ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021 – ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಸಾರಥಿ ಯಾರು ? ಪೃಥ್ವಿ ಶಾ./ ರಿಷಬ್ ಪಂತ್ ನಡುವೆ ಪೈಪೋಟಿ ?

admin by admin
March 27, 2021
in IPL 2021, Newsbeat, ಐಪಿಎಲ್ 2021
rishab pant prithvi shaw delhli capitals saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2021 – ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಸಾರಥಿ ಯಾರು ? ಪೃಥ್ವಿ ಶಾ./ ರಿಷಬ್ ಪಂತ್ ನಡುವೆ ಪೈಪೋಟಿ ?

IPL 2021: Who will replace Shreyas Iyer as Delhi Capitals

Related posts

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

December 16, 2025
ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

December 16, 2025

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ವೇಳೆ ಶ್ರೇಯಸ್ ಅಯ್ಯರ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೀಗಾಗಿ ಶ್ರೇಯಸ್ ಅಯ್ಯರ್ ಅವರು 14ನೇ ಐಪಿಎಲ್ ಅನ್ನು ಸಂಪೂರ್ಣವಾಗಿ ಮಿಸ್ ಮಾಡಿಕೊಳ್ಳಲಿದ್ದಾರೆ. ಹಾಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಸಾರಥಿ ಯಾರು ಅನ್ನೋ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ.
ಆದ್ರೂ ಡೆಲ್ಲಿ ತಂಡದ ನಾಯಕನಾಗಿ ಆಯ್ಕೆಯಾಗಲು ಸಾಕಷ್ಟು ಅದ್ಭುತ ಆಟಗಾರರು ಕ್ಯೂನಲ್ಲಿ ನಿಂತಿದ್ದಾರೆ. ಆರಂಭಿಕ ಆಟಗಾರ ಪೃಥ್ವಿ ಶಾ, ಅನುಭವಿ ಆಟಗಾರ ಶಿಖರ್ ಧವನ್ ಹಾಗೂ ಅಜಿಂಕ್ಯಾ ರಹಾನೆ ಜೊತೆಗೆ ಹೊಡಿಬಡಿ ಆಟಗಾರ ರಿಷಬ್ ಪಂತ್ ಕೂಡ ನಾಯಕತ್ವದ ರೇಸ್ ನಲ್ಲಿದ್ದಾರೆ.
ಈ ನಡುವೆ ಸ್ಟೀವನ್ ಸ್ಮಿತ್ ಮತ್ತು ಅಶ್ವಿನ್ ಕೂಡ ರೇಸ್ ನಲ್ಲಿದ್ದು ಮಾರ್ಚ್ 27ರಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮ್ಯಾನೇಜ್ ಮೆಂಟ್ ಸಭೆ ನಡೆಸಲಿದ್ದು, ನಾಯಕನನ್ನು ಆಯ್ಕೆ ಮಾಡಲಿದೆ.
delhi capitals ipl 2020 saakshatvಇನ್ನು ರಿಷಬ್ ಪಂತ್ ಈಗಾಗಲೇ ಉಪನಾಯಕನಾಗಿರುವುದರಿಂದ ನಾಯಕನಾಗಿ ತಂಡವನ್ನು ಮುನ್ನಡೆಸಿದ್ರೂ ಅಚ್ಚರಿ ಏನಿಲ್ಲ.
ಅದೇ ರೀತಿ ಪೃಥ್ವಿ ಶಾ ಕೂಡ ಪೈಪೋಟಿ ನಡೆಸಲಿದ್ದಾರೆ. ಕಳೆದ ಬಾರಿ ಕಳಪೆ ಫಾರ್ಮ್ ನಲ್ಲಿದ್ದ ಪೃಥ್ವಿ ಶಾ ಅವರು ಈ ಬಾರಿಯ ವಿಜಯ ಹಜಾರೆ ಟೂರ್ನಿಯಲ್ಲಿ ಅದ್ಭುತವಾದ ಪ್ರದರ್ಶನವನ್ನು ನೀಡಿದ್ದಾರೆ. ಅಲ್ಲದೆ ಶಾ ನಾಯಕತ್ವದಲ್ಲಿ ಮುಂಬೈ ತಂಡ ಕೂಡ ಪ್ರಶಸ್ತಿ ಗೆದ್ದುಕೊಂಡಿದೆ. ಜೊತೆಗೆ ಪೃಥ್ವಿ ಶಾ ಭಾರತ 19 ವಯೋಮಿತಿ ತಂಡ ಸೇರಿದಂತೆ ವಿವಿಧ ವಯೋಮಿತಿಯ ತಂಡವನ್ನು ಮುನ್ನಡೆಸಿರುವುದು ಅವರಿಗೆ ಪ್ಲಾಸ್ ಪಾಯಿಂಟ್ ಆಗಬಹುದು.
ಇನ್ನುಳಿದಂತೆ ಆಸ್ಟ್ರೇಲಿಯಾದ ಮಾಜಿ ನಾಯಕ, ರಾಜಸ್ತಾನ ರಾಯಲ್ಸ್ ತಂಡದ ಮಾಜಿ ನಾಯಕನಾಗಿರುವ ಸ್ಟೀವನ್ ಸ್ಮಿತ್, ಅಶ್ವಿನ್, ಶಿಖರ್ ಧವನ್ ಮತ್ತು ಅಜಿಂಕ್ಯಾ ರಹಾನೆ ಅವರ ಅನುಭವಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಮಣೆ ಹಾಕ್ತಾರಾ ಅನ್ನೋದನ್ನು ಕಾದು ನೋಡಬೇಕಿದೆ.

#IPL2021 #Shreyas Iyer  #Delhi Capitals #prithvishaw #rishabpant #ajinkyarahane #shikhardhavan #saakshatv #saakshatvsports #ipl #bcci

Tags: #Prithvi Shaw#rishab pant#saakshatvAjinkya Rahanedelhi capitalsIPLipl 2021saakshatv sportsShikhar DhawanShreyas Iyer.
ShareTweetSendShare
Join us on:

Related Posts

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

by Shwetha
December 16, 2025
0

ಬಿಹಾರ ಸಚಿವ ನಿತಿನ್ ನಬಿನ್ ಅವರು ಭಾರತೀಯ ಜನತಾ ಪಕ್ಷದ (BJP) ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram