ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ – ಗರಿಷ್ಠ ರನ್‍ಗಳ ದಾಖಲೆ ಜೊತೆಯಾಟ ಯಾರ ಯಾರ ಹೆಸರಿನಲ್ಲಿದೆ…?

admin by admin
March 20, 2021
in IPL 2021, Newsbeat, ಐಪಿಎಲ್ 2021
Share on FacebookShare on TwitterShare on WhatsappShare on Telegram

ಐಪಿಎಲ್ – ಗರಿಷ್ಠ ರನ್‍ಗಳ ದಾಖಲೆ ಜೊತೆಯಾಟ ಯಾರ ಯಾರ ಹೆಸರಿನಲ್ಲಿದೆ…?

bcci ipl saakshatvಐಪಿಎಲ್.. ಚುಟುಕು ಕ್ರಿಕೆಟ್ ನ ಗಮ್ಮತ್ತೆ ಅಂತಹುದ್ದು.. ಕ್ಷಣ ಮಾತ್ರದಲ್ಲಿ ಏನು ಬೇಕಾದ್ರೂ ಆಗಬಹುದು. ಒಂದು ಜೊತೆಯಾಟ, ಒಂದು ಕೆಟ್ಟ ಹೊಡೆತ, ಒಂದು ವಿಕೆಟ್ ಪತನ.. ಒಂದು ಮೇಡನ್ ಓವರ್.. ಒಂದು ದುಬಾರಿ ಓವರ್.. ಹೀಗೆ ಯಾವುದೇ ಕ್ಷಣದಲ್ಲಿ ಪಂದ್ಯದ ಗತಿಯೇ ಬದಲಾಗಬಹುದು.
ಅಂತಹ ಮ್ಯಾಜಿಕ್ ಮಂತ್ರ ನಮ್ಮ ಐಪಿಎಲ್ ನಲ್ಲಿದೆ. ಕೆಲವೊಂದು ಬಾರಿ ಗೆಲ್ಲಬಹುದಾಗಿದ್ದ ಪಂದ್ಯದಲ್ಲಿ ಸೋಲಾಗುತ್ತೆ.. ಮತ್ತೆ ಕೆಲವು ಸಂದರ್ಭಗಳಲ್ಲಿ ಸೋಲಿನ ಭೀತಿಗೆ ಸಿಲುಕಿದ್ರೂ ಗೆಲುವು ಸಿಗುತ್ತದೆ. ಇದು ಚುಟುಕು ಕ್ರಿಕೆಟ್‍ನ ಕರಾಮತ್ತು.
ಆದ್ರೆ ಐಪಿಎಲ್ ನಲ್ಲಿ ಗೆಲ್ಲಬೇಕಾದ್ರೆ ಅದ್ಭುತವಾದ ಬೌಲಿಂಗ್ ಮಾಡಬೇಕು.. ಅಥವಾ ಅದ್ಭುತವಾದ ಜೊತೆಯಾಟ ಬರಬೇಕು. ಆಗ ಮಾತ್ರ ಗೆಲ್ಲಲು ಸಾಧ್ಯ. ಇನ್ನು ಕೆಲವು ಬಾರಿ ಏಕಾಂಗಿ ಹೋರಾಟದಿಂದಲೂ ತಂಡವನ್ನು ಗೆಲುವಿನ ದಡ ಸೇರಿಸಬಹುದು. ಆದ್ರೆ ಅಲ್ಲಿ ಜೊತೆಯಾಟ ಮುಖ್ಯವಾಗಿರುತ್ತದೆ.
ಹೀಗೆ ಕಳೆದ 13 ವರ್ಷಗಳಿಂದ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸುತ್ತಾ ಬಂದಿರುವ ಐಪಿಎಲ್ ನಲ್ಲಿ ಮಹತ್ವದ ಜೊತೆಯಾಟದ ದಾಖಲೆಗಳು ಇವೆ. ಅಂತಹ ದಾಖಲೆಗಳ ಜೊತೆಯಾಟದ ಪಟ್ಟಿ ಈ ಕೆಳಗಿನಂತಿದೆ.

Related posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

August 5, 2026
‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026

ಮೊದಲ ವಿಕೆಟ್ ನ ಗರಿಷ್ಠ ಜೊತೆಯಾಟದ ದಾಖಲೆ ಇರೋದು ಸನ್ ರೈಸರ್ಸ್ ಹೈದ್ರಬಾದ್ ತಂಡದ ನಾಯಕ ಡೇವಿಡ್ ವಾರ್ನರ್ ಮತ್ತು ಜೋನಿ ಬೇರ್ ಸ್ಟೋವ್ ಹೆಸರಿನಲ್ಲಿ. 2019ರ ಐಪಿಎಲ್ ನಲ್ಲಿ ಆರ್ ಸಿಬಿ ವಿರುದ್ಧ ಇವರಿಬ್ಬರು 185 ರನ್ ಗಳ ಜೊತೆಯಾಟವನ್ನು ಆಡಿದ್ದರು. ಅಲ್ಲದೆ ಇಬ್ಬರು ಕೂಡ ಶತಕ ಕೂಡ ದಾಖಲಿಸಿದ್ದರು.
ಇನ್ನು ಎರಡನೇ ವಿಕೆಟ್‍ನ ಜೊತೆಯಾಟದ ದಾಖಲೆ ಇರೋದು ಆರ್ ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಎಬಿಡಿ ವಿಲಿಯರ್ಸ್ ಹೆಸರಿನಲ್ಲಿ. ಇವರಿಬ್ಬರು 2016ರ ಐಪಿಎಲ್ ನಲ್ಲಿ ಗುಜರಾತ್ ಲಯನ್ಸ್ ವಿರುದ್ಧ 229 ರನ್ ಕಲೆ ಹಾಕಿದ್ದರು.

ಮೂರನೇ ವಿಕೆಟ್ ನ ಜೊತೆಯಾಟದ ದಾಖಲೆ ಡೆಕ್ಕನ್ ಚಾರ್ಜರ್ಸ್ ತಂಡದ ಕೆಮರೂನ್ ವೈಟ್ ಮತ್ತು ಕುಮಾರ ಸಂಗಕ್ಕರ ಹೆಸರಿನಲ್ಲಿ. ಇವರಿಬ್ಬರು 2012ರ ಐಪಿಎಲ್ ನಲ್ಲಿ ಪುಣೆ ವಾರಿಯರ್ಸ್ ವಿರುದ್ಧ 157 ರನ್ ಪೇರಿಸಿದ್ದರು.

ನಾಲ್ಕನೇ ವಿಕೆಟ್‍ನ ಜೊತೆಯಾಟದ ದಾಖಲೆ ಇರೋದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಶಿಮ್ರೋನ್ ಹೆಟ್ಮೇರ್ ಮತ್ತು ಗುರ್‍ಕೀರತ್ ಸಿಂಗ್ ಹೆಸರಿನಲ್ಲಿ. ಇವರಿಬ್ಬರು 2019ರ ಐಪಿಎಲ್ ನಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ತಂಡದ ವಿರುದ್ಧ 144 ರನ್ ದಾಖಲಿಸಿದ್ದರು.

IPL Auctionಐದನೇ ವಿಕೆಟ್ ನ ಜೊತೆಯಾಟದ ದಾಖಲೆಗೆ ಕೆಕೆಆರ್ ತಂಡದ ಯುಸೂಫ್ ಪಠಾಣ್ ಮತ್ತು ಶಕೀಬ್ ಆಲ್ ಹಸನ್ ಅವರು ಪಾತ್ರರಾಗಿದ್ದಾರೆ. ಇವರಿಬ್ಬರು 2016ರ ಐಪಿಎಲ್ ನಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಅಜೇಯ 134 ರನ್ ಗಳಿಸಿದ್ದರು.

ಹಾಗೇ ಆರನೇ ವಿಕೆಟ್ ನ ಜೊತೆಯಾಟದ ದಾಖಲೆ ಇರೋದು ಮುಂಬೈ ಇಂಡಿಯನ್ಸ್ ತಂಡದ ಅಂಬಟಿ ರಾಯುಡು ಮತ್ತು ಕಿರಾನ್ ಪೊಲಾರ್ಡ್ ಹೆಸರಿನಲ್ಲಿ. ಇವರಿಬ್ಬರು 2012ರ ಐಪಿಎಲ್ ನಲ್ಲಿ ಆರ್ ಸಿಬಿ ವಿರುದ್ಧ ಅಜೇಯ 122 ರನ್ ಸಿಡಿಸಿದ್ದರು.

ಏಳನೇ ವಿಕೆಟ್ ನ ಜೊತೆಯಾಟದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಹರ್ಭಜನ್ ಸಿಂಗ್ ಮತ್ತು ಜಗದೀಶ ಸುಚೀತ್ ಹೆಸರಿನಲ್ಲಿದೆ. 2015ರ ಐಪಿಎಲ್ ನಲ್ಲಿ ಇವರಿಬ್ಬರು 2019ರ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿರುದ್ಧ 100 ರನ್ ದಾಖಲಿಸಿದ್ದರು.

ಎಂಟನೇ ವಿಕೆಟ್ ನ ಜೊತೆಯಾದ ದಾಖಲೆ ರಾಜಸ್ತಾನ ರಾಯಲ್ಸ್ ತಂಡದ ಬ್ರಾಡ್ ಹಾಡ್ಜ್ ಮತ್ತು ಜೇಮ್ಸ್ ಫಾಲ್ಕ್ನರ್ ಹೆಸರಿನಲ್ಲಿದೆ. ಇವರಿಬ್ಬರು 2014ರ ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 69 ರನ್ ಪೇರಿಸಿದ್ದರು.

ಒಂಬತ್ತನೇ ವಿಕೆಟ್‍ನ ಜೊತೆಯಾಟದ ದಾಖಲೆ ಇರೋದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಯಾಮ್ ಕುರನ್ ಮತ್ತು ಇಮ್ರಾನ್ ತಾಹೀರ್. ಇವರಿಬ್ಬರು 2020ರ ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 43 ರನ್ ಪೇರಿಸಿದ್ದರು.
ಇನ್ನು ಹತ್ತನೇ ವಿಕೆಟ್ ನ ಜೊತೆಯಾಟದ ದಾಖಲೆ ರಾಜಸ್ತಾನ ರಾಯಲ್ಸ್ ತಂಡದ ಟಾಮ್ ಕುರನ್ ಮತ್ತು ಅಂಕಿತ್ ರಜಪೂತ್ ಹೆಸರಿನಲ್ಲಿದೆ. ಇವರಿಬ್ಬರು ಕೆಕೆಆರ್ ವಿರುದ್ಧ 2020ರ ಐಪಿಎಲ್ ನಲ್ಲಿ ಕೆಕೆಆರ್ ವಿರುದ್ಧ ಅಜೇಯ 31 ರನ್ ಗಳಿಸಿದ್ದರು.

#IPL 2021 #iplHighest partnershipsbywicket  #IPL history #saakshatv #saakshatvsports #rcb #csk #srh #mumbaiindians #kkr #rajastanroyals #delhicapitals #punjabkings

Tags: #ipl cricketbccicskdelhi capitalsipl 2021IPL historyipl recordskings punjabkkrmumbai indiansrajastan royalsRCBsrh
ShareTweetSendShare
Join us on:

Related Posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

by Shwetha
August 5, 2026
0

ನೂತನ ಸಚಿವ ಸಂಪುಟ ರಚನೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರ ಅಸಮಾಧಾನದ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ....

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram