ADVERTISEMENT
Saturday, December 6, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020 – ಸೋಲಿನಿಂದ ಹೊರಬಂದ ಕಿಂಗ್ಸ್ ಪಂಜಾಬ್.. ರಾಹುಲ್ ಬಳಗಕ್ಕೆ ಎರಡನೇ ಬಾರಿ ಸೋತ ವಿರಾಟ್ ಪಡೆ

Sanath Rai by Sanath Rai
October 16, 2020
in IPL 2020, Newsbeat, ಕ್ರೀಡೆ
Chris Gayle, kl rahul ipl 2020 saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2020 – ಸೋಲಿನಿಂದ ಹೊರಬಂದ ಕಿಂಗ್ಸ್ ಪಂಜಾಬ್.. ರಾಹುಲ್ ಬಳಗಕ್ಕೆ ಎರಡನೇ ಬಾರಿ ಸೋತ ವಿರಾಟ್ ಪಡೆ

k l rahul ipl 2020 saakshatvಕೊನೆಗೂ ಆರು ಸೋಲುಗಳಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಹೊರಬಂದಿದೆ.
ಲಾಸ್ಟ್ ಬಾಲ್ ನಲ್ಲಿ ಗೆಲುವಿನ ರನ್ ಗಳಿಸಿದ್ದ ರಾಹುಲ್ ಬಳಗ ಈ ಬಾರಿಯ ಐಪಿಎಲ್ ನಲ್ಲಿ ಎರಡನೇ ಜಯ ದಾಖಲಿಸಿದೆ.
ಆರ್ ಸಿಬಿ ವಿರುದ್ಧ ಸೋತ ಬಳಿಕ ಕಿಂಗ್ಸ್ ತಂಡ ಸತತ ಸೋಲುಗಳನ್ನು ಕಂಡಿತ್ತು.

Related posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

December 5, 2025
ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

December 5, 2025

ಇದೀಗ ಎರಡನೇ ಬಾರಿಯ ಮುಖಾಮುಖಿಯಲ್ಲಿ ಮತ್ತೆ ಆರ್ ಸಿ ತಂಡವನ್ನು ಮಣಿಸಿ ಗೆಲುವಿನ ರುಚಿ ಕಂಡಿದೆ.

ಶಾರ್ಜಾದಲ್ಲಿ ನಡೆದ ಐಪಿಎಲ್ ಟೂರ್ನಿಯ 31ನೇ ಪಂದ್ಯದಲ್ಲಿ ಆರ್ ಸಿಬಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು.

ಬಿರುಸಿನ ಆರಂಭ ಪಡೆದ್ರೂ ದೇವದತ್ತ್ ಪಡಿಕ್ಕಲ್ 18 ರನ್ ಗೆ ಔಟಾದ್ರೆ, ಆರೋನ್ ಫಿಂಚ್ 20 ರನ್ ಗೆ ಹೋರಾಟ ಮುಗಿಸಿದ್ರು.

ಮತ್ತೊಂದೆಡೆ ಬ್ಯಾಟಿಂಗ್ ಬಡ್ತಿ ಪಡೆದ ವಾಷಿಂಗ್ಟನ್ ಸುಂದರ್ 13 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ರೆ, ಶಿವಮ್ ದುಬೆ 23 ರನ್ ಸಿಡಿಸಿದ್ರು.

ಇನ್ನೊಂದೆಡೆ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದ ವಿರಾಟ್ ಕೊಹ್ಲಿ ಆಕರ್ಷಕ 48 ರನ್ ಸಿಡಿಸಿ ಗಮನ ಸೆಳೆದ್ರು.
ಆದ್ರೆ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದ ಎಬಿಡಿ ವಿಲಿಯರ್ಸ್ 2 ರನ್ ಗೆ ಸುಸ್ತಾದ್ರು.

ಕೊನೆಯ ಕ್ಷಣದಲ್ಲಿ ಕ್ರಿಸ್ ಮೋರಿಸ್ ಎಂಟು ಎಸೆತಗಳಲ್ಲಿ 25 ರನ್ ದಾಖಲಿಸಿ ಆರ್ ಸಿಬಿಯ ರನ್ ಗತಿಯನ್ನು ಏರಿಸಿದ್ರು.
ಅಂತಿಮವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತ್ತು.

ಸವಾಲನ್ನು ಬೆನ್ನಟ್ಟಿದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಜೋಡೆತ್ತುಗಳಾದ ರಾಹುಲ್ ಮತ್ತು ಮಯಾಂಕ್ ಅಗರ್ ವಾಲ್ ಉತ್ತಮ ಆರಂಭವನ್ನೇ ನೀಡಿದ್ರು.

ಮೊದಲ ವಿಕೆಟ್‍ಗೆ ಇವರಿಬ್ಬರು 78 ರನ್ ಪೇರಿಸಿದ್ರು. ಈ ಹಂತದಲ್ಲಿ ಮಯಾಂಕ್ ಅಗರ್ ವಾಲ್ 45 ರನ್ ಗಳಿಸಿ ಚಾಹಲ್‍ಗೆ ವಿಕೆಟ್ ಒಪ್ಪಿಸಿದ್ರು.

kings 11 punjab ipl 2020 saakshatvನಂತರ ಶಾರ್ಜಾ ಅಂಗಣದಲ್ಲಿ ದರ್ಬಾರು ನಡೆಸಿದ್ದು ಕ್ರಿಸ್ ಗೇಲ್. ಆರಂಭ ಹತ್ತು -ಹನ್ನೇರಡು ಎಸೆತಗಳಲ್ಲಿ ರನ್ ಗಳಿಸಲು ಕ್ರಿಸ್ ಗೇಲ್ ಪರದಾಟ ನಡೆಸಿದ್ರು.

ಆದ್ರೆ ಬ್ಯಾಟಿಂಗ್ ಲಯ ಪಡೆದುಕೊಂಡ ಗೇಲ್ ಐದು ಸಿಕ್ಸರ್ ಗಳನ್ನು ಸಿಡಿಸಿದ್ರು. ಅಲ್ಲದೆ 45 ಎಸೆತಗಳಲ್ಲಿ 53 ರನ್ ಗಳಿಸಿದ್ದಾಗ ರನೌಟಾದ್ರು.

ಇನ್ನು ಕೊನೆಯ ಕ್ಷಣದಲ್ಲಿ ಪಂದ್ಯ ರೋಚಕ ಘಟ್ಟ ತಲುಪಿತ್ತು. ಕೆ.ಎಲ್. ರಾಹುಲ್ ಅಜೇಯ 61 ರನ್ ದಾಖಲಿಸಿದ್ದರು.
ಹಾಗೇ ಕೊನೆಯ ಎಸೆತದಲ್ಲಿ ಗೆಲ್ಲಲು ಒಂದು ರನ್ ಬೇಕಿತ್ತು.

ಆಗ ನಿಕೋಲಾಸ್ ಪೂರನ್ ಅವರು ಸಿಕ್ಸರ್ ಸಿಡಿಸಿ ತಂಡಕ್ಕೆ ರೋಚಕ ಜಯವನ್ನು ಒದಗಿಸಿದ್ರು.

ಕೊನೆಗೂ ಕಿಂಗ್ಸ್ ಪಂಜಾಬ್ ತಂಡ ಎಂಟು ವಿಕೆಟ್ ಗಳಿಂದ ಗೆಲುವಿನ ನಗೆ ಬೀರಿತ್ತು.

ಅಜೇಯ 61 ರನ್ ದಾಖಲಿಸಿದ್ದ ಕೆ.ಎಲ್. ರಾಹುಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ್ರು.

Tags: #Chris Gayle#Nicholas Pooran'Chris MorrisIPLIPL 2020k l rahulKings XI PunjabRCBRoyal Challengers Bangalorevirat kohli
ShareTweetSendShare
Join us on:

Related Posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

by admin
December 5, 2025
0

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ ಜೀವನದ (Life) ಕಂಪನಗಳನ್ನು ಗ್ರಹಗಳ ಚಲನೆಯಿಂದ ಪ್ರಭಾವಿತವಾಗಿರುವ ಮಂತ್ರಗಳನ್ನು (Mantra) ಪಠಿಸುವುದರಿಂದ ಸಮನ್ವಯಗೊಳಿಸಬಹುದು, ಜೀವನದ ಅನೇಕ...

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

by Shwetha
December 5, 2025
0

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ತೀವ್ರವಾಗಿ ಕುಸಿದಿರುವ ಹಿನ್ನೆಲೆ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿ ಕಾರಿದ್ದಾರೆ. ರೂಪಾಯಿ...

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

by Shwetha
December 5, 2025
0

ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಸೈಬರ್​ ಭದ್ರತಾ ಆಪ್ ಅನ್ನು ಕಡ್ಡಾಯವಾಗಿ ಪೂರ್ವ ಅಳವಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆಯಲಾಗಿದೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram