ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021- ಮುಂಬೈ, ದೆಹಲಿ, ಬೆಂಗಳೂರು, ಕೊಲ್ಕತ್ತಾದಲ್ಲಿ ಸಿಎಸ್ ಕೆ ಸವಾಲು- ಸಿಎಸ್ ಕೆ ತಂಡದ ವೇಳಾಪಟ್ಟಿ

admin by admin
March 8, 2021
in IPL 2021, Newsbeat, ಐಪಿಎಲ್ 2021
m s dhoni csk saakshatv ipl
Share on FacebookShare on TwitterShare on WhatsappShare on Telegram

ಐಪಿಎಲ್ 2021- ಮುಂಬೈ, ದೆಹಲಿ, ಬೆಂಗಳೂರು, ಕೊಲ್ಕತ್ತಾದಲ್ಲಿ ಸಿಎಸ್ ಕೆ ಸವಾಲು- ಸಿಎಸ್ ಕೆ ತಂಡದ ವೇಳಾಪಟ್ಟಿ

ipl csk ipl 2021 saakshatvಚೆನ್ನೈ ಸೂಪರ್ ಕಿಂಗ್ಸ್.. ಐಪಿಎಲ್ ಟೂರ್ನಿಯ ಇತಿಹಾಸದಲ್ಲೇ ಅತ್ಯಂತ ಯಶಸ್ಸಿ ತಂಡ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಆದ್ರೆ 2020ರ ಐಪಿಎಲ್ ಟೂರ್ನಿಯಲ್ಲಿ ಧೋನಿ ಸಾರಥ್ಯದ ಸಿಎಸ್ ಕೆ ತಂಡ ನೀರಸ ಪ್ರದರ್ಶನ ನೀಡಿತ್ತು.
ಇದೀಗ ಹೊಸ ಹುರುಪಿನೊಂದಿಗೆ 14ನೇ ಆವೃತ್ತಿಯ ಟೂರ್ನಿಗೆ ಸಿಎಸ್ ಕೆ ತಂಡ ಸನ್ನದ್ಧಗೊಳ್ಳುತ್ತಿದೆ. ಈಗಾಗಲೇ ಸಿಎಸ್ ಕೆ ತಂಡ ಐಪಿಎಲ್ ಟೂರ್ನಿಗಾಗಿ ತರಬೇತಿ ಶಿಬಿರದಲ್ಲಿ ಬೆವರು ಸುರಿಸುತ್ತಿದೆ.
ಕಳೆದ ಬಾರಿಯ ಅಪಮಾನಕ್ಕೆ ಸೇಡು ತೀರಿಸಿಕೊಳ್ಳಲು ತಯಾರಿ ನಡೆಸುತ್ತಿರುವ ಸಿಎಸ್ ಕೆ ತಂಡಕ್ಕೆ ಚೆನ್ನೈ ನಲ್ಲಿ ಆಡುವ ಅವಕಾಶವಿಲ್ಲ. ಹೀಗಾಗಿ ಸಿಎಸ್ ಕೆ ತಂಡ ಐದು ಪಂದ್ಯಗಳನ್ನು ಮುಂಬೈ, ನಾಲ್ಕು ಪಂದ್ಯಗಳನ್ನು ದೆಹಲಿಯಲ್ಲಿ, ಮೂರು ಪಂದ್ಯಗಳನ್ನು ಬೆಂಗಳೂರಿನಲ್ಲಿ ಹಾಗೂ ಲೀಗ್ ನ ಕೊನೆಯ ಎರಡು ಪಂದ್ಯಗಳನ್ನು ಕೊಲ್ಕತ್ತಾದಲ್ಲಿ ಆಡಲಿದೆ.
ಅಂದ ಹಾಗೇ ಸಿಎಸ್ ಕೆ ತಂಡ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಮೊದಲ ಪಂದ್ಯವನ್ನು ಏಪ್ರಿಲ್ 10ರಿಂದ ಆರಂಭ ಮಾಡಲಿದೆ. ಮೊದಲ ಪಂದ್ಯದಲ್ಲಿ ಸಿಎಸ್ ಕೆ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮೇ 23ರಂದು ಆರ್ ಸಿಬಿ ವಿರುದ್ಧ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ.
14ನೇ ಐಪಿಎಲ್ ಆವೃತ್ತಿಯ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಳಾಪಟ್ಟಿ

Related posts

December 16, 2025
ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

December 16, 2025

ಏಪ್ರಿಲ್ 10- ಮುಂಬೈ – ಸಿಎಸ್ ಕೆ ಮತ್ತು ದೆಹಲಿ ಕ್ಯಾಪಿಟಲ್ಸ್ – ರಾತ್ರಿ 7.30ಕ್ಕೆ

ಏಪ್ರಿಲ್ 16- ದೆಹಲಿ – ಸಿಎಸ್ ಕೆ ಮತ್ತು ಪಂಜಾಬ್ ಕಿಂಗ್ಸ್ – ರಾತ್ರಿ 7.30ಕ್ಕೆ

ಏಪ್ರಿಲ್ 19- ಮುಂಬೈ – ಸಿಎಸ್ ಕೆ ಮತ್ತು ರಾಜಸ್ತಾನ ರಾಯಲ್ಸ್ = ರಾತ್ರಿ 7.30ಕ್ಕೆ

ಏಪ್ರಿಲ್ 21- ಮುಂಬೈ – ಸಿಎಸ್ ಕೆ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ – ರಾತ್ರಿ 7.30ಕ್ಕೆ

ಏಪ್ರಿಲ್ 25- ಮುಂಬೈ – ಸಿಎಸ್ ಕೆ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು – ಮಧ್ಯಾಹ್ನ 3.30ಕ್ಕೆ

ipl csk ipl 2021 saakshatvಏಪ್ರಿಲ್ 28- ದೆಹಲಿ – ಸಿಎಸ್ ಕೆ ಮತ್ತು ಸನ್ ರೈಸರ್ಸ್ ಹೈದ್ರಬಾದ್ – ರಾತ್ರಿ 7.30ಕ್ಕೆ

ಮೇ 1- ದೆಹಲಿ – ಸಿಎಸ್ ಕೆ ಮತ್ತು ಮುಂಬೈ ಇಂಡಿಯನ್ಸ್ – ರಾತ್ರಿ 7.30ಕ್ಕೆ

ಮೇ 5- ದೆಹಲಿ – ಸಿಎಸ್ ಕೆ ಮತ್ತು ರಾಜಸ್ತಾನ ರಾಯಲ್ಸ್ – ರಾತ್ರಿ 7.30ಕ್ಕೆ

ಮೇ 7- ದೆಹಲಿ – ಸಿಎಸ್ ಕೆ ಮತ್ತು ಸನ್ ರೈಸರ್ಸ್ ಹೈದ್ರಬಾದ್ – ರಾತ್ರಿ 7.30ಕ್ಕೆ

ಮೇ 9- ಬೆಂಗಳೂರು – ಸಿಎಸ್ ಕೆ ಮತ್ತು ಪಂಜಾಬ್ ಕಿಂಗ್ಸ್ – ಮಧ್ಯಾಹ್ನ 3.30ಕ್ಕೆ

ಮೇ 12- ಬೆಂಗಳೂರು – ಸಿಎಸ್ ಕೆ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ – ರಾತ್ರಿ 7.30ಕ್ಕೆ

ಮೇ 16- ಬೆಂಗಳೂರು – ಸಿಎಸ್ ಕೆ ಮತ್ತು ಮುಂಬೈ ಇಂಡಿಯನ್ಸ್ – ರಾತ್ರಿ 7.30ಕ್ಕೆ

ಮೇ 21- ಕೊಲ್ಕತ್ತಾ – ಸಿಎಸ್ ಕೆ ಮತ್ತು ದೆಹಲಿ ಕ್ಯಾಪಿಟಲ್ಸ್ – ರಾತ್ರಿ 7.30ಕ್ಕೆ

ಮೇ 23- ಕೊಲ್ಕತ್ತಾ – ಸಿಎಸ್ ಕೆ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ರಾತ್ರಿ 7.30ಕ್ಕೆ

Tags: #saakshatvbengaluruchennai super kingscskDelhiipl 2021IPL 2021 schedule: Chennai Super Kingsipl t-20kolkataMahendra Singh Dhonimumbai
ShareTweetSendShare
Join us on:

Related Posts

by admin
December 16, 2025
0

ಅಮಾವಾಸ್ಯೆಯ ರಾತ್ರಿ ಈ ಸ್ಥಳದಲ್ಲಿ ನೀರನ್ನು ಇಡುವುದರಿಂದ ಪೂರ್ವಜರ ಮನಸ್ಸು ಶಾಂತವಾಗುತ್ತದೆ ಮತ್ತು ಪೂರ್ವಜರ ದುಷ್ಟಶಕ್ತಿಗಳು ದೂರವಾಗುತ್ತವೆ. ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ....

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram