Friday, September 22, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020 ಸಿರಾಜ್ ದಾಳಿಗೆ ತತ್ತರಿಸಿದ ಕೆಕೆಆರ್ ಗೆ ಹೀನಾಯ ಸೋಲು

Sanath Rai by Sanath Rai
October 22, 2020
in IPL 2020, Newsbeat, ಕ್ರೀಡೆ
Mohammed Siraj saakshatv rcb ipl 2020
Share on FacebookShare on TwitterShare on WhatsappShare on Telegram

ಐಪಿಎಲ್ 2020 ಸಿರಾಜ್ ದಾಳಿಗೆ ತತ್ತರಿಸಿದ ಕೆಕೆಆರ್ ಗೆ ಹೀನಾಯ ಸೋಲು

Mohammed Siraj virat kohli rcb saakshatvಸುಂಟರಗಾಳಿಯಂತೆ ಬೌಲಿಂಗ್ ಮಾಡಿದ ಮಹಮ್ಮದ್ ಸಿರಾಜ್ ಅವರು ಆರ್ ಸಿಬಿ ತಂಡಕ್ಕೆ ಸುಲಭ ಗೆಲುವನ್ನು ತಂದುಕೊಡುವಲ್ಲಿ ಸಫಲರಾಗಿದ್ದಾರೆ.

Related posts

ಅನುಷ್ಕಾ ಮನೇಲಿ ಹಬ್ಬ ಜೋರು!

ಅನುಷ್ಕಾ ಮನೇಲಿ ಹಬ್ಬ ಜೋರು!

September 20, 2023
ವಿಶ್ವಕಪ್’ಗೂ ಮುನ್ನ 6 ಸ್ಟಾರ್ ಆಟಗಾರರ ಅಮಾನತು

ವಿಶ್ವಕಪ್’ಗೂ ಮುನ್ನ 6 ಸ್ಟಾರ್ ಆಟಗಾರರ ಅಮಾನತು

September 20, 2023

8 ರನ್ ಗೆ ಮೂರು ವಿಕೆಟ್ ಕಬಳಿಸಿದ ಸಿರಾಜ್ ಕೆಕೆಆರ್ ತಂಡಕ್ಕೆ ಆಘಾತ ನೀಡಿದ್ರು.

ಸೀರಾಜ್ ನೀಡಿದ ಶಾಕ್‍ಗೆ ಕೆಕೆಆರ್ ತಂಡ ಎಂಟು ವಿಕೆಟ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ತಲೆಬಾಗಿತ್ತು.

ಟಾಸ್ ಗೆದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು.

ಆದ್ರೆ ಕೆಕೆಆರ್ ತಂಡದ ಗೇಮ್ ಪ್ಲಾನ್ ಅನ್ನು ಉಲ್ಟಪಲ್ಟಾ ಮಾಡಿದ್ದು ಸೀರಾಜ್.

ಮೊದಲಿಗೆ ರಾಹುಲ್ ತ್ರಿಪಾಠಿ (1 ರನ್) ಪೆವಿಲಿಯನ್ ದಾರಿ ತೋರಿಸಿದ್ರು. ನಂತರ ನಿತೇಶ್ ರಾಣಾ ಅವರನ್ನು ಡಕೌಟ್ ಮಾಡಿದ್ರು.

ಇನ್ನೊಂದೆಡೆ ಶುಬ್ಮನ್ ಗಿಲ್ ಗೆ (1 ರನ್) ನವದೀಪ್ ಸೈನಿ ಪೆವಿಲಿಯನ್ ದಾರಿ ತೋರಿಸಿದ್ರು.

ಹಾಗೇ ಟಾಮ್ ಬಂಟನ್ ಅವರು 10 ರನ್ ಗಳಿಸುವಷ್ಟರಲ್ಲಿ ಸಿರಾಜ್ ಮತ್ತೊಮ್ಮೆ ಮಾರಕವಾಗಿ ಪರಿಣಮಿಸಿದ್ರು.

ಈ ಹಂತದಲ್ಲಿ ಕೆಕೆಆರ್ ತಂಡ ಮೊದಲ ನಾಲ್ಕು ಓವರ್ ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು ಗಳಿಸಿದ್ದ ರನ್ 17.

rcb kkr virat kohli saakshatvಮತ್ತೊಂದೆಡೆ ದಿನೇಶ್ ಕಾರ್ತಿಕ್ ಹೋರಾಟ 4 ರನ್ ಗೆ ಸೀಮಿತವಾಯ್ತು. ಪ್ಯಾಟ್ ಕಮಿನ್ಸ್ ಕೂಡ 4 ರನ್ ಗೆ ಸುಸ್ತಾದ್ರು.

ಈ ನಡುವೆ ನಾಯಕ ಇಯಾನ್ ಮೊರ್ಗಾನ್ 30 ರನ್ ಗಳಿಸಿ ಪೆವಿಲಿಯನ್ ದಾರಿ ಹಿಡಿದ್ರು.

ಕುಲದೀಪ್ ಯಾದವ್ 12 ರನ್ ಗಳಿಸಿ ಔಟಾದ್ರೆ, ಫಗ್ರ್ಯುಸನ್ ಅಜೇಯ 19 ರನ್ ದಾಖಲಿಸಿದ್ರು.

ಆರ್ ಸಿಬಿಯ ಮಾರಕ ದಾಳಿಗೆ ತತ್ತರಿಸಿದ ಕೆಕೆಆರ್ ತಂಡ ಎಂಟು ವಿಕೆಟ್ ಕಳೆದುಕೊಂಡು 84 ರನ್ ಪೇರಿಸಿತ್ತು.

ಮಹಮ್ಮದ್ ಸಿರಾಜ್ 8 ರನ್ ಗೆ ಮೂರು ವಿಕೆಟ್ ಉರುಳಿಸಿದ್ರು. ಯುಜುವೇಂದ್ರ ಚಾಹಲ್ 15 ರನ್ ಗೆ ಎರಡು ವಿಕೆಟ್ ಕಬಳಿಸಿದ್ರು.

ಸುಲಭ ಸವಾಲನ್ನು ಬೆನ್ನಟ್ಟಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡು ವಿಕೆಟ್ ನಷ್ಟಕ್ಕೆ ಗೆಲುವಿನ ನಗೆ ಬೀರಿತ್ತು.

ದೇವದತ್ತ್ ಪಡಿಕ್ಕಲ್ 25 ರನ್ ಗಳಿಸಿ ರನೌಟಾದ್ರು. ಆರೋನ್ ಫಿಂಚ್ 16 ರನ್ ಗಳಿಸಿದ್ರು.

ಇನ್ನು ಗುರುಕೀರತ್ ಸಿಂಗ್ ಅಜೇಯ 21 ಮತ್ತು ವಿರಾಟ್ ಕೊಹ್ಲಿ ಅಜೇಯ 18 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ರು.

ಅದ್ಭುತ ಬೌಲಿಂಗ್ ದಾಳಿ ಮಾಡಿದ ಮಹಮ್ಮದ್ ಸಿರಾಜ್ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿದು ಬಂತು.

Tags: #Devdutt Padikkal#Navdeep Saini#saakshatvIndian Premier LeagueIPL 2020kkrkkr fansMohammed SirajPrasidh KrishnaRCBrcb fansShubman Gillvirat kohli
ShareTweetSendShare
Join us on:

Related Posts

ಅನುಷ್ಕಾ ಮನೇಲಿ ಹಬ್ಬ ಜೋರು!

ಅನುಷ್ಕಾ ಮನೇಲಿ ಹಬ್ಬ ಜೋರು!

by Honnappa Lakkammanavar
September 20, 2023
0

ಗಣೇಶೋತ್ಸವವು ದೇಶದಲ್ಲಿ ಕಳೆಗಟ್ಟಿದೆ. ಜನಸಾಮಾನ್ಯರಿಂದ ಹಿಡಿದು ಸಿನಿ ತಾರೆಯರ ವರೆಗೆ ಕೂಡ ಗಣೇಶೋತ್ಸವವನ್ನು ಸಂಭ್ರಮಿಂದ ಆಚರಿಸಲಾಗುತ್ತಿದೆ. ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ ಕೂಡ ಗಣೇಶನನ್ನು ಪೂಜಿಸಿದ್ದಾರೆ. ಈ...

ವಿಶ್ವಕಪ್’ಗೂ ಮುನ್ನ 6 ಸ್ಟಾರ್ ಆಟಗಾರರ ಅಮಾನತು

ವಿಶ್ವಕಪ್’ಗೂ ಮುನ್ನ 6 ಸ್ಟಾರ್ ಆಟಗಾರರ ಅಮಾನತು

by Honnappa Lakkammanavar
September 20, 2023
0

ಬಾಂಗ್ಲಾದೇಶದ ಮಾಜಿ ಟೆಸ್ಟ್ ಆಟಗಾರ ನಾಸಿರ್ ಹುಸೇನ್ ಕೂಡ ಲೀಗ್‌’ನ ಭ್ರಷ್ಟಾಚಾರ-ವಿರೋಧಿ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪ ಮಾಡಲಾಗಿದೆ. 2021ರ ಎಮಿರೇಟ್ಸ್ ಟಿ 10 ಲೀಗ್‌’ನಲ್ಲಿ ಭ್ರಷ್ಟ...

ODIಗೆ ಭಾರತ ತಂಡ ಪ್ರಕಟ

ODIಗೆ ಭಾರತ ತಂಡ ಪ್ರಕಟ

by Honnappa Lakkammanavar
September 19, 2023
0

ಭಾರತ ತಂಡವು ಈಗಾಗಲೇ 2023ರ ಏಕದಿನ ಏಷ್ಯಾಕಪ್‌ (Asia Cup 2023) ಗೆದ್ದಿದೆ. ವಿಶ್ವಕಪ್ ಗೆ ದಿನಗಣನೆ ಆರಂಭವಾಗಿದೆ. ಇದರ ಮಧ್ಯೆ ಭಾರತ ತಂಡ ಮೂರು ಏಕದಿನ...

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ…

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.

by admin
September 17, 2023
0

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ. ಗಣೇಶ ಚತುರ್ಥಿಯನ್ನು ಎಲ್ಲಾ ದೇವರುಗಳ...

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ…

by admin
September 17, 2023
0

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ. ಪ್ರತಿದಿನ ಈ ಮಂತ್ರವನ್ನು ಜಪಿಸಿದರೆ ನಿಮ್ಮ ಕೈಚೀಲವನ್ನು ಮೀರಿ ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಬಾರ್ ನಲ್ಲಿ ರಾಮಾಯಣದ ವೀಡಿಯೋ ; ಓರ್ವ ಅರೆಸ್ಟ್!

ಬೆಂಗಳೂರಲ್ಲಿ ಮದ್ಯ ನಿಷೇಧ!

September 21, 2023
ಕುಡಿದ ಮತ್ತಿನಲ್ಲಿ ಮದುವೆಯಾದ ಯುವಕರಿಬ್ಬರು, ನಂತರ ಸಂಸಾರ ನಡೆಸುವಂತೆ ಯುವಕನ ಪಟ್ಟು  

ಈ ಡಾಕ್ಟರ್‌ ಕ್ವಾರ್ಟರ್ಸ್‌ ತುಂಬಾ ಕ್ವಾರ್ಟರ್‌ ಬಾಟಲ್‌

September 21, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram