ADVERTISEMENT
Sunday, May 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ ಪಾರ್ಟ್ -2 – ಈ ಮೂರು ತಂಡಗಳ ನಾಯಕತ್ವದಲ್ಲಿ ಬದಲಾವಣೆ..!

admin by admin
June 7, 2021
in IPL 2021, Newsbeat, ಐಪಿಎಲ್ 2021
delhi capitals saakshatv ipl
Share on FacebookShare on TwitterShare on WhatsappShare on Telegram

ಐಪಿಎಲ್ ಪಾರ್ಟ್ -2 – ಈ ಮೂರು ತಂಡಗಳ ನಾಯಕತ್ವದಲ್ಲಿ ಬದಲಾವಣೆ..!

kkr saakshatv iplಐಪಿಎಲ್ ನಲ್ಲಿ ನಾಯಕತ್ವ ಬದಲಾವಣೆ ಮಮೂಲಿ ವಿಷ್ಯ. ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹೊರತುಪಡಿಸಿ ಬೇರೆ ಯಾವುದೇ ತಂಡಕ್ಕೂ ಖಾಯಂ ನಾಯಕನಾಗಿ ತಂಡದಲ್ಲಿ ಸ್ಥಾನ ಪಡೆದುಕೊಂಡಿಲ್ಲ. ಮಹೇಂದ್ರ ಸಿಂಗ್ ಧೋನಿ ಮಾತ್ರ ಚೆನ್ನೈ ತಂಡಕ್ಕೆ ಕಳೆದ 12 ವರ್ಷಗಳಿಂದ ನಾಯಕನಾಗಿದ್ದಾರೆ. ಸಿಎಸ್ ಕೆ ತಂಡಕ್ಕೆ ಎರಡು ವರ್ಷ ನಿಷೇಧ ಹೇರಿದ ಕಾರಣ ಧೋನಿ ಪುಣೆ ತಂಡದ ಪರ ಆಡಿದ್ದರು.

Related posts

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

May 24, 2026
ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲು ಪ್ರದರ್ಶನಕ್ಕೆ ಬ್ರೇಕ್ : ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ  ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ

ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲು ಪ್ರದರ್ಶನಕ್ಕೆ ಬ್ರೇಕ್ : ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ

May 24, 2026

Shreyas Iyer, Delhi Capitals saakshatvಅದನ್ನು ಬಿಟ್ಟು ಮುಂಬೈ ತಂಡಕ್ಕೆ ರೋಹಿತ್ ಶರ್ಮಾ ಕಳೆದ ಎಂಟು ವರ್ಷಗಳಿಂದ ಮುಂಬೈ ಇಂಡಿಯನ್ಸ್ ತಂಡವವನ್ನು ಮುನ್ನಡೆಸುತ್ತಿದ್ದಾರೆ. ಹಾಗೇ ಆರ್ ಸಿಬಿ ಕೂಡ. ಪ್ರಾರಂಭದಲ್ಲಿ ನಾಯಕತ್ವದ ವಿಚಾರ ಸಮಸ್ಯೆಯಾಗಿ ಪರಿಣಮಿಸಿದ್ರೂ ವಿರಾಟ್ ತಂಡದ ಸಾರಥಿಯಾದ ನಂತರ ಆರ್ ಸಿಬಿ ಕೂಡ ನಾಯಕನನ್ನು ಬದಲಾಯಿಸಲು ಮನಸ್ಸು ಮಾಡಿಲ್ಲ.

ಇದನ್ನು ಬಿಟ್ಟು ಇನ್ನುಳಿದ ಎಲ್ಲಾ ತಂಡಗಳಿಗೂ ನಾಯಕತ್ವದ ವಿಚಾರವೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕೆಲವು ತಂಡಗಳಿಗೆ ವರ್ಷಕ್ಕೊಬ್ಬ ನಾಯಕನನ್ನಾಗಿ ನೇಮಿಸಿದೆ.
ಇದೀಗ 14ನೇ ಆವೃತ್ತಿಯ ಐಪಿಎಲ್ ಟೂರ್ನಿ ಸೆಪ್ಟಂಬರ್ -ಅಕ್ಟೋಬರ್ ನಲ್ಲಿ ಮುಂದುವರಿಲಿದೆ. ಯುಎಇನಲ್ಲಿ ನಡೆಯಲಿರುವ ಟೂರ್ನಿಗೆ ಬಿಸಿಸಿಐ ಅಂತಿಮ ಹಂತದ ಸಿದ್ಧತೆ ಮಾಡಿಕೊಳ್ಳುತ್ತಿದೆ. ಅದೇ ರೀತಿ ಫ್ರಾಂಚೈಸಿಗಳು ಕೂಡ ಪ್ಲಾನ್ ಮಾಡಿಕೊಳ್ಳುತ್ತಿವೆ.
ಈ ನಡುವೆ, ಐಪಿಎಲ್ ಮುಂದುವರಿದ ಪಂದ್ಯಗಳಿಗೆ ವಿದೇಶಿ ಆಟಗಾರರ ಅಲಭ್ಯತೆ ಕಾಡುತ್ತಿದೆ. ಸದ್ಯ srh ipl saakshatvತಂಡಗಳಲ್ಲಿರುವ ಬಹುತೇಕ ವಿದೇಶಿ ಆಟಗಾರರು ಅಲಭ್ಯರಾಗುವ ಸಾಧ್ಯತೆಗಳಿದ್ರೂ ಬದಲಿ ವ್ಯವಸ್ಥೆ ಮಾಡಿಕೊಳ್ಳಲು ಬಿಸಿಸಿಐ ವಿದೇಶಿ ಕ್ರಿಕೆಟ್ ಮಂಡಳಿಗಳ ಜೊತೆ ಚರ್ಚೆ ನಡೆಸುತ್ತಿದೆ.
ಅದೇನೇ ಇರಲಿ, ಐಪಿಎಲ್ ಪಾರ್ಟ್ -2 ನಲ್ಲಿ ಕೆಲವು ನಾಯಕತ್ವದ ಬದಲಾವಣೆಯಾಗುವ ಸಾಧ್ಯತೆಗಳಿವೆ. ದೆಹಲಿ ಕ್ಯಾಪಿಟಲ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಸೇರಿಕೊಳ್ಳುವ ಕಾರಣ ರಿಷಬ್ ಪಂತ್ ನಾಯಕತ್ವವನ್ನು ಬಿಟ್ಟುಕೊಡಬೇಕಾಗುತ್ತದೆ. ಶ್ರೇಯಸ್ ಅಯ್ಯರ್ ಗಾಯಗೊಂಡ ಕಾರಣ ರಿಷಬ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಾರಥಿಯಾಗಿದ್ದರು. ನಾಯಕನಾಗಿ ಪಂತ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಅಯ್ಯರ್ 41 ಐಪಿಎಲ್ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ್ದು 23 ಪಂದ್ಯಗಳನ್ನು ಗೆದ್ದಿದ್ದಾರೆ. ಒಟ್ಟಿನಲ್ಲಿ ಡೆಲ್ಲಿ ತಂಡದ ನಾಯಕ ಯಾರಾಗುತ್ತಾರೆ ಅನ್ನೋದನ್ನು ಕಾದು ನೋಡಬೇಕು.

dinesh karthik eion morgan kkr saakshatv kkrಇನ್ನು ಕೆಕೆಆರ್ ತಂಡದಲ್ಲೂ ಕೂಡ ಅಷ್ಟೇ. ಸದ್ಯ ಇಯಾನ್ ಮೊರ್ಗಾನ್ ಅವರು ತಂಡದ ಕ್ಯಾಪ್ಟನ್. ಆದ್ರೆ ಮೊರ್ಗಾನ್ ಯುಎಇ ನಲ್ಲಿ ಆಡುತ್ತಾರೋ ಇಲ್ಲವೋ ಇನ್ನೂ ಗೊತ್ತಾಗಿಲ್ಲ. ಒಂದು ವೇಳೆ ಮೊರ್ಗಾನ್ ಲಭ್ಯರಾಗದೇ ಇದ್ರೆ ಮತ್ತೆ ದಿನೇಶ್ ಕಾರ್ತೀಕ್ ತಂಡವನ್ನು ಮುನ್ನಡೆಸಬೇಕಾಗುತ್ತದೆ. ಅಥವಾ ಯುವ ಆಟಗಾರ ಶುಬ್ಮನ್ ಗಿಲ್ ಗೆ ನಾಯಕತ್ವ ಕೊಟ್ಟು ಹೊಸ ಪ್ರಯೋಗಕ್ಕೆ ಕೈ ಹಾಕುತ್ತಾ ಅನ್ನೋದು ಕೆಕೆಆರ್ ತಂಡದ ಮ್ಯಾನೇಜ್ ಮೆಂಟ್ ಗೆ ಬಿಟ್ಟ ವಿಚಾರ.

manish pandey srh ipl 2020 saakshatvಅದೇ ರೀತಿ ಸನ್ ರೈಸರ್ಸ್ ಹೈದ್ರಬಾದ್ ತಂಡ. ಇಲ್ಲೂ ನಾಯಕತ್ವದ ಸಮಸ್ಯೆ ಎದುರಾಗಿದೆ. ಈ ಬಾರಿಯ ಟೂರ್ನಿಯಲ್ಲಿ ಡೇವಿಡ್ ವಾರ್ನರ್ ಬದಲು ಕೇನ್ ವಿಲಿಯಮ್ಸನ್ ಅವರಿಗೆ ನಾಯಕತ್ವವನ್ನು ನೀಡಲಾಗಿತ್ತು. ಆದ್ರೆ ಈಗ ಕೇನ್ ವಿಲಿಯಮ್ಸನ್ ಮತ್ತು ಡೇವಿಡ್ ವಾರ್ನರ್ ಇಬ್ಬರು ಕೂಡ ಐಪಿಎಲ್ ಮುಂದುವರಿದ ಟೂರ್ನಿಯಲ್ಲಿ ಆಡುವುದು ಅನುಮಾನವಾಗಿದೆ. ಹೀಗಾಗಿ ಎಸ್ ಆರ್ ಎಚ್ ತಂಡ ಕೂಡ ಹೊಸ ನಾಯಕನ ಹುಡುಕಾಟದಲ್ಲಿದೆ. ಜಾನಿ ಬೇರ್ ಸ್ಟೋವ್ ಕೂಡ ಆಡುವುದು ಸಂಶಯವಾಗಿದೆ. ಇದ್ರಿಂದ ಕನ್ನಡಿಗ ಮನಿಷ್ ಪಾಂಡೆ ತಂಡವನ್ನು ಮುನ್ನಡೆಸುವ ಸಾಧ್ಯತೆಗಳಿವೆ.
ಒಟ್ಟಾರೆ, ಯುಎಇ ನಲ್ಲಿ ನಡೆಯುವ ಐಪಿಎಲ್ ಮುಂದುವರಿದ ಟೂರ್ನಿ ಫ್ರಾಂಚೈಸಿಗಳಿಗೆ ದೊಡ್ಡ ಸಮಸ್ಯೆಯಾಗಿ ಕಾಡಲಿದೆ.

Tags: #dinesh karthik#rishab pantbccidelhi capitalsIPLipl 2021Kolkata Knight RidersmanishpandeyShreyas Iyer.Shubman GillSunRisers HyderabadUAE Legipl 2021
ShareTweetSendShare
Join us on:

Related Posts

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

by Shwetha
May 24, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸ ಹಾಗೂ ಅಲ್ಲಿನ ಫೋಟೋ ಶೂಟ್ ಬಗ್ಗೆ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರ ವ್ಯಂಗ್ಯವಾಡಿದ್ದಾರೆ....

ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲು ಪ್ರದರ್ಶನಕ್ಕೆ ಬ್ರೇಕ್ : ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ  ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ

ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲು ಪ್ರದರ್ಶನಕ್ಕೆ ಬ್ರೇಕ್ : ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ

by Shwetha
May 24, 2026
0

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಕುರಿತು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅತ್ಯಂತ ಕಠಿಣ...

ಮದರಸಾಗಳಲ್ಲಿ ವಂದೇ ಮಾತರಂ ಮತ್ತು ಗೋಹತ್ಯೆ ನಿಷೇಧಕ್ಕೆ ತೀವ್ರ ಆಕ್ರೋಶ: ಬೆಂಕಿಯೊಂದಿಗೆ ಸರಸವಾಡಬೇಡಿ ಎಂದು ಬಂಗಾಳ ಸರ್ಕಾರಕ್ಕೆ ಹುಮಾಯೂನ್ ಕಬೀರ್ ಎಚ್ಚರಿಕೆ

ಮದರಸಾಗಳಲ್ಲಿ ವಂದೇ ಮಾತರಂ ಮತ್ತು ಗೋಹತ್ಯೆ ನಿಷೇಧಕ್ಕೆ ತೀವ್ರ ಆಕ್ರೋಶ: ಬೆಂಕಿಯೊಂದಿಗೆ ಸರಸವಾಡಬೇಡಿ ಎಂದು ಬಂಗಾಳ ಸರ್ಕಾರಕ್ಕೆ ಹುಮಾಯೂನ್ ಕಬೀರ್ ಎಚ್ಚರಿಕೆ

by Shwetha
May 24, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಇತ್ತೀಚಿನ ನಿರ್ಧಾರಗಳು ಭಾರಿ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿವೆ. ರಸ್ತೆಗಳಲ್ಲಿ ಗೋವುಗಳ ಕುರ್ಬಾನಿ ನಿಷೇಧ ಮತ್ತು ಮದರಸಾಗಳಲ್ಲಿ ವಂದೇ ಮಾತರಂ...

ಹೋಟೆಲ್ ರುಚಿಯ “ದರ್ಶಿನಿ ಶೈಲಿಯ ಮಟನ್ ಸಾರು”: ರಾಗಿ ಮುದ್ದೆ ಜೊತೆ ಸಖತ್ ಕಾಂಬಿನೇಷನ್!

ಹೋಟೆಲ್ ರುಚಿಯ “ದರ್ಶಿನಿ ಶೈಲಿಯ ಮಟನ್ ಸಾರು”: ರಾಗಿ ಮುದ್ದೆ ಜೊತೆ ಸಖತ್ ಕಾಂಬಿನೇಷನ್!

by Shwetha
May 24, 2026
0

ದರ್ಶಿನಿ ಶೈಲಿಯ ಮಟನ್ ಸಾರು ಅದರ ವಿಶಿಷ್ಟ ರುಚಿ ಮತ್ತು ತೀಕ್ಷ್ಣತೆಗಾಗಿ ತುಂಬಾ ಜನಪ್ರಿಯವಾಗಿದೆ. ಅದನ್ನು ಮನೆಯಲ್ಲೇ ಸುಲಭವಾಗಿ ಮಾಡಬಹುದು. ಇಲ್ಲಿ ಒಂದು ಸರಳ ವಿಧಾನ ನೀಡಲಾಗಿದೆ....

ಗೌರಿ ಲಂಕೇಶ್ ಹಂತಕರಿಗೆ ಅದ್ದೂರಿ ಸ್ವಾಗತ: ವಿಕೃತ ಮನಸ್ಥಿತಿಯ ವಿರುದ್ಧ ಬಿ ಕೆ ಹರಿಪ್ರಸಾದ್ ಆಕ್ರೋಶದ ಜ್ವಾಲೆ

ಗೌರಿ ಲಂಕೇಶ್ ಹಂತಕರಿಗೆ ಅದ್ದೂರಿ ಸ್ವಾಗತ: ವಿಕೃತ ಮನಸ್ಥಿತಿಯ ವಿರುದ್ಧ ಬಿ ಕೆ ಹರಿಪ್ರಸಾದ್ ಆಕ್ರೋಶದ ಜ್ವಾಲೆ

by Shwetha
May 24, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಂಘರ್ಷದ ಕಿಚ್ಚು ಮತ್ತೊಮ್ಮೆ ತಾರಕಕ್ಕೇರಿದೆ. ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಭೀಕರ ಹತ್ಯೆ ಪ್ರಕರಣದ ಆರೋಪಿಗಳಿಗೆ ಜಾಮೀನು ದೊರೆತ ಸಂದರ್ಭದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram