ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ ನಿಂದ ಹೊರಬಿದ್ದ ಕೆಕೆಆರ್ ತಂಡದ ಕುಲದೀಪ್ ಯಾದವ್

admin by admin
September 28, 2021
in IPL 2020, Newsbeat, ಐಪಿಎಲ್ 2021
kuldeep yadav kkr ipl
Share on FacebookShare on TwitterShare on WhatsappShare on Telegram

ಕೆಕೆಆರ್ ತಂಡದ ಕುಲದೀಪ್ ಯಾದವ್ ಗೆ ಗಾಯ.. ಐಪಿಎಲ್ ನಿಂದ ಹೊರಬಿದ್ದ  ಕುಲದೀಪ್

kuldeep yadav and chahal team india ಕೆಕೆಆರ್ ತಂಡದ ಸ್ಪಿನ್ನರ್ ಕುಲದೀಪ್ ಯಾದವ್ ಅವರ 2021ರ ಸಾಲಿನ ಐಪಿಎಲ್ ಸವಾರಿಗೆ ಬ್ರೇಕ್ ಬಿದ್ದಿದೆ. ಮೊಣ ಕಾಲಿನ ನೋವಿನಿಂದ ಬಳಲುತ್ತಿರುವ ಕುಲದೀಪ್ ಯಾದವ್ ಹೆಚ್ಚಿನ ಚಿಕಿತ್ಸೆಗಾಗಿ ದುಬೈನಿಂದ ಭಾರತಕ್ಕೆ ಆಗಮಿಸಿದ್ದಾರೆ.
ಹೀಗಾಗಿ ಕುಲದೀಪ್ ಯಾದವ್ ಅವರು 2021ರ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಕುಲದೀಪ್ ಯಾದವ್ ಅವರ ಮೊಣಕಾಲಿನ ಗಾಯ ಗಂಭೀರವಾಗಿದೆ. ಅಲ್ಲದೆ ಮೊಣಕಾಲಿನ ನೋವು ಗುಣಮುಖಗೊಳ್ಳಲು ಸಾಕಷ್ಟು ಸಮಯದ ಅವಶ್ಯಕತೆ ಇದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯನ್ನು ಸೇರಿಕೊಳ್ಳಲಿದ್ದಾರೆ. ಎನ್ ಸಿಎ ನಲ್ಲಿ ಫಿಸಿಯೋಥೆರಪಿಗೂ ಒಳಪಡಲಿದ್ದಾರೆ. ಬಳಿಕ ಅವರು ನೆಟ್ಸ್ ನಲ್ಲಿ ತಾಲೀಮು ನಡೆಸಲಿದ್ದಾರೆ.
ಕಳೆದ ಆರು ತಿಂಗಳ ಹಿಂದೆಯಷ್ಟೇ ಕುಲದೀಪ್ ಯಾದವ್ ಗಾಯದಿಂದ ಬಳಲುತ್ತಿದ್ದರು. ಅಲ್ಲದೆ ಶಸ್ತ್ರ ಚಿಕಿತ್ಸೆಗೂ ಒಳಪಟ್ಟಿದ್ದರು. ಆರು ತಿಂಗಳ ಬಳಿಕ ಮತ್ತೆ ಮೈದಾನದಲ್ಲಿ ಕಾಣಿಸಿಕೊಂಡಿದ್ದ ಕುಲದೀಪ್ ಯಾದವ್ ಇದೀಗ ಮತ್ತೆ ಗಾಯಗೊಂಡಿದ್ದಾರೆ. ಈ ಬಾರಿಯ ಐಪಿಎಲ್ ಟೂರ್ನಿಯ ವೇಳೆ ಅಭ್ಯಾಸ ನಡೆಸುತ್ತಿರುವಾಗ ಮೊಣಕಾಲಿನ ನೋವಿಗೆ ತುತ್ತಾಗಿದ್ದಾರೆ. ಹೀಗಾಗಿ ಅವರು ಐಪಿಎಲ್ ನ ಇನ್ನುಳಿದ ಪಂದ್ಯಗಳಿಗೆ ಲಭ್ಯವಿರುವುದಿಲ್ಲ ಎಂದು ಕೆಕೆಆರ್ ಟೀಮ್ ಮ್ಯಾನೇಜ್ ಮೆಂಟ್ ತಿಳಿಸಿದೆ.
ಕುಲದೀಪ್ ಯಾದವ್ ಅವರು ಮುಂಬರುವ ರಣಜಿ ಟೂರ್ನಿಯಲ್ಲಿ ಆಡುವುದು ಕೂಡ ಅನುಮಾನವಾಗಿದೆ. 26ರ ಹರೆಯದ ಕುಲದೀಪ್ ಯಾದವ್ ಅವರು ಇಲ್ಲಿಯವರೆಗೆ ಭಾರತದ ಪರ ಏಳು ಟೆಸ್ಟ್ ಪಂದ್ಯ, 65 ಏಕದಿನ ಪಂದ್ಯ ಹಾಗೂ 23 ಟಿ-ಟ್ವೆಂಟಿ ಪಂದ್ಯಗಳನ್ನು ಆಡಿದ್ದು, ಒಟ್ಟು 174 ವಿಕೆಟ್ ಗಳನ್ನು ಉರುಳಿಸಿದ್ದರು.
2019ರ ಐಪಿಎಲ್ ಟೂರ್ನಿಯ ನಂತರ ಕುಲದೀಪ್ ಯಾದವ್ ಫಾರ್ಮ್ ಕೂಡ ಕಳೆದುಕೊಂಡಿದ್ದರು. ಹೀಗಾಗಿ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯಲು ಕೂಡ dhoni and kuldeep yadav team india ವಿಫಲರಾಗುತ್ತಿದ್ದರು. ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್ ಬೌಲರ್ ಆಗಿದ್ದ ಕುಲದೀಪ್ ಯಾದವ್ ಚಾಹಲ್ ಜೊತೆ ಸೇರಿಕೊಂಡು ಎದುರಾಳಿ ತಂಡಕ್ಕೆ ದುಸ್ವಪ್ನವಾಗಿ ಕೂಡ ಕಾಡುತ್ತಿದ್ದರು. ಕುಲ್ಚಾ ಗ್ಯಾಂಗ್ ನ ಸದಸ್ಯರಾಗಿದ್ದ ಕುಲದೀಪ್ ಯಾದವ್ ಅವರು ಧೋನಿ ತಂಡದಲ್ಲಿರುವಷ್ಟು ದಿನ ತಂಡಕ್ಕೆ ಪರಿಣಮಕಾರಿಯಾಗಿ ದಾಳಿ ನಡೆಸುತ್ತಿದ್ದರು. ಧೋನಿಯ ಸಲಹೆ, ಮಾರ್ಗದರ್ಶನದ ಜೊತೆಗೆ ಸಿಟ್ಟನ್ನು ಸಹಿಸಿಕೊಂಡು ಟೀಮ್ ಇಂಡಿಯಾಗೆ ಮಹತ್ವದ ಗೆಲುವನ್ನು ತಂದುಕೊಡುವಲ್ಲಿ ಕುಲದೀಪ್ ಯಾದವ್ ಪಾತ್ರ ವಹಿಸುತ್ತಿದ್ದರು.
ಕಳೆದ ಶ್ರೀಲಂಕಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಪರ ಆಡಿದ್ದ ಕುಲದೀಪ್ ಯಾದವ್, ಏಕದಿನ ಮತ್ತು ಟಿ-ಟ್ವೆಂಟಿ ಪಂದ್ಯಗಳಲ್ಲಿ ತಲಾ ಎರಡು ವಿಕೆಟ್ ಗಳನ್ನು ಕಬಳಿಸಿದ್ದರು. ಆದ್ರೆ ಇನ್ನುಳಿದ ತಲಾ ಒಂದೊಂದು ಪಂದ್ಯಗಳಲ್ಲಿ ವಿಕೆಟ್ ಪಡೆದುಕೊಂಡಿರಲಿಲ್ಲ.

Related posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

December 5, 2025
ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

December 5, 2025
Tags: #saakshatvcriicketIPLipl 2021Kuldeep YadavMahendra Singh Dhoninca bengaluruSportst-20 cricketteam india
ShareTweetSendShare
Join us on:

Related Posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

by admin
December 5, 2025
0

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ ಜೀವನದ (Life) ಕಂಪನಗಳನ್ನು ಗ್ರಹಗಳ ಚಲನೆಯಿಂದ ಪ್ರಭಾವಿತವಾಗಿರುವ ಮಂತ್ರಗಳನ್ನು (Mantra) ಪಠಿಸುವುದರಿಂದ ಸಮನ್ವಯಗೊಳಿಸಬಹುದು, ಜೀವನದ ಅನೇಕ...

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

by Shwetha
December 5, 2025
0

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ತೀವ್ರವಾಗಿ ಕುಸಿದಿರುವ ಹಿನ್ನೆಲೆ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿ ಕಾರಿದ್ದಾರೆ. ರೂಪಾಯಿ...

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

by Shwetha
December 5, 2025
0

ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಸೈಬರ್​ ಭದ್ರತಾ ಆಪ್ ಅನ್ನು ಕಡ್ಡಾಯವಾಗಿ ಪೂರ್ವ ಅಳವಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆಯಲಾಗಿದೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram