ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ ನಿಂದ ಹೊರಬಿದ್ದ ಕೆಕೆಆರ್ ತಂಡದ ಕುಲದೀಪ್ ಯಾದವ್

admin by admin
September 28, 2021
in IPL 2020, Newsbeat, ಐಪಿಎಲ್ 2021
kuldeep yadav kkr ipl
Share on FacebookShare on TwitterShare on WhatsappShare on Telegram

ಕೆಕೆಆರ್ ತಂಡದ ಕುಲದೀಪ್ ಯಾದವ್ ಗೆ ಗಾಯ.. ಐಪಿಎಲ್ ನಿಂದ ಹೊರಬಿದ್ದ  ಕುಲದೀಪ್

kuldeep yadav and chahal team india ಕೆಕೆಆರ್ ತಂಡದ ಸ್ಪಿನ್ನರ್ ಕುಲದೀಪ್ ಯಾದವ್ ಅವರ 2021ರ ಸಾಲಿನ ಐಪಿಎಲ್ ಸವಾರಿಗೆ ಬ್ರೇಕ್ ಬಿದ್ದಿದೆ. ಮೊಣ ಕಾಲಿನ ನೋವಿನಿಂದ ಬಳಲುತ್ತಿರುವ ಕುಲದೀಪ್ ಯಾದವ್ ಹೆಚ್ಚಿನ ಚಿಕಿತ್ಸೆಗಾಗಿ ದುಬೈನಿಂದ ಭಾರತಕ್ಕೆ ಆಗಮಿಸಿದ್ದಾರೆ.
ಹೀಗಾಗಿ ಕುಲದೀಪ್ ಯಾದವ್ ಅವರು 2021ರ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಕುಲದೀಪ್ ಯಾದವ್ ಅವರ ಮೊಣಕಾಲಿನ ಗಾಯ ಗಂಭೀರವಾಗಿದೆ. ಅಲ್ಲದೆ ಮೊಣಕಾಲಿನ ನೋವು ಗುಣಮುಖಗೊಳ್ಳಲು ಸಾಕಷ್ಟು ಸಮಯದ ಅವಶ್ಯಕತೆ ಇದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯನ್ನು ಸೇರಿಕೊಳ್ಳಲಿದ್ದಾರೆ. ಎನ್ ಸಿಎ ನಲ್ಲಿ ಫಿಸಿಯೋಥೆರಪಿಗೂ ಒಳಪಡಲಿದ್ದಾರೆ. ಬಳಿಕ ಅವರು ನೆಟ್ಸ್ ನಲ್ಲಿ ತಾಲೀಮು ನಡೆಸಲಿದ್ದಾರೆ.
ಕಳೆದ ಆರು ತಿಂಗಳ ಹಿಂದೆಯಷ್ಟೇ ಕುಲದೀಪ್ ಯಾದವ್ ಗಾಯದಿಂದ ಬಳಲುತ್ತಿದ್ದರು. ಅಲ್ಲದೆ ಶಸ್ತ್ರ ಚಿಕಿತ್ಸೆಗೂ ಒಳಪಟ್ಟಿದ್ದರು. ಆರು ತಿಂಗಳ ಬಳಿಕ ಮತ್ತೆ ಮೈದಾನದಲ್ಲಿ ಕಾಣಿಸಿಕೊಂಡಿದ್ದ ಕುಲದೀಪ್ ಯಾದವ್ ಇದೀಗ ಮತ್ತೆ ಗಾಯಗೊಂಡಿದ್ದಾರೆ. ಈ ಬಾರಿಯ ಐಪಿಎಲ್ ಟೂರ್ನಿಯ ವೇಳೆ ಅಭ್ಯಾಸ ನಡೆಸುತ್ತಿರುವಾಗ ಮೊಣಕಾಲಿನ ನೋವಿಗೆ ತುತ್ತಾಗಿದ್ದಾರೆ. ಹೀಗಾಗಿ ಅವರು ಐಪಿಎಲ್ ನ ಇನ್ನುಳಿದ ಪಂದ್ಯಗಳಿಗೆ ಲಭ್ಯವಿರುವುದಿಲ್ಲ ಎಂದು ಕೆಕೆಆರ್ ಟೀಮ್ ಮ್ಯಾನೇಜ್ ಮೆಂಟ್ ತಿಳಿಸಿದೆ.
ಕುಲದೀಪ್ ಯಾದವ್ ಅವರು ಮುಂಬರುವ ರಣಜಿ ಟೂರ್ನಿಯಲ್ಲಿ ಆಡುವುದು ಕೂಡ ಅನುಮಾನವಾಗಿದೆ. 26ರ ಹರೆಯದ ಕುಲದೀಪ್ ಯಾದವ್ ಅವರು ಇಲ್ಲಿಯವರೆಗೆ ಭಾರತದ ಪರ ಏಳು ಟೆಸ್ಟ್ ಪಂದ್ಯ, 65 ಏಕದಿನ ಪಂದ್ಯ ಹಾಗೂ 23 ಟಿ-ಟ್ವೆಂಟಿ ಪಂದ್ಯಗಳನ್ನು ಆಡಿದ್ದು, ಒಟ್ಟು 174 ವಿಕೆಟ್ ಗಳನ್ನು ಉರುಳಿಸಿದ್ದರು.
2019ರ ಐಪಿಎಲ್ ಟೂರ್ನಿಯ ನಂತರ ಕುಲದೀಪ್ ಯಾದವ್ ಫಾರ್ಮ್ ಕೂಡ ಕಳೆದುಕೊಂಡಿದ್ದರು. ಹೀಗಾಗಿ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯಲು ಕೂಡ dhoni and kuldeep yadav team india ವಿಫಲರಾಗುತ್ತಿದ್ದರು. ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್ ಬೌಲರ್ ಆಗಿದ್ದ ಕುಲದೀಪ್ ಯಾದವ್ ಚಾಹಲ್ ಜೊತೆ ಸೇರಿಕೊಂಡು ಎದುರಾಳಿ ತಂಡಕ್ಕೆ ದುಸ್ವಪ್ನವಾಗಿ ಕೂಡ ಕಾಡುತ್ತಿದ್ದರು. ಕುಲ್ಚಾ ಗ್ಯಾಂಗ್ ನ ಸದಸ್ಯರಾಗಿದ್ದ ಕುಲದೀಪ್ ಯಾದವ್ ಅವರು ಧೋನಿ ತಂಡದಲ್ಲಿರುವಷ್ಟು ದಿನ ತಂಡಕ್ಕೆ ಪರಿಣಮಕಾರಿಯಾಗಿ ದಾಳಿ ನಡೆಸುತ್ತಿದ್ದರು. ಧೋನಿಯ ಸಲಹೆ, ಮಾರ್ಗದರ್ಶನದ ಜೊತೆಗೆ ಸಿಟ್ಟನ್ನು ಸಹಿಸಿಕೊಂಡು ಟೀಮ್ ಇಂಡಿಯಾಗೆ ಮಹತ್ವದ ಗೆಲುವನ್ನು ತಂದುಕೊಡುವಲ್ಲಿ ಕುಲದೀಪ್ ಯಾದವ್ ಪಾತ್ರ ವಹಿಸುತ್ತಿದ್ದರು.
ಕಳೆದ ಶ್ರೀಲಂಕಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಪರ ಆಡಿದ್ದ ಕುಲದೀಪ್ ಯಾದವ್, ಏಕದಿನ ಮತ್ತು ಟಿ-ಟ್ವೆಂಟಿ ಪಂದ್ಯಗಳಲ್ಲಿ ತಲಾ ಎರಡು ವಿಕೆಟ್ ಗಳನ್ನು ಕಬಳಿಸಿದ್ದರು. ಆದ್ರೆ ಇನ್ನುಳಿದ ತಲಾ ಒಂದೊಂದು ಪಂದ್ಯಗಳಲ್ಲಿ ವಿಕೆಟ್ ಪಡೆದುಕೊಂಡಿರಲಿಲ್ಲ.

Related posts

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

June 20, 2026
ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

June 20, 2026
Tags: #saakshatvcriicketIPLipl 2021Kuldeep YadavMahendra Singh Dhoninca bengaluruSportst-20 cricketteam india
ShareTweetSendShare
Join us on:

Related Posts

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

by admin
June 20, 2026
0

ಅಂದು ತಿನ್ನಲು ಆಹಾರವಿಲ್ಲದೆ ಹಸಿವಿನಿಂದ ಒದ್ದಾಡಿಕೊಂಡಿದ್ದ. ವಾಸ ಮಾಡಲು ಸೂರಿಲ್ಲದೆ ಕತ್ತಲೆಯ ಕೋಣೆಯಲ್ಲಿ ಕಣ್ಣೀರು ಹಾಕುತ್ತಿದ್ದ. ಅಮ್ಮನ ನೆನಪು ಕಾಡಿದಾಗ ಜೋರಾಗಿ ಆಳುತ್ತಿದ್ದ. ಏಳು ಮಂದಿ ಮಕ್ಕಳನ್ನು...

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

by admin
June 20, 2026
0

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

by admin
June 20, 2026
0

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ...

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

by admin
June 20, 2026
0

ಜೂನ್ 21ರಿಂದ ಜುಲೈ 10ರವರೆಗೆ ವಾಹನ ಸವಾರರಿಗೆ ಸುವರ್ಣಾವಕಾಶ ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದಿರುವ ಟ್ರಾಫಿಕ್ ಇ-ಚಲನ್‌ಗಳನ್ನು ಪಾವತಿಸಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram