ADVERTISEMENT
Wednesday, November 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಎಮ್. ಎಸ್. ಧೋನಿ ಸಾರಥ್ಯದ ಸಿಎಸ್ ಕೆ ತಂಡದ ಫುಲ್ ಡಿಟೇಲ್ಸ್…!

admin by admin
March 23, 2021
in IPL 2021, Newsbeat, ಐಪಿಎಲ್ 2021
m s dhoni csk saakshatv ipl
Share on FacebookShare on TwitterShare on WhatsappShare on Telegram

ಎಮ್. ಎಸ್. ಧೋನಿ ಸಾರಥ್ಯದ ಸಿಎಸ್ ಕೆ ತಂಡದ ಫುಲ್ ಡಿಟೇಲ್ಸ್…!

ipl 2021 Chennai Super Kings full team

Related posts

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

November 11, 2025
ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

November 11, 2025

csk ipl saakshatvಐಪಿಎಲ್ ಟೂರ್ನಿಯ ಯಶಸ್ವಿ ತಂಡಗಳಲ್ಲಿ ಮುಂಚೂಣಿಯಲ್ಲಿ ಕೇಳಿಬರುತ್ತಿರುವ ಹೆಸರು ಚೆನ್ನೈ ಸೂಪರ್ ಕಿಂಗ್ಸ್..

ಹೆಸರಿಗೆ ತಕ್ಕಂತೆ ಚೆನ್ನೈ ತಂಡ ಐಪಿಎಲ್ ನಲ್ಲಿ ಸೂಪರ್ ಕಿಂಗ್ಸ್ ಎಂಬುದರಲ್ಲಿ ಎರಡು ಮಾತಿಲ್ಲ. ಆದ್ರೆ ಕಳೆದ ಐಪಿಎಲ್ ನಲ್ಲಿ ಹೀನಾಯ ಪ್ರದರ್ಶನ ನೀಡಿರುವುದು ಮತ್ತು ಎರಡು ವರ್ಷ ನಿಷೇಧ ಅನುಭವಿಸಿರುವುದು ಬಿಟ್ರೆ ಚೆನ್ನೈ ತಂಡ ಅಭಿಮಾನಿಗಳ ನಿರೀಕ್ಷೆಗಳನ್ನು ಹುಸಿಗೊಳಿಸಿಲ್ಲ.
ಮೂರು ಬಾರಿ ಚಾಂಪಿಯನ್ ಪಟ್ಟಕ್ಕೇರಿರುವುದು ಹಾಗೂ ಐದು ಬಾರಿ ರನ್ನರ್ ಅಪ್ ಪ್ರಶಸ್ತಿ ಗೆದ್ದುಕೊಂಡಿರುವುದು ಸಿಎಸ್ ಕೆ ತಂಡದ ಹಿರಿಮೆ. ಒಂದು ಬಾರಿ ಸೆಮಿಫೈನಲ್ ನಲ್ಲಿ ಮುಗ್ಗರಿಸಿದೆ. ಎರಡು ಬಾರಿ ಪ್ಲೇ ಆಫ್‍ಗೆ ಎಂಟ್ರಿಕೊಟ್ಟಿದೆ. ಒಂದು ಬಾರಿ ಲೀಗ್ ನಲ್ಲಿ ಏಳನೇ ಸ್ಥಾನ ಪಡೆದು ಅಪಮಾನ ಅನುಭವಿಸಿದೆ.
ಕಳೆದ 13 ಐಪಿಎಲ್ ಟೂರ್ನಿಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 11 ಟೂರ್ನಿಗಳಲ್ಲಿ ಒಟ್ಟು 180 ಪಂದ್ಯಗಳನ್ನು ಆಡಿದೆ. ಇದ್ರಲ್ಲಿ 106 ಪಂದ್ಯಗಳನ್ನು ಗೆದ್ದುಕೊಂಡಿದೆ. 72 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಒಂದು ಪಂದ್ಯ ಟೈನಲ್ಲಿ ಅಂತ್ಯಗೊಂಡು ಗೆದ್ರೆ, ಇನ್ನೊಂದು ಪಂದ್ಯದಲ್ಲಿ ಸೋಲು ಅನುಭವಿಸಿದೆ.
csk m.s. dhoni saakshatv ipl 2020ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮಹೇಂದ್ರ ಸಿಂಗ್ ಧೋನಿ ಮತ್ತು ಸುರೇಶ್ ರೈನಾ ಎರಡು ಕಣ್ಣುಗಳಿದ್ದಂತೆ. ಕಳೆದ ಬಾರಿಯ ಟೂರ್ನಿಯಲ್ಲಿ ಸುರೇಶ್ ರೈನಾ ಆಡಿರಲಿಲ್ಲ. ಆದ್ರೆ ಈ ವರ್ಷ ಆಡುತ್ತಿದ್ದಾರೆ. ತಂಡದ ತರಬೇತಿ ಶಿಬಿರದಲ್ಲೂ ಭಾಗಿಯಾಗಿದ್ದಾರೆ.
ಈ ಬಾರಿಯ ಟೂರ್ನಿಯಲ್ಲಿ ಕಳೆದ ಬಾರಿ ಆಗಿರುವ ಅಪಮಾನಕ್ಕೆ ತಿರುಗೇಟು ನೀಡುವ ಉಮೇದಿನಲ್ಲಿದೆ ಸಿಎಸ್ ಕೆ. ಹಿರಿಯ ಹಾಗೂ ಯುವ ಆಟಗಾರರನ್ನೊಳಗೊಂಡಿರುವ ಸಿಎಸ್ ಕೆ ತಂಡ ಪ್ಲೇ ಆಫ್ ಗೆ ಎಂಟ್ರಿಕೊಡುವ ಫೇವರಿಟ್ ತಂಡಗಳಲ್ಲಿ ಒಂದಾಗಿದೆ.

14ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ

ಮಹೇಂದ್ರ ಸಿಂಗ್ ಧೋನಿ (ನಾಯಕ & ವಿಕೆಟ್ ಕೀಪರ್) ಫಾಪ್ ಡು ಪ್ಲೇಸಿಸ್, ರುತುರಾಜ್ ಗಾಯಕ್ ವಾಡ್, ಸುರೇಶ್ ರೈನಾ, ಅಂಬಟಿ ರಾಯುಡು, ಎನ್. ಜಗದೀಶನ್ (ವಿಕೆಟ್ ಕೀಪರ್), ರಾಬಿನ್ ಉತ್ತಪ್ಪ, ರವೀಂದ್ರ ಜಡೇಜಾ, ಸ್ಯಾಮ್ ಕುರನ್, ಡ್ವೇನ್ ಬ್ರೇವೋ, ಕರನ್ ಶರ್ಮಾ, ಸಾಯ್ ಕಿಶೋರ್, ಮಿಟ್ಚೆಲ್ ಸ್ಯಾಂಟ್ನೆರ್, ಇಮ್ರಾನ್ ತಾಹೀರ್, ದೀಪಕ್ ಚಾಹರ್, ಶಾರ್ದೂಲ್ ಥಾಕೂರ್, ಲುಂಗಿ ಎನ್‍ಗಿಡಿ, ಜೋಶ್ ಹ್ಯಾಝ್ಲ್ ವುಡ್, ಕೆ.ಎಮ್ . ಆಶೀಫ್ (ಖರೀದಿ ಮಾಡಿದ ಆಟಗಾರರು) – ಮೋಯಿನ್ ಆಲಿ, ಕೆ. ಗೌತಮ್, ಚೇತೇಶ್ವರ್ ಪೂಜಾರ, ಎಮ್. ಹರಿಶಂಖರ್ ರೆಡ್ಡಿ, ಕೆ. ಭಗತ್ ವರ್ಮಾ, ಸಿ ಹರಿ ನಿಶಾಂತ್.

#ipl 2021 #Chennai Super Kings #cskfull team #mahendrasingh dhoni #m.s.dhoni #suresh raina #ipl #t-20 cricket #saakshatv #saakshatvsports

Tags: #saakshatvchennai super kingscskcskfull teamDHONIIPLipl 2021mahendrasinghdhonirainewzsaakshatvsportsSuresh Rainat-20 cricket
ShareTweetSendShare
Join us on:

Related Posts

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

by Shwetha
November 11, 2025
0

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ನಡೆದ ಸಾಮೂಹಿಕ ನಮಾಜ್ ಈಗ ದೇಶವ್ಯಾಪಕವಾಗಿ ಚರ್ಚೆಯ ವಿಷಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋಗಳು...

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

by Shwetha
November 11, 2025
0

ಹಿಂದಿ ಚಿತ್ರರಂಗದ ದಿಗ್ಗಜ ನಟ ಧರ್ಮೇಂದ್ರ (90) ಅವರ ಆರೋಗ್ಯದಲ್ಲಿ ಮತ್ತೊಮ್ಮೆ ಏರುಪೇರು ಕಂಡುಬಂದಿದ್ದು, ಅವರನ್ನು ತುರ್ತು ಆಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ವೆಂಟಿಲೇಟರ್‌ನಲ್ಲಿದ್ದು, ವೈದ್ಯರ...

ರಾಹುಲ್ ಗಾಂಧಿಗೆ ತರಬೇತಿ ಶಿಬಿರದಲ್ಲಿ ‘ಪುಷ್‌ಅಪ್’ ಪನಿಷ್ಮೆಂಟ್

ರಾಹುಲ್ ಗಾಂಧಿಗೆ ತರಬೇತಿ ಶಿಬಿರದಲ್ಲಿ ‘ಪುಷ್‌ಅಪ್’ ಪನಿಷ್ಮೆಂಟ್

by Shwetha
November 11, 2025
0

ಮಧ್ಯಪ್ರದೇಶದ ಪದ್ಮರ್ಹಿ ಗಿರಿಧಾಮದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ತರಬೇತಿ ಶಿಬಿರದಲ್ಲಿ ವಿಶೇಷ ಘಟನೆ ನಡೆದಿದೆ. ತರಬೇತಿಗೆ ನಿಗದಿತ ಸಮಯಕ್ಕಿಂತ ತಡವಾಗಿ ಬಂದಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 10...

ತಿರುಪತಿ ಲಡ್ಡು ಪ್ರಸಾದಕ್ಕೆ ರಾಸಾಯನಿಕ ತುಪ್ಪ: 5 ವರ್ಷಗಳಿಂದ ಭಕ್ತರ ನಂಬಿಕೆಗೆ ದ್ರೋಹ ಬಗೆದ ನಕಲಿ ಡೈರಿ ಜಾಲ ಬಯಲು

ತಿರುಪತಿ ಲಡ್ಡು ಪ್ರಸಾದಕ್ಕೆ ರಾಸಾಯನಿಕ ತುಪ್ಪ: 5 ವರ್ಷಗಳಿಂದ ಭಕ್ತರ ನಂಬಿಕೆಗೆ ದ್ರೋಹ ಬಗೆದ ನಕಲಿ ಡೈರಿ ಜಾಲ ಬಯಲು

by Shwetha
November 11, 2025
0

ತಿರುಪತಿಯ ಪವಿತ್ರ ಲಡ್ಡು ಪ್ರಸಾದದ ಶುದ್ಧತೆಗೆ ಕಳಂಕ ತರುವಂತಹ ಆಘಾತಕಾರಿ ಹಗರಣವೊಂದು ಸಿಬಿಐ ತನಿಖೆಯಿಂದ ಹೊರಬಿದ್ದಿದೆ. ಉತ್ತರಾಖಂಡ ಮೂಲದ ಡೈರಿಯೊಂದು ಒಂದೇ ಒಂದು ಹನಿ ಹಾಲು ಅಥವಾ...

ಖೈದಿಗಳಿಗೆ ಐಷಾರಾಮಿ ಭಾಗ್ಯ ಕೊಟ್ಟ ಸರ್ಕಾರ ಎಂದು ಬಿಜೆಪಿ ವ್ಯಂಗ್ಯ

ಖೈದಿಗಳಿಗೆ ಐಷಾರಾಮಿ ಭಾಗ್ಯ ಕೊಟ್ಟ ಸರ್ಕಾರ ಎಂದು ಬಿಜೆಪಿ ವ್ಯಂಗ್ಯ

by Shwetha
November 11, 2025
0

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಆಕ್ರಮಣಗಳ ಬಗ್ಗೆ ಬಿಜೆಪಿ ಮತ್ತೊಮ್ಮೆ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದೆ. ಜೈಲು ಶಿಸ್ತು, ನಿಯಮಗಳು ಎಲ್ಲವೂ ಕುಸಿದು, ಜೈಲು ಈಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram