Friday, March 24, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021- ಪ್ರತಿಷ್ಠಿತ ಟೂರ್ನಿಯನ್ನು ಮಿಸ್ ಮಾಡಿಕೊಳ್ಳುತ್ತಿರುವ ಎಂಟು ಆಟಗಾರರು ಇವ್ರೇ…!

admin by admin
April 5, 2021
in IPL 2021, Newsbeat, ಐಪಿಎಲ್ 2021
Shreyas Iyer, Delhi Capitals saakshatv
Share on FacebookShare on TwitterShare on WhatsappShare on Telegram

Related posts

Rashmika mandanna And nithin

Rashmika Mandanna : ಟಾಲಿವುಡ್ ಹೀರೋ ನಿತಿನ್ ಜೊತೆ ಮತ್ತೊಂದು ಹೊಸ ಸಿನಿಮಾ ಘೋಷಿಸಿದ ರಶ್ಮಿಕಾ…

March 24, 2023
Madikeri baby

Madikeri : ಆಟವಾಡುತ್ತ ಉಂಗುರ ನುಂಗಿದ 8 ತಿಂಗಳ ಮಗು ; ಶಸ್ತ್ರಚಿಕಿತ್ಸೆ ನಡೆಸಿದರೂ ಉಳಿಯಲಿಲ್ಲ ಪ್ರಾಣ…. 

March 24, 2023

ಐಪಿಎಲ್ 2021- ಪ್ರತಿಷ್ಠಿತ ಟೂರ್ನಿಯನ್ನು ಮಿಸ್ ಮಾಡಿಕೊಳ್ಳುತ್ತಿರುವ ಎಂಟು ಆಟಗಾರರು ಇವ್ರೇ…!

ಕೋವಿಡ್ -19 ಆತಂಕದ ನಡುವೆಯೂ 14ನೇ ಆವೃತ್ತಿಯ ಐಪಿಎಲ್ ಟೂರ್ನಿ ನಡೆಯುವುದು ಪಕ್ಕಾ. ಈಗಾಗಲೇ ಫ್ರಾಂಚೈಸಿಗಳು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ.
ಈ ನಡುವೆ, ಐಪಿಎಲ್ ನಲ್ಲಿ ಆಡಬೇಕಿದ್ದ ಕೆಲವು ಆಟಗಾರರು ಕೊನೆ ಕ್ಷಣದಲ್ಲಿ ಹಿಂದೆ ಸರಿದಿದ್ದಾರೆ. ಕೆಲವರು ಗಾಯದ ಸಮಸ್ಯೆ, ಇನ್ನು ಕೆಲವರು ವೈಯಕ್ತಿಕ ಕಾರಣಗಳನ್ನು ನೀಡಿ ಪ್ರತಿಷ್ಠಿತ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಒಟ್ಟು ಎಂಟು ಮಂದಿ ಆಟಗಾರರು ಈ ಬಾರಿಯ ಐಪಿಎಲ್ ಟೂರ್ನಿಯಿಂದ ವಂಚಿತರಾಗಿದ್ದಾರೆ.

IPL 2021- 8 players who will miss Indian Premier League is the biggest cricketing extravaganza

Josh Hazlewood, Chennai Super Kings saakshatvಶ್ರೇಯಸ್ ಅಯ್ಯರ್ – ಡೆಲ್ಲಿ ಕ್ಯಾಪಿಟಲ್ಸ್
ಇಂಗ್ಲೆಂಡ್ ಏಕದಿನ ಸರಣಿಯ ವೇಳೆ ಗಾಯ ಮಾಡಿಕೊಂಡಿರುವ ಶ್ರೇಯಸ್ ಅಯ್ಯರ್ ಟೂರ್ನಿಯಿಂದ ವಂಚಿತರಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿದ್ದ ಶ್ರೇಯಸ್,79 ಐಪಿಎಲ್ ಪಂದ್ಯಗಳನ್ನು ಆಡಿದ್ದು, 2200 ರನ್ ಗಳಿಸಿದ್ದಾರೆ. 2020ರಲ್ಲಿ ಅಯ್ಯರ್ ಸಾರಥ್ಯದ ಡೆಲ್ಲಿ ತಂಡ ಫೈನಲ್ ನಲ್ಲಿ ಮುಗ್ಗರಿಸಿತ್ತು. ಆದ್ರೆ ಶ್ರೇಯಸ್ ಅಯ್ಯರ್‍ಗೆ ನಷ್ಟವೇನೂ ಆಗಿಲ್ಲ, ಡೆಲ್ಲಿ ಫ್ರಾಂಚೈಸಿ ಅಯ್ಯರ್ ಗೆ ಏಳು ಕೋಟಿ ರೂ. ಸಂಭಾವಣೆಯನ್ನು ನೀಡಲಿದೆ.

ಜೋಶ್ ಹ್ಯಾಜಲ್‍ವುಡ್ – ಚೆನ್ನೈ ಸೂಪರ್ ಕಿಂಗ್ಸ್
ಟೂರ್ನಿ ಆರಂಭವಾಗುವುದಕ್ಕಿಂತ ಕೇವಲ 9 ದಿನಗಳು ಇರುವಾಗಲೇ ಜೋಶ್ ಹ್ಯಾಜಲ್ ವುಡ್ ಸಿಎಸ್ ಕೆ ತಂಡಕ್ಕೆ ಆಘಾತ ನೀಡಿದ್ದಾರೆ. ಆಶಷ್ ಮತ್ತು ಮುಂಬರು ವ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಸಿದ್ಧತೆ ನಡೆಸಬೇಕು ಅನ್ನೋ ಕಾರಣಕ್ಕೆ ಆಸ್ಟ್ರೇಲಿಯಾದ ವೇಗಿ ಹ್ಯಾಜಲ್‍ವುಡ್ ಹಿಂದೆ ಸರಿದಿದ್ದಾರೆ.

ಮಿಟ್ಚೆಲ್ ಮಾರ್ಷ್ – ಸನ್ ರೈಸರ್ಸ್ ಹೈದ್ರಬಾದ್
ಆಸ್ಟ್ರೇಲಿಯಾದ ಆಲ್ ರೌಂಡರ್ ಆಗಿರುವ ಮಿಟ್ಚೆಲ್ ಮಾರ್ಷ್ ಅವರು ಕೂಡ ಕೊನೆ ಕ್ಷಣದಲ್ಲಿ ಹಿಂದೇಟು ಹಾಕಿದ್ದಾರೆ. ಏಳು ದಿನಗಳ ಕ್ವಾರಂಟೈನ್ ಮತ್ತು 50 ದಿನಗಳ ಜೈವಿಕ ಸುರಕ್ಷೆತೆಯಡಿಲ್ಲಿ ಆಡಲು ಸಾಧ್ಯವಿಲ್ಲ ಅನ್ನೋ ಕಾರಣಕ್ಕೆ ಮಿಟ್ಚೆಲ್ ಮಾರ್ಷ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಮಿಟ್ಚೆಲ್ ಮಾರ್ಷ್ ಬದಲು ಎಸ್ ಆರ್ ಎಚ್ ತಂಡ ಜೇಸನ್ ರಾಯ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.

ಜೋಶ್ ಫಿಲಿಪ್ಪೆ – ರಾಯಲ್ ಚಾಲೆಂಜರ್ಸ್ ಬೆಂಗಳೂರು

ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟ್ಸ್ ಮೆನ್ ಜೋಶ್ ಫಿಲಿಪ್ಪೆ. ಜೋಶ್ ಫಿಲಿಪ್ಪೆ ಕೂಡ ವೈಯಕ್ತಿಕ ಕಾರಣದಿಂದ ಈ ಬಾರಿಯ ಐಪಿಎಲ್ ನಲ್ಲಿ ಆಡುತ್ತಿಲ್ಲ. ಹೀಗಾಗಿ ಆರ್ ಸಿಬಿ ಜೋಶ್ ಫಿಲಿಪ್ಪೆ ಬದಲು ನ್ಯೂಜಿಲೆಂಡ್ ನ ಫಿನ್ ಆಲೆನ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

Jofra Archer, Rajasthan Royals saakshatvಜೋಫ್ರಾ ಆರ್ಚೆರ್ – ರಾಜಸ್ತಾನ ರಾಯಲ್ಸ್
ಭಾರತ ಸರಣಿಯ ವೇಳೆ ಇಂಗ್ಲೆಂಡ್ ನ ವೇಗಿ ಜೋಫ್ರಾ ಆರ್ಚೆರ್ ಅವರು ಗಾಯಗೊಂಡಿದ್ದರು. ಹೀಗಾಗಿ ಆರ್ಚೆರ್ ಅವರು ಈ ಬಾರಿಯ ಐಪಿಎಲ್ ನಲ್ಲಿ ಆಡುತ್ತಿಲ್ಲ.

ಮಾರ್ಕ್ ವುಡ್ – ಚೆನ್ನೈ ಸೂಪರ್ ಕಿಂಗ್ಸ್
ಇಂಗ್ಲೆಂಡ್ ನ ವೇಗಿ ಮಾರ್ಕ್ ವುಡ್ ಕೂಡ ವೈಯಕ್ತಿಕ ಕಾರಣ ನೀಡಿ ಟೂರ್ನಿಯಿಂದ ಸ್ಕಿಪ್ ಆಗಿದ್ದಾರೆ. ಕುಟುಂಬದ ಜೊತೆ ಕಾಲ ಕಳೆಯಬೇಕು ಅನ್ನೋ ಕಾರಣ ನೀಡಿದ್ದಾರೆ.

ಡೇಲ್ ಸ್ಟೈನ್ – ರಾಯಲ್ ಚಾಲೆಂಜರ್ಸ್ ಬೆಂಗಳೂರು
ದಕ್ಷಿಣ ಆಫ್ರಿಕಾದ ವೇಗಿ ಡೇಲ್ ಸ್ಟೈನ್ ಕೂಡ ಈ ಬಾರಿಯ ಐಪಿಎಲ್ ನಲ್ಲಿ ಆರ್ ಸಿಬಿ ಗೆ ಕೈಕೊಟ್ಟಿದ್ದಾರೆ. 2019ರಲ್ಲಿ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದರು. ಕ್ರಿಕೆಟ್ ನಿಂದ ಸ್ವಲ್ಪ ದಿನ ದೂರ ಇರುವ ನಿರ್ಧಾರ ತೆಗೆದುಕೊಂಡಿರುವ ಸ್ಟೈನ್ 2021ರ ಐಪಿಎಲ್ ಟೂರ್ನಿಯನ್ನು ಮಿಸ್ ಮಾಡಿಕೊಂಡಿದ್ದಾರೆ.

ರಿಂಕು ಸಿಂಗ್ – ಕೊಲ್ಕತ್ತಾ ನೈಟ್ ರೈಡರ್ಸ್
ಮೊಣಕಾಲು ನೋವಿನಿಂದ ಬಳಲುತ್ತಿರುವ ರಿಂಕ್ ಸಿಂಗ್ ಕೆಕೆಆರ್ ತಂಡದಿಂದ ಹೊರಬಿದ್ದಿದ್ದಾರೆ, ಬ್ಯಾಟ್ಸ್ ಮೆನ್ ಆಗಿರುವ ರಿಂಕ್ ಸಿಂಗ್, 2017ರಲ್ಲಿ ಚೊಚ್ಚಲ ಐಪಿಎಲ್ ಆಡಿದ್ದು, ಇಲ್ಲಿಯ ತನಕ 11 ಪಂದ್ಯಗಳನ್ನು ಆಡಿದ್ದಾರೆ. ಕೆಕೆಆರ್ ತಂಡ ರಿಂಕ್ ಸಿಂಗ್ ಬದಲು ಗುರುಕೀರತ್ ಸಿಂಗ್ ಮಾನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.
ಒಟ್ಟಿನಲ್ಲಿ ಈ ಬಾರಿಯ ಐಪಿಎಲ್ ನಲ್ಲಿ ಮೂರು ಮಂದಿ ಆಟಗಾರರು ಗಾಯದಿಂದ ಪ್ರತಿಷ್ಠಿತ ಟೂರ್ನಿಯನ್ನು ಮಿಸ್ ಮಾಡಿಕೊಂಡಿದ್ದಾರೆ. ಇನ್ನುಳಿದ ಐದು ಮಂದಿ ಆಟಗಾರರು ವೈಯಕ್ತಿಕ ಕಾರಣ ನೀಡಿ ಐಪಿಎಲ್ ನಿಂದ ಸ್ಕಿಪ್ ಆಗಿದ್ದಾರೆ.

Tags: #saakshatvcskIndian Premier Leagueipl 2021Josh Hazlewoodkkrpunjab kingsRCBsaakshatvsportsShreyas Iyer.srh
ShareTweetSendShare
Join us on:

Related Posts

Rashmika mandanna And nithin

Rashmika Mandanna : ಟಾಲಿವುಡ್ ಹೀರೋ ನಿತಿನ್ ಜೊತೆ ಮತ್ತೊಂದು ಹೊಸ ಸಿನಿಮಾ ಘೋಷಿಸಿದ ರಶ್ಮಿಕಾ…

by Naveen Kumar B C
March 24, 2023
0

Rashmika Mandanna : ಟಾಲಿವುಡ್ ಹೀರೋ ನಿತಿನ್ ಜೊತೆ ಮತ್ತೊಂದು ಹೊಸ ಸಿನಿಮಾ ಘೋಷಿಸಿದ ರಶ್ಮಿಕಾ… ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ  ವಿಜಯ್ ಜೊತೆ ವಾರಿಸು ನಂತರ ...

Madikeri baby

Madikeri : ಆಟವಾಡುತ್ತ ಉಂಗುರ ನುಂಗಿದ 8 ತಿಂಗಳ ಮಗು ; ಶಸ್ತ್ರಚಿಕಿತ್ಸೆ ನಡೆಸಿದರೂ ಉಳಿಯಲಿಲ್ಲ ಪ್ರಾಣ…. 

by Naveen Kumar B C
March 24, 2023
0

Madikeri : ಆಟವಾಡುತ್ತ ಉಂಗುರ ನುಂಗಿದ 8 ತಿಂಗಳ ಮಗು ; ಶಸ್ತ್ರಚಿಕಿತ್ಸೆ ನಡೆಸಿದರೂ ಉಳಿಯಲಿಲ್ಲ ಪ್ರಾಣ…. ಆಟವಾಡುತ್ತಾ 8 ತಿಂಗಳ ಮಗು ಉಂಗುರ ನುಂಗಿದ ಪರಿಣಾಮ...

rape

Delhi school : ದೆಹಲಿಯಲ್ಲಿ 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ – ಪ್ಯೂನ್ ಅರೆಸ್ಟ್….

by Naveen Kumar B C
March 24, 2023
0

ದೆಹಲಿಯಲ್ಲಿ 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ – ಪ್ಯೂನ್ ಅರೆಸ್ಟ್…. ದೆಹಲಿಯ  ಎಂಸಿಡಿ ಶಾಲೆಯಲ್ಲಿ 5 ವರ್ಷದ ವಿದ್ಯಾರ್ಥಿನಿ ಮೇಲೆ 54 ವರ್ಷದ ಪ್ಯೂನ್...

IND vs PAK

Asia Cup 2023 : ಪಾಕಿಸ್ತಾನದಲ್ಲೇ ಏಷ್ಯಾಕಪ್ 2023;  ಭಾರತಕ್ಕೆ ಮಾತ್ರ ತಟಸ್ಥ ಸ್ಥಳ – ಹಿಂದೆ ಸರಿದ ಪಾಕ್…

by Naveen Kumar B C
March 24, 2023
0

Asia Cup 2023 : ಪಾಕಿಸ್ತಾನದಲ್ಲೇ ಏಷ್ಯಾಕಪ್ 2023;  ಭಾರತಕ್ಕೆ ಮಾತ್ರ ತಟಸ್ಥ ಸ್ಥಳ – ಹಿಂದೆ ಸರಿದ ಪಾಕ್… ಈ ವರ್ಷದ ಕೊನೆಯಲ್ಲಿ ಏಷ್ಯಾ ಕಪ್-2023...

Rahul Gandhi

Rahul Gandhi : ಮೋದಿ ವಿರುದ್ಧದ ಹೇಳಿಕೆಗೆ ಭಾರಿ ಬೆಲೆ ತೆತ್ತ ರಾಹುಲ್ ಗಾಂಧಿ –  ‘ಲೋಕಸಭೆ ಸದಸ್ಯತ್ವದಿಂದ ಅನರ್ಹ’

by Naveen Kumar B C
March 24, 2023
0

Rahul Gandhi : ಮೋದಿ ವಿರುದ್ಧದ ಹೇಳಿಕೆಗೆ ಭಾರಿ ಬೆಲೆ ತೆತ್ತ ರಾಹುಲ್ ಗಾಂಧಿ –  ‘ಲೋಕಸಭೆ ಸದಸ್ಯತ್ವದಿಂದ ಅನರ್ಹ’ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೆಸರನ್ನು ಉಲ್ಲೇಖಿಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Rashmika mandanna And nithin

Rashmika Mandanna : ಟಾಲಿವುಡ್ ಹೀರೋ ನಿತಿನ್ ಜೊತೆ ಮತ್ತೊಂದು ಹೊಸ ಸಿನಿಮಾ ಘೋಷಿಸಿದ ರಶ್ಮಿಕಾ…

March 24, 2023
Madikeri baby

Madikeri : ಆಟವಾಡುತ್ತ ಉಂಗುರ ನುಂಗಿದ 8 ತಿಂಗಳ ಮಗು ; ಶಸ್ತ್ರಚಿಕಿತ್ಸೆ ನಡೆಸಿದರೂ ಉಳಿಯಲಿಲ್ಲ ಪ್ರಾಣ…. 

March 24, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram