ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020 – ಧವನ್ ಶತಕ ವ್ಯರ್ಥ.. ನಿಕೊಲಾಸ್ ಅರ್ಧಶತಕ್ಕೆ ಒಲಿದ ಜಯ

Sanath Rai by Sanath Rai
October 21, 2020
in IPL 2020, Newsbeat, ಕ್ರೀಡೆ
shikhar dhavan delhi capitals saakshatv ipl 2020
Share on FacebookShare on TwitterShare on WhatsappShare on Telegram

ಐಪಿಎಲ್ 2020 – ಧವನ್ ಶತಕ ವ್ಯರ್ಥ.. ನಿಕೊಲಾಸ್ ಅರ್ಧಶತಕ್ಕೆ ಒಲಿದ ಜಯ

Nicholas Pooran ipl 2020 kings punjab saakshatvಶಿಖರ್ ಧವನ್ ಅಜೇಯ ಶತಕ ದಾಖಲಿಸಿದ್ರೂ ಡೆಲ್ಲಿ ಕ್ಯಾಪಿಟಲ್ಸ್‍ಗೆ ದಕ್ಕಲಿಲ್ಲ ಗೆಲುವು.

Related posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

August 4, 2026
sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026

ಸೋಲಿನ ದವಡೆಗೆ ಸಿಲುಕಿದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಜಯ ತಂದುಕೊಟ್ಟಿದ್ದು ನಿಕೋಲಾಸ್ ಪೂರನ್ ಅವರ ಅರ್ಧಶತಕ

ಇದು ಐಪಿಎಲ್ ಟೂರ್ನಿಯ 38ನೇ ಪಂದ್ಯದ ಹೈಲೈಟ್ಸ್.

ಹೌದು, ಕಿಂಗ್ಸ್ ಪಂಜಾಬ್ ಎರಡನೇ ಹಂತದ ಪಂದ್ಯಗಳಲ್ಲಿ ಸತತ ಮೂರನೇ ಗೆಲುವು ದಾಖಲಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗೆಲುವಿನ ಓಟಕ್ಕೆ ರಾಹುಲ್ ಬಳಗ ಬ್ರೇಕ್ ಹಾಕಿದೆ.

ಜಿದ್ದಾಜಿದ್ದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಐದು ವಿಕೆಟ್ ಗಳಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಪರಾಭವಗೊಳಿಸಿತ್ತು.

ದುಬೈನಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು.

ಆದ್ರೆ ಅಂದುಕೊಂಡಂತೆ ಡೆಲ್ಲಿ ಕ್ಯಾಪಿಟಲ್ಸ್ ನಿರೀಕ್ಷಿತ ಆರಂಭ ಪಡೆಯಲಿಲ್ಲ.

ಪೃಥ್ವಿ ಶಾ 7 ರನ್ ಗೆ ಸೀಮಿತವಾದ್ರೆ, ಶ್ರೇಯಸ್ ಅಯ್ಯರ್ 14 ರನ್ ಮತ್ತು ರಿಷಬ್ ಪಂತ್ 14 ರನ್‍ಗೆ ಹೋರಾಟವನ್ನು ಮುಗಿಸಿದ್ರು.

ಹಾಗೇ ಮಾರ್ಕಸ್ ಸ್ಟೋನಿಸ್ ಆರ್ಭಟ 9 ರನ್‍ಗೆ ಕೊನೆಗೊಂಡಿತ್ತು.

ಇನ್ನೊಂದೆಡೆ ಆರಂಭಿಕ ಶಿಖರ್ ಧವನ್ ಏಕಾಂಗಿ ಹೋರಾಟ ನಡೆಸಿದ್ರು. ಪಂಜಾಬ್ ಬೌಲರ್ ಗಳ ಮೇಲೆ ಸವಾರಿ ನಡೆಸಿದ್ರು.

ಅಲ್ಲದೆ ಟೂರ್ನಿಯಲ್ಲಿ ಸತತ ಎರಡನೇ ಶತಕದ ಸಂಭ್ರಮದಲ್ಲೂ ತೇಲಾಡಿದ್ರು.

61 ಎಸೆತಗಳಲ್ಲಿ 12 ಬೌಂಡರಿ ಮತ್ತು ಮೂರು ಸಿಕ್ಸರ್ ಗಳ ಸಹಾಯದಿಂದ ಶಿಖರ್ ಧವನ್ ಅಜೇಯ 106 ರನ್ ದಾಖಲಿಸಿದ್ರು.

ಶಿಮ್ರೋನ್ ಹೆಟ್ಮೇರ್ ಅಜೇಯ 10 ರನ್ ದಾಖಲಿಸಿದ್ರು.

ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐದು ವಿಕೆಟ್ ಗೆ 164 ರನ್ ಗಳಿಸಿತು.

ಸವಾಲಿಗೆ ಪ್ರತ್ಯುತ್ತರ ನೀಡಿದ ಕಿಂಗ್ಸ್ ಇಲೆವೆನ್ ಪಂಜಾಬ್ ಆರಂಭದಲ್ಲೇ ರಾಹುಲ್ ವಿಕೆಟ್ ಪತನಗೊಂಡಿತು.

ನಿಖರ ಬೌಲಿಂಗ್ ದಾಳಿಯ ಮೂಲಕ ಡೆಲ್ಲಿ ಬೌಲರ್ ಗಳು ಪಂಜಾಬ್ ಮೇಲೆ ಒತ್ತಡ ಹೇರಿದ್ರು.

ಆದ್ರೆ ತುಷಾರ್ ದೇಶಪಾಂಡೆಯ ಒಂದೇ ಓವರ್ ನಲ್ಲಿ ಕ್ರಿಸ್ ಗೇಲ್ ಸ್ಪೋಟಕ ಬ್ಯಾಟಿಂಗ್ ನಡೆಸಿದ್ರು.

ಅಲ್ಲದೆ ಪಂದ್ಯದ ಗತಿಯನ್ನು ಕೂಡ ಬದಲಾಯಿಸಿದ್ರು.

ಆದ್ರೆ ಕ್ರಿಸ್ ಗೇಲ್ ಆರ್ಭಟ 29 ರನ್ ಗೆ ಕೊನೆಗೊಂಡಿತ್ತು. ಆರ್. ಅಶ್ವಿನ್ ಅವರಿಗೆ ಕ್ರಿಸ್ ಗೇಲ್ ಬೌಲ್ಡಾದಾಗ ಪಂಜಾಬ್ ಒತ್ತಡಕ್ಕೆ ಸಿಲುಕಿತ್ತು.

Chris Gayle  ipl 2020 saakshatvಮತ್ತೊಂದೆಡೆ ಮಯಾಂಕ್ ಅಗರ್ ವಾಲ್ ಅವರು ಐದು ರನ್ ಗಳಿಸಿ ರನೌಟಾದ್ರು.

ನಂತರ ತಂಡಕ್ಕೆ ಗೆಲುವಿನ ದಾರಿ ತೋರಿಸಿದದ್ದು ನಿಕೊಲಾಸ್ ಪೂರನ್.

ನಿಕೊಲಾಸ್ ಪೂರನ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ರು. ಮತ್ತೊಂದೆಡೆ ಗ್ಲೇನ್ ಮ್ಯಾಕ್ಸ್ ವೆಲ್ ತಾಳ್ಮೆಯ ಆಟವನ್ನಾಡಿದ್ರು.

ನಿಕೊಲಾಸ್ ಪೂರನ್ 28 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಮೂರು ಸಿಕ್ಸರ್ ನ ನೆರವಿನಿಂದ ಆಕರ್ಷಕ 53 ರನ್ ಸಿಡಿಸಿದ್ರು.

ಅದೇ ರೀತಿ ಗ್ಲೇನ್ ಮ್ಯಾಕ್ಸ್ ವೆಲ್ 32 ರನ್ ಗಳಿಸಿ ರಬಾಡಗೆ ವಿಕೆಟ್ ಒಪ್ಪಿಸಿದ್ರು.

ಅಂತಿಮವಾಗಿ ದೀಪಕ್ ಹೂಡ ಅಜೇಯ 15 ರನ್ ಮತ್ತು ಜೇಮ್ಸ್ ನಿಶಾಮ್ ಅಜೇಯ 10 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ರು.

ಅಂತಿಮವಾಗಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಐದು ವಿಕೆಟ್ ನಷ್ಟಕ್ಕೆ 19ನೇ ಓವರ್ ನಲ್ಲಿ ಗೆಲುವಿನ ನಗೆ ಬೀರಿತ್ತು.

ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹೀರೋ ಶಿಖರ್ ಧವನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ್ರು.

Tags: #Chris Gayle#Nicholas Pooran'#Rishabh Pant.#shikhar dhavandelhi capitalsGlenn MaxwelIndian Premier LeagueIPL 2020Kings XI PunjabKL RahuLMayank Agarwalmohammad shamirabhadaShreyas Iyer.Tushar Deshpande
ShareTweetSendShare
Join us on:

Related Posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram