ್ಮಪ್ಪ ಕೈಬಿಡಲಿಲ್ಲ: ವಿಕೃತ ಟ್ರೋಲ್ ಗೆ ಪ್ರಕಾಶ್ ರಾಜ್ ಗರಂ

ಜೆಮಿಮಾಗೆ ಜೀಸಸ್ ನೆರವಾಗಲಿಲ್ಲ ಸ್ಮೃತಿಯನ್ನು ತಿಮ್ಮಪ್ಪ ಕೈಬಿಡಲಿಲ್ಲ: ವಿಕೃತ ಟ್ರೋಲ್ ಗೆ ಪ್ರಕಾಶ್ ರಾಜ್ ಗರಂ

by Shwetha
February 9, 2026
0

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಫೈನಲ್ ಪಂದ್ಯ ಮುಗಿದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಕೋಮು ಭಾವನೆಯ ಪೋಸ್ಟ್ ಒಂದರ ವಿರುದ್ಧ ಬಹುಭಾಷಾ ನಟ ಪ್ರಕಾಶ್...

ಬಿಜೆಪಿಯಿಂದ ಸಂಘಕ್ಕೆ ಅಚ್ಛೇ ದಿನ್ ಬಂದಿಲ್ಲ, ಇದು ನಮ್ಮ ಸ್ವಯಂಸೇವಕರ ಶ್ರಮ: ಮೋಹನ್ ಭಾಗವತ್

ಬಿಜೆಪಿಯಿಂದ ಸಂಘಕ್ಕೆ ಅಚ್ಛೇ ದಿನ್ ಬಂದಿಲ್ಲ, ಇದು ನಮ್ಮ ಸ್ವಯಂಸೇವಕರ ಶ್ರಮ: ಮೋಹನ್ ಭಾಗವತ್

by Shwetha
February 9, 2026
0

ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವದ ಹೊಸ್ತಿಲಲ್ಲಿ ಸರಸಂಘಚಾಲಕ ಮೋಹನ್ ಭಾಗವತ್ ಅವರು ಅತ್ಯಂತ ಮಹತ್ವದ ಹಾಗೂ ಅಚ್ಚರಿಯ ಹೇಳಿಕೆಗಳನ್ನು ನೀಡಿದ್ದಾರೆ. ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ...

ಭಾರತವನ್ನು ಅಮೆರಿಕದ ಶ್ವೇತಭವನದಿಂದ ನಿಯಂತ್ರಿಸಲಾಗುತ್ತಿದೆ, ಮೋದಿ ಕೇವಲ ಟ್ರಂಪ್ ಆಜ್ಞಾಪಾಲಕ: ಅಸಾದುದ್ದೀನ್ ಓವೈಸಿ ಆಕ್ರೋಶ

ಭಾರತವನ್ನು ಅಮೆರಿಕದ ಶ್ವೇತಭವನದಿಂದ ನಿಯಂತ್ರಿಸಲಾಗುತ್ತಿದೆ, ಮೋದಿ ಕೇವಲ ಟ್ರಂಪ್ ಆಜ್ಞಾಪಾಲಕ: ಅಸಾದುದ್ದೀನ್ ಓವೈಸಿ ಆಕ್ರೋಶ

by Shwetha
February 9, 2026
0

ಕರೀಂನಗರ: ದೇಶದ ಆಡಳಿತ ವ್ಯವಸ್ಥೆ ಮತ್ತು ವಿದೇಶಾಂಗ ನೀತಿಯ ಕುರಿತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ...

ಪಡಿತರ ಚೀಟಿದಾರರಿಗೆ ಬಂಪರ್ ಸುದ್ದಿ ಉಚಿತ ಅಕ್ಕಿ ಬದಲು ಇನ್ಮುಂದೆ ಬ್ಯಾಂಕ್ ಖಾತೆಗೆ ನೇರ ಹಣ ಜಮಾ

ಪಡಿತರ ಚೀಟಿದಾರರಿಗೆ ಬಂಪರ್ ಸುದ್ದಿ ಉಚಿತ ಅಕ್ಕಿ ಬದಲು ಇನ್ಮುಂದೆ ಬ್ಯಾಂಕ್ ಖಾತೆಗೆ ನೇರ ಹಣ ಜಮಾ

by Shwetha
February 8, 2026
0

ನವದೆಹಲಿ: ದೇಶದಾದ್ಯಂತ ಕೋಟ್ಯಂತರ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರವು ಮಹತ್ವದ ಸಿಹಿ ಸುದ್ದಿಯೊಂದನ್ನು ನೀಡಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ (PDS) ಕ್ರಾಂತಿಕಾರಿ ಬದಲಾವಣೆ ತರಲು ಮೋದಿ ಸರ್ಕಾರ...

ಭಾರತದಲ್ಲಿ ಮುಸ್ಲಿಮರು ಎಂದಿಗೂ ಹಿಂದೂ ಜನಸಂಖ್ಯೆಯನ್ನು ಮೀರುವುದಿಲ್ಲ: ಮೋದಿ ಸರ್ಕಾರದ ವಿರುದ್ಧ ಓವೈಸಿ ತೀವ್ರ ವಾಗ್ದಾಳಿ

ಭಾರತದಲ್ಲಿ ಮುಸ್ಲಿಮರು ಎಂದಿಗೂ ಹಿಂದೂ ಜನಸಂಖ್ಯೆಯನ್ನು ಮೀರುವುದಿಲ್ಲ: ಮೋದಿ ಸರ್ಕಾರದ ವಿರುದ್ಧ ಓವೈಸಿ ತೀವ್ರ ವಾಗ್ದಾಳಿ

by Shwetha
February 8, 2026
0

ನಿಜಾಮಾಬಾದ್: ಭಾರತದಲ್ಲಿ ಮುಸ್ಲಿಂ ಜನಸಂಖ್ಯೆಯು ಎಂದಿಗೂ ಹಿಂದೂ ಜನಸಂಖ್ಯೆಯನ್ನು ಮೀರುವುದಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರತಿಪಾದಿಸಿದ್ದಾರೆ. ತೆಲಂಗಾಣದ ನಗರಸಭೆ ಚುನಾವಣೆಯ ಹಿನ್ನಲೆಯಲ್ಲಿ ನಿಜಾಮಾಬಾದ್‌ನಲ್ಲಿ ನಡೆದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram