ADVERTISEMENT
Sunday, July 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ಗುಪ್ತಚರ ಇಲಾಖೆ ನೇಮಕಾತಿ 2025

Intelligence Bureau ACIO Recruitment 2025

Shwetha by Shwetha
July 23, 2025
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

Intelligence Bureau ACIO Recruitment 2025 : ಗುಪ್ತಚರ ಇಲಾಖೆಯಿಂದ ಭಾರತದೆಲ್ಲೆಡೆ ಅಗತ್ಯವಿರುವ ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (ACIO) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆ :
ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್-2/ ಎಕ್ಸಿಕ್ಯೂಟಿವ್

Related posts

ಬಿಜೆಪಿ ಗೆಲ್ಲಿಸಲು ಚುನಾವಣಾ ಆಯೋಗದ ಸಂಚು: ಆಯೋಗ ಕೇಂದ್ರದ ಕಪಿಮುಷ್ಠಿಯಲ್ಲಿದೆ – ಪ್ರಿಯಾಂಕ್ ಖರ್ಗೆ ಸ್ಫೋಟಕ ಆರೋಪ

ಅಧಿಕಾರ ಕೊಟ್ಟರೆ ಕೆಪಿಎಸ್‌ಸಿ ಮತ್ತು ಕೆಎಟಿ ರದ್ದು ಮಾಡ್ತೀನಿ ಅಂತ ಪ್ರಿಯಾಂಕ್ ಖರ್ಗೆ ಹೇಳಿದ್ದೇಕೆ? ಭ್ರಷ್ಟ ವ್ಯವಸ್ಥೆಗೆ ಬೀಳಲಿದೆಯೇ ಬಿಗ್ ಲಾಕ್?: ಕರ್ನಾಟಕದ ಇತಿಹಾಸದಲ್ಲೇ ಮೊದಲು ಇಂತಹ ಎಚ್ಚರಿಕೆ!

July 12, 2026
ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಸೈಟು ಮಾರಿದಂತೆ ನದಿ ನೀರು ಹಂಚಬೇಡಿ -ರಾಜ್ಯದ ನೀರು ಪರರ ಪಾಲಾದ್ರೆ ಕನ್ನಡಿಗರು ಕ್ಷಮಿಸಲ್ಲ :ನದಿ ಜೋಡಣೆ ಎಂದರೆ ಬೆಂಗಳೂರಿನ ರಿಯಲ್ ಎಸ್ಟೇಟ್ ವ್ಯವಹಾರವಲ್ಲ -ಸಿಎಂ ಡಿಕೆಶಿಗೆ ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ

July 12, 2026

ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 3717 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 44,900 – ರೂ. 1,42,400 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ವಯೋಮಿತಿ :
ದಿನಾಂಕ 10/08/2025ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ

ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಸೌತ್ ವೆಸ್ಟರ್ನ್ ರೈಲ್ವೆ ನೇಮಕಾತಿ 2025

ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

.
ನಿಗದಿತ ಅರ್ಜಿ ಶುಲ್ಕದ ವಿವರ :
• ಪರೀಕ್ಷಾ ಶುಲ್ಕ – ರೂ. 100
• ನೇಮಕಾತಿ ಪ್ರಕ್ರಿಯೆ ಶುಲ್ಕ – ರೂ. 550

ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಎಸ್.ಬಿ.ಐ ಚಲನ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜುಲೈ 19, 2025
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 10, 2025
• ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಆಗಸ್ಟ್ 12, 2025

ShareTweetSendShare
Join us on:

Related Posts

ಬಿಜೆಪಿ ಗೆಲ್ಲಿಸಲು ಚುನಾವಣಾ ಆಯೋಗದ ಸಂಚು: ಆಯೋಗ ಕೇಂದ್ರದ ಕಪಿಮುಷ್ಠಿಯಲ್ಲಿದೆ – ಪ್ರಿಯಾಂಕ್ ಖರ್ಗೆ ಸ್ಫೋಟಕ ಆರೋಪ

ಅಧಿಕಾರ ಕೊಟ್ಟರೆ ಕೆಪಿಎಸ್‌ಸಿ ಮತ್ತು ಕೆಎಟಿ ರದ್ದು ಮಾಡ್ತೀನಿ ಅಂತ ಪ್ರಿಯಾಂಕ್ ಖರ್ಗೆ ಹೇಳಿದ್ದೇಕೆ? ಭ್ರಷ್ಟ ವ್ಯವಸ್ಥೆಗೆ ಬೀಳಲಿದೆಯೇ ಬಿಗ್ ಲಾಕ್?: ಕರ್ನಾಟಕದ ಇತಿಹಾಸದಲ್ಲೇ ಮೊದಲು ಇಂತಹ ಎಚ್ಚರಿಕೆ!

by Shwetha
July 12, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರ ಪುತ್ರಿಯ ವಿರುದ್ಧ ನಕಲಿ ಆದಾಯ ಪ್ರಮಾಣಪತ್ರ ಸಲ್ಲಿಕೆ ಆರೋಪದಡಿ ಎಫ್‌ಐಆರ್ ದಾಖಲಾಗಿರುವುದು ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಈ ಗಂಭೀರ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಸೈಟು ಮಾರಿದಂತೆ ನದಿ ನೀರು ಹಂಚಬೇಡಿ -ರಾಜ್ಯದ ನೀರು ಪರರ ಪಾಲಾದ್ರೆ ಕನ್ನಡಿಗರು ಕ್ಷಮಿಸಲ್ಲ :ನದಿ ಜೋಡಣೆ ಎಂದರೆ ಬೆಂಗಳೂರಿನ ರಿಯಲ್ ಎಸ್ಟೇಟ್ ವ್ಯವಹಾರವಲ್ಲ -ಸಿಎಂ ಡಿಕೆಶಿಗೆ ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ

by Shwetha
July 12, 2026
0

ಬೆಂಗಳೂರು: ರಾಜ್ಯದ ನೀರಾವರಿ ಹಿತಾಸಕ್ತಿ ಮತ್ತು ನದಿ ಜೋಡಣೆ ವಿಚಾರದಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತೋರುತ್ತಿರುವ ಧೋರಣೆಯ ವಿರುದ್ಧ ಕೇಂದ್ರ ಸಚಿವ ಹೆಚ್ ಡಿ...

ಸಿದ್ದರಾಮಯ್ಯ ಮೌನದ ಹಿಂದೆ ಅಡಗಿದೆಯೇ ಅಹಿಂದ 2.0 ಬಿರುಗಾಳಿ? -ಟೈಗರ್ ಈಸ್ ಸೈಲೆಂಟ್ ಬಟ್ ನಾಟ್ ಔಟ್ :ಆಗಸ್ಟ್ ನಿಂದ ಶುರುವಾಗಲಿದೆ “ಸಿದ್ದ”ರಾಮಯ್ಯ ಎಂಬ ಅಸಲಿ ಅಬ್ಬರ!

ಸಿದ್ದರಾಮಯ್ಯ ಮೌನದ ಹಿಂದೆ ಅಡಗಿದೆಯೇ ಅಹಿಂದ 2.0 ಬಿರುಗಾಳಿ? -ಟೈಗರ್ ಈಸ್ ಸೈಲೆಂಟ್ ಬಟ್ ನಾಟ್ ಔಟ್ :ಆಗಸ್ಟ್ ನಿಂದ ಶುರುವಾಗಲಿದೆ “ಸಿದ್ದ”ರಾಮಯ್ಯ ಎಂಬ ಅಸಲಿ ಅಬ್ಬರ!

by Shwetha
July 12, 2026
0

ಬೆಂಗಳೂರು: ರಾಜಕೀಯದಲ್ಲಿ ಮೌನ ಎನ್ನುವುದು ಕೇವಲ ನಿಶ್ಯಬ್ದವಲ್ಲ ಅದು ಮುಂದಿನ ದೊಡ್ಡ ಬಿರುಗಾಳಿಯ ಮುನ್ಸೂಚನೆ ಎಂಬ ಮಾತಿದೆ. ಸದ್ಯ ಕರ್ನಾಟಕ ರಾಜಕಾರಣದ ದ್ರುವತಾರೆ ಸಿದ್ದರಾಮಯ್ಯ ಅವರ ವಿಷಯದಲ್ಲೂ...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 12, 2026
0

ದಿನ ಭವಿಷ್ಯ 12-07-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಮಿಶ್ರ ಫಲಗಳ ದಿನವಾಗಿದೆ. ಸೂರ್ಯನ ಪ್ರಭಾವದಿಂದಾಗಿ ನಿಮ್ಮ ಕಾರ್ಯಕ್ಷೇತ್ರದಲ್ಲಿ ನಾಯಕತ್ವದ ಗುಣಗಳು ಹೊರಹೊಮ್ಮಲಿವೆ. ಹೊಸ ಜವಾಬ್ದಾರಿಗಳು...

team india

t-20 cricket: ಟೀಮ್ ಇಂಡಿಯಾ ಕಣಜದಲ್ಲಿ ಕೀಟಾಣುಗಳ ಕಾಟ..! ಆಂಗ್ಲರ ಐಸಿಯುನಲ್ಲಿ ಗಂಭೀರ್ ಹುಡುಗರು..! 🚨🏏🔥

by admin
July 12, 2026
0

t-20 cricket: ಟೀಮ್ ಇಂಡಿಯಾ ಕಣಜದಲ್ಲಿ ಕೀಟಾಣುಗಳ ಕಾಟ..! ಆಂಗ್ಲರ ಐಸಿಯುನಲ್ಲಿ ಗಂಭೀರ್ ಹುಡುಗರು..! 🚨🏏🔥 💥 ಕೊನೆಗೂ ಅರ್ಥವಾಗಬೇಕು.. ಅರ್ಥವಾಗಿದೆ ಅನ್ಸುತ್ತೆ. ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಬರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram