ADVERTISEMENT
Wednesday, April 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Womens DaY : ಮಹಿಳಾ ದಿನಾಚರಣೆ ಹಿನ್ನೆಲೆ ಏನು..?? ಪ್ರಾರಂಭವಾಗಿದ್ದು ಹೇಗೆ ಗೊತ್ತಾ..??  

Namratha Rao by Namratha Rao
March 8, 2022
in Newsbeat, Saaksha Special, ಎಸ್ ಸ್ಪೆಷಲ್
international womens day - saakshatv

international womens day - saakshatv

Share on FacebookShare on TwitterShare on WhatsappShare on Telegram

Womens DaY : ಮಹಿಳಾ ದಿನಾಚರಣೆ ಹಿನ್ನೆಲೆ ಏನು..?? ಪ್ರಾರಂಭವಾಗಿದ್ದು ಹೇಗೆ ಗೊತ್ತಾ..??

ಮಗಳಾಗಿ , ಪತ್ನಿಯಾಗಿ , ತಾಯಿಯಾಗಿ , ಗುರುವಾಗಿ , ಗೆಳತಿಯಾಗಿದೆ , ಎಲ್ಲರನ್ನೂ ನಗಿಸುತ್ತಾ , ಇತರರ ಖುಷಿಯಲ್ಲಿ ತನ್ನ ಶ್ರಮ , ನೋವು ಎಲ್ಲವನ್ನೂ ಮರೆಯುವ , ಕರುಣಾಮಯಿ , ಕ್ಷಮಯಾಧರಿತ್ರಿ ಸ್ತ್ರೀ…

Related posts

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

April 15, 2026
ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

April 15, 2026

ಎಲ್ಲ ಕಷ್ಟಗಳನ್ನು ಮೆಟ್ಟಿ ನಿಲ್ಲುವ ಗಟ್ಟಿಗಿತ್ತಿ ಮಹಿಳೆ… ಸಾಮಾಜದಲ್ಲಿ ಪುರುಷರಿಗಿಂತ ತಾವು ಯಾವ ಕ್ಷೇತ್ರದಲ್ಲೂ ಕಡಿಮೆಯಿಲ್ಲ ಎಂಬುದನ್ನ ತೋರಿಸಿಕೊಟ್ಟಿರುವ ಸಾಧಕಿಯೂ ಕೂಡ..   ಹೆಣ್ಣು ಸಮಾಜದ ಕಣ್ಣು..

ಇಂದು ಮಾರ್ಚ್ 8 … ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ,, ಮಹಿಳೆಯರಿಗೆ ಎಲ್ಲರೂ ಒಂದು ಸಲಾಂ ಹೇಳಬೇಕು.. ಈ ಬಾರಿ 2022ರಲ್ಲಿ ಸುಸ್ಥಿರ ನಾಳೆಗಾಗಿ ಇಂದು ಲಿಂಗ ಸಮಾನತೆ ಎನ್ನುವ ಧ್ಯೇಯವಾಕ್ಯದೊಂದಗೆ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.  (Gender Equality Today for a Sustainable Tomorrow)..

ಸ್ತ್ರೀ…. ನಿನಗೆ ಬೇರೆ ಹೆಸರು ಬೇಕೆ  ಸ್ತ್ರೀ ಎಂದರೆ ಅಷ್ಟೇ ಸಾಕೇ… ಎಲ್ಲಾ ಕಷ್ಟದ ದಿನಗಳನ್ನು ಎದುರಿಸಿ ಇಂದು ಎಲ್ಲಾ ಕ್ಷೇತ್ರಗಳಲ್ಲೂ ತನ್ನ ಛಾಪು ಮೂಡಿಸಿರುವ  ಮಹಿಳೆಯ ಆತ್ಮಸ್ಥೈರ್ಯಕ್ಕೆ ಅವರೇ ಸಾಟಿ..  ಮಹಿಳೆಯರು ಮನಸ್ಸು ಮಾಡಿದ್ರೆ ,,, ಏನ್ ಬೇಕಾದ್ರೂ ಮಾಡಬಹುದು.. ಅಂದ್ಹಾಗೆ 45 ವರರ್ಷಗಳಿಂದ ಆಚರಿಸಿಕೊಂಡು ಬರಲಾಗಿರುವ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆ ಏನು..?? ಆವಾಗ ಆಚರಣೆಗೆ ಬಂತು.??

international womens day - saakshatv

1908ರ ಫೆಬ್ರವರಿಯಲ್ಲಿಯೇ  ಜಾಗತಿಕ ಮಟ್ಟದಲಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಗಿತ್ತು. ಆದ್ರೆ ಅಧಿಕೃತವಾಗಿ ಇದನ್ನ ಜಾರಿಗೆ ತಂದಿದ್ದು ಮಾತ್ರ 1975ರಲ್ಲಿ… ಹೌದು ಮೊದಲ ಬಾರಿಗೆ ವಿಶ್ವಸಂಸ್ಥೆ 1975ರಲ್ಲಿ  ಮಾರ್ಚ್​ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನ ಆಚರಣೆಗೆ ತಂದಿತ್ತು..

1908ರಲ್ಲಿ ಅಮೆರಿಕದಲ್ಲಿ ಕಾರ್ಮಿಕ ಚಳವಳಿ ನಡೆದಿತ್ತು.  ಕೆಲಸ ಮಾಡುತ್ತಿದ್ದ ಮಹಿಳೆಯರು  ತಮ್ಮ ಹಕ್ಕಿಗಾಗಿ ಹೋರಾಟ ನಡೆಸಿದ್ದರು..  ಈ ಚಳುವಳಿಯಲ್ಲಿ ಸುಮಾರು 15,000 ಮಹಿಳೆಯರು ನ್ಯೂಯಾರ್ಕ್ ಬೀದಿಗಳಲ್ಲಿ ಮೆರವಣಿಗೆ ನಡೆಸಿದ್ದರು. ತಮ್ಮ ಕೆಲಸದ ಅವಧಿಯನ್ನು ಕಡಿಮೆ ಮಾಡಿ ವೇತನದ ಶ್ರೇಣಿಯನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದರು.. ಜೊತೆಗೆ ಮಹಿಳೆಯರಿಗೂ ಮತದಾನದ  ಹಕ್ಕು ನೀಡಬೇಕೆಂದು ಆಗ್ರಹಿಸಿದ್ದರು.

international womens day - saakshatv

ಅಂದಿನ ಅಮೆರಿಕಾ ಸರ್ಕಾರ ಇದನ್ನ ಗಂಭೀರವಾಗಿ  ಪರಿಗಣಿಸಿತು. ಹೋರಾಟದ ಒಂದೇ ವರ್ಷಕ್ಕ  ಅಂದ್ರೆ 1909 ರಲ್ಲಿ ಫೆಬ್ರವರಿ 28ರಂದು ಮಹಹಿಳಾ ದಿನವನ್ನಾಗಿ ಘೋಷಣೆ ಮಾಡಿತ್ತು..

ನಂತರ 1975 ರಲ್ಲಿ ವಿಶ್ವಸಂಸ್ಥೆಯು ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಿಸಲು ಅಧಿಕೃತವಾಗಿ ಘೋಷಣೆ ಮಾಡಿತು.

ಆದ್ರೆ ಫೆಬ್ರಿ 28 ಇದ್ದದ್ದು ಮಾರ್ಚ್ 8 ಆಗಿದ್ದು ಹೇಗೆ..??

ಆದ್ರೆ 1909 – 1975 ರ ನಡುವೆ ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಹಲವಾರು ಹೋರಾಟಗಳನ್ನ ಮಾಡಿದರು..

ಮುಖ್ಯವಾಗಿ 1917 ರಲ್ಲಿ ಅಂದ್ರೆ ಮೊದಲ ಮಹಾಯುದ್ಧದ ಸಮಯದಲ್ಲಿ ರಷ್ಯಾದ ಮಹಿಳೆಯರು ಆಹಾರಕ್ಕಾಗಿ  ಚಳುವಳಿ  ನಡೆಸಿದ್ದರು. ಅದಾಗಿ ಕೆಲವು ದಿನಗಳ ನಂತರ ಚಕ್ರವರ್ತಿ ನಿಕೋಲಸ್ ರಾಜೀನಾಮೆ ನೀಡಿದರು. ಈ ವೇಳೆ ಮಹಿಳೆಯರು ಮತದಾನದ ಹಕ್ಕನ್ನು ಪಡೆದರು. ಇದರ ಹಿನ್ನಲೆಯಲ್ಲಿ ಯುರೋಪ್‌ನಲ್ಲಿ ಮಹಿಳೆಯರು ಕೆಲವು ದಿನಗಳ ನಂತರ ಮಾರ್ಚ್ 8 ರಂದು ಶಾಂತಿ ಕಾರ್ಯಕರ್ತರನ್ನು ಬೆಂಬಲಿಸಲು  ಜಾತಾಗಳನ್ನ ಕೈಗೊಂಡಿದ್ದರು..  ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿತ್ತು.. ಅದಾಗಿನಿಂದಲೇ  ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾರ್ಚ್ 8 ರಂದು ಪ್ರಾರಂಭಿಸಲಾಯಿತು..

 

Tags: #saakshatvinternational womens daywomens
ShareTweetSendShare
Join us on:

Related Posts

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

by Shwetha
April 15, 2026
0

ಹಾರ್ಮುಜ್ ಜಲಸಂಧಿಯನ್ನು ಹಿಡಿತದಲ್ಲಿಡುವ ವಿಚಾರದಲ್ಲಿ ಅಮೆರಿಕ & ಇರಾನ್ ನಡುವಿನ ಉದ್ವಿಗ್ನತೆ ತಾರಕ್ಕೇರಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಪ್ರದೇಶದ ಪ್ರಮುಖ ಬಂದರುಗಳಿಗೆ ದಿಗ್ಬಂಧನ (Blockade)...

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

by Shwetha
April 15, 2026
0

ಸಂವಿಧಾನ ಶಿಲ್ಪಿ B. R. ಅಂಬೇಡ್ಕರ್ ಅವರ ಆದರ್ಶಗಳು ಯಾವ ಕಾಲಕ್ಕೂ ಪ್ರಸ್ತುತವಾಗಿಯೇ ಇರುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ...

ಮಂತ್ರಿ ಸ್ಥಾನ ಪಣಕ್ಕಿಟ್ಟು ಟಿಕೆಟ್ ಕೇಳಿದ್ದ ಜಮೀರ್: ಹೈಕಮಾಂಡ್ ನಾಯಕರನ್ನೇ ಬೆಚ್ಚಿಬೀಳಿಸಿದ್ದ ಆ ಒಂದು ಮಾತು

ಮಂತ್ರಿ ಸ್ಥಾನ ಪಣಕ್ಕಿಟ್ಟು ಟಿಕೆಟ್ ಕೇಳಿದ್ದ ಜಮೀರ್: ಹೈಕಮಾಂಡ್ ನಾಯಕರನ್ನೇ ಬೆಚ್ಚಿಬೀಳಿಸಿದ್ದ ಆ ಒಂದು ಮಾತು

by Shwetha
April 15, 2026
0

ಬೆಂಗಳೂರು: ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಪ್ರಕ್ರಿಯೆಯ ವೇಳೆ ನಡೆದಿದ್ದ ಆಂತರಿಕ ಬೆಳವಣಿಗೆಗಳ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ....

ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವ ಅಸಹ್ಯಕರ ಗೀಳು: ಸಮಾಜಕ್ಕೆ ಮಾರ್ಗದರ್ಶನ ನೀಡಬೇಕಾದ ಶ್ರೀಗಳಿಂದಲೇ ಅನಾಚಾರ ;ಅಧ್ವಾನವಾಯ್ತು ಹರಿಹರ ಮಠದ ಸ್ಥಿತಿ

ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವ ಅಸಹ್ಯಕರ ಗೀಳು: ಸಮಾಜಕ್ಕೆ ಮಾರ್ಗದರ್ಶನ ನೀಡಬೇಕಾದ ಶ್ರೀಗಳಿಂದಲೇ ಅನಾಚಾರ ;ಅಧ್ವಾನವಾಯ್ತು ಹರಿಹರ ಮಠದ ಸ್ಥಿತಿ

by Shwetha
April 15, 2026
0

ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಪೀಠದಲ್ಲಿ ಈಗ ಭಾರಿ ಸಂಚಲನ ಮೂಡಿದೆ. ಇಷ್ಟು ದಿನ ಭಕ್ತರ ಪಾಲಿಗೆ ಮಾರ್ಗದರ್ಶಕರಾಗಿದ್ದ ವಚನಾನಂದ ಶ್ರೀಗಳ ಅಸಲಿ ಮುಖವಾಡ ಕಳಚಿದೆ ಎಂದು...

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

by Shwetha
April 15, 2026
0

ದೆಹಲಿ ಅಬಕಾರಿ ನೀತಿ ಹಗರಣದ ವಿಚಾರದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಹೈಕೋರ್ಟ್ ನ್ಯಾಯಾಧೀಶರ ಎದುರೇ ನೇರ ಸವಾಲು ಹಾಕುವ ಮೂಲಕ ಸಂಚಲನ ಮೂಡಿಸಿದ್ದಾರೆ. ಹೈಕೋರ್ಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram