ADVERTISEMENT
Tuesday, February 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IPL 2022 Auction- ಕ್ರಿಕೆಟ್ ದೇವ್ರ ಅಭಯ…! ಕೊನೆ ಕ್ಷಣದಲ್ಲಿ ಅಂಬಾನಿ ಗೂಡು ಸೇರಿಕೊಂಡ ಅರ್ಜುನ್ ತೆಂಡುಲ್ಕರ್

admin by admin
February 14, 2022
in Sports, ಕ್ರೀಡೆ
Arjun Tendulkar ipl 2022 mumbai indians saakshatv

Arjun Tendulkar ipl 2022 mumbai indians saakshatv

Share on FacebookShare on TwitterShare on WhatsappShare on Telegram

Related posts

pro win anand kumar

February 17, 2026
ಭಾರತದ ಎದುರು ಸೋಲು… ಟಿ20 ವಿಶ್ವಕಪ್‌ನಲ್ಲಿ ಪಾಕ್ ಗೆ ಸಂಕಷ್ಟ

ಭಾರತದ ಎದುರು ಸೋಲು… ಟಿ20 ವಿಶ್ವಕಪ್‌ನಲ್ಲಿ ಪಾಕ್ ಗೆ ಸಂಕಷ್ಟ

February 17, 2026

IPL 2022 Auction- ಕ್ರಿಕೆಟ್ ದೇವ್ರ ಅಭಯ…! ಕೊನೆ ಕ್ಷಣದಲ್ಲಿ ಅಂಬಾನಿ ಗೂಡು ಸೇರಿಕೊಂಡ ಅರ್ಜುನ್ ತೆಂಡುಲ್ಕರ್

arjun tendulkar ipl 2021 saakshatvಕ್ರಿಕೆಟ್ ದೇವ್ರು ಸಚಿನ್ ತೆಂಡುಲ್ಕರ್ ಅವರ ಅಭಯವೋ ಏನೋ ಗೊತ್ತಿಲ್ಲ.. ಸಚಿನ್ ಮೇಲಿನ ಪ್ರೀತಿ, ಅಭಿಮಾನ, ಗೌರವವೋ ಏನೋ ಗೊತ್ತಿಲ್ಲ .. ಮುಂಬೈ ಇಂಡಿಯನ್ಸ್ ತಂಡ ಕೊನೆಯ ಕ್ಷಣದಲ್ಲಿ ಹತ್ತು ಲಕ್ಷ ರೂಪಾಯಿ ಹೆಚ್ಚು ಖರ್ಚು ಮಾಡುವಂತಾಗಿದೆ.
ಇದಕ್ಕೆ ಕಾರಣ ಅರ್ಜುನ್ ತೆಂಡುಲ್ಕರ್. ಹೌದು, ಐಪಿಎಲ್ ಹರಾಜಿನ ಕೊನೆಯ ಕ್ಷಣದಲ್ಲಿ ಅರ್ಜುನ್ ತೆಂಡುಲ್ಕರ್ ಅವರನ್ನು ಎರಡನೇ ಬಾರಿ ಮುಂಬೈ ಇಂಡಿಯನ್ಸ್ ಖರೀದಿ ಮಾಡಿದೆ.
ಹಾಗೇ ನೋಡಿದ್ರೆ ಸಚಿನ್ ತೆಂಡುಲ್ಕರ್ ಮಗ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಳ್ಳುತ್ತಾರೆ ಅನ್ನೋದು ನಿರೀಕ್ಷಿತವಾಗಿತ್ತು. ಮೂಲ ಬೆಲೆ 20 ಲಕ್ಷ ರೂಪಾಯಿಗೆ 22ರ ಹರೆಯದ ಆಲ್ ರೌಂಡರ್ ಅರ್ಜುನ್ ತೆಂಡುಲ್ಕರ್ ತಮ್ಮ ಬಳಿಯೇ ಇರುತ್ತಾರೆ ಎಂಬ ನಂಬಿಕೆ ಮುಂಬೈ ಇಂಡಿಯನ್ಸ್ ತಂಡದ್ದಾಗಿತ್ತು.
ಆದ್ರೆ ಅರ್ಜುನ್ ತೆಂಡುಲ್ಕರ್ ಗೆ ಅಚ್ಚರಿಯ ರೀತಿಯ ಡಿಮ್ಯಾಂಡ್ ಬಂತು. ಗುಜರಾತ್ ಟೈಟಾನ್ಸ್ ತಂಡ 25 ಲಕ್ಷ ರೂಪಾಯಿಗೆ ಬಿಡ್ಡಿಂಗ್ ಮಾಡಿತ್ತು. ಆಗ ಮುಂಬೈ ಇಂಡಿಯನ್ಸ್ ತಂಡ 30 ಲಕ್ಷ ರೂಪಾಯಿ ಕೊಟ್ಟು ಅರ್ಜುನ್ ತೆಂಡುಲ್ಕರ್ ಅವರನ್ನು ಖರೀದಿ ಮಾಡಿದೆ.
ಈ ಮೂಲಕ ಅರ್ಜುನ್ ತೆಂಡುಲ್ಕರ್ ಗೆ ಕಳೆದ ಬಾರಿಗಿಂತ 10 ಲಕ್ಷ ರೂಪಾಯಿ ಹೆಚ್ಚು ದುಡ್ಡು ಸಿಕ್ಕಿದೆ. ಕಳೆದ ಬಾರಿ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ರೂ ಅರ್ಜುನ್ ತೆಂಡುಲ್ಕರ್‍ಗೆ ಆಡುವ ಅವಕಾಶಗಳು ಸಿಗಲಿಲ್ಲ. ಜೊತೆಗೆ ಗಾಯಗೊಂಡಿದ್ದರು.
ಆದ್ರೆ ಈ ಬಾರಿ ಫಿಟ್ ಆಗಿದ್ದಾರೆ. ಸದ್ಯ ಮುಂಬೈ ರಣಜಿ ತಂಡದಲ್ಲೂ ಇದ್ದಾರೆ. ಅಷ್ಟೇ ಅಲ್ಲ, ಇಂಗ್ಲೆಂಡ್ ತಂಡದ ನೆಟ್ ಬೌಲರ್ ಆಗಿ ಅಭ್ಯಾಸ ಮಾಡಿದ್ದಾರೆ.
ಅಪ್ಪ ಸಚಿನ್ ತೆಂಡುಲ್ಕರ್ ವಿಶ್ವ ಕ್ರಿಕೆಟ್ ನ ಸಾಮ್ರಾಟನಾಗಿ ಮೆರೆದಿದ್ದು ಈಗ ಇತಿಹಾಸ. ಅದೇ ರೀತಿ ಅರ್ಜುನ್ ತೆಂಡುಲ್ಕರ್ ಕೂಡ ಕನಸು ಕಾಣುತ್ತಿದ್ದಾರೆ. ಆದ್ರೆ ಅಪ್ಪನ ಹಾಗೇ ಪ್ರತಿಭೆ ಆ ದೇವ್ರು ಕೊಟ್ಟಿಲ್ಲ. ಹಾಗಂತ ಅಪ್ಪನ ಹೆಸರಿನ ಮೇಲೆ ಕ್ರಿಕೆಟ್ ಆಡುತ್ತಿಲ್ಲ. ಕಠಿಣ ಅಭ್ಯಾಸ ಮಾಡುತ್ತಿದ್ದಾರೆ. ಆದ್ರೆ ಸಚಿನ್ ತೆಂಡುಲ್ಕರ್ ನಷ್ಟು ಅದೃಷ್ಟವಂತ ಅರ್ಜುನ್ ತೆಂಡುಲ್ಕರ್ ಅಲ್ಲ. ಸಚಿನ್ ಗೆ ಕ್ರಿಕೆಟ್ ಆಟ ಅನ್ನೋದು ದೇವ್ರು ಕೊಟ್ಟ ವರ. ಆದ್ರೆ ಅರ್ಜುನ್ ತೆಂಡುಲ್ಕರ್ ಗೆ ಕ್ರಿಕೆಟ್ ದೇವ್ರ ವರ ಅಷ್ಟೇ.

Tags: #saakshatvArjun TendulkarIPLipl 2022ipl-2022-auctionmumbai indiansRohit SharmaSachin TendulkarSara Tendulkar
ShareTweetSendShare
Join us on:

Related Posts

pro win anand kumar

by admin
February 17, 2026
0

ಪಿ. ಆನಂದ ಕುಮಾರ್ ಸಂಸ್ಥಾಪಕರು  ಪ್ರೋ ವಿನ್ ಮ್ಯಾನೇಜ್‍ಮೆಂಟ್ ಸರ್ವೀಸಸ್ ಪ್ರೋ ವಿನ್ ಪ್ಯಾಂಥರ್ಸ್ ತಂಡದ ಮಾಲೀಕರು ಮಾಧ್ಯಮ ಕ್ಷೇತ್ರದಿಂದ ತಮ್ಮ ವೃತ್ತಿ ಜೀವನ ಆರಂಭಿಸಿ ಇದೀಗ...

ಭಾರತದ ಎದುರು ಸೋಲು… ಟಿ20 ವಿಶ್ವಕಪ್‌ನಲ್ಲಿ ಪಾಕ್ ಗೆ ಸಂಕಷ್ಟ

ಭಾರತದ ಎದುರು ಸೋಲು… ಟಿ20 ವಿಶ್ವಕಪ್‌ನಲ್ಲಿ ಪಾಕ್ ಗೆ ಸಂಕಷ್ಟ

by Shwetha
February 17, 2026
0

ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಕಂಡ ಸೋಲು ಪಾಕಿಸ್ತಾನ ತಂಡವನ್ನು ಕಠಿಣ ಪರಿಸ್ಥಿತಿಗೆ ನೂಕಿದೆ. ಗ್ರೂಪ್ ಎ ಅಂಕಪಟ್ಟಿಯಲ್ಲಿ ಪಾಕಿಸ್ತಾನ ಮೂರನೇ ಸ್ಥಾನಕ್ಕೆ ಕುಸಿದಿದ್ದು, ಮುಂದಿನ ಪಂದ್ಯವನ್ನು...

ishan kishan

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

by admin
February 16, 2026
0

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..! ಇದೆಂಥಾ ಕಾಕತಾಳೀಯ.. ಹೇಳಿ ಕೇಳಿ.. ಶ್ರೀಲಂಕಾ ಹರ ಹರ ಮಹದೇವನ...

ಕೊಲಂಬೊದಲ್ಲಿ ಭಾರತದ ಆರ್ಭಟ ಪಾಕಿಸ್ತಾನ ಧೂಳಿಪಟ: ಟಿ20 ವಿಶ್ವಕಪ್ ಅಖಾಡದಲ್ಲಿ ಟೀಮ್ ಇಂಡಿಯಾ ದರ್ಬಾರ್

ಕೊಲಂಬೊದಲ್ಲಿ ಭಾರತದ ಆರ್ಭಟ ಪಾಕಿಸ್ತಾನ ಧೂಳಿಪಟ: ಟಿ20 ವಿಶ್ವಕಪ್ ಅಖಾಡದಲ್ಲಿ ಟೀಮ್ ಇಂಡಿಯಾ ದರ್ಬಾರ್

by Shwetha
February 16, 2026
0

ದಾಯಾದಿ ರಾಷ್ಟ್ರಗಳ ಕಾಳಗದಲ್ಲಿ ಮತ್ತೊಮ್ಮೆ ಭಾರತ ಮೇಲುಗೈ ಸಾಧಿಸಿದೆ. 2026ರ ಟಿ20 ವಿಶ್ವಕಪ್‌ನ ಅತ್ಯಂತ ಹೈವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 61 ರನ್‌ಗಳ ಅಂತರದಲ್ಲಿ ಬಗ್ಗುಬಡಿದ...

india vs pakistan

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

by admin
February 14, 2026
0

ಆತ್ಮೀಯ ಕ್ರಿಕೆಟ್ ಅಭಿಮಾನಿಗಳೇ.., ಐಸಿಸಿ ಬಂಡವಾಳ ಹೂಡಿರುವ, ಬಿಸಿಸಿಐ ನಿರ್ದೇಶನದ, ಪಿಸಿಬಿ ಚಿತ್ರಕಥೆ ಬರೆದಿರುವ, ಶ್ರೀಲಂಕಾ ನಿರ್ಮಾಣದ ಆಧುನಿಕ ಮಹಾಭಾರತದ ಐಸಿಸಿ ಟಿ-20ಯ ಮಹಾ ನಾಟಕ "ದಾಯಾದಿಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram