ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020 – ಸೋಲಿನಿಂದ ಹೊರಬಂದ ಕಿಂಗ್ಸ್ ಪಂಜಾಬ್.. ರಾಹುಲ್ ಬಳಗಕ್ಕೆ ಎರಡನೇ ಬಾರಿ ಸೋತ ವಿರಾಟ್ ಪಡೆ

Sanath Rai by Sanath Rai
October 16, 2020
in IPL 2020, Newsbeat, ಕ್ರೀಡೆ
Chris Gayle, kl rahul ipl 2020 saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2020 – ಸೋಲಿನಿಂದ ಹೊರಬಂದ ಕಿಂಗ್ಸ್ ಪಂಜಾಬ್.. ರಾಹುಲ್ ಬಳಗಕ್ಕೆ ಎರಡನೇ ಬಾರಿ ಸೋತ ವಿರಾಟ್ ಪಡೆ

k l rahul ipl 2020 saakshatvಕೊನೆಗೂ ಆರು ಸೋಲುಗಳಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಹೊರಬಂದಿದೆ.
ಲಾಸ್ಟ್ ಬಾಲ್ ನಲ್ಲಿ ಗೆಲುವಿನ ರನ್ ಗಳಿಸಿದ್ದ ರಾಹುಲ್ ಬಳಗ ಈ ಬಾರಿಯ ಐಪಿಎಲ್ ನಲ್ಲಿ ಎರಡನೇ ಜಯ ದಾಖಲಿಸಿದೆ.
ಆರ್ ಸಿಬಿ ವಿರುದ್ಧ ಸೋತ ಬಳಿಕ ಕಿಂಗ್ಸ್ ತಂಡ ಸತತ ಸೋಲುಗಳನ್ನು ಕಂಡಿತ್ತು.

Related posts

Just one betel leaf is enough. See how you can pay off even if you have a debt of lakhs, if not crores!

ಒಂದು ವೀಳ್ಯದೆಲೆ ಇದ್ದರೆ ಸಾಕು. ಲಕ್ಷ ಅಲ್ಲ ಕೋಟಿ ಸಾಲ ಇದ್ದರೂ ಕೂಡ ತೀರಿಸಬಹುದು ಹೇಗೆ ಅಂತ ನೋಡಿ.!

February 3, 2026
Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

February 3, 2026

ಇದೀಗ ಎರಡನೇ ಬಾರಿಯ ಮುಖಾಮುಖಿಯಲ್ಲಿ ಮತ್ತೆ ಆರ್ ಸಿ ತಂಡವನ್ನು ಮಣಿಸಿ ಗೆಲುವಿನ ರುಚಿ ಕಂಡಿದೆ.

ಶಾರ್ಜಾದಲ್ಲಿ ನಡೆದ ಐಪಿಎಲ್ ಟೂರ್ನಿಯ 31ನೇ ಪಂದ್ಯದಲ್ಲಿ ಆರ್ ಸಿಬಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು.

ಬಿರುಸಿನ ಆರಂಭ ಪಡೆದ್ರೂ ದೇವದತ್ತ್ ಪಡಿಕ್ಕಲ್ 18 ರನ್ ಗೆ ಔಟಾದ್ರೆ, ಆರೋನ್ ಫಿಂಚ್ 20 ರನ್ ಗೆ ಹೋರಾಟ ಮುಗಿಸಿದ್ರು.

ಮತ್ತೊಂದೆಡೆ ಬ್ಯಾಟಿಂಗ್ ಬಡ್ತಿ ಪಡೆದ ವಾಷಿಂಗ್ಟನ್ ಸುಂದರ್ 13 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ರೆ, ಶಿವಮ್ ದುಬೆ 23 ರನ್ ಸಿಡಿಸಿದ್ರು.

ಇನ್ನೊಂದೆಡೆ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದ ವಿರಾಟ್ ಕೊಹ್ಲಿ ಆಕರ್ಷಕ 48 ರನ್ ಸಿಡಿಸಿ ಗಮನ ಸೆಳೆದ್ರು.
ಆದ್ರೆ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದ ಎಬಿಡಿ ವಿಲಿಯರ್ಸ್ 2 ರನ್ ಗೆ ಸುಸ್ತಾದ್ರು.

ಕೊನೆಯ ಕ್ಷಣದಲ್ಲಿ ಕ್ರಿಸ್ ಮೋರಿಸ್ ಎಂಟು ಎಸೆತಗಳಲ್ಲಿ 25 ರನ್ ದಾಖಲಿಸಿ ಆರ್ ಸಿಬಿಯ ರನ್ ಗತಿಯನ್ನು ಏರಿಸಿದ್ರು.
ಅಂತಿಮವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತ್ತು.

ಸವಾಲನ್ನು ಬೆನ್ನಟ್ಟಿದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಜೋಡೆತ್ತುಗಳಾದ ರಾಹುಲ್ ಮತ್ತು ಮಯಾಂಕ್ ಅಗರ್ ವಾಲ್ ಉತ್ತಮ ಆರಂಭವನ್ನೇ ನೀಡಿದ್ರು.

ಮೊದಲ ವಿಕೆಟ್‍ಗೆ ಇವರಿಬ್ಬರು 78 ರನ್ ಪೇರಿಸಿದ್ರು. ಈ ಹಂತದಲ್ಲಿ ಮಯಾಂಕ್ ಅಗರ್ ವಾಲ್ 45 ರನ್ ಗಳಿಸಿ ಚಾಹಲ್‍ಗೆ ವಿಕೆಟ್ ಒಪ್ಪಿಸಿದ್ರು.

kings 11 punjab ipl 2020 saakshatvನಂತರ ಶಾರ್ಜಾ ಅಂಗಣದಲ್ಲಿ ದರ್ಬಾರು ನಡೆಸಿದ್ದು ಕ್ರಿಸ್ ಗೇಲ್. ಆರಂಭ ಹತ್ತು -ಹನ್ನೇರಡು ಎಸೆತಗಳಲ್ಲಿ ರನ್ ಗಳಿಸಲು ಕ್ರಿಸ್ ಗೇಲ್ ಪರದಾಟ ನಡೆಸಿದ್ರು.

ಆದ್ರೆ ಬ್ಯಾಟಿಂಗ್ ಲಯ ಪಡೆದುಕೊಂಡ ಗೇಲ್ ಐದು ಸಿಕ್ಸರ್ ಗಳನ್ನು ಸಿಡಿಸಿದ್ರು. ಅಲ್ಲದೆ 45 ಎಸೆತಗಳಲ್ಲಿ 53 ರನ್ ಗಳಿಸಿದ್ದಾಗ ರನೌಟಾದ್ರು.

ಇನ್ನು ಕೊನೆಯ ಕ್ಷಣದಲ್ಲಿ ಪಂದ್ಯ ರೋಚಕ ಘಟ್ಟ ತಲುಪಿತ್ತು. ಕೆ.ಎಲ್. ರಾಹುಲ್ ಅಜೇಯ 61 ರನ್ ದಾಖಲಿಸಿದ್ದರು.
ಹಾಗೇ ಕೊನೆಯ ಎಸೆತದಲ್ಲಿ ಗೆಲ್ಲಲು ಒಂದು ರನ್ ಬೇಕಿತ್ತು.

ಆಗ ನಿಕೋಲಾಸ್ ಪೂರನ್ ಅವರು ಸಿಕ್ಸರ್ ಸಿಡಿಸಿ ತಂಡಕ್ಕೆ ರೋಚಕ ಜಯವನ್ನು ಒದಗಿಸಿದ್ರು.

ಕೊನೆಗೂ ಕಿಂಗ್ಸ್ ಪಂಜಾಬ್ ತಂಡ ಎಂಟು ವಿಕೆಟ್ ಗಳಿಂದ ಗೆಲುವಿನ ನಗೆ ಬೀರಿತ್ತು.

ಅಜೇಯ 61 ರನ್ ದಾಖಲಿಸಿದ್ದ ಕೆ.ಎಲ್. ರಾಹುಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ್ರು.

Tags: #Chris Gayle#Nicholas Pooran'Chris MorrisIPLIPL 2020k l rahulKings XI PunjabRCBRoyal Challengers Bangalorevirat kohli
ShareTweetSendShare
Join us on:

Related Posts

Just one betel leaf is enough. See how you can pay off even if you have a debt of lakhs, if not crores!

ಒಂದು ವೀಳ್ಯದೆಲೆ ಇದ್ದರೆ ಸಾಕು. ಲಕ್ಷ ಅಲ್ಲ ಕೋಟಿ ಸಾಲ ಇದ್ದರೂ ಕೂಡ ತೀರಿಸಬಹುದು ಹೇಗೆ ಅಂತ ನೋಡಿ.!

by admin
February 3, 2026
0

ಜ್ಯೋತಿಷ್ಯ ಶಾಸ್ತ್ರವು ಒಬ್ಬ ಮನುಷ್ಯನ ಹುಟ್ಟಿನಿಂದ ಸಾ’ವಿ’ನ ತನಕ ಬರುವ ಆತನ ಪಾಲಿಗೆ ಬರುವ ಕ’ಷ್ಟ, ಸುಖ, ದುಃ’ಖ ಗಂಡಾಂತರಗಳ ಬಗ್ಗೆ ಮಾಹಿತಿ ಕೊಡುತ್ತದೆ. ಇದು ನಮ್ಮ...

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

by admin
February 3, 2026
0

ಭರತ ಖಂಡದಲ್ಲಿ ದಾಯಾದಿಗಳ ಕದನ ಇನ್ನು ನಿನ್ನೆಯದಲ್ಲ. ಮಹಾಭಾರತದ ಕುರುಕ್ಷೇತ್ರದಿಂದ ಇಂದಿನ ಗಡಿ ವಿವಾದದ ತನಕದ ಇತಿಹಾಸವನ್ನು ನೋಡಿದಾಗ ದಾಯಾದಿ ಕಲಹ ಬಿಡಿಸಲಾಗದ ಒಗ್ಗಟ್ಟಿನಂತಿದೆ. ಅದು ರಾಜ್ಯವಂಶಸ್ಥರು...

Carrying these two items while going to the temple of the ancestral deity can help us move to the next stage of progress in our lives

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ಈ ಎರಡು ವಸ್ತುಗಳನ್ನು ಹೊತ್ತುಕೊಂಡರೆ ನಮ್ಮ ಜೀವನದಲ್ಲಿ ಮುಂದಿನ ಪ್ರಗತಿಯ ಹಂತಕ್ಕೆ ಹೋಗಬಹುದು.

by admin
February 3, 2026
0

ಜೀವನ ಯಶಸ್ಸಿನ ಕುಲದೈವಂ ಹೂಗಳು ಈ ಜಗತ್ತಿನಲ್ಲಿ ಹುಟ್ಟಿದ ಯಾರಾದರೂ ಪ್ರತಿ ಸೆಕೆಂಡ್ ಮತ್ತು ಪ್ರತಿ ದಿನವೂ ಯಾವುದಾದರೊಂದು ರೂಪದಲ್ಲಿ ಸ್ವಲ್ಪ ಪ್ರಗತಿಯನ್ನು ಸಾಧಿಸಬೇಕು. ಸೂಕ್ತ ಪ್ರಯತ್ನಗಳು...

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

by Shwetha
February 3, 2026
0

ಮಂಗಳೂರು: ರಾಜಕೀಯದಲ್ಲಿ ಮಹಿಳೆಯರ ಸ್ಥಾನಮಾನ, ನಡವಳಿಕೆ ಹಾಗೂ ಪ್ರಸ್ತುತ ಸಮಾಜದಲ್ಲಿ ಹೆಣ್ಣುಮಕ್ಕಳ ಪಾಲನೆ ಕುರಿತಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮೋಟಮ್ಮ ಅವರು ನೀಡಿರುವ ಹೇಳಿಕೆ ಈಗ...

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

by Shwetha
February 3, 2026
0

ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುವ ಮಾತು ಅಕ್ಷರಶಃ ಸತ್ಯ. ಅದರಲ್ಲೂ ಅಭಿಮಾನದ ವಿಷಯದಲ್ಲಿ ಇದು ನೂರಕ್ಕೆ ನೂರರಷ್ಟು ಅನ್ವಯವಾಗುತ್ತದೆ. ಅಭಿಮಾನಿಗಳನ್ನು ದೇವರು ಎನ್ನುತ್ತಾರೆ, ಆದರೆ ಅದೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram