ADVERTISEMENT
Tuesday, November 11, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 | ತಾನು ಸೇಲ್ ಆಗದೇ ಇರಲು ಕಾರಣ ಬಿಚ್ಚಿಟ್ಟ ಕೇನ್

Mahesh M Dhandu by Mahesh M Dhandu
February 17, 2022
in Newsbeat, Sports, ಕ್ರೀಡೆ
ipl-2022-auction-kane-richardson reaction saakshah tv
Share on FacebookShare on TwitterShare on WhatsappShare on Telegram

ತಾನು ಸೇಲ್ ಆಗದೇ ಇರಲು ಕಾರಣ ಬಿಚ್ಚಿಟ್ಟ ಕೇನ್

ಬೆಂಗಳೂರಿನಲ್ಲಿ ನಡೆದ ಐಪಿಎಲ್ ಮೆಗಾ ಹರಾಜು ಪ್ರಕ್ರಿಯೆ ಸಾಕಷ್ಟು ಅಚ್ಚರಿ, ಕುತೂಹಲಗಳಿಗೆ ಕಾರಣವಾಗಿದೆ.

Related posts

teamindia

ಭಾರತ – ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಅಂಕಿ ಅಂಶಗಳು ಏನು ಹೇಳ್ತಾವೆ..?

November 11, 2025
shreyas iyer

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಹೇಗಿದೆ..? ಏಕದಿನ ಸರಣಿಯಿಂದ ಔಟ್..?

November 11, 2025

ಯಾರೂ ಊಹಿಸದ ಆಟಗಾರರು ದುಬಾರಿ ಬೆಲೆಗೆ ಮಾರಾಟವಾದ್ರೆ, ದುಬಾರಿ ಆಟಗಾರರಾಗುತ್ತಾರೆ ಅಂತ ಅಂದಾಜಿಸಲಾಗಿದ್ದ ಪ್ಲೇಯರ್ ಗಳು ಕಡಿಮೆ ಮೊತ್ತಕ್ಕೆ ಸೇಲ್ ಆದರು. ipl-2022-auction-kane-richardson reaction

ಇನ್ನು ವಿಚಿತ್ರ ಏನಂದರೇ ಸ್ಟಾರ್ ಆಟಗಾರರ ಎಂದು ಖ್ಯಾತಿ ಪಡೆದಿದ್ದ ಆಟಗಾರರತ್ತ ಫ್ರಾಂಚೈಸಿಗಳು ನೋಡಲೇ ಇಲ್ಲ. ಮುಖ್ಯವಾಗಿ ಸುರೇಶ್ ರೈನಾ, ಇಯಾನ್ ಮಾರ್ಗನ್, ಷಕಿಬ್ ಅಲ್ ಹಸನ್, ಆರೋನ್ ಪಿಂಚ್ ರನ್ನ ಫ್ರಾಂಚೈಸಿಗಳು ಖರೀಸಲೇ ಇಲ್ಲ.

 ಹೀಗೆ ಖರೀದಿಯಾಗದೇ ಉಳಿದ ಆಟಗಾರರ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಕ್ರಿಕೆಟರ್ಸ್ ಆಡಂ ಜಂಪಾ, ಕೇನ್ ರಿಚರ್ಡ್ ಸನ್ ಕೂಡ ಇದ್ದಾರೆ. ಕಳೆದ ಸೀಸನ್ ನಲ್ಲಿ ಈ ಇಬ್ಬರೂ ಆರ್ ಸಿಬಿ ಪರ ಆಡಿದ್ದರು.

ಆದ್ರೆ ಈ ಬಾರಿ ಅವರು ಸೇಲ್ ಆಗಲಿಲ್ಲ.  ಈ ಬಗ್ಗೆ ಸ್ಪಂದಿಸಿರುವ ಕೇನ್ ರಿಚರ್ಡ್ ಸನ್, ಆಡಂ ಜಂಪಾ ಅವರನ್ನ ಯಾರೂ ಕೊಂಡು ಕೊಂಡಿಲ್ಲ ಅನ್ನೋದನ್ನ ನನಗೆ ನಂಬೋಕೆ ಸಾಧ್ಯವಾಗುತ್ತಿಲ್ಲ.

ipl-2022-auction-kane-richardson reaction saakshah tv

ನಿಜ ಹೇಳುವುದಾದರೇ ನಾವು ಕಳೆದ ಸೀಸನ್ ಮಧ್ಯೆದಲ್ಲಿಯೇ ಟೂರ್ನಿಯಿಂದ ಹೊರ ನಡೆದೆವು. ಈ ಬಗ್ಗೆ ನಾನು ಜಂಪಾದೊಂದಿಗೆ ಮಾತನಾಡಿದೆ.

ಇದಕ್ಕೆ ನಾವು ಖಂಡಿತವಾಗಿಯೂ ಬೆಲೆ ಕಟ್ಟಬೇಕಾಗುತ್ತದೆ ಎಂದಿದ್ದೆ.  ಆದ್ರೆ ಆ ಸಮಯದಲ್ಲಿ ನಾವು ವಾಪಸ್ ಆಸ್ಟ್ರೇಲಿಯಾಗೆ ಹೋಗೋದು ಅನಿವಾರ್ಯವಾಗಿತ್ತು.

ಮೆಗಾ ಹರಾಜಿನಲ್ಲಿ ಫ್ರಾಂಚೈಸಿಗಳು ನಮ್ಮ ಮೇಲೆ ಆಸಕ್ತಿ ತೋರಿಸದೇ ಇರಲು ಇದೂ ಕಾರಣವಾಗಿದೆ ಎಂದಿದ್ದಾರೆ ಕೇನ್ ರಿಚರ್ಡ್ ಸನ್, ಇನ್ನು ಮೆಗಾ ಹರಾಜಿಗೂ ಮುನ್ನಾ ಯಾವುದೇ ಫ್ರಾಂಚೈಸಿ ತಮ್ಮನ್ನ ಸಂಪರ್ಕಿಸಿಲ್ಲ ಎಂದು ಕೇನ್ ಸ್ಪಷ್ಟಪಡಿಸಿದ್ದಾರೆ.

Tags: #Adam Zampa#Kane Richardson#Saaksha TVipl-2022-auction
ShareTweetSendShare
Join us on:

Related Posts

teamindia

ಭಾರತ – ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಅಂಕಿ ಅಂಶಗಳು ಏನು ಹೇಳ್ತಾವೆ..?

by admin
November 11, 2025
0

ತವರಿನಲ್ಲಿ ಟೀಮ್ ಇಂಡಿಯಾಗೆ ಮತ್ತೊಂದು ಅಗ್ನಿ ಪರೀಕ್ಷೆ ಎದುರಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್ ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳ ಸರಣಿಗೆ ಯಂಗ್ ಇಂಡಿಯಾದ ಮೇಲೆ...

shreyas iyer

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಹೇಗಿದೆ..? ಏಕದಿನ ಸರಣಿಯಿಂದ ಔಟ್..?

by admin
November 11, 2025
0

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು ಟೀಮ್ ಇಂಡಿಯಾದ ಉಪನಾಯಕ ಶ್ರೇಯಸ್ ಅಯ್ಯರ್ ಮಿಸ್ ಮಾಡಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಶ್ರೇಯಸ್ ಅಯ್ಯರ್ ಈ ತಿಂಗಳಿನಲ್ಲಿ...

shubman gill saakshatv team india

ಶುಭ್ಮನ್ ಗಿಲ್ ನಾಯಕತ್ವದ ಬಗ್ಗೆ ದಾದಾ ಹೇಳುವುದೇನು..?

by admin
November 11, 2025
0

ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ ನಾಯಕತ್ವದ ಬಗ್ಗೆ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 26ರ ಹರೆಯದ ಗಿಲ್ ಬ್ಯಾಟಿಂಗ್ ಶೈಲಿ...

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

by Shwetha
November 11, 2025
0

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ನಡೆದ ಸಾಮೂಹಿಕ ನಮಾಜ್ ಈಗ ದೇಶವ್ಯಾಪಕವಾಗಿ ಚರ್ಚೆಯ ವಿಷಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋಗಳು...

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

by Shwetha
November 11, 2025
0

ಹಿಂದಿ ಚಿತ್ರರಂಗದ ದಿಗ್ಗಜ ನಟ ಧರ್ಮೇಂದ್ರ (90) ಅವರ ಆರೋಗ್ಯದಲ್ಲಿ ಮತ್ತೊಮ್ಮೆ ಏರುಪೇರು ಕಂಡುಬಂದಿದ್ದು, ಅವರನ್ನು ತುರ್ತು ಆಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ವೆಂಟಿಲೇಟರ್‌ನಲ್ಲಿದ್ದು, ವೈದ್ಯರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram