ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

IPL 2021 | ಗೆಲ್ಲಲೇಬೇಕಾದ ಪಂದ್ಯದಲ್ಲಿ ಕಿಂಗ್ಸ್ – ನೈಟ್ ರೈಡರ್ಸ್ ಗುದ್ದಾಟ

Mahesh M Dhandu by Mahesh M Dhandu
October 1, 2021
in IPL 2021, Newsbeat, ಐಪಿಎಲ್ 2021
kolkata saaksha tv
Share on FacebookShare on TwitterShare on WhatsappShare on Telegram

ಕೊಲ್ಕತ್ತಾ ನೈಟ್​​ ರೈಡರ್ಸ್​ಗೆ ಪಾಯಿಂಟ್​​ ಟೇಬಲ್​​ನಲ್ಲಿ ಗಟ್ಟಿಯಾಗಿ ಉಳಿದುಕೊಳ್ಳುವ ಆಸೆ. ತನ್ನ ನೆಟ್​​ ರನ್​​ರೇಟ್​​ ಅನ್ನು ಬಳಿಸಿಕೊಂಡು ಪ್ಲೇ-ಆಫ್​​ ಫೈಟ್​​ನಲ್ಲಿ ಇರಬೇಕಾದರೆ ಪಂಜಾಬ್​​ ವಿರುದ್ಧದ ಪಂದ್ಯವನ್ನು ಗೆಲ್ಲಬೇಕು.

ಪಂಜಾಬ್​​ ಕಿಂಗ್ಸ್​​ಗೆ ಈ ಪಂದ್ಯ ಮಾಡು ಇಲ್ಲವೆ ಮಡಿ ಮ್ಯಾಚ್​​. ಈ ಪಂದ್ಯ ಪಂಜಾಬ್​​ ಗೆದ್ದರೆ ಪ್ಲೇ-ಆಫ್​​ ರೇಸ್​​​ ಮತ್ತಷ್ಟು ಕಠಿಣವಾಗುತ್ತದೆ. ಹೀಗಾಗಿ ದುಬೈನಲ್ಲಿ ನಡೆಯುವ ಈ ಮ್ಯಾಚ್​​​ ಬಹಳ ರೋಚಕತೆ ಹುಟ್ಟಿಸಿದೆ.

Related posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

August 7, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

ಕೆಕೆಆರ್​​​ ಯುಎಇಗೆ ಕಾಲಿಟ್ಟ ಮೇಲೆ ಸೋತಿದ್ದು ಒಂದೇ ಒಂದು ಮ್ಯಾಚ್​​. ಅದು ಕೂಡ ಸಿಎಸ್​​ಕೆ ವಿರುದ್ಧ ಕೊನೆಯ ಎಸೆತದಲ್ಲಿ ಪಂದ್ಯ ಸೋತಿತ್ತು. ಹೀಗಾಗಿ ಕೆಕೆಆರ್​​ ಆತ್ಮವಿಶ್ವಾಸ ಸಾಕಷ್ಟು ಹೆಚ್ಚಿದೆ.

ಬ್ಯಾಟಿಂಗ್​​ ಲೈನ್​​ ಅಪ್​​ನಿಂದ ಹಿಡಿದು ಬೌಲರ್​ಗಳ ತನಕ ಎಲ್ಲವೂ ಅಚ್ಚುಕಟ್ಟಾಗಿದೆ. ಆಲ್​​ರೌಂಡರ್​​ಗಳು ಕೂಡ ಉತ್ತಮ ನಿರ್ವಹಣೆ ನೀಡಿದ್ದಾರೆ. ಹೀಗಾಗಿ ಕೆಕೆಆರ್​​ ಕಾಂಬಿನೇಷನ್​​ ಮತ್ತು ಬದಲಾವಣೆ ಬಗ್ಗೆ ಹೆಚ್ಚು ಚಿಂತೆ ಮಾಡುತ್ತಿಲ್ಲ.

ಇನ್ನೊಂದು ಕಡೆ ಪಂಜಾಬ್​ ಕಿಂಗ್ಸ್​​ ಪಾಯಿಂಟ್​ ಟೇಬಲ್​​ನಲ್ಲಿ 6ನೇ ಸ್ಥಾನದಲ್ಲಿದೆ. 11 ಪಂದ್ಯಗಳಲ್ಲಿ 8 ಅಂಕ ಪಡೆದಿರುವ ಪಂಜಾಬ್​​​ ಉಳಿದಿರುವ ಮೂರೂ ಪಂದ್ಯಗಳನ್ನು ದೊಡ್ಡ ಅಂತರದಿಂದ ಗೆಲ್ಲಬೇಕಿದೆ.

kolkata saaksha tv

ಅಷ್ಟಾದ ಮೇಲೆ ರನ್​​ ರೇಟ್​​ ಮತ್ತು ಇತರ ತಂಡಗಳ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಪಂಜಾಬ್​​ ಭವಿಷ್ಯ ಅಡಗಿದೆ. ಪಂಜಾಬ್​​ ಕಿಂಗ್ಸ್​​​​​ ಬ್ಯಾಟಿಂಗ್​​ನಲ್ಲಿ ಕೊಂಚ ಗಲಿಬಿಲಿ ಇದೆ.

ಆರಂಭಿಕರನ್ನು ಬಿಟ್ಟರೆ ಮಧ್ಯಮ ಕ್ರಮಾಂಕ ರನ್​​ಗಳಿಸಿಲ್ಲ. ನಿಕೊಲಸ್​​ ಪೂರನ್​​ ಮತ್ತು ಕ್ರಿಸ್​​ಗೇಲ್​​ ಸಿಡಿಲ್ಲ.  ಬೌಲಿಂಗ್​​ನಲ್ಲಿ ಶಮಿ, ಅರ್ಶದೀಪ್​​ ಮತ್ತು ಬಿಷ್ಣೋಯಿ ವಿಕೆಟ್​ ಪಡೆದರೂ ಗೆಲುವು ಸಿಗುತ್ತಿಲ್ಲ. ಈ ಪಂದ್ಯದಲ್ಲಿ ಪಂಜಾಬ್​​ ಸೋತರೆ ಟೂರ್ನಿಯಿಂದ ಅಧಿಕೃತವಾಗಿ ಹೊರಬೀಳಲಿದೆ.

ಸಂಭಾವ್ಯ XI

ಕೊಲ್ಕತ್ತಾ ನೈಟ್​​ರೈಡರ್ಸ್​

  1. ಶುಭ್​​ಮನ್​​ ಗಿಲ್​​, 2. ವೆಂಕಟೇಶ್​ ಅಯ್ಯರ್​​, 3. ರಾಹುಲ್​​ ತ್ರಿಪಾಠಿ, 4. ನಿತೀಶ್​​ ರಾಣಾ, 5. ಇಯಾನ್​​​ ಮೊರ್ಗಾನ್​​, 6. ದಿನೇಶ್​​ ಕಾರ್ತಿಕ್​​, 7. ಸುನೀಲ್​​ ನರೈನ್​​, 8. ಆಂಡ್ರೆ ರಸೆಲ್​​/ ಟಿಮ್​​ಸೌಥಿ, 9. ಲೊಕಿ ಫರ್ಗ್ಯೂಸನ್​​, 10. ಪ್ರಸಿಧ್​​ ಕೃಷ್ಣ, 11. ವರುಣ್​​ ಚಕ್ರವರ್ತಿ

ಪಂಜಾಬ್​​ ಕಿಂಗ್ಸ್

  1. ಕೆ.ಎಲ್​.ರಾಹುಲ್​​, 2. ಮಾಯಾಂಕ್​​ ಅಗರ್ವಾಲ್​​, 3. ಕ್ರಿಸ್​​ಗೇಲ್​​, 4. ಏಡಿಯನ್​​ ಮಾರ್ಕ್​ರಾಂ, 5. ನಿಕೊಲಸ್​​ ಪೂರನ್​​, 6. ದೀಪಕ್​​ ಹೂಡ/ ಶಾರೂಖ್​ ಖಾನ್​​, 7.ಹಪ್ರೀತ್​​ ಬ್ರಾರ್​​, 8. ರವಿ ಬಿಷ್ಣೋಯಿ, 9 ನಾಥನ್​​ ಎಲ್ಲಿಸ್​​, 10. ಅರ್ಶದೀಪ್​​ ಸಿಂಗ್​​, 11. ಮೊಹಮ್ಮದ್​ ಶಮಿ​
Tags: #Saaksha TVipl 2021kkrPNB
ShareTweetSendShare
Join us on:

Related Posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

by admin
August 7, 2026
0

    ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram