ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಡೆಲ್ಲಿ ಗೆಲುವಿನ ಸವಾರಿಗೆ ಬ್ರೇಕ್ ಹಾಕ್ತಾರಾ ಕಿಂಗ್ಸ್ ಪಂಜಾಬ್

Sanath Rai by Sanath Rai
October 20, 2020
in IPL 2020, Newsbeat, ಕ್ರೀಡೆ
kl rahul shreyas ipl 2020 saakhatv
Share on FacebookShare on TwitterShare on WhatsappShare on Telegram

ಡೆಲ್ಲಿ ಗೆಲುವಿನ ಸವಾರಿಗೆ ಬ್ರೇಕ್ ಹಾಕ್ತಾರಾ ಕಿಂಗ್ಸ್ ಪಂಜಾಬ್

delhi capitals ipl 2020 saakshatvಐಪಿಎಲ್ ಟೂರ್ನಿಯ 38ನೇ ಪಂದ್ಯ. ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಗಳು ಕಾದಾಟ ನಡೆಸಲಿವೆ.

Related posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

August 8, 2026
ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

August 8, 2026

ಈಗಾಗಲೇ ಕಿಂಗ್ಸ್ ಇಲೆವೆನ್ ತಂಡ ಪ್ಲೇ ಆಫ್ ಪ್ರವೇಶಿಸುವ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಟೂರ್ನಿಯ ಎರಡನೇ ಹಂತದಲ್ಲಿ ಸತತ ಎರಡು ಗೆಲುವು ದಾಖಲಿಸಿರುವ ರಾಹುಲ್ ಬಳಗ ಈಗ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ.

ಮುಂಬೈ ಇಂಡಿಯನ್ಸ್ ವಿರುದ್ಧದ ಎರಡನೇ ಸೂಪರ್ ಓವರ್ ಗೆಲುವು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

ಆದ್ರೆ ಮಾಡಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕಿದೆ. ರಾಹುಲ್ ಮತ್ತು ಅಗರ್‍ವಾಲ್, ಕ್ರಿಸ್ ಗೇಲ್ ಹೊರತುಪಡಿಸಿ ಇನ್ನುಳಿದ ಬ್ಯಾಟ್ಸ್ ಮೆನ್ ಗಳಿಂದ ರನ್ ಗಳು ಬರುತ್ತಿಲ್ಲ.

ಇದು ತಂಡಕ್ಕೆ ದೊಡ್ಡ ಹೊಡೆತವನ್ನು ನೀಡುತ್ತಿದೆ.

ಅದೇ ರೀತಿ ಬೌಲಿಂಗ್ ನಲ್ಲಿ ಮಹಮ್ಮದ್ ಶಮಿ ಮತ್ತು ರವಿ ಬಿಸ್ನೋಯ್ ಮಾತ್ರ ಪರಿಣಾಮಕಾರಿಯಾಗುತ್ತಿದ್ದಾರೆ.

ಉಳಿದಂತೆ ಕಿಂಗ್ಸ್ ತಂಡ ಮಧ್ಯಮ ಕ್ರಮಾಂಕವನ್ನು ಬಲಪಡಿಸಿಕೊಳ್ಳಬೇಕಿದೆ. ಗೆಲುವಿನ ಅಂಚಿನಲ್ಲಿ ಸೋಲುತ್ತಿರುವುದು ತಂಡಕ್ಕೆ ಹಿನ್ನಡೆಯಾಗುತ್ತಿದೆ.

ಇಂದಿನ ಪಂದ್ಯದಲ್ಲಿ ಗ್ಲೇನ್ ಮ್ಯಾಕ್ಸ್ ವೆಲ್ ಬದಲು ಜೇಮ್ಸ್ ನಿಶಾಮ್ 11ರ ಬಳಗದಲ್ಲಿ ಕಾಣಿಸಿಕೊಳ್ಳಬಹುದು.

ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯಾವುದೇ ಚಿಂತೆ ಇಲ್ಲ.

ಗೆಲುವಿನ ಓಟವನ್ನು ಮುಂದುವರಿಸಿಕೊಂಡು ಹೋಗುವ ತವಕದಲ್ಲಿದೆ. ಆದ್ರೂ ತಂಡದಲ್ಲಿ ನಿರೀಕ್ಷಿತ ಮಟ್ಟದ ಬ್ಯಾಟಿಂಗ್ ಪ್ರದರ್ಶನ ಬರುತ್ತಿಲ್ಲ.

ಪೃಥ್ವಿ ಶಾ ಅವರು ಸತತವಾಗಿ ವಿಫಲರಾಗುತ್ತಿದ್ದಾರೆ. ಹಾಗೇ ತಂಡದ ಬ್ಯಾಟ್ಸ್ ಮೆನ್ ಗಳಿಂದ ಏಕಾಂಗಿ ಪ್ರದರ್ಶನ ಬರುತ್ತಿದೆ.

ಹೀಗಾಗಿ ತಂಡಕ್ಕೆ ಹೆಚ್ಚಿನ ತೊಂದರೆಯಾಗುತ್ತಿಲ್ಲ.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಬೌಲಿಂಗ್ ಬಗ್ಗೆ ಹೇಳುವುದೇ ಬೇಡ.

kings punjab ipl 2020 saakshatvರಬಾಡ, ಅನ್ರಿಚ್, ಮಾರ್ಕಸ್ ಸ್ಟೋನಿಸ್, ಅಕ್ಷರ್ ಪಟೇಲ್, ಅಶ್ವಿನ್, ತುಷಾರ್ ದೇಶಪಾಂಡೆ ಅತ್ಯುತ್ತಮ ಲಯದಲ್ಲಿದ್ದಾರೆ.

ಹಾಗೇ ರಿಷಬ್ ಪಂತ್ ಫಿಟ್‍ನೆಸ್ ಬಗ್ಗೆ ಇನ್ನೂ ನಿಖರವಾದ ಮಾಹಿತಿ ಇಲ್ಲ.

ಒಂದು ವೇಳೆ ರಿಷಬ್ ಪಂತ್ ಫಿಟ್ ಆಗಿದ್ರೆ, ಅಲೆಕ್ಸ್ ಕ್ಯಾರೆ ಹೊರಗುಳಿಯಬೇಕಾಗುತ್ತದೆ. ಇಲ್ಲದಿದ್ರೆ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ.

ಡೆಲ್ಲಿ ಕ್ಯಾಪಿಟಲ್ಸ್ ಸಂಭವನೀಯ ತಂಡ
ಶ್ರೇಯಸ್ ಅಯ್ಯರ್ (ನಾಯಕ), ಪೃಥ್ವಿ ಶಾ, ಶಿಖರ್ ಧವನ್, ಅಜ್ಯಂಕ್ಯಾ ರಹಾನೆ, ಮಾರ್ಕಸ್ ಸ್ಟೋನಿಸ್,

ಅಕ್ಷರ್ ಪಟೇಲ್, ಅಶ್ವಿನ್, ಅಲೆಕ್ಸ್ ಕ್ಯಾರೆ, ಕಾಗಿಸೊ ರಬಾಡ, ಅನ್ರಿಚ್ ನೊರ್ಟೆಜ್, ತುಷಾರ್ ದೇಶಪಾಂಡೆ.

ಕಿಂಗ್ಸ್ ಇಲೆವೆನ್ ಪಂಜಾಬ್ ಸಂಭವನೀಯ ತಂಡ
ಕೆ.ಎಲ್. ರಾಹುಲ್ (ನಾಯಕ), ಮಯಾಂಕ್ ಅಗರ್ ವಾಲ್, ಕ್ರಿಸ್ ಗೇಲ್, ನಿಕೊಲಾಸ್ ಪೂರನ್, ದೀಪಕ್ ಹೂಡಾ,

ಜೇಮ್ಸ್ ನಿಶಾಮ್, ಕ್ರಿಸ್ ಜೋರ್ಡಾನ್, ಮುರುಗನ್ ಅಶ್ವಿನ್, ಮಹಮ್ಮದ್ ಶಮಿ, ರವಿ ಬಿಸ್ನೋಯ್, ಆರ್ಶದೀಪ್ ಸಿಂಗ್.

Tags: #Chris Gayle#rishab pant#saakshatv#shikhar dhavandelhi capitalsIndian Premier League 2020IPL 2020k l rahulKings XI PunjabMayank AgarwalShreyas Iyer.
ShareTweetSendShare
Join us on:

Related Posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

by Shwetha
August 8, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಡಶಾಲೆಯಲ್ಲಿ ಬಂಡಾಯದ ಬೇಗುದಿ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಗಳೂರಿನ ಹಿರಿಯ ಶಾಸಕ...

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

by Shwetha
August 8, 2026
0

ಮುಂಬೈ: ಮೀಸಲಾತಿ ಎನ್ನುವುದು ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಇರುವ ವ್ಯವಸ್ಥೆಯೇ ಹೊರತು ಅದು ಶಾಶ್ವತವಲ್ಲ. ಈಗಾಗಲೇ ಮೀಸಲಾತಿ ಲಾಭ ಪಡೆದು ಸಮಾಜದಲ್ಲಿ ಸಬಲರಾಗಿರುವವರು ಸ್ವಯಂಪ್ರೇರಣೆಯಿಂದ ಮೀಸಲಾತಿ ಸೌಲಭ್ಯವನ್ನು...

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

by Shwetha
August 8, 2026
0

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮರುಪರಿಶೀಲನೆ (SIR) ಪ್ರಕ್ರಿಯೆ ವೇಳೆ, ತಮ್ಮ ಮಾಹಿತಿ ಮತ್ತು ದಾಖಲೆಗಳನ್ನು ದೃಢೀಕರಿಸದ ಮತದಾರರ ಹೆಸರುಗಳು ಅಂತಿಮ ಮತದಾರರ ಪಟ್ಟಿಯಿಂದ ಕೈಬಿಡುವ...

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

by Shwetha
August 8, 2026
0

ಬೆಂಗಳೂರು: ದೇಶದ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ಅನುಸರಿಸಿದ ಹಾದಿ...

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

by Shwetha
August 8, 2026
0

ಭಾರತವು ಹಿಂದೂ ರಾಷ್ಟ್ರವಾಗಬಾರದು ಎಂಬ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಹಾಗೂ ತೀವ್ರ ವಾಕ್ಸಮರಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram