ADVERTISEMENT
Saturday, December 6, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಮತ್ತಷ್ಟು ರೋಚಕವಾಗಲಿದೆ ಐಪಿಎಲ್ : ಆಟಗಾರರ ವಿನಿಮಯಕ್ಕೆ ಆರ್ ಸಿಬಿ ಸಿದ್ಧ

Mahesh M Dhandu by Mahesh M Dhandu
October 10, 2020
in IPL 2020, Newsbeat, Sports, ಕ್ರೀಡೆ
Sachin Baby
Share on FacebookShare on TwitterShare on WhatsappShare on Telegram

ಬೆಂಗಳೂರು : ಯುಎಇನಲ್ಲಿ ನಡೆಯುತ್ತಿರುವ ಐಪಿಎಲ್ 2020 ( IPL2020 ) ಮತ್ತಷ್ಟು ರೋಚಕವಾಗಲಿದೆ. ಇದೇ ಮೊದಲ ಬಾರಿಗೆ ಫುಟ್ಬಾಲ್ ಲೀಗ್ ಗಳಲ್ಲಿದ್ದ ಆಟಗಾರರ ವಿನಿಮಯ ಪದ್ದತಿಯನ್ನು ಕ್ರಿಕೆಟ್ ನಲ್ಲೂ ಪರಿಚಯಿಸಲಾಗಿದೆ. ಅಂದರೆ ಆವೃತ್ತಿಯೊಂದರ ಮಧ್ಯದಲ್ಲಿ ತಂಡಗಳಿಗೆ ಆಟಗಾರರನ್ನು ವಿನಿಮಯ ಮಾಡಿಕೊಳ್ಳುವ ಅವಕಾಶ ಮಾಡಿಕೊಡಲಾಗಿದೆ. ಎಲ್ಲಾ 8 ತಂಡಗಳು ತಲಾ 7 ಲೀಗ್ ಪಂದ್ಯಗಳನ್ನು ಆಡಿದ ಬಳಿಕ ಆಟಗಾರರ ಹಂಚಿಕೆಗೆ ಅವಕಾಶ ಲಭ್ಯವಾಗಲಿದೆ. ಇದರೊಂದಿಗೆ ಟೂರ್ನಿಯ ಮಧ್ಯಂತರದ ಬಳಿಕ ಆಟಗಾರರಿಗೆ ಹೊಸ ಫ್ರಾಂಚೈಸಿಯಲ್ಲಿ ಮಿಂಚುವ ಅವಕಾಶ ಸಿಗಲಿದೆ.

IPL 2020 RCB Saaksha TV

Related posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

December 5, 2025
ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

December 5, 2025

ಆಟಗಾರರ ಹಂಚಿಕೆಗೆ ನಿಯಮಗಳೇನು..?

8 ತಂಡಗಳು ತಲಾ 7 ಲೀಗ್ ಪಂದ್ಯಗಳನ್ನು ಆಡಿದ ಬಳಿಕ ಆಟಗಾರರ ಹಂಚಿಕೆಗೆ ಅವಕಾಶ

7 ಪಂದ್ಯಗಳ ಅಂತ್ಯಕ್ಕೆ 2ಕ್ಕಿಂತಲೂ ಕಡಿಮೆ ಪಂದ್ಯ ಆಡಿರುವ ಆಟಗಾರರು ಮಾತ್ರವೇ ವಿನಿಮಯಕ್ಕೆ ಅರ್ಹರು.

ಇದನ್ನೂ ಓದಿ : ಐಪಿಎಲ್ 2020 – 25ನೇ ಪಂದ್ಯದಲ್ಲಿ ಚೆನ್ನೈ ಮತ್ತು ಬೆಂಗಳೂರು ತಂಡಗಳ ಜಟಾಪಟಿ

ಆಟಗಾರರ ವಿನಿಮಯಕ್ಕೆ ಆರ್ ಸಿಬಿ ( RCB) ಸಿದ್ಧ

ಈ ಮಧ್ಯಂತರ ಆಟಗಾರರ ಹಂಚಿಕೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಿದ್ಧ ಎಂದು ಹೇಳಿಕೊಂಡಿದೆ. ಪ್ರಮುಖವಾಗಿ ಬೌಲಿಂಗ್ ವಿಭಾಗವನ್ನು ಮತ್ತಷ್ಟು ಬಲಪಡಿಸಿಕೊಳ್ಳಲು ಆರ್ ಸಿಬಿ ಆಟಗಾರರ ವಿನಿಮಯಕ್ಕೆ ಎದುರು ನೋಡುತ್ತಿದೆ.IPL 2020 RCB Saaksha TV

ಆಟಗಾರರ ವಿನಿಯಮಕ್ಕೆ ಆರ್ ಸಿಬಿಯಲ್ಲಿ ಜಾಶ್ ಫಿಲಿಪ್, ಕ್ರಿಸ್ ಮಾರಿಸ್, ಡೇಲ್ ಸ್ಟೇನ್, ಶಹಬಾಜ್ ಅಹ್ಮದ್, ಪವನ್ ದೇಶಪಾಂಡೆ, ಆಡಮ್ ಝಾಂಪ, ಗುರುಕೀರತ್ ಸಿಂಗ್ ಮಾನ್, ಮೊಯೀನ್ ಅಲಿ, ಮೊಹಮ್ಮದ್ ಸಿರಾಜ್, ಪಾರ್ಥಿವ್ ಪಟೇಲ್, ಪವನ್ ನೇಗಿ, ಉಮೇಶ್ ಯಾದವ್ ಅರ್ಹರಾಗಿದ್ದಾರೆ.

ಇದನ್ನೂ ಓದಿ : ಐಪಿಎಲ್ 2020 – 24ನೇ ಪಂದ್ಯದಲ್ಲಿ ಕೆಕೆಆರ್ – ಕಿಂಗ್ಸ್ ಇಲೆವೆನ್ ಹಣಾಹಣಿ..!

ಇನ್ನು ಕ್ರಿಸ್ ಗೇಲ್, ಇಮ್ರಾನ್ ತಾಹಿರ್ ಹಾಗೂ ಕ್ರಿಸ್ ಲಿನ್ ಅವರಂತಹ ದೈತ್ಯ ಪ್ರತಿಭೆಗಳು ಐಪಿಎಲ್ 2020 ಟೂರ್ನಿಯಲ್ಲಿ ಇನ್ನೂ ಒಂದು ಪಂದ್ಯವನ್ನು ಆಡಿಲ್ಲ. ಹೀಗಾಗಿ ಈ ಆಟಗಾರರಿಗೆ ಬೇರೆ ತಂಡದಲ್ಲಾದರೂ ಅವಕಾಶ ಸಿಗುವುದೇ ಕಾದು ನೋಡಬೇಕು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: cskipl2020miRCB
ShareTweetSendShare
Join us on:

Related Posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

by admin
December 5, 2025
0

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ ಜೀವನದ (Life) ಕಂಪನಗಳನ್ನು ಗ್ರಹಗಳ ಚಲನೆಯಿಂದ ಪ್ರಭಾವಿತವಾಗಿರುವ ಮಂತ್ರಗಳನ್ನು (Mantra) ಪಠಿಸುವುದರಿಂದ ಸಮನ್ವಯಗೊಳಿಸಬಹುದು, ಜೀವನದ ಅನೇಕ...

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

by Shwetha
December 5, 2025
0

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ತೀವ್ರವಾಗಿ ಕುಸಿದಿರುವ ಹಿನ್ನೆಲೆ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿ ಕಾರಿದ್ದಾರೆ. ರೂಪಾಯಿ...

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

by Shwetha
December 5, 2025
0

ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಸೈಬರ್​ ಭದ್ರತಾ ಆಪ್ ಅನ್ನು ಕಡ್ಡಾಯವಾಗಿ ಪೂರ್ವ ಅಳವಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆಯಲಾಗಿದೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram