ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪಡಿಕ್ಕಲ್ ಮೂಲ ಕೇರಳ.. ಆದ್ರೆ ಕರುನಾಡಿನ ಹುಡುಗ – ಶಶಿ ತರೂರ್ ಗೆ ದೊಡ್ಡ ಗಣೇಶ್ ತರಾಟೆ.!

admin by admin
April 24, 2021
in Newsbeat, Sports, ಕ್ರೀಡೆ
doddaganesh ipl 2021 saakshatv
Share on FacebookShare on TwitterShare on WhatsappShare on Telegram

ಪಡಿಕ್ಕಲ್ ಮೂಲ ಕೇರಳ.. ಆದ್ರೆ ಕರುನಾಡಿನ ಹುಡುಗ – ಶಶಿ ತರೂರ್ ಗೆ ದೊಡ್ಡ ಗಣೇಶ್ ತರಾಟೆ.!

shashi taruru ipl 2021 saakshatvಸಾಮಾಜಿಕ ಜಾಲ ತಾಣದಲ್ಲಿ ಬಿಟ್ಟಿ ಪ್ರಚಾರ ಗಿಟ್ಟಿಸಿಕೊಳ್ಳಲು ಹೋದ ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರಿಗೆ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ತಿರುಗೇಟು ನೀಡಿದ್ದಾರೆ.
ಭಾರತದಲ್ಲಿ ಕ್ರಿಕೆಟ್ ಅನ್ನೋದು ಧರ್ಮ. ಈ ಕ್ರಿಕೆಟ್ ಧರ್ಮದಲ್ಲಿ ಯಾವತ್ತೂ ಕೂಡ ಜಾತಿ ಮತ ಅಡ್ಡಿ ಬಂದಿಲ್ಲ. ಎಲ್ಲೋ ಒಂದು ಕಡೆ ನಾವು, ನಮ್ಮವ, ನಮ್ಮವರು ಅನ್ನೋ ಭಾವನೆಗಳು ವ್ಯಕ್ತವಾಗಿವೆ.
ಅಷ್ಟಕ್ಕೂ ಆಗಿದ್ದೇನು ? ಐಪಿಎಲ್ ನಲ್ಲಿ ಸದ್ಯ ಎರಡು ಶತಕಗಳು ದಾಖಲಾಗಿವೆ. ರಾಜಸ್ತಾನ ರಾಯಲ್ಸ್ ನಾಯಕ ಸಂಜು ಸಾಮ್ಸನ್ ಮತ್ತು ಆರ್ ಸಿಬಿ ಆಟಗಾರ ದೇವ್ ದತ್ ಪಡಿಕ್ಕಲ್ ಅವರು ಶತಕ ದಾಖಲಿಸಿ ಗಮನ ಸೆಳೆದಿದ್ದಾರೆ.

Related posts

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

September 20, 2026
ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

September 20, 2026

IPL 2021: Shashi Tharoor lauds Devdutt Padikkal and Sanju Samson
ಇದನ್ನೇ ಪ್ರಚಾರದ ಅಸ್ತ್ರವಾಗಿಟ್ಟುಕೊಂಡ ಶಶಿ ತರೂರ್, ಈ ಬಾರಿಯ ಐಪಿಎಲ್ ನಲ್ಲಿ ಎರಡು ಶತಕಗಳನ್ನು ದಾಖಲಿಸಿದ್ದು ಇಬ್ಬರು ಮಲೆಯಾಳಿಗಳು. ಇಷ್ಟು ದಿನ ಕೇರಳವನ್ನು ಕ್ರಿಕೆಟ್ ಆಟದ ಹಿನ್ನೀರು ಎಂದು ಕರೆಯಲಾಗುತ್ತಿತ್ತು. ಆದ್ರೆ ಎರಡು ಶತಕಗಳನ್ನು ದಾಖಲಿಸಿರುವ ಮಲೆಯಾಳಿಗಳು ಎಷ್ಟೊಂದು ಸೋಜಿಗ ಎಂದು ಸಾಮಾಜಿಕ ಜಾಲ ತಾಣದಲ್ಲಿ ಬರೆದುಕೊಂಡಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ದೊಡ್ಡ ಗಣೇಶ್, 2016ರಲ್ಲಿ ಕರ್ನಾಟಕದ ಕರುಣ್ ನಾಯರ್ ಟೆಸ್ಟ್ ಕ್ರಿಕೆಟ್ ನಲ್ಲಿ ತ್ರಿಶತಕ ದಾಖಲಿಸಿದ್ದಾಗ ನಮ್ಮವರು ಎಂದು ಹೇಳಿಕೊಂಡಿದ್ದರು. ಆದ್ರೆ ತಂಡದಿಂದ ಸ್ಥಾನ ಕಳೆದುಕೊಂಡಾಗ ಸುಮ್ಮನಿದ್ರು. ಈಗ ದೇವ್ ದತ್ ಪಡಿಕ್ಕಲ್ ವಿಚಾರದಲ್ಲೂ ಅದೇ ನಡೆಯುತ್ತಿದ್ದೆ. ಪಡಿಕ್ಕಲ್ ಕೇರಳ ಮೂಲದವರು ಎಂಬುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದ್ರೆ ಕರುಣ್ ನಾಯರ್, ದೇವ್ ದತ್ ಪಡಿಕ್ಕಲ್ ಅವರನ್ನು ಕ್ರಿಕೆಟಿಗರನ್ನಾಗಿ ರೂಪಿಸಿದ್ದು ಕೇರಳವಲ್ಲ. ಬದಲಾಗಿ ಕರ್ನಾಟಕ. ಅವರಿಬ್ಬರು ಕೇರಳ ಮೂಲದವರಾಗಿರಬಹುದು. ಆದ್ರೆ ಕರ್ನಾಟಕದ ಹುಡುಗರು ಎಂದು ದೊಡ್ಡ ಗಣೇಶ್ ತಿರುಗೇಟು ನೀಡಿದ್ದಾರೆ.
shashi taruru tweet saakshatv ipl 2021ಹಾಗೇ ಪ್ರಸ್ತುತ ಕರ್ನಾಟಕದಲ್ಲಿ ಬೇರೆ ರಾಜ್ಯದ ಕ್ರಿಕೆಟಿಗರು ಇದ್ದಾರೆ. ಮೂಲ ಬೇರೆ ರಾಜ್ಯವಾದ್ರೂ ಅವರು ಕನ್ನಡಿಗರಾಗಿಯೇ ಇದ್ದುಕೊಂಡು ಕರ್ನಾಟಕಕ್ಕೆ ಹೆಮ್ಮೆ, ಗೌರವ ತಂದಿದ್ದಾರೆ.
ಉದಾಹರಣೆ, ರಾಹುಲ್ ದ್ರಾವಿಡ್ ಮೂಲತಃ ಕರ್ನಾಟಕದವರಲ್ಲ. ಆದ್ರೆ ಹುಟ್ಟಿ ಬೆಳೆದು ಭಾರತ ತಂಡವನ್ನು ಪ್ರತಿನಿಧಿಸಿರುವುದು ಕರ್ನಾಟಕದಿಂದ. ಅದೇ ರೀತಿ ಮನೀಷ್ ಪಾಂಡೆ, ಮಯಾಂಕ್ ಅಗರ್ ವಾಲ್, ಕರುಣ್ ನಾಯರ್, ಈಗ ದೇವ್ ದತ್ ಪಡಿಕ್ಕಲ್ ಹೀಗೆ ಅನೇಕ ಯುವ ಕ್ರಿಕೆಟಿಗರು ಇದ್ದಾರೆ. ಆದ್ರೆ ಅವರು ಕನ್ನಡಿಗರಾಗಿದ್ದುಕೊಂಡೇ ಕರ್ನಾಟಕವನ್ನೇ ಪ್ರತಿನಿಧಿಸುತ್ತಿದ್ದಾರೆ.
ಒಟ್ಟಿನಲ್ಲಿ ದೊಡ್ಡಗಣೇಶ್ ಹೇಳುತ್ತಿರುವುದು ಸರಿಯಾಗಿಯೇ ಇದೆ. ಬಿಟ್ಟಿ ಪ್ರಚಾರ ಪಡೆಯಲು ಹೋಗಿರುವ ಶಶಿ ತರೂರ್ ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ ದೊಡ್ಡ ಗಣೇಶ್

Tags: 'Srisivavattvratnatnakara#Devdutt Padikkal#iipl#Royal Challengers bengaluru#Sanju SamsonbengalurudoddaganeshIPLipl 2021keralaKSCArajastan royalsRCBshashi taroor
ShareTweetSendShare
Join us on:

Related Posts

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

by Shwetha
September 20, 2026
0

ರಾಜ್ಯ ರಾಜಕಾರಣದಲ್ಲಿ ಈಗ ವಾಗ್ಯುದ್ಧದ ಪರ್ವ ಶುರುವಾಗಿದೆ. ಉಮರ್ ಖಾಲಿದ್ ವಿಚಾರವಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್...

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

by Shwetha
September 20, 2026
0

ಕರಾವಳಿ ಪ್ರವಾಸದಲ್ಲಿದ್ದಾಗ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಶುಕ್ರವಾರ ಬೆಳ್ಳಂಬೆಳಗ್ಗೆ ಮಂಗಳೂರಿನ ಹಳೆ ಬಂದರಿನ ಮೀನುಗಾರಿಕಾ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ತೀವ್ರ ಆಕ್ರೋಶ...

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

by Shwetha
September 20, 2026
0

ಡಿಜಿಟಲ್ ಇಂಡಿಯಾದತ್ತ ದಾಪುಗಾಲು ಹಾಕುತ್ತಿರುವ ಸಾಮಾನ್ಯ ಜನರಿಗೆ ಈಗ ಕೇಂದ್ರದ ಹೊಸ ನಿಯಮವೊಂದು ಶಾಕ್ ನೀಡಿದೆ. ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ ಯುಪಿಐ ಸೇವಾ ಶುಲ್ಕದ ನಿಯಮವು...

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಬ್ರೇಕ್: ವಿದ್ಯಾರ್ಥಿಗಳ ಮೊಬೈಲ್ ಚಿತ್ರೀಕರಣಕ್ಕೆ ಸರ್ಕಾರದಿಂದ ನಿರ್ಬಂಧ

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಬ್ರೇಕ್: ವಿದ್ಯಾರ್ಥಿಗಳ ಮೊಬೈಲ್ ಚಿತ್ರೀಕರಣಕ್ಕೆ ಸರ್ಕಾರದಿಂದ ನಿರ್ಬಂಧ

by Shwetha
September 20, 2026
0

ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸವನ್ನು ಹೆಚ್ಚು ಸುರಕ್ಷಿತಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಕಾಲೇಜುಗಳು ಆಯೋಜಿಸುವ ಶೈಕ್ಷಣಿಕ ಪ್ರವಾಸಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳು...

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

by Shwetha
September 20, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುಟುಂಬದ ಮಾಲೀಕತ್ವದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬಿಡಿಎ ವತಿಯಿಂದ ಅಕ್ರಮವಾಗಿ ನಿವೇಶನ ಮಂಜೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram