ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಬ್ಯಾಟಿಂಗ್ ಸ್ವರ್ಗದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ VS ರಾಯಲ್ ಚಾಲೆಂಜರ್ಸ್ ಫೈಟ್

Mahesh M Dhandu by Mahesh M Dhandu
September 24, 2021
in IPL 2021, Newsbeat
Share on FacebookShare on TwitterShare on WhatsappShare on Telegram

ಬ್ಯಾಟಿಂಗ್ ಸ್ವರ್ಗದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ VS ರಾಯಲ್ ಚಾಲೆಂಜರ್ಸ್ ಫೈಟ್

ಮಾತಲ್ಲಿ ಹೇಳುವಾಗ, ದಾಖಲೆಗಳಲ್ಲಿ ಮಾತನಾಡುವಾಗ ಇದು ಎರಡು ಬಲಿಷ್ಠ ತಂಡಗಳ ನಡುವಿನ ಹೋರಾಟ. ಐಪಿಎಲ್ 14ನೇ ಸೀಸನ್ನಲ್ಲಿ ಈ ಎರಡು ತಂಡು ಉತ್ತಮ ಪ್ರದರ್ಶನವನ್ನೇ ನೀಡಿವೆ. ಆದರೆ ಐಪಿಎಲ್ 2ನೇ ಇನ್ನಿಂಗ್ಸ್ನ ಆರಂಭದಲ್ಲಿ ಎರಡೂ ತಂಡಗಳಿಂದ ಭಿನ್ನ ಪ್ರದರ್ಶನ ಬಂದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಹೀನಾಯವಾಗಿ ಮುಗ್ಗರಿಸಿದ್ದರೆ, ಚೆನ್ನೈ ಬಲಿಷ್ಠ ಮುಂಬೈ ತಂಡಕ್ಕೆ ಸೋಲಿನ ಪಾಠ ಕಲಿಸಿತ್ತು. ಆದರೆ ಪಾಯಿಂಟ್ಸ್ ಟೇಬಲ್ನಲ್ಲಿ ಈ ಎರಡು ತಂಡಗಳ ನಡುವಿನ ಅಂತರ ಕೇವಲ ಎರಡೇ ಎರಡು ಪಾಯಿಂಟ್ಗಳಷ್ಟೇ.

Related posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026

ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಕಂಪ್ಲೀಟ್ ಆಗಿ ಮಿಸ್ ಆಗಿತ್ತು. ಎಬಿಡಿ ವಿಲಿಯರ್ಸ್ ಮತ್ತು ಗ್ಲೆನ್ ಮ್ಯಾಕ್ಸ್ವೆಲ್ ಭಾರತದಲ್ಲಿ ನೀಡಿದ್ದ ಪ್ರದರ್ಶನವನ್ನು ನೀಡಲಿಲ್ಲ. ವಿರಾಟ್, ದೇವದತ್ ರನ್ ಬರ ದುಬಾರಿ ಆಯಿತು. ಲೋ ಸ್ಕೋರ್ ಮುಂದೆ ಬೌಲರ್ಗಳ ಪ್ರದರ್ಶನವೂ ಗಮನಸೆಳೆಯುವಂತೆ ಇರಲಿಲ್ಲ. ಹೀಗಾಗಿ ಚೆನ್ನೈ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಬ್ಯಾಟಿಂಗ್ ಪವರ್ ತೋರಿಸಿಬೇಕಿದೆ. ಕೆಲವೊಂದು ಬದಲಾವಣೆಯೂ ಮಾಡಬೇಕಿದೆ. ಲೆಗ್ಸ್ಪಿನ್ ಆಲ್ರೌಂಡರ್ ಹಸರಂಗ ಬದಲು ಸ್ಪೋಟಕ ಬ್ಯಾಟ್ಸ್ಮನ್ ಕಂ ಮಧ್ಯಮ ವೇಗಿ ಟಿಮ್ ಡೇವಿಡ್ರನ್ನು ಕಣಕ್ಕಿಳಿಸಬೇಕಿದೆ. ಸಚಿನ್ ಬೇಬಿ ಬದಲು ಮೊಹಮ್ಮದ್ ಅಜರುದ್ದೀನ್ಗೆ ಅವಕಾಶ ಕೊಟ್ರೆ ಬ್ಯಾಟಿಂಗ್ ಬಲ ಹೆಚ್ಚುತ್ತದೆ.

IPL 2021 saaksha tv

ಇನ್ನೊಂದು ಕಡೆಯಲ್ಲಿಸ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಬ್ಯಾಟಿಂಗ್ ಬಗ್ಗೆ ಹೆಚ್ಚು ಯೋಚನೆ ಮಾಡಬೇಕಿದೆ. ಮೊದಲ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ಅಬ್ಬರದ ನಡೆಯದೇ ಇದ್ದಿದ್ರೆ ಸಿಎಸ್ಕೆ ಕಥೆಯೇ ಬೇರೆ ಆಗುತ್ತಿತ್ತು. ಹೀಗಾಗಿ ತಂಡದಲ್ಲಿ ಬದಲಾವಣೆ ಮಾಡಿದ್ರೂ ಅಚ್ಚರಿ ಇಲ್ಲ. ಸ್ಯಾಮ್ ಕರ್ರನ್ ಕ್ವಾರಂಟೈನ್ ಮುಗಿಸಿರುವುದರಿಂದ ಆಡುವುದು ಖಚಿತ. ಹೀಗಾಗಿ ಪಾಫ್ ಡು ಪ್ಲೆಸಿಸ್ ಅಥವಾ ಜೋಶ್ ಹ್ಯಾಜಲ್ವುಡ್ ಜಾಗ ಖಾಲಿ ಮಾಡಬೇಕಾಗಬಹುದು. ಅಂಬಟಿ ರಾಯುಡು ಫಿಟ್ ನೆಸ್ ಬಗ್ಗೆಯೂ ಚಿಂತೆ ಇದೆ. ರಾಯುಡು ಫಿಟ್ ಆಗದೇ ಇದ್ದಲ್ಲಿ ರಾಬಿನ್ ಉತ್ತಮ ಆಡೋದು ಬಹುತೇಕ ಖಚಿತ.
ಶಾರ್ಜಾ ಯುಎಇ ಪಿಚ್ಗಳ ಪೈಕಿ ಇರುವ ಬ್ಯಾಟಿಂಗ್ ಸ್ವರ್ಗ. ಚಿಕ್ಕ ಮೈದಾನ ಮತ್ತು ಬ್ಯಾಟಿಂಗ್ ಫ್ರೆಂಡ್ಲಿ ಪಿಚ್ ಬೌಲರ್ಗಳ ಮಾರಣ ಹೋಮಕ್ಕೆ ಅಖಾಡವಾಗಬಹುದು ಅನ್ನುವ ಮಾತುಗಳಿವೆ. ಡ್ಯು ಫ್ಯಾಕ್ಟರ್ ಕೂಡ ಫಲಿತಾಂಶದ ಮೇಲೆ ಪ್ರಭಾವ ಬೀರುವುದು ಖಚಿತ.

ಸಂಭಾವ್ಯ XI

ಚೆನ್ನೈ ಸೂಪರ್ ಕಿಂಗ್ಸ್
1. ರುತುರಾಜ್ ಗಾಯಕ್ವಾಡ್, 2.ಮೊಯಿನ್ ಅಲಿ, 3.ಸುರೇಶ್ ರೈನಾ, 4.ಅಂಬಟಿ ರಾಯುಡು/ರಾಬಿನ್ ಉತ್ತಪ್ಪ, 5. ಎಂ.ಎಸ್.ಧೋನಿ, 6. ರವೀಂದ್ರ ಜಡೇಜಾ, 7.ಸ್ಯಾಮ್ ಕರ್ರನ್, 8. ಡ್ವೈನ್ ಬ್ರಾವೋ, 9.ಶಾರ್ದೂಲ್ ಠಾಕೂರ್, 10. ದೀಪಕ್ ಚಹರ್, 11. ಜೋಶ್ ಹ್ಯಾಜಲ್ವುಡ್

ರಾಯಲ್ ಚಾಲೆಂಜರ್ಸ್ ಬೆಂಗಳೂರು
1. ವಿರಾಟ್ ಕೊಹ್ಲಿ, 2. ದೇವದತ್ ಪಡಿಕಲ್, 3.ಕೆ.ಎಸ್. ಭರತ್, 4.ಗ್ಲೆನ್ ಮ್ಯಾಕ್ಸ್ವೆಲ್, 5. ಎ.ಬಿ.ಡಿವಿಲಿಯರ್ಸ್, 6. ಮೊಹಮ್ಮದ್ ಅಜರುದ್ದೀನ್, 7.ಕೈಲ್ ಜೇಮಿಸನ್, 8. ವಹಿಂಡು ಹಸರಂಗ/ಟಿಮ್ ಡೇವಿಡ್, 9. ಹರ್ಷಲ್ ಪಟೇಲ್, 10. ಮೊಹಮ್ಮದ್ ಸಿರಾಜ್, 11.ಯಜುವೇಂದ್ರ ಚಹಲ್

Tags: #Saaksha TVchennai super kingsipl 2021Royal Challengers Bangalore
ShareTweetSendShare
Join us on:

Related Posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram