ADVERTISEMENT
Saturday, March 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021 – ಕೆಕೆಆರ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಅಮೋಘ ಗೆಲುವು

admin by admin
April 22, 2021
in IPL 2021, Newsbeat, ಐಪಿಎಲ್ 2021
Chennai Super Kings opener Faf du Plessis csk ipl 2021 saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2021 – ಕೆಕೆಆರ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಅಮೋಘ ಗೆಲುವು

Ruturaj Gaikwad  csk ipl 2021 saakshatvಶತಕ ವಂಚಿತ ಫಾಫ್ ಡು ಪ್ಲೇಸಸ್ ಹಾಗೂ ಅರ್ಧಶತಕ ವೀರ ರುತುರಾಜ್ ಗಾಯಕ್ ವಾಡ್ ಮತ್ತು ದೀಪಕ್ ಚಾಹರ್ ಅವರ ಮಾರಕ ಬೌಲಿಂಗ್… ಧೋನಿಯ ಮಾಸ್ಟರ್ ಮೈಂಡ್.. ಇಷ್ಟು ಸಾಕಿತ್ತು.. 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 15ನೇ ಪಂದ್ಯದಲ್ಲಿ ಕೆಕೆ ಆರ್ ವಿರುದ್ಧ ಸಿಎಸ್ ಕೆ ತಂಡಕ್ಕೆ ಗೆಲುವು ದಾಖಲಿಸಲು..!
ಮುಂಬೈನ ವಾಂಖೇಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 18 ರನ್ ಗಳಿಂದ ಕೆಕೆಆರ್ ತಂಡವನ್ನು ಪರಾಭವಗೊಳಿಸಿತ್ತು. ಈ ಮೂಲಕ ಸಿಎಸ್ ಕೆ ತಂಡ ಸದ್ಯ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದೆ. ಆಡಿರುವ ನಾಲ್ಕು ಪಂದ್ಯಗಳಲ್ಲಿ ಸತತ ಮೂರು ಪಂದ್ಯಗಳನ್ನು ಗೆದ್ದುಕೊಂಡಿದೆ. ಕೆಕೆಆರ್ ತಂಡ ನಾಲ್ಕು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಸೋತಿದೆ.
ಟಾಸ್ ಸೋತ್ರೂ ಸಿಎಸ್ ಕೆ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿತ್ತು. ಆರಂಭಿಕರಾದ ರುತುರಾಜ್ ಗಾಯಕ್ವಾಡ್ ಮತ್ತು ಫಾಫ್ ಡು ಪ್ಲೇಸಸ್ ಕೆಕೆಆರ್ ಬೌಲಿಂಗ್ ದಾಳಿಯನ್ನು ಧ್ವಂಸಗೊಳಿಸಿದ್ರು. ರುತುರಾಜ್ 42 ಎಸೆತಗಳಲ್ಲಿ ಆರು ಬೌಂಡರಿ ಮತ್ತು ನಾಲ್ಕು ಸಿಕ್ಸರ್ ಗಳ ಸಹಾಯದಿಂದ ಆಕರ್ಷಕ 64 ರನ್ ಸಿಡಿಸಿದ್ರು.

Related posts

ಬಾಕ್ಸ್ ಆಫೀಸ್ ಸುಲ್ತಾನ್ ಧುರಂಧರ್ 2 ಅಬ್ಬರಕ್ಕೆ ಬೆಚ್ಚಿಬಿದ್ದ ಪಾಕಿಸ್ತಾನ: ಇದೊಂದು ಬಿಜೆಪಿ ಪ್ರಚಾರ, ಕಳಪೆ ಪ್ರೊಪಗಾಂಡಾ ಎಂದ ಧ್ರುವ್ ರಾಟಿಗೆ ನೆಟ್ಟಿಗರ ತರಾಟೆ!

ಬಾಕ್ಸ್ ಆಫೀಸ್ ಸುಲ್ತಾನ್ ಧುರಂಧರ್ 2 ಅಬ್ಬರಕ್ಕೆ ಬೆಚ್ಚಿಬಿದ್ದ ಪಾಕಿಸ್ತಾನ: ಇದೊಂದು ಬಿಜೆಪಿ ಪ್ರಚಾರ, ಕಳಪೆ ಪ್ರೊಪಗಾಂಡಾ ಎಂದ ಧ್ರುವ್ ರಾಟಿಗೆ ನೆಟ್ಟಿಗರ ತರಾಟೆ!

March 21, 2026
ಪವರ್ ಪೆಟ್ರೋಲ್ ದರ ಏರಿಕೆ.. ದೇಶಾದ್ಯಂತ ಹೊಸ ದರ ಜಾರಿ

ಪವರ್ ಪೆಟ್ರೋಲ್ ದರ ಏರಿಕೆ.. ದೇಶಾದ್ಯಂತ ಹೊಸ ದರ ಜಾರಿ

March 21, 2026

ipl 2021 Faf, Chahar set up CSK’s thrilling win over KKR
ಇನ್ನೊಂದೆಡೆ ಫಾಫ್ ಡು ಪ್ಲೇಸಸ್ ಅವರು ಕೆಕೆಆರ್ ತಂಡದ ಬೌಲರ್ ಗಳನ್ನು ಮನಬಂದಂತೆ ದಡಿಸಿದ್ರು. ಈ ನಡುವೆ ಮೋಯಿನ್ ಆಲಿ 12 ಎಸೆತಗಳಲ್ಲಿ 25 ರನ್ ದಾಖಲಿಸಿದ್ರೆ, ಧೋನಿ 17 ರನ್ ಗಳಿಸಿದ್ರು.
ಅಂತಿಮವಾಗಿ ಫಾಫ್ ಡು ಪ್ಲೇಸಸ್ 60 ಎಸೆತಗಳಲ್ಲಿ 9 ಬೌಂಡರಿ ಮತ್ತು ನಾಲ್ಕು ಸಿಕ್ಸರ್ ಗಳ ನೆರವಿನಿಂದ ಅಜೇಯ 95 ರನ್ ಗಳಿಸಿದ್ರು. ರವೀಂದ್ರ ಜಡೇಜಾ ಅಜೇಯ ಆರು ದಾಖಲಿಸಿದ್ರು. ಸಿಎಸ್ ಕೆ ತಂಡ ಅಂತಿಮವಾಗಿ ನಿಗದಿತ 20 ಓವರ್ ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 220 ರನ್ ದಾಖಲಿಸಿತ್ತು.
ಕಠಿಣ ಸವಾಲನ್ನು ಬೆನ್ನಟ್ಟಿದ್ದ ಕೆಕೆಆರ್ ತಂಡಕ್ಕೆ ಆರಂಭದಲ್ಲೇ ದೀಪಕ್ ಚಾಹರ್ ಶಾಕ್ ಮೇಲೆ ಶಾಕ್ ನೀಡಿದ್ರು. ದೀಪಕ್ ಚಾಹರ್ ಅವರ ವೇಗದ ಎಸೆತಗಳಿಗೆ ಕೆಕೆಆರ್ ನ ಸ್ಟಾರ್ ಬ್ಯಾಟ್ಸ್ ಮೆನ್ ಗಳಾದ ನಿತೀಶ್ ರಾಣಾ (9), ಶುಬ್ಮನ್ ಗಿಲ್ (0), ಇಯಾನ್ ಮೊರ್ಗಾನ್ (7), ಸುನೀಲ್ ನರೇನ್ (4) ಪೆವಿಲಿಯನ್ ದಾರಿ ಹಿಡಿಯಬೇಕಾಯ್ತು.
deepak chahar csk saakshatvಇನ್ನೊಂದೆಡೆ ಎನ್‍ಗಿಡಿ ರಾಹುಲ್ ತ್ರಿಪಾಠಿ (8), ತಂಡಕ್ಕೆ ಸ್ವಲ್ಪ ಮಟ್ಟಿನ ಚೇತರಿಕೆ ನೀಡಿದ್ದ ದಿನೇಶ್ ಕಾರ್ತಿಕ್ (40 ರನ್) ಅವರನ್ನು ಪೆವಿಲಿಯನ್ ದಾರಿ ಹಿಡಿಸುವಂತೆ ಮಾಡಿದ್ದರು.
ಹಾಗೇ ಅಪಾಯಕಾರಿ ಆಂಡ್ರೆ ರಸೆಲ್ 40 ರನ್ ಗೆ ಹೋರಾಟವನ್ನು ಮುಗಿಸಿದ್ರು. ಇದೇ ವೇಳೆ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ಪ್ಯಾಟ್ ಕಮಿನ್ಸ್ 34 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಆರು ಸಿಕ್ಸರ್ ಗಳ ಸಹಾಯದಿಂದ ಅಜೇಯ 66 ರನ್ ದಾಖಲಿಸಿದ್ರು. ಆದ್ರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಪ್ಯಾಟ್ ಕಮಿನ್ಸ್ ಅವರಿಗೆ ಕೆಕೆಆರ್ ತಂಡದ ಕೆಳ ಕ್ರಮಾಂಕದ ಬ್ಯಾಟ್ಸ್ ಮೆನ್ ಗಳು ಸಾಥ್ ನೀಡಲಿಲ್ಲ. ಬೌಲರ್ ಗಳಾದ ಕಮಲೇಶ್ ನಾಗರ್ ಕೋಟಿ (0) ಅವರು ಎನ್ ಗಿಡಿ ಅವರಿಗೆ ವಿಕೆಟ್ ಒಪ್ಪಿಸಿದ್ರು. ಅಲ್ಲದೆ ವರುಣ್ ಚಕ್ರವರ್ತಿ ಮತ್ತು ಪ್ರಸಿದ್ಧ್ ಕೃಷ್ಣ ರನ್ ಗಳಿಸುವ ಆತುರದಲ್ಲಿ ಶೂನ್ಯ ಸುತ್ತಿ ಔಟಾದ್ರು. ಅಂತಿಮವಾಗಿ ಕೆಕೆಆರ್ ತಂಡ 19.1 ಓವರ್ ಗಳಲ್ಲಿ 202 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿತ್ತು. ಅಲ್ಲದೆ 18 ರನ್ ಗಳಿಂದ ಸೋಲೊಪ್ಪಿಕೊಂಡಿತ್ತು. ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ಫಾಫ್ ಡು ಪ್ಲೇಸಸ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ್ರು.

Tags: #Deepak Chahar#Faf du Plessis#Ruturaj Gaikwad#saakshatvchennai super kingscskIPLipl 2021kkrKolkata Knight RidersMahendra Singh Dhoni
ShareTweetSendShare
Join us on:

Related Posts

ಬಾಕ್ಸ್ ಆಫೀಸ್ ಸುಲ್ತಾನ್ ಧುರಂಧರ್ 2 ಅಬ್ಬರಕ್ಕೆ ಬೆಚ್ಚಿಬಿದ್ದ ಪಾಕಿಸ್ತಾನ: ಇದೊಂದು ಬಿಜೆಪಿ ಪ್ರಚಾರ, ಕಳಪೆ ಪ್ರೊಪಗಾಂಡಾ ಎಂದ ಧ್ರುವ್ ರಾಟಿಗೆ ನೆಟ್ಟಿಗರ ತರಾಟೆ!

ಬಾಕ್ಸ್ ಆಫೀಸ್ ಸುಲ್ತಾನ್ ಧುರಂಧರ್ 2 ಅಬ್ಬರಕ್ಕೆ ಬೆಚ್ಚಿಬಿದ್ದ ಪಾಕಿಸ್ತಾನ: ಇದೊಂದು ಬಿಜೆಪಿ ಪ್ರಚಾರ, ಕಳಪೆ ಪ್ರೊಪಗಾಂಡಾ ಎಂದ ಧ್ರುವ್ ರಾಟಿಗೆ ನೆಟ್ಟಿಗರ ತರಾಟೆ!

by Shwetha
March 21, 2026
0

ಉರಿ: ದಿ ಸರ್ಜಿಕಲ್ ಸ್ಟ್ರೈಕ್ ಖ್ಯಾತಿಯ ನಿರ್ದೇಶಕ ಆದಿತ್ಯ ಧರ್ ಅವರ ಬಹುನಿರೀಕ್ಷಿತ ಧುರಂಧರ್ 2: ದಿ ರಿವೆಂಜ್ ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ...

ಪವರ್ ಪೆಟ್ರೋಲ್ ದರ ಏರಿಕೆ.. ದೇಶಾದ್ಯಂತ ಹೊಸ ದರ ಜಾರಿ

ಪವರ್ ಪೆಟ್ರೋಲ್ ದರ ಏರಿಕೆ.. ದೇಶಾದ್ಯಂತ ಹೊಸ ದರ ಜಾರಿ

by Shwetha
March 21, 2026
0

ದೇಶಾದ್ಯಂತ ‘ಪವರ್’ ಪೆಟ್ರೋಲ್ ದರಗಳಲ್ಲಿ ಏರಿಕೆ ಮಾಡಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ HPCL, BPCL ಹಾಗೂ IOCL ಲೀಟರ್‌ಗೆ ಸುಮಾರು ₹2.09 ರಿಂದ ₹2.35 ರವರೆಗೆ...

ಇರಾನ್ ವಿಚಾರದಲ್ಲಿ ಕೇಂದ್ರದ ನಿಲುವಿಗೆ ತರೂರ್ ಬೆಂಬಲ

ಇರಾನ್ ವಿಚಾರದಲ್ಲಿ ಕೇಂದ್ರದ ನಿಲುವಿಗೆ ತರೂರ್ ಬೆಂಬಲ

by Shwetha
March 21, 2026
0

ಇರಾನ್ ಸಂಬಂಧಿತ ವಿಷಯದಲ್ಲಿ ಕೇಂದ್ರ ಸರ್ಕಾರದ ‘ಮೌನ’ವನ್ನು ಶಶಿ ತರೂರ್ ಸಮರ್ಥಿಸಿಕೊಂಡಿದ್ದಾರೆ. ಈ ಮೂಲಕ ಅವರು ತಮ್ಮದೇ ಪಕ್ಷದ ನಿಲುವಿಗೆ ವಿರುದ್ಧವಾಗಿ ಮತ್ತೊಮ್ಮೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ...

ಸಿದ್ದರಾಮಯ್ಯ v/s ಡಿಕೆಶಿ ಪ್ರತಿಷ್ಠೆಯ ಕಣವಾದ ದಾವಣಗೆರೆ : ಶಾಮನೂರು ಕುಟುಂಬದ ಹಠಕ್ಕೆ ಮಣಿಯುತ್ತಾ ಹೈಕಮಾಂಡ್? ಅಲ್ಪಸಂಖ್ಯಾತ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ

ಸಿದ್ದರಾಮಯ್ಯ v/s ಡಿಕೆಶಿ ಪ್ರತಿಷ್ಠೆಯ ಕಣವಾದ ದಾವಣಗೆರೆ : ಶಾಮನೂರು ಕುಟುಂಬದ ಹಠಕ್ಕೆ ಮಣಿಯುತ್ತಾ ಹೈಕಮಾಂಡ್? ಅಲ್ಪಸಂಖ್ಯಾತ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ

by Shwetha
March 21, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದ್ದು, ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರ ಈಗ ದೆಹಲಿ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದೆ. ಬೆಣ್ಣೆ ನಗರಿಯ ರಾಜಕೀಯದಲ್ಲಿ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (21-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 21, 2026
0

ದಿನ ಭವಿಷ್ಯ: 21-03-2026 ಮೇಷ ರಾಶಿ ಇಂದು ನಿಮ್ಮ ರಾಶಿಗೆ ಚಂದ್ರನ ಸಂಚಾರ ಮತ್ತು ಶನಿವಾರದ ಪ್ರಭಾವ ಇರುವುದರಿಂದ ಕೆಲಸದಲ್ಲಿ ಸ್ವಲ್ಪ ಒತ್ತಡ ಕಂಡುಬರಬಹುದು. ಆದರೆ ಸಂಜೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram