ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020- ಫೈನಲ್ ಗೆ ಎಂಟ್ರಿಕೊಟ್ಟ ಡೆಲ್ಲಿ ಕ್ಯಾಪಿಟಲ್ಸ್.. ಎಸ್ ಎರ್ ಎಚ್ ಹೋರಾಟ ಅಂತ್ಯ..!

admin by admin
November 9, 2020
in IPL 2020, Newsbeat, ಕ್ರೀಡೆ
shikhar dhavan shreyas iyer ipl delhi capitals saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2020- ಫೈನಲ್ ಗೆ ಎಂಟ್ರಿಕೊಟ್ಟ ಡೆಲ್ಲಿ ಕ್ಯಾಪಿಟಲ್ಸ್.. ಎಸ್ ಎರ್ ಎಚ್ ಹೋರಾಟ ಅಂತ್ಯ..!

shikhar dhavan ipl 2020 dc saakshatv2020ರ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಫೈನಲ್ ಎಂಟ್ರಿಯಾಗಿದೆ.
ಎರಡನೇ ಅರ್ಹತಾ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 17 ರನ್ ಗಳಿಂದ ಸನ್ ರೈಸರ್ಸ್ ಹೈದ್ರಬಾದ್ ತಂಡವನ್ನು ಪರಾಭವಗೊಳಿಸಿತ್ತು.
ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು.
ಅಚ್ಚರಿಯ ನಿರ್ಧಾರದೊಂದಿಗೆ ಶಿಖರ್ ಧವನ್ ಜೊತೆ ಮಾರ್ಕಸ್ ಸ್ಟೋನಿಸ್ ಅವರು ಇನಿಂಗ್ಸ್ ಆರಂಭಿಸಿದ್ರು.
ಮೊದಲ ವಿಕೆಟ್ ಗೆ ಮಾರ್ಕಸ್ ಸ್ಟೋನಿಸ್ ಮತ್ತು ಶಿಖರ್ ಧವನ್ ಅವರು 86 ರನ್ ಗಳನ್ನು ಕಲೆ ಹಾಕಿದ್ರು.
ಈ ಹಂತದಲ್ಲಿ ಮಾರ್ಕಸ್ ಸ್ಟೋನಿಸ್ ಅವರು 27 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಒಂದು ಸಿಕ್ಸರ್ ನ ನೆರವಿನಿಂದ 38 ರನ್ ಗಳಿಸಿ ರಶೀದ್ ಖಾನ್‍ಗೆ ವಿಕೆಟ್ ಒಪ್ಪಿಸಿದ್ರು.
ಇನ್ನೊಂದೆಡೆ ಶ್ರೇಯಸ್ ಅಯ್ಯರ್ ಅವರು 21 ರನ್ ಗೆ ತನ್ನ ಹೋರಾಟವನ್ನು ಮುಗಿಸಿದ್ರು.
ಬಳಿಕ ಶಿಮ್ರೋನ್ ಹೆಟ್ಮೇರ್ ಮತ್ತು ಶಿಖರ್ ಧವನ್ ಅವರು 56 ರನ್ ಕಲೆ ಹಾಕಿದ್ರು.
shreyas iyer kagiso rabada ipl 2020 saakshatvಈ ನಡುವೆ ಫಾರ್ಮ್ ಕಂಡುಕೊಂಡ ಶಿಖರ್ ಧವನ್ ಎಸ್ ಆರ್ ಎಚ್ ಬೌಲರ್ ಗಳಿಗೆ ಸವಾಲಾಗಿ ಪರಿಣಮಿಸಿದ್ರು.
ಆದ್ರೆ ಶಿಖರ್ ಧವನ್ ಅವರು 50 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಎರಡು ಸಿಕ್ಸರ್ ಗಳ ಸಹಾಯದಿಂದ ಮನಮೋಹಕ 78 ರನ್ ಸಿಡಿಸಿದ್ರು.
ಶಿಮ್ರೋನ್ ಹೆಟ್ಮೇರ್ ಅವರು 22 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಒಂದು ಸಿಕ್ಸರ್ ನ ನೆರವಿನಿಂದ ಅಜೇಯ 42 ರನ್ ಗಳಿಸಿದ್ರು.
ಪರಿಣಾಮ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 189 ರನ್ ದಾಖಲಿಸಿತು.
ಸವಾಲನ್ನು ಬೆನ್ನಟ್ಟಿದ್ದ ಸನ್ ರೈಸರ್ಸ್ ಹೈದ್ರಬಾದ್ ತಂಡ ಆರಂಭದಲ್ಲೇ ಆಘಾತ ಅನುಭವಿಸಿತ್ತು.
ಡೇವಿಡ್ ವಾರ್ನರ್ ಅವರು 2 ರನ್ ಗಳಿಸಿ ರಬಾಡಗೆ ವಿಕೆಟ್ ಒಪ್ಪಿಸಿದ್ರು. ನಂತರ ಪ್ರಿಯಮ್ ಗರ್ಗ್ 17 ರನ್ ಗಳಿಸಿ ಮಾರ್ಕಸ್ ಸ್ಟೋನಿಸ್‍ಗೆ ಕ್ಲೀನ್ ಬೌಲ್ಡಾದ್ರು.
ಬಳಿಕ ಮನೀಷ್ ಪಾಂಡೆ ಭರವಸೆ ಮೂಡಿಸಿದ್ರೂ 21 ರನ್ ಗೆ ಸೀಮಿತವಾದ್ರು.
ನಂತರ ಕೇನ್ ವಿಲಿಯಮ್ಸನ್ ಮತ್ತು ಜೇಸನ್ ಹೋಲ್ಡರ್ ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಅಪಾಯದ ಸೂಚನೆಯನ್ನು ನೀಡಿದ್ರು.
devid warner srh ipl 2020 saakshatvಆದ್ರೆ ಜೇಸನ್ ಹೋಲ್ಟರ್ 11 ರನ್ ಗಳಿಸಿ ಪೆವಿಲಿಯನ್ ದಾರಿ ಹಿಡಿದ್ರು.
ಈ ನಡುವೆ ಕೇನ್ ವಿಲಿಯಮ್ಸನ್ ಅವರು ತಾಳ್ಮೆಯ ಆಟವಾಡಿ ರನ್ ಗತಿ ಏರಿಸುತ್ತಿದ್ರು. ಇದಕ್ಕೆ ಅಬ್ದುಲ್ ಸಮಾದ್ ಅವರು ಸ್ಫೋಟಕ ಆಟವಾಡಿ ಗೆಲುವಿನ ಆಸೆ ಮೂಡಿಸಿದ್ರು.
ಆದ್ರೆ 45 ಎಸೆತಗಳಲ್ಲಿ 5 ಬೌಂಡರಿ ಮತ್ತು ನಾಲ್ಕು ಸಿಕ್ಸರ್ ಗಳ ಸಹಾಯದಿಂದ 67 ರನ್ ಗಳಿಸಿದ್ದ ಕೇನ್ ವಿಲಿಯಮ್ಸನ್ ಅವರು ಸ್ಟೋನಿಸ್‍ಗೆ ಬಲಿಯಾದ್ರು.
ಹಾಗೇ ಅಬ್ದುಲ್ ಸಮಾದ್ 16 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಎರಡು ಸಿಕ್ಸರ್‍ನ ಸಹಾಯದಿಂದ 33 ರನ್‍ಗೆ ಸುಸ್ತಾದ್ರು.
ನಂತರ ರಶೀದ್ ಖಾನ್, ಶ್ರೀವಾಸ್ತವ್ ಗೋಸ್ವಾಮಿ ರಬಾಡ ಎಸೆತಗಳಿಗೆ ನಿರುತ್ತರರಾದ್ರು.
ಅಂತಿಮವಾಗಿ ಸನ್ ರೈಸರ್ಸ್ ಹೈದ್ರಬಾದ್ ತಂಡ 20 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 178 ರನ್ ಗಳಿಸಲಷ್ಟೇ ಶಕ್ತವಾಯ್ತು. 17 ರನ್ ಗಳಿಂದ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲ ಬಾರಿ ಫೈನಲ್ ಗೆ ಎಂಟ್ರಿಯಾಯ್ತು.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಕಾಗಿಸೊ ರಬಾಡ ನಾಲ್ಕು ವಿಕೆಟ್ ಪಡೆದ್ರೆ, ಮಾರ್ಕಸ್ ಸ್ಟೋನಿಸ್ ಮೂರು ವಿಕೆಟ್ ಪಡೆದ್ರು. ಆಲ್ ರೌಂಡ್ ಆಟವನ್ನಾಡಿದ ಮಾರ್ಕಸ್ ಸ್ಟೋನಿಸ್ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ್ರು.

Related posts

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

June 20, 2026
TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

June 20, 2026
Tags: #devid warner#Kagiso Rabada#Marcus Stoinis#saakshatv#shikhar dhavanabdulu samaddelhi capitalsIndian Premier LeagueIPL 2020Manish PandeyShreyas Iyer.SunRisers Hyderabad
ShareTweetSendShare
Join us on:

Related Posts

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

by admin
June 20, 2026
0

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

by admin
June 20, 2026
0

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ...

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

by admin
June 20, 2026
0

ಜೂನ್ 21ರಿಂದ ಜುಲೈ 10ರವರೆಗೆ ವಾಹನ ಸವಾರರಿಗೆ ಸುವರ್ಣಾವಕಾಶ ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದಿರುವ ಟ್ರಾಫಿಕ್ ಇ-ಚಲನ್‌ಗಳನ್ನು ಪಾವತಿಸಲು...

ರಾಮಮಂದಿರ ಹಗರಣ ಆರೋಪ -500 ವರ್ಷ ಕಾದಿದ್ದೀರಿ ಇನ್ನೊಂದು 15 ದಿನ ಕಾಯಿರಿ:ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ ಕಾಂಗ್ರೆಸ್ ಮತ್ತು ಎಸ್‌ಪಿ ವಿರುದ್ಧ ಯೋಗಿ ಆಕ್ರೋಶ

ರಾಮಮಂದಿರ ಹಗರಣ ಆರೋಪ -500 ವರ್ಷ ಕಾದಿದ್ದೀರಿ ಇನ್ನೊಂದು 15 ದಿನ ಕಾಯಿರಿ:ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ ಕಾಂಗ್ರೆಸ್ ಮತ್ತು ಎಸ್‌ಪಿ ವಿರುದ್ಧ ಯೋಗಿ ಆಕ್ರೋಶ

by Shwetha
June 20, 2026
0

ಅಯೋಧ್ಯಾ ರಾಮಮಂದಿರ ದೇಣಿಗೆ ವಿಚಾರದಲ್ಲಿ ಕೇಳಿಬರುತ್ತಿರುವ ಹಗರಣದ ಆರೋಪಗಳಿಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರೋಧ ಪಕ್ಷಗಳ ವಿರುದ್ಧ ಅಬ್ಬರಿಸಿದ್ದಾರೆ. ಅಯೋಧ್ಯೆಯ ಅಭಿವೃದ್ಧಿಯನ್ನು ಸಹಿಸಲಾಗದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram