Tuesday, December 5, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ಧಾರವಾಡ ಜಿಲ್ಲೆಯಲ್ಲಿ 2019 ರ ಮುಂಗಾರು ಹಂಗಾಮಿನ ಮಧ್ಯಂತರ ವಿಮಾ ಪರಿಹಾರ ಬಿಡುಗಡೆ

admin by admin
March 30, 2021
in Mumbai Karnataka, Newsbeat, ಮುಂಬೈ ಕರ್ನಾಟಕ
darwad
Share on FacebookShare on TwitterShare on WhatsappShare on Telegram

ಧಾರವಾಡ ಜಿಲ್ಲೆಯಲ್ಲಿ 2019 ರ ಮುಂಗಾರು ಹಂಗಾಮಿನ ಮಧ್ಯಂತರ ವಿಮಾ ಪರಿಹಾರ ಬಿಡುಗಡೆ

ಧಾರವಾಡ ;  ಧಾರವಾಡ ಜಿಲ್ಲೆಯಲ್ಲಿ 2019 ರ ಮುಂಗಾರು ಹಂಗಾಮಿನ ಮಧ್ಯಂತರ ಬೆಳೆ ವಿಮಾ ಪರಿಹಾರ ಒಟ್ಟು 45.05 ಕೋಟಿ ರೂ.ಬಿಡುಗಡೆಯಾಗಿದೆ.

Related posts

ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ!

ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ!

December 4, 2023
ದುಬೈಗೆ ಕರೆದುಕೊಂಡು ಹೋಗದಿರುವುದಕ್ಕೆ ಪತಿಯ ಕೊಲೆ

ಒಂದೇ ತಿಂಗಳಲ್ಲಿ ಹಲವಾರು ಶಾಲೆಗಳಲ್ಲಿ ಕಳ್ಳತನ

December 4, 2023

ಒಟ್ಟು 197 ವಿಮಾ ಘಟಕಗಳಲ್ಲಿ 45.05 ಕೋಟಿ ರೂ.ಗಳನ್ನು 59728 ರೈತ ಫಲಾನುಭವಿಗಳಿಗೆ ಬಿಡುಗಡೆಯಾಗಿದ್ದು, ಸದರಿ ಮೊತ್ತವನ್ನು ಸಂರಕ್ಷಣೆ ತಂತ್ರಾಂಶದ ಮುಖಾಂತರ ರೈತರ ಖಾತೆಗೆ ಇತ್ಯರ್ಥಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಇಲ್ಲಿಯವರೆಗೆ 2019ರ ಮುಂಗಾರು ಹಂಗಾಮಿಗೆ ಸಂಬಂಧಿಸಿದಂತೆ ರಾಜ್ಯದ ನೆರೆ ಪೀಡಿತ ಪ್ರದೇಶಗಳಲ್ಲಿ ಹಾನಿಗೊಳಗಾದ ಬೆಳೆಗೆ ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾಡಳಿತ ನೀಡಿರುವ ವರದಿಯಂತೆ ಏಳು ಜಿಲ್ಲೆಗಳಾದ ಹಾವೇರಿ, ವಿಜಯಪುರ, ಗದಗ, ಧಾರವಡ, ಬಾಗಲಕೋಟೆ, ಬೆಳಗಾವಿ, ಚಾಮರಾಜನಗರ ಜಿಲ್ಲೆಗಳಲ್ಲಿ ಮಧ್ಯಂತರ ವಿಮಾ ಪರಿಹಾರ ಲೆಕ್ಕಾಚಾರ ಮಾಡಲಾಗಿರುತ್ತದೆ.

ಒಟ್ಟು 854 ವಿಮಾ ಘಟಕಗಳಲ್ಲಿ 1.70 ಲಕ್ಷ ರೈತ ಫಲಾನುಭವಿಗಳಿಗೆ ಮಧ್ಯಂತರ ವಿಮಾ ಪರಿಹಾರ (On account payment due to mid season adversity) ದೊರಕಿಸಲು ಸಂರಕ್ಷಣೆ ತಂತ್ರಾಂಶದಲ್ಲಿ ರೂ.109.15 ಕೋಟಿ ಲೆಕ್ಕಾಚಾರ ಮಾಡಲಾಗಿರುತ್ತದೆ.

darwad

ಇಲ್ಲಿಯವರೆಗೆ ಒಟ್ಟು 62.12 ಕೋಟಿಗಳು 1.07 ಲಕ್ಷ ರೈತ ಫಲಾನುಭವಿಗಳಿಗೆ ಮಧ್ಯಂತರ ವಿಮೆ ಪರಿಹಾರ ಮೊತ್ತವನ್ನು ಅನುಷ್ಟಾನ ವಿಮಾ ಸಂಸ್ಥೆಯವರು ಸಂರಕ್ಷಣೆ ತಂತ್ರಾಂಶದ ಮುಖಾಂತರ ಇತ್ಯರ್ಥಪಡಿಸಿರುತ್ತಾರೆ.

ಬಾಕಿ ಇರುವ 47.03 ಕೋಟಿಗಳಲ್ಲಿ 62865 ರೈತ ಫಲಾನುಭವಿಗಳಲ್ಲಿ ಒಟ್ಟು ರೂ 1.98 ಕೋಟಿಗಳ 3137 ರೈತ ಫಲಾನುಭವಿಗಳ ವಿಮಾ ಪರಿಹಾರ ಮೊತ್ತವು ಆಧಾರ್ ಸಂಖ್ಯೆಯು ಬ್ಯಾಂಕ್ ಖಾತೆಗೆ ಲಿಂಕ್ ಆಗದೆ ಇರುವ ಕಾರಣ ವಿಫಲಗೊಂಡ ಪ್ರಕರಣಗಳಿಗೆ ಅನುಷ್ಟಾನ ವಿಮಾ ಸಂಸ್ಥೆಯವರಿಂದ ಇತ್ಯರ್ಥಪಡಿಸುವ ಕಾರ್ಯ ಪ್ರಕ್ರಿಯೆಯಲ್ಲಿರುತ್ತದೆ.

ಇದೀಗ ಕೇಂದ್ರ ಸರ್ಕಾರದ ತಾಂತ್ರಿಕ ಸಲಹಾ ಸಮಿತಿ ನಿರ್ದೇಶಾನುಸಾರ ಧಾರವಾಡ ಜಿಲ್ಲೆಯಲ್ಲಿ 2019 ರ ಮುಂಗಾರು ಹಂಗಾಮಿನ ಮಧ್ಯಂತರ ಬೆಳೆ ವಿಮಾ ಪರಿಹಾರ ಬಿಡುಗಡೆಯಾಗಿದೆ ಎಂದು ಕೃಷಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

chinthamani
ಜಾಹೀರಾತು
Tags: B C PatilDarawadkarnataka
ShareTweetSendShare
Join us on:

Related Posts

ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ!

ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ!

by Honnappa Lakkammanavar
December 4, 2023
0

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಆಪ್ತನಿಗೆ ಚಾಕು ಇರಿದ ಪ್ರಕರಣವೊಂದು ನಡೆದಿದೆ. ಬಿಜೆಪಿ (BJP) ರಾಜ್ಯಕಾರ್ಯಕಾರಣಿ ಸದಸ್ಯ ಪೃಥ್ವಿ ಸಿಂಗ್ (Pruthvi Singh) ಮೇಲೆ...

ದುಬೈಗೆ ಕರೆದುಕೊಂಡು ಹೋಗದಿರುವುದಕ್ಕೆ ಪತಿಯ ಕೊಲೆ

ಒಂದೇ ತಿಂಗಳಲ್ಲಿ ಹಲವಾರು ಶಾಲೆಗಳಲ್ಲಿ ಕಳ್ಳತನ

by Honnappa Lakkammanavar
December 4, 2023
0

ಹಾವೇರಿ: ಖದೀಮರು ಶಾಲೆಗಳ ಮೇಲೆಯೇ ಕಣ್ಣು ಹಾಕಿರುವ ಆಘಾತಕಾರಿ ಸಂಗತಿಯೊಂದು ಬೆಳಕಿಗೆ ಬಂದಿದೆ. ರಾಣೆಬೆನ್ನೂರಿನ ತಾಲೂಕಿನ ಗ್ರಾಮೀಣ ಬಾಗದಲ್ಲಿ ಈ ಘಟನೆ ನಡೆದಿದೆ. ಒಂದೇ ತಿಂಗಳಲ್ಲಿ ಏಳು...

ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ ಎಂದು ಪತ್ನಿಯ ಬರ್ಬರ ಹತ್ಯೆ

ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ ಎಂದು ಪತ್ನಿಯ ಬರ್ಬರ ಹತ್ಯೆ

by Honnappa Lakkammanavar
December 4, 2023
0

ಬಳ್ಳಾರಿ: ಪತ್ನಿ ಸರಿಯಾಗಿ ಆರೈಕೆ ಮಾಡುತ್ತಿಲ್ಲ ಎಂದು ಪತಿ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಸಿರುಗುಪ್ಪದ ಬಲಕುಂದಿ ಗ್ರಾಮದಲ್ಲಿ ನಡೆದಿದೆ. ಮೈಬುನಾ ಬಿ....

ಕಳ್ಳತನಕ್ಕೆ ಬಂದು ಊಟವನ್ನೂ ಮಾಡಿ ಹೋದ ಖದೀಮರು!

ಕಳ್ಳತನಕ್ಕೆ ಬಂದು ಊಟವನ್ನೂ ಮಾಡಿ ಹೋದ ಖದೀಮರು!

by Honnappa Lakkammanavar
December 4, 2023
0

ಹಾವೇರಿ: ಖದೀಮರು ಕಳ್ಳತನಕ್ಕೆ ಬಂದು ಚಿನ್ನಾಭರಣ ದೋಚಿದ್ದಲ್ಲದೇ, ಊಟವನ್ನೂ ಮಾಡಿ ಕಳ್ಳರು ಪರಾರಿಯಾಗಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರು (Ranebennur) ತಾಲೂಕಿನ ಚೌಡಯ್ಯದಾನಪುರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪರಸಪ್ಪ...

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

by Honnappa Lakkammanavar
December 3, 2023
0

ದೆಹಲಿ: ದೇಶದಲ್ಲಿ ಪಂಚ ರಾಜ್ಯಗಳಲ್ಲಿ ಚುನಾವಣೆ ಇತ್ತೀಚೆಗೆ ನಡೆದಿತ್ತು. ಇಂದು ನಾಲ್ಕು ರಾಜ್ಯಗಳ ಫಲಿತಾಂಶ ಹೊರ ಬಿದ್ದಿದ್ದು, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಇಂಡಿಯಾ ಸಭೆ ಮುಂದೂಡಿಕೆ

ಇಂಡಿಯಾ ಸಭೆ ಮುಂದೂಡಿಕೆ

December 5, 2023
ಪ್ರೇಮಿಗಾಗಿ ಗಡಿ ದಾಟಿ ಬಂದ ಚೆಲುವೆ

ಪ್ರೇಮಿಗಾಗಿ ಗಡಿ ದಾಟಿ ಬಂದ ಚೆಲುವೆ

December 5, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram