ADVERTISEMENT
Wednesday, May 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020 ಸಿರಾಜ್ ದಾಳಿಗೆ ತತ್ತರಿಸಿದ ಕೆಕೆಆರ್ ಗೆ ಹೀನಾಯ ಸೋಲು

Sanath Rai by Sanath Rai
October 22, 2020
in IPL 2020, Newsbeat, ಕ್ರೀಡೆ
Mohammed Siraj saakshatv rcb ipl 2020
Share on FacebookShare on TwitterShare on WhatsappShare on Telegram

ಐಪಿಎಲ್ 2020 ಸಿರಾಜ್ ದಾಳಿಗೆ ತತ್ತರಿಸಿದ ಕೆಕೆಆರ್ ಗೆ ಹೀನಾಯ ಸೋಲು

Mohammed Siraj virat kohli rcb saakshatvಸುಂಟರಗಾಳಿಯಂತೆ ಬೌಲಿಂಗ್ ಮಾಡಿದ ಮಹಮ್ಮದ್ ಸಿರಾಜ್ ಅವರು ಆರ್ ಸಿಬಿ ತಂಡಕ್ಕೆ ಸುಲಭ ಗೆಲುವನ್ನು ತಂದುಕೊಡುವಲ್ಲಿ ಸಫಲರಾಗಿದ್ದಾರೆ.

Related posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

May 26, 2026
ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

May 26, 2026

8 ರನ್ ಗೆ ಮೂರು ವಿಕೆಟ್ ಕಬಳಿಸಿದ ಸಿರಾಜ್ ಕೆಕೆಆರ್ ತಂಡಕ್ಕೆ ಆಘಾತ ನೀಡಿದ್ರು.

ಸೀರಾಜ್ ನೀಡಿದ ಶಾಕ್‍ಗೆ ಕೆಕೆಆರ್ ತಂಡ ಎಂಟು ವಿಕೆಟ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ತಲೆಬಾಗಿತ್ತು.

ಟಾಸ್ ಗೆದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು.

ಆದ್ರೆ ಕೆಕೆಆರ್ ತಂಡದ ಗೇಮ್ ಪ್ಲಾನ್ ಅನ್ನು ಉಲ್ಟಪಲ್ಟಾ ಮಾಡಿದ್ದು ಸೀರಾಜ್.

ಮೊದಲಿಗೆ ರಾಹುಲ್ ತ್ರಿಪಾಠಿ (1 ರನ್) ಪೆವಿಲಿಯನ್ ದಾರಿ ತೋರಿಸಿದ್ರು. ನಂತರ ನಿತೇಶ್ ರಾಣಾ ಅವರನ್ನು ಡಕೌಟ್ ಮಾಡಿದ್ರು.

ಇನ್ನೊಂದೆಡೆ ಶುಬ್ಮನ್ ಗಿಲ್ ಗೆ (1 ರನ್) ನವದೀಪ್ ಸೈನಿ ಪೆವಿಲಿಯನ್ ದಾರಿ ತೋರಿಸಿದ್ರು.

ಹಾಗೇ ಟಾಮ್ ಬಂಟನ್ ಅವರು 10 ರನ್ ಗಳಿಸುವಷ್ಟರಲ್ಲಿ ಸಿರಾಜ್ ಮತ್ತೊಮ್ಮೆ ಮಾರಕವಾಗಿ ಪರಿಣಮಿಸಿದ್ರು.

ಈ ಹಂತದಲ್ಲಿ ಕೆಕೆಆರ್ ತಂಡ ಮೊದಲ ನಾಲ್ಕು ಓವರ್ ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು ಗಳಿಸಿದ್ದ ರನ್ 17.

rcb kkr virat kohli saakshatvಮತ್ತೊಂದೆಡೆ ದಿನೇಶ್ ಕಾರ್ತಿಕ್ ಹೋರಾಟ 4 ರನ್ ಗೆ ಸೀಮಿತವಾಯ್ತು. ಪ್ಯಾಟ್ ಕಮಿನ್ಸ್ ಕೂಡ 4 ರನ್ ಗೆ ಸುಸ್ತಾದ್ರು.

ಈ ನಡುವೆ ನಾಯಕ ಇಯಾನ್ ಮೊರ್ಗಾನ್ 30 ರನ್ ಗಳಿಸಿ ಪೆವಿಲಿಯನ್ ದಾರಿ ಹಿಡಿದ್ರು.

ಕುಲದೀಪ್ ಯಾದವ್ 12 ರನ್ ಗಳಿಸಿ ಔಟಾದ್ರೆ, ಫಗ್ರ್ಯುಸನ್ ಅಜೇಯ 19 ರನ್ ದಾಖಲಿಸಿದ್ರು.

ಆರ್ ಸಿಬಿಯ ಮಾರಕ ದಾಳಿಗೆ ತತ್ತರಿಸಿದ ಕೆಕೆಆರ್ ತಂಡ ಎಂಟು ವಿಕೆಟ್ ಕಳೆದುಕೊಂಡು 84 ರನ್ ಪೇರಿಸಿತ್ತು.

ಮಹಮ್ಮದ್ ಸಿರಾಜ್ 8 ರನ್ ಗೆ ಮೂರು ವಿಕೆಟ್ ಉರುಳಿಸಿದ್ರು. ಯುಜುವೇಂದ್ರ ಚಾಹಲ್ 15 ರನ್ ಗೆ ಎರಡು ವಿಕೆಟ್ ಕಬಳಿಸಿದ್ರು.

ಸುಲಭ ಸವಾಲನ್ನು ಬೆನ್ನಟ್ಟಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡು ವಿಕೆಟ್ ನಷ್ಟಕ್ಕೆ ಗೆಲುವಿನ ನಗೆ ಬೀರಿತ್ತು.

ದೇವದತ್ತ್ ಪಡಿಕ್ಕಲ್ 25 ರನ್ ಗಳಿಸಿ ರನೌಟಾದ್ರು. ಆರೋನ್ ಫಿಂಚ್ 16 ರನ್ ಗಳಿಸಿದ್ರು.

ಇನ್ನು ಗುರುಕೀರತ್ ಸಿಂಗ್ ಅಜೇಯ 21 ಮತ್ತು ವಿರಾಟ್ ಕೊಹ್ಲಿ ಅಜೇಯ 18 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ರು.

ಅದ್ಭುತ ಬೌಲಿಂಗ್ ದಾಳಿ ಮಾಡಿದ ಮಹಮ್ಮದ್ ಸಿರಾಜ್ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿದು ಬಂತು.

Tags: #Devdutt Padikkal#Navdeep Saini#saakshatvIndian Premier LeagueIPL 2020kkrkkr fansMohammed SirajPrasidh KrishnaRCBrcb fansShubman Gillvirat kohli
ShareTweetSendShare
Join us on:

Related Posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಎಐಎಡಿಎಂಕೆ ಶಾಸಕರ ರಾಜೀನಾಮೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಮೂವರು ಎಐಎಡಿಎಂಕೆ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ...

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

by Shwetha
May 26, 2026
0

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿರುವ ಈ ಮಹತ್ವದ ಬೆಳವಣಿಗೆಯು ಆಂತರಿಕ ಶಿಸ್ತು ಉಲ್ಲಂಘಿಸುವವರಿಗೆ ಎಚ್ಚರಿಕೆಯ ಗಂಟೆಯಾಗಿದೆ. ದೇವನಹಳ್ಳಿ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಅತ್ಯಂತ ನಿರ್ಣಾಯಕ...

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

by Shwetha
May 26, 2026
0

ರಾಜ್ಯದ ತುರ್ತು ಆರೋಗ್ಯ ಸೇವೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಇನ್ಮುಂದೆ 108 ಆಂಬುಲೆನ್ಸ್ ಸೇವೆ ನೇರವಾಗಿ ಕರ್ನಾಟಕ ಸರ್ಕಾರದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸಲಿದೆ. ಒಂದು ಕರೆ ನಮಗೆ, ತುರ್ತು ಸೇವೆ...

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

by Shwetha
May 26, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ದರೋಡೆ ನಡೆಯುತ್ತಿದೆ. ಅದು ಕತ್ತಿ ಹಿಡಿದು ಮಾಡುವ ದರೋಡೆಯಲ್ಲ, ಬದಲಿಗೆ ರಸ್ತೆಯಲ್ಲಿ ಮೊಳೆಗಳನ್ನು ಚೆಲ್ಲಿ ವಾಹನ ಸವಾರರ ಜೀವದ ಜೊತೆ ಚೆಲ್ಲಾಟವಾಡುವ...

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ದಳಪತಿ ವಿಜಯ್ ಈಗ ಪಕ್ಕದ ರಾಜ್ಯ ಕರ್ನಾಟಕದ ಮೇಲೂ ಕಣ್ಣಿಟ್ಟಿದ್ದಾರಾ? ಹೌದು, ಇಂಥದೊಂದು ಬಿಸಿ ಬಿಸಿ ಚರ್ಚೆ ಈಗ ರಾಜಧಾನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram