ADVERTISEMENT
Sunday, September 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ ಪಾರ್ಟ್ -2 – ಈ ಮೂರು ತಂಡಗಳ ನಾಯಕತ್ವದಲ್ಲಿ ಬದಲಾವಣೆ..!

admin by admin
June 7, 2021
in IPL 2021, Newsbeat, ಐಪಿಎಲ್ 2021
delhi capitals saakshatv ipl
Share on FacebookShare on TwitterShare on WhatsappShare on Telegram

ಐಪಿಎಲ್ ಪಾರ್ಟ್ -2 – ಈ ಮೂರು ತಂಡಗಳ ನಾಯಕತ್ವದಲ್ಲಿ ಬದಲಾವಣೆ..!

kkr saakshatv iplಐಪಿಎಲ್ ನಲ್ಲಿ ನಾಯಕತ್ವ ಬದಲಾವಣೆ ಮಮೂಲಿ ವಿಷ್ಯ. ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹೊರತುಪಡಿಸಿ ಬೇರೆ ಯಾವುದೇ ತಂಡಕ್ಕೂ ಖಾಯಂ ನಾಯಕನಾಗಿ ತಂಡದಲ್ಲಿ ಸ್ಥಾನ ಪಡೆದುಕೊಂಡಿಲ್ಲ. ಮಹೇಂದ್ರ ಸಿಂಗ್ ಧೋನಿ ಮಾತ್ರ ಚೆನ್ನೈ ತಂಡಕ್ಕೆ ಕಳೆದ 12 ವರ್ಷಗಳಿಂದ ನಾಯಕನಾಗಿದ್ದಾರೆ. ಸಿಎಸ್ ಕೆ ತಂಡಕ್ಕೆ ಎರಡು ವರ್ಷ ನಿಷೇಧ ಹೇರಿದ ಕಾರಣ ಧೋನಿ ಪುಣೆ ತಂಡದ ಪರ ಆಡಿದ್ದರು.

Related posts

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

September 6, 2026
ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

September 6, 2026

Shreyas Iyer, Delhi Capitals saakshatvಅದನ್ನು ಬಿಟ್ಟು ಮುಂಬೈ ತಂಡಕ್ಕೆ ರೋಹಿತ್ ಶರ್ಮಾ ಕಳೆದ ಎಂಟು ವರ್ಷಗಳಿಂದ ಮುಂಬೈ ಇಂಡಿಯನ್ಸ್ ತಂಡವವನ್ನು ಮುನ್ನಡೆಸುತ್ತಿದ್ದಾರೆ. ಹಾಗೇ ಆರ್ ಸಿಬಿ ಕೂಡ. ಪ್ರಾರಂಭದಲ್ಲಿ ನಾಯಕತ್ವದ ವಿಚಾರ ಸಮಸ್ಯೆಯಾಗಿ ಪರಿಣಮಿಸಿದ್ರೂ ವಿರಾಟ್ ತಂಡದ ಸಾರಥಿಯಾದ ನಂತರ ಆರ್ ಸಿಬಿ ಕೂಡ ನಾಯಕನನ್ನು ಬದಲಾಯಿಸಲು ಮನಸ್ಸು ಮಾಡಿಲ್ಲ.

ಇದನ್ನು ಬಿಟ್ಟು ಇನ್ನುಳಿದ ಎಲ್ಲಾ ತಂಡಗಳಿಗೂ ನಾಯಕತ್ವದ ವಿಚಾರವೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕೆಲವು ತಂಡಗಳಿಗೆ ವರ್ಷಕ್ಕೊಬ್ಬ ನಾಯಕನನ್ನಾಗಿ ನೇಮಿಸಿದೆ.
ಇದೀಗ 14ನೇ ಆವೃತ್ತಿಯ ಐಪಿಎಲ್ ಟೂರ್ನಿ ಸೆಪ್ಟಂಬರ್ -ಅಕ್ಟೋಬರ್ ನಲ್ಲಿ ಮುಂದುವರಿಲಿದೆ. ಯುಎಇನಲ್ಲಿ ನಡೆಯಲಿರುವ ಟೂರ್ನಿಗೆ ಬಿಸಿಸಿಐ ಅಂತಿಮ ಹಂತದ ಸಿದ್ಧತೆ ಮಾಡಿಕೊಳ್ಳುತ್ತಿದೆ. ಅದೇ ರೀತಿ ಫ್ರಾಂಚೈಸಿಗಳು ಕೂಡ ಪ್ಲಾನ್ ಮಾಡಿಕೊಳ್ಳುತ್ತಿವೆ.
ಈ ನಡುವೆ, ಐಪಿಎಲ್ ಮುಂದುವರಿದ ಪಂದ್ಯಗಳಿಗೆ ವಿದೇಶಿ ಆಟಗಾರರ ಅಲಭ್ಯತೆ ಕಾಡುತ್ತಿದೆ. ಸದ್ಯ srh ipl saakshatvತಂಡಗಳಲ್ಲಿರುವ ಬಹುತೇಕ ವಿದೇಶಿ ಆಟಗಾರರು ಅಲಭ್ಯರಾಗುವ ಸಾಧ್ಯತೆಗಳಿದ್ರೂ ಬದಲಿ ವ್ಯವಸ್ಥೆ ಮಾಡಿಕೊಳ್ಳಲು ಬಿಸಿಸಿಐ ವಿದೇಶಿ ಕ್ರಿಕೆಟ್ ಮಂಡಳಿಗಳ ಜೊತೆ ಚರ್ಚೆ ನಡೆಸುತ್ತಿದೆ.
ಅದೇನೇ ಇರಲಿ, ಐಪಿಎಲ್ ಪಾರ್ಟ್ -2 ನಲ್ಲಿ ಕೆಲವು ನಾಯಕತ್ವದ ಬದಲಾವಣೆಯಾಗುವ ಸಾಧ್ಯತೆಗಳಿವೆ. ದೆಹಲಿ ಕ್ಯಾಪಿಟಲ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಸೇರಿಕೊಳ್ಳುವ ಕಾರಣ ರಿಷಬ್ ಪಂತ್ ನಾಯಕತ್ವವನ್ನು ಬಿಟ್ಟುಕೊಡಬೇಕಾಗುತ್ತದೆ. ಶ್ರೇಯಸ್ ಅಯ್ಯರ್ ಗಾಯಗೊಂಡ ಕಾರಣ ರಿಷಬ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಾರಥಿಯಾಗಿದ್ದರು. ನಾಯಕನಾಗಿ ಪಂತ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಅಯ್ಯರ್ 41 ಐಪಿಎಲ್ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ್ದು 23 ಪಂದ್ಯಗಳನ್ನು ಗೆದ್ದಿದ್ದಾರೆ. ಒಟ್ಟಿನಲ್ಲಿ ಡೆಲ್ಲಿ ತಂಡದ ನಾಯಕ ಯಾರಾಗುತ್ತಾರೆ ಅನ್ನೋದನ್ನು ಕಾದು ನೋಡಬೇಕು.

dinesh karthik eion morgan kkr saakshatv kkrಇನ್ನು ಕೆಕೆಆರ್ ತಂಡದಲ್ಲೂ ಕೂಡ ಅಷ್ಟೇ. ಸದ್ಯ ಇಯಾನ್ ಮೊರ್ಗಾನ್ ಅವರು ತಂಡದ ಕ್ಯಾಪ್ಟನ್. ಆದ್ರೆ ಮೊರ್ಗಾನ್ ಯುಎಇ ನಲ್ಲಿ ಆಡುತ್ತಾರೋ ಇಲ್ಲವೋ ಇನ್ನೂ ಗೊತ್ತಾಗಿಲ್ಲ. ಒಂದು ವೇಳೆ ಮೊರ್ಗಾನ್ ಲಭ್ಯರಾಗದೇ ಇದ್ರೆ ಮತ್ತೆ ದಿನೇಶ್ ಕಾರ್ತೀಕ್ ತಂಡವನ್ನು ಮುನ್ನಡೆಸಬೇಕಾಗುತ್ತದೆ. ಅಥವಾ ಯುವ ಆಟಗಾರ ಶುಬ್ಮನ್ ಗಿಲ್ ಗೆ ನಾಯಕತ್ವ ಕೊಟ್ಟು ಹೊಸ ಪ್ರಯೋಗಕ್ಕೆ ಕೈ ಹಾಕುತ್ತಾ ಅನ್ನೋದು ಕೆಕೆಆರ್ ತಂಡದ ಮ್ಯಾನೇಜ್ ಮೆಂಟ್ ಗೆ ಬಿಟ್ಟ ವಿಚಾರ.

manish pandey srh ipl 2020 saakshatvಅದೇ ರೀತಿ ಸನ್ ರೈಸರ್ಸ್ ಹೈದ್ರಬಾದ್ ತಂಡ. ಇಲ್ಲೂ ನಾಯಕತ್ವದ ಸಮಸ್ಯೆ ಎದುರಾಗಿದೆ. ಈ ಬಾರಿಯ ಟೂರ್ನಿಯಲ್ಲಿ ಡೇವಿಡ್ ವಾರ್ನರ್ ಬದಲು ಕೇನ್ ವಿಲಿಯಮ್ಸನ್ ಅವರಿಗೆ ನಾಯಕತ್ವವನ್ನು ನೀಡಲಾಗಿತ್ತು. ಆದ್ರೆ ಈಗ ಕೇನ್ ವಿಲಿಯಮ್ಸನ್ ಮತ್ತು ಡೇವಿಡ್ ವಾರ್ನರ್ ಇಬ್ಬರು ಕೂಡ ಐಪಿಎಲ್ ಮುಂದುವರಿದ ಟೂರ್ನಿಯಲ್ಲಿ ಆಡುವುದು ಅನುಮಾನವಾಗಿದೆ. ಹೀಗಾಗಿ ಎಸ್ ಆರ್ ಎಚ್ ತಂಡ ಕೂಡ ಹೊಸ ನಾಯಕನ ಹುಡುಕಾಟದಲ್ಲಿದೆ. ಜಾನಿ ಬೇರ್ ಸ್ಟೋವ್ ಕೂಡ ಆಡುವುದು ಸಂಶಯವಾಗಿದೆ. ಇದ್ರಿಂದ ಕನ್ನಡಿಗ ಮನಿಷ್ ಪಾಂಡೆ ತಂಡವನ್ನು ಮುನ್ನಡೆಸುವ ಸಾಧ್ಯತೆಗಳಿವೆ.
ಒಟ್ಟಾರೆ, ಯುಎಇ ನಲ್ಲಿ ನಡೆಯುವ ಐಪಿಎಲ್ ಮುಂದುವರಿದ ಟೂರ್ನಿ ಫ್ರಾಂಚೈಸಿಗಳಿಗೆ ದೊಡ್ಡ ಸಮಸ್ಯೆಯಾಗಿ ಕಾಡಲಿದೆ.

Tags: #dinesh karthik#rishab pantbccidelhi capitalsIPLipl 2021Kolkata Knight RidersmanishpandeyShreyas Iyer.Shubman GillSunRisers HyderabadUAE Legipl 2021
ShareTweetSendShare
Join us on:

Related Posts

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

by Shwetha
September 6, 2026
0

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಂಜಿನಿಯರ್ ಹುದ್ದೆಗಳ...

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

by Shwetha
September 6, 2026
0

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಐತಿಹಾಸಿಕ ಜಂಬೂ ಸವಾರಿಯಲ್ಲಿ ಭಾಗವಹಿಸಲಿರುವ ದಸರಾ ಗಜಪಡೆಯ ಸುರಕ್ಷತೆಗೆ ಅರಣ್ಯ ಇಲಾಖೆ ವಿಶೇಷ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಅರಮನೆ...

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

by Shwetha
September 6, 2026
0

ಬಾಲಿವುಡ್‌ನ ಜನಪ್ರಿಯ ಜೋಡಿ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರ ಪ್ರೇಮಕಥೆ ಹೇಗೆ ಆರಂಭವಾಯಿತು ಎಂಬುದರ ಬಗ್ಗೆ ನಟ ಅಕ್ಷಯ್ ಕುಮಾರ್ ಕುತೂಹಲಕಾರಿ ಸಂಗತಿಯೊಂದನ್ನು...

ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

ರಾಹುಲ್ ಗಾಂಧಿಯನ್ನು ಮುಂದಿನ ಪ್ರಧಾನಿ ಎಂದು ಒಪ್ಪದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ-ಸೆಪ್ಟೆಂಬರ್ 9ರ ಸಭೆಯಲ್ಲಿ ಮೈತ್ರಿಕೂಟದ ಭವಿಷ್ಯ ನಿರ್ಧಾರ: ವಿಜಯ್ ಸರ್ಕಾರದ ಬುಡ ಅಲ್ಲಾಡಿಸುತ್ತಿದೆಯೇ ಪ್ರಧಾನಿ ಪಟ್ಟದ ಆಸೆ!

by Shwetha
September 6, 2026
0

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಕಾಂಗ್ರೆಸ್ ನಡುವೆ 2029ರ ಲೋಕಸಭಾ ಚುನಾವಣೆಯ...

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

by Shwetha
September 6, 2026
0

ಬೆಂಗಳೂರು: ತಮ್ಮ ನಿಖರ ಭವಿಷ್ಯವಾಣಿಗಳಿಂದಲೇ ನಾಡಿನಾದ್ಯಂತ ಸಂಚಲನ ಮೂಡಿಸುವ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಇದೀಗ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಮುಂದಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram