ADVERTISEMENT
Saturday, September 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020- ಪ್ಲೇ ಆಫ್ ನಲ್ಲಿ ಮುಂಬೈ ಇಂಡಿಯನ್ಸ್ – ಡೆಲ್ಲಿ ಕ್ಯಾಪಿಟಲ್ಸ್ ಕಾದಾಟ.. ಗೆಲ್ಲೋರು ಯಾರು ?

admin by admin
November 5, 2020
in IPL 2020, Newsbeat, ಕ್ರೀಡೆ
shreyash iyer rohith sharma ipl 2020 saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2020- ಪ್ಲೇ ಆಫ್ ನಲ್ಲಿ ಮುಂಬೈ ಇಂಡಿಯನ್ಸ್ – ಡೆಲ್ಲಿ ಕ್ಯಾಪಿಟಲ್ಸ್ ಕಾದಾಟ.. ಗೆಲ್ಲೋರು ಯಾರು ?

mumbai indians delhi capitals saakshatv ipl 20202020ರ ಐಪಿಎಲ್ ಟೂರ್ನಿಯ ಅಂತಿಮ ಘಟ್ಟದ ಮೊದಲ ಪಂದ್ಯ ಇಂದು ನಡೆಯಲಿದೆ.
ಟೂರ್ನಿಯ ಅಗ್ರ ಎರಡು ತಂಡಗಳಾದ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮೊದಲ ಪ್ಲೇ ಆಫ್ ಪಂದ್ಯದಲ್ಲಿ ಕಾದಾಟ ನಡೆಸಲಿವೆ.
ಈ ಬಾರಿಯ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿದೆ. ಆಡಿರುವ 14 ಪಂದ್ಯಗಳಲ್ಲಿ 9 ಪಂದ್ಯಗಳಲ್ಲಿ ಜಯ ಸಾಧಿಸಿದೆ. 5 ಪಂದ್ಯಗಳಲ್ಲಿ ಸೋತು ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದೆ.
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಹಂತದ ಏಳು ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಹಂತದಲ್ಲಿ ನೀರಸ ಪ್ರದರ್ಶನ ನೀಡಿದೆ.
ಆದ್ರೂ ಟೂರ್ನಿಯ 14 ಪಂದ್ಯಗಳಲ್ಲಿ ಎಂಟು ಪಂದ್ಯಗಳಲ್ಲಿ ಜಯ ಮತ್ತು ಆರು ಪಂದ್ಯಗಳಲ್ಲಿ ಸೋಲು ಅನುಭವಿಸಿ ಎರಡನೇ ಸ್ಥಾನ ಪಡೆದುಕೊಂಡಿದೆ.
ಇದೀಗ ಪ್ಲೇ ಆಫ್ ಪಂದ್ಯ ಮಹತ್ವ ಪಡೆದುಕೊಂಡಿದೆ. ಇಲ್ಲಿ ಸೋತ ತಂಡಕ್ಕೂ ಮತ್ತೊಂದು ಅವಕಾಶವಿದೆ. ಆದ್ರೂ ಅಂತಹ ರಿಸ್ಕ್ ತೆಗೆದುಕೊಳ್ಳಲು ಉಭಯ ತಂಡಗಳು ರೆಡಿ ಇಲ್ಲ. ಹಾಗಾಗಿ ಈ ಪಂದ್ಯದಲ್ಲಿ ಗೆಲುವು ಸಾಧಿಸಿ ಫೈನಲ್ ಪ್ರವೇಶವನ್ನು ಖಚಿತಪಡಿಸಿಕೊಳ್ಳುವ ಉಮೇದಿನಲ್ಲಿವೆ ಎರಡು ತಂಡಗಳು.
ಹಾಗೇ ನೋಡಿದ್ರೆ ಎರಡೂ ತಂಡಗಳು ಬಲಿಷ್ಠವಾಗಿದೆ. ಬ್ಯಾಟಿಂಗ್ – ಬೌಲಿಂಗ್ ನಲ್ಲೂ ಸಮಬಲದ ಹೋರಾಟವನ್ನು ಎದುರು ನೋಡಬಹುದು.
rohith sharma shreyash iyer ipl 2020 saakshatvಮುಂಬೈ ಇಂಡಿಯನ್ಸ್ ತಂಡಕ್ಕೆ ಅನುಭವಿ ರೋಹಿತ್ ಶರ್ಮಾ, ಕ್ವಿಂಟನ್ ಡಿ ಕಾಕ್ ಅವರ ಉತ್ತಮ ಆರಂಭದ ಜೊತೆಗೆ ಸೂರ್ಯ ಕುಮಾರ್ ಯಾದವ್ ಮತ್ತು ಇಶಾನ್ ಕಿಶಾನ್ ಅವರು ಮಧ್ಯಮ ಕ್ರಮಾಂಕದಲ್ಲಿ ಆಸರೆಯಾಗಲಿದ್ದಾರೆ. ಹಾಗೇ ಕೆಳ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ಕಿರಾನ್ ಪೊಲಾರ್ಡ್ ಅವರ ಹೊಡಿಬಡಿ ಆಟ ತಂಡಕ್ಕೆ ಬೋನಸ್ ಆಗುತ್ತಿದೆ.
ಮತ್ತೊಂದೆಡೆ ಬೌಲಿಂಗ್ ನಲ್ಲಿ ಜಸ್ಪ್ರಿತ್ ಬೂಮ್ರಾ, ಟ್ರೆಂಟ್ ಬೌಲ್ಟ್ ಮತ್ತು ನಥನ್ ನೇಲ್ ವೇಗ ಹಾಗೂ ಕೃನಾಲ್ ಪಾಂಡ್ಯ ಮತ್ತು ರಾಹುಲ್ ಚಾಹರ್ ಅವರ ಸ್ಪಿನ್ ಜಾದು ಎದುರಾಳಿ ತಂಡಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ.
ಇನ್ನೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ಅನುಭವಿ ಮತ್ತು ಯುವ ಆಟಗಾರರನ್ನೊಳಗೊಂಡಿದೆ. ಯಾವುದೇ ಹಂತದಲ್ಲೂ ತಿರುಗೇಟು ನೀಡುವಂತಹ ಸಾಮಥ್ರ್ಯ ಹೊಂದಿದೆ.
ಆದ್ರೆ ಭರವಸೆ ಮೂಡಿಸಿರುವ ಆಟಗಾರರು ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡುತ್ತಿಲ್ಲ. ಇದು ತಂಡಕ್ಕೆ ಚಿಂತೆಯನ್ನುಂಟು ಮಾಡುತ್ತಿದೆ.
ಪೃಥ್ವಿ ಶಾ ಮತ್ತು ಶಿಖರ್ ಧವನ್ ಆರಂಭದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ರೆ ತಂಡಕ್ಕೆ ಚಿಂತೆ ಇಲ್ಲ. ಯಾಕಂದ್ರೆ ಮಧ್ಯಮ ಕ್ರಮಾಂಕದಲ್ಲಿ ಅಜ್ಯಂಕ್ಯಾ ರಹಾನೆ, ನಾಯಕ ಶ್ರೇಯಸ್ ಅಯ್ಯರ್ ಮತ್ತು ರಿಷಬ್ ಪಂತ್ ತಂಡಕ್ಕೆ ಆಧಾರವಾಗಬಹುದು. ಹಾಗೇ ಆಲ್ ರೌಂಡರ್ ಮಾರ್ಕಸ್ ಸ್ಟೋನಿಸ್ ಅವರ ಅಬ್ಬರದ ಬ್ಯಾಟಿಂಗ್ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ.
ಆದ್ರೆ ಪೃಥ್ವಿ ಶಾ, ರಿಷಬ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ಅವರ ಬ್ಯಾಟ್ ನಿಂದ ಇನ್ನೂ ಕೂಡ ದೊಡ್ಡ ಮೊತ್ತದ ರನ್ ಹರಿದು ಬಂದಿಲ್ಲ. ಈ ಮೂವರು ಆಟಗಾರರು ಲಯ ಕಂಡುಕೊಂಡ್ರೆ ಮುಂಬೈ ಬೌಲರ್ ಗಳು ದುಬಾರಿಯಾಗಬಹುದು.
ಇನ್ನು ಡೆಲ್ಲಿ ತಂಡಕ್ಕೆ ಕಾಗಿಸೊ ರಬಾಡ ಮತ್ತು ಆನ್ರಿಚ್ ನೊರ್ಟೆಜ್ ಅವರೇ ಪ್ರಮುಖ ಅಸ್ತ್ರಗಳು. ಜಿದ್ದಿಗೆ ಬಿದ್ದಂತೆ ಬೌಲಿಂಗ್ ಮಾಡುತ್ತಿರುವುದು ಮುಂಬೈ ಬ್ಯಾಟ್ಸ್ ಮೆನ್ ಗಳಿಗೆ ರನ್ ವೇಗಕ್ಕೆ ಅಡ್ಡಿಯನ್ನುಂಟು ಮಾಡಬಹುದು. ಅಲ್ಲದೆ ಡೇನಿಯಲ್ ಸ್ಯಾಮ್ಸ್ ಕೂಡ ಹೆಚ್ಚುವರಿ ಬೌಲರ್ ಆಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಇನ್ನು ಸ್ಪಿನ್ ಬೌಲಿಂಗ್ ನಲ್ಲಿ ಅಕ್ಷರ್ ಪಟೇಲ್ ಮತ್ತು ಆರ್. ಅಶ್ವಿನ್ ಅತ್ಯುತ್ತಮ ಲಯದಲ್ಲಿದ್ದಾರೆ.
ಒಟ್ಟಿನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಕಾದಾಟ ರೋಚಕವಾಗಿ ಅಂತ್ಯಗೊಳ್ಳಬಹುದು.

Related posts

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

September 19, 2026
ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

September 19, 2026
Tags: #Kagiso Rabada#Marcus Stoinis#Prithvi Shaw#Rishabh Pant.#shikhar dhavanAnrich Nortjedelhi capitalsHardik PandyaIPL 2020 Playoffsjasprith bumrahmumbai indiansQualifier 1Rohit SharmaShreyas Iyer.Suryakumar Yadav
ShareTweetSendShare
Join us on:

Related Posts

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

by Shwetha
September 19, 2026
0

ನಂದಿಗ್ರಾಮ: ಪಶ್ಚಿಮ ಬಂಗಾಳದ ಹೈವೋಲ್ಟೇಜ್ ಕ್ಷೇತ್ರ ನಂದಿಗ್ರಾಮದ ಉಪಚುನಾವಣೆಯಲ್ಲಿ ಈಗ ಅನಿರೀಕ್ಷಿತ ರಾಜಕೀಯ ತಿರುವು ಕಂಡುಬಂದಿದೆ. ತನ್ನ ಬಣದ ಅಭ್ಯರ್ಥಿಯೇ ಕಣದಿಂದ ಹಿಂದೆ ಸರಿದು ಆಘಾತ ನೀಡಿದ...

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

by Shwetha
September 19, 2026
0

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಬರೋಬ್ಬರಿ ₹3...

ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ: ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೂ ಸಂಪುಟದ ಕ್ರಮ

ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ: ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೂ ಸಂಪುಟದ ಕ್ರಮ

by Shwetha
September 19, 2026
0

ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ಕರ್ನಾಟಕ ಸರ್ಕಾರ, ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಮಹತ್ವದ ನಿರ್ಧಾರ ಕೈಗೊಂಡಿದೆ. ಸೆಪ್ಟೆಂಬರ್...

ಮೃತದೇಹದ ಬಳಿ ರೈಲು ಟಿಕೆಟ್ ಸಿಗಲಿಲ್ಲ ಎಂದ ಮಾತ್ರಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಾನೆ ಎನ್ನಲಾಗದು: ಹೈಕೋರ್ಟ್

ಮೃತದೇಹದ ಬಳಿ ರೈಲು ಟಿಕೆಟ್ ಸಿಗಲಿಲ್ಲ ಎಂದ ಮಾತ್ರಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಾನೆ ಎನ್ನಲಾಗದು: ಹೈಕೋರ್ಟ್

by Shwetha
September 19, 2026
0

ರೈಲು ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕನ ಮೃತದೇಹದ ಬಳಿ ಪ್ರಯಾಣದ ಟಿಕೆಟ್ ಪತ್ತೆಯಾಗಿಲ್ಲ ಎಂಬ ಒಂದೇ ಕಾರಣಕ್ಕೆ ಆತ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಎಂದು ನಿರ್ಧರಿಸಲು ಸಾಧ್ಯವಿಲ್ಲ ಎಂದು...

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

by Shwetha
September 19, 2026
0

ಬೆಂಗಳೂರು: ರಾಜ್ಯದಲ್ಲಿ 'ವಂದೇ ಮಾತರಂ' ಗೀತೆಯ ಗಾಯನ ಈಗ ಸರ್ಕಾರ ಮತ್ತು ಹಿಂದುತ್ವನಿಷ್ಠ ನಾಯಕರ ನಡುವಿನ ನೇರ ಸಂಘರ್ಷಕ್ಕೆ ನಾಂದಿ ಹಾಡಿದೆ. ವಂದೇ ಮಾತರಂ ಗೀತೆಯ ಕೇವಲ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram