Thursday, March 23, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021 – ಆರ್ ಸಿಬಿಗೆ ಕೋವಿಡ್ ಆಘಾತ.. ಡೇನಿಯಲ್ ಸ್ಯಾಮ್ಸ್ ಗೆ ಕೊರೋನಾ ಪಾಸಿಟಿವ್

saaksha tv by saaksha tv
April 7, 2021
in IPL 2021, Newsbeat, ಐಪಿಎಲ್ 2021
Share on FacebookShare on TwitterShare on WhatsappShare on Telegram

Related posts

Income Tax Return

Income Tax Return : ತೆರಿಗೆದಾರರಿಗೆ ತೆರಿಗೆ ಸಾರಾಂಶ ವಿಕ್ಷೀಸಲು  ಹೊಸ ITR ಮೊಬೈಲ್ ಅಪ್ಲಿಕೇಷನ್ ಬಿಡುಗಡೆ… 

March 23, 2023
swasthishree

Hassan : ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನ

March 23, 2023

ಐಪಿಎಲ್ 2021 – ಆರ್ ಸಿಬಿಗೆ ಕೋವಿಡ್ ಆಘಾತ.. ಡೇನಿಯಲ್ ಸ್ಯಾಮ್ಸ್ ಗೆ ಕೊರೋನಾ ಪಾಸಿಟಿವ್

14ನೇ ಅವೃತ್ತಿಯ ಐಪಿಎಲ್ ಟೂರ್ನಿ ಶುರುವಾಗುವ ಮುನ್ನವೇ ಆರ್ ಸಿಬಿ ಮತ್ತೊಂದು ಆಘಾತವಾಗಿದೆ. ಈಗಾಗಲೇ ತಂಡದ ಸ್ಟಾರ್ ಬ್ಯಾಟ್ಸ್ ಮೆನ್ ದೇವದತ್ ಪಡಿಕ್ಕಲ್ ಕೋವಿಡ್ 19 ಪಾಸಿಟಿವ್ ಬಂದಿದ್ದು, ಎರಡನೇ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿದೆ. ಸದ್ಯ ಐಸೋಲೇಷನ್ ನಲ್ಲಿದ್ದಾರೆ. ಹೀಗಾಗಿ ಏಪ್ರಿಲ್ 9ರಿಂದ ಆರಂಭವಾಗಲಿರುವ ಮೊದಲ ಪಂದ್ಯದಲ್ಲಿ ದೇವ್‍ದತ್ ಪಡಿಕ್ಕಲ್ ಆಡುವುದು ಅನುಮಾನವಾಗಿದೆ.

ipl 2021 – RCB’s Daniel Sams tests positive for COVID-19

ಇದ್ರ ಬೆನ್ನಲ್ಲೇ ಆರ್ ಸಿಬಿ ಮತ್ತೊಬ್ಬ ಆಟಗಾರ ಡೇನಿಯಲ್ ಸ್ಯಾಮ್ಸ್ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ.
ಆಸ್ಟ್ರೇಲಿಯಾದ ಆಲ್ ರೌಂಡರ್ ಆಗಿರುವ ಡೇನಿಯಲ್ ಸ್ಯಾಮ್ಸ್ ಅವರು ಕಳೆದ ಏಪ್ರಿಲ್ 3ರಂದು ಭಾರತಕ್ಕೆ ಆಗಮಿಸಿದ್ದರು. ಈ ವೇಳೆ ನಡೆಸಿದ್ದ ಕೋವಿಡ್ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿತ್ತು. ಇದೀಗ ಎರಡನೇ ಟೆಸ್ಟ್ ನಲ್ಲಿ ಡೇನಿಯಲ್ ಸ್ಯಾಮ್ಸ್ ಅವರಿಗೆ ಪಾಸಿಟಿವ್ ಬಂದಿದೆ.
ಈ ವಿಚಾರವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡಿದೆ.
ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಕ್ಷರ್ ಪಟೇಲ್, ಮುಂಬೈ ಇಂಡಿಯನ್ಸ್ ತಂಡದ ವಿಕೆಟ್ ಕೀಪಿಂಗ್ ಸಲಹೆಗಾರ ಕಿರಣ್ ಮೊರೆ ಸೇರಿದಂತೆ ವಾಂಖೇಡೆ ಮೈದಾನದ ಸಿಬ್ಬಂದಿಗಳಿಗೂ ಕೋವಿಡ್ ಸೋಂಕು ಪತ್ತೆಯಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Tags: #saakshatvaustreliaCOVID-19CricketDaniel SamsIPLipl 2021RCBRoyal Challengers Bangaloresaakshatvsports
ShareTweetSendShare
Join us on:

Related Posts

Income Tax Return

Income Tax Return : ತೆರಿಗೆದಾರರಿಗೆ ತೆರಿಗೆ ಸಾರಾಂಶ ವಿಕ್ಷೀಸಲು  ಹೊಸ ITR ಮೊಬೈಲ್ ಅಪ್ಲಿಕೇಷನ್ ಬಿಡುಗಡೆ… 

by Naveen Kumar B C
March 23, 2023
0

Income Tax Return : ತೆರಿಗೆದಾರರಿಗೆ ತೆರಿಗೆ ಸಾರಾಂಶ ವಿಕ್ಷೀಸಲು  ಹೊಸ ITR ಮೊಬೈಲ್ ಅಪ್ಲಿಕೇಷನ್ ಬಿಡುಗಡೆ… ತೆರಿಗೆದಾರರ ಅನುಕೂಲಕ್ಕಾಗಿ, ಆದಾಯ ತೆರಿಗೆ ಇಲಾಖೆಯು ಬುಧವಾರ ಮೊಬೈಲ್...

swasthishree

Hassan : ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನ

by Namratha Rao
March 23, 2023
0

Hassan : ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಶ್ರೀಗಳು ಇಂದು ಮುಂಜಾನೆ ದಿಡೀರ್ ಅರೋಗ್ಯ ಸಮಸ್ಯೆ ಕಂಡುಬಂದಿದೆ 1970 ರಲ್ಲಿ...

Bumrah-replacement-sunil-gavaskar-picks-siraj

ICC ODI Ranking : ಅಗ್ರಸ್ಥಾನ ಕಳೆದುಕೊಂಡ ವೇಗಿ ಮೊಹ್ಮದ್ ಸಿರಾಜ್

by Namratha Rao
March 23, 2023
0

ICC ODI Ranking : ಅಗ್ರಸ್ಥಾನ ಕಳೆದುಕೊಂಡ ವೇಗಿ ಮೊಹ್ಮದ್ ಸಿರಾಜ್ ಟೀಮ್ ಇಂಡಿಯಾದ ವೇಗಿ ಮೊಹ್ಮದ್ ಸಿರಾಜ್ ಐಸಿಸಿ ಏಕದಿನ ರಾಂಕಿಂಗ್ನ ಅಗ್ರಸ್ಥಾನದಿಂದ ಕೆಳಗಿಳಿದಿದ್ದಾರೆ. ಬುಧವಾರ...

Astrology , jyotishya , horoscope

Astrology : ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ..!!

by Namratha Rao
March 23, 2023
0

Astrology : ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ..!! ನಾವು ನಮ್ಮ ಮಕ್ಕಳನ್ನು ಒಳ್ಳೆಯ ಶಾಲೆಗಳಲ್ಲಿ ಓದುವಂತೆ...

Astrology

Astrology : ” 27 ಜನ್ಮ ನಕ್ಷತ್ರಗಳ ಗುಣಲಕ್ಷಣ ಅರ್ಥ ಸಹಿತ ಸಂಪೂರ್ಣ ಮಾಹಿತಿಗಳ ವಿವರಣೆ ತಿಳಿಯಿರಿ “

by Naveen Kumar B C
March 22, 2023
0

" 27 ಜನ್ಮ ನಕ್ಷತ್ರಗಳ ಗುಣಲಕ್ಷಣ ಅರ್ಥ ಸಹಿತ ಸಂಪೂರ್ಣ ಮಾಹಿತಿಗಳ ವಿವರಣೆ ತಿಳಿಯಿರಿ " ಭಾಗ 3 19. ಮೂಲಾ ನಕ್ಷತ್ರ ಚಿಹ್ನೆ- ಕಟ್ಟಿರುವ ಬೇರುಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Income Tax Return

Income Tax Return : ತೆರಿಗೆದಾರರಿಗೆ ತೆರಿಗೆ ಸಾರಾಂಶ ವಿಕ್ಷೀಸಲು  ಹೊಸ ITR ಮೊಬೈಲ್ ಅಪ್ಲಿಕೇಷನ್ ಬಿಡುಗಡೆ… 

March 23, 2023
swasthishree

Hassan : ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನ

March 23, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram