ADVERTISEMENT
Wednesday, November 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಕೊಲೆ ಆರೋಪಿ ದರ್ಶನ್ ಗೆ ಮಧ್ಯಂತರ ಜಾಮೀನು

ಕೊನೆಗೂ ದರ್ಶನ್ ಗೆ ಜಾಮೀನು

Author2 by Author2
October 30, 2024
in State, ಮನರಂಜನೆ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಆರೋಪಿ ದರ್ಶನ್ (Darshan) ಗೆ ಕೊನೆಗೂ ಮಧ್ಯಂತರ ಜಾಮೀನು (Interim Bail Plea ) ಸಿಕ್ಕಿದೆ.

ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ಸೆಷನ್ಸ್ ಕೋರ್ಟ್‌ ಮೊರೆ ಹೋಗಿದ್ದರು. ಜಾಮೀನು ತಿರಸ್ಕೃತಗೊಂಡ ಪರಿಣಾಮ ಹೈಕೋರ್ಟ್ (High Court) ಮೆಟ್ಟಿಲೇರಿದ್ದರು. ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲ ಸಿ.ವಿ ನಾಗೇಶ್, ದರ್ಶನ್ ನೋವು ಉಲ್ಲೇಖಿಸಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ ಎಂದು ಮನವಿ ಮಾಡಲಾಗಿತ್ತು. ದರ್ಶನ್ ಒಂದು ಕಾಲಿಗೆ ಆಗಿರುವ ಸಮಸ್ಯೆ ಎರಡೂ ಕಾಲಿಗೆ ಆಗಬಹುದು. 3 ತಿಂಗಳು ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದ್ದಾರೆ.

Related posts

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

November 11, 2025
ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

November 11, 2025

ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, ದರ್ಶನ್ ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದನ್ನು ನಿರ್ಲಕ್ಷ್ಯ ವಹಿಸಿದರೆ ಪರಿಸ್ಥಿತಿ ಗಂಭೀರವಾಗಲಿದೆ. ದರ್ಶನ್ ಸಮಸ್ಯೆ ಅವರಿಗೆ ಮಾತ್ರ ಗೊತ್ತು. ಕೂರೋದಿಕ್ಕೆ ಆಗಲ್ಲ. ಅವರಿಗೆ ಸಾಂಪ್ರದಾಯಿಕ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ಮನವಿ ಮಾಡಿದ್ದರು.

ಮೈಸೂರಿನ ಖಾಸಗಿ ಆಸ್ಪತ್ರೆಗೆ ಅಡ್ಮಿಟ್ ಆಗಲು ಬಯಸಿದ್ದಾರೆ. ದರ್ಶನ್ ಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡ. ಮೈಸೂರಲ್ಲಿ ಚಿಕಿತ್ಸೆ ಪಡೆಯುವುದರಿಂದ ಪ್ರಾಸಿಕ್ಯೂಷನ್ ಸಾಕ್ಷಿಗೂ ಸಮಸ್ಯೆ ಆಗಲ್ಲ. ಕೋರ್ಟ್ ಷರತ್ತು ವಿಧಿಸಿ, 3 ತಿಂಗಳು ಮಧ್ಯಂತರ ಜಾಮೀನು ಕೊಡಬೇಕು ಎಂದು ಮನವಿ ಮಾಡಿದ್ದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಆರೋಗ್ಯದ ವಿಚಾರವಾಗಿ ನಿರ್ಲಕ್ಷ್ಯ ಸಲ್ಲ. ಆರೋಗ್ಯ ಎಲ್ಲರ ಹಕ್ಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

Tags: Interim bail for murder accused Darshan
ShareTweetSendShare
Join us on:

Related Posts

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

by Shwetha
November 11, 2025
0

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ನಡೆದ ಸಾಮೂಹಿಕ ನಮಾಜ್ ಈಗ ದೇಶವ್ಯಾಪಕವಾಗಿ ಚರ್ಚೆಯ ವಿಷಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋಗಳು...

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

by Shwetha
November 11, 2025
0

ಹಿಂದಿ ಚಿತ್ರರಂಗದ ದಿಗ್ಗಜ ನಟ ಧರ್ಮೇಂದ್ರ (90) ಅವರ ಆರೋಗ್ಯದಲ್ಲಿ ಮತ್ತೊಮ್ಮೆ ಏರುಪೇರು ಕಂಡುಬಂದಿದ್ದು, ಅವರನ್ನು ತುರ್ತು ಆಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ವೆಂಟಿಲೇಟರ್‌ನಲ್ಲಿದ್ದು, ವೈದ್ಯರ...

ಖೈದಿಗಳಿಗೆ ಐಷಾರಾಮಿ ಭಾಗ್ಯ ಕೊಟ್ಟ ಸರ್ಕಾರ ಎಂದು ಬಿಜೆಪಿ ವ್ಯಂಗ್ಯ

ಖೈದಿಗಳಿಗೆ ಐಷಾರಾಮಿ ಭಾಗ್ಯ ಕೊಟ್ಟ ಸರ್ಕಾರ ಎಂದು ಬಿಜೆಪಿ ವ್ಯಂಗ್ಯ

by Shwetha
November 11, 2025
0

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಆಕ್ರಮಣಗಳ ಬಗ್ಗೆ ಬಿಜೆಪಿ ಮತ್ತೊಮ್ಮೆ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದೆ. ಜೈಲು ಶಿಸ್ತು, ನಿಯಮಗಳು ಎಲ್ಲವೂ ಕುಸಿದು, ಜೈಲು ಈಗ...

ಸಿದ್ದರಾಮಯ್ಯ ಭೇಟಿಗೆ ‘ಸಮಯವಿಲ್ಲ’ ಎಂದ ಹೈಕಮಾಂಡ್ : ಡಿಕೆಶಿ ಪಾಳಯದಲ್ಲಿ ಚುರುಕಿನ ನಡೆ!

ಸಿದ್ದರಾಮಯ್ಯ ಭೇಟಿಗೆ ‘ಸಮಯವಿಲ್ಲ’ ಎಂದ ಹೈಕಮಾಂಡ್ : ಡಿಕೆಶಿ ಪಾಳಯದಲ್ಲಿ ಚುರುಕಿನ ನಡೆ!

by Shwetha
November 11, 2025
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನೊಳಗಿನ ಆಂತರಿಕ ರಾಜಕೀಯ ಚಟುವಟಿಕೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿಗೆ ಕಾಂಗ್ರೆಸ್ ಹೈಕಮಾಂಡ್ ಸಮಯ ನಿಗದಿಪಡಿಸಲು ನಿರಾಕರಿಸಿರುವುದು ತೀವ್ರ...

ಆರ್‌ಎಸ್‌ಎಸ್‌ ನೋಂದಣಿಯಾಗದ ರಹಸ್ಯ ಸಂಘಟನೆ: ನೂರಾರು ಕೋಟಿ ಹಣಕಾಸಿನ ಮೂಲ ಯಾವುದು? – ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

ಆರ್‌ಎಸ್‌ಎಸ್‌ನದ್ದು 100 ವರ್ಷಗಳ ರಾಷ್ಟ್ರ ವಿರೋಧಿ ಇತಿಹಾಸ: ದಾಖಲೆ ಸಮೇತ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

by Shwetha
November 11, 2025
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ರಾಷ್ಟ್ರಧ್ವಜಕ್ಕೆ ಅಗೌರವ, ಸ್ವಾತಂತ್ರ್ಯ ಚಳವಳಿಗೆ ದ್ರೋಹ ಮತ್ತು ಸಂವಿಧಾನವನ್ನು ವಿರೋಧಿಸುತ್ತಾ ಬಂದಿದ್ದಕ್ಕೆ 100 ವರ್ಷಗಳ ಇತಿಹಾಸವಿದೆ ಎಂದು ಐಟಿ-ಬಿಟಿ ಸಚಿವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram