Wednesday, May 31, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 | ಚೆನ್ನೈ ತಂಡಕ್ಕೆ ಧೋನಿ ಗುಡ್ ಬೈ..!?

Mahesh M Dhandu by Mahesh M Dhandu
January 29, 2022
in Newsbeat, Sports, ಕ್ರೀಡೆ
mahendra singh dhoni ipl 2020 csk saakshatv
Share on FacebookShare on TwitterShare on WhatsappShare on Telegram

Related posts

Ravindra Jadeja: ಜಡೇಜಾ ಕಾಲಿಗೆ ನಮಸ್ಕರಿಸಿದ ಪತ್ನಿ

Ravindra Jadeja: ಜಡೇಜಾ ಕಾಲಿಗೆ ನಮಸ್ಕರಿಸಿದ ಪತ್ನಿ

May 31, 2023
ಕುಸ್ತಿಪಟುಗಳ ಮೇಲಿನ ದೌರ್ಜನ್ಯಕ್ಕೆ ವ್ಯಾಪಕ ಖಂಡನೆ; ಎಲ್ಲೆಡೆ ಆಕ್ರೋಶ

ಭಾರತೀಯ ಕುಸ್ತಿ ಫೆಡರೇಷನ್ ಗೆ ಎಚ್ಚರಿಕೆ ನೀಡಿದ ಕುಸ್ತಿ ಸಂಸ್ಥೆ

May 31, 2023

IPL 2022 | ಚೆನ್ನೈ ತಂಡಕ್ಕೆ ಧೋನಿ ಗುಡ್ ಬೈ..!?

ಮಿಸ್ಟರ್ ಕೂಲ್, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಾರಥಿ ಎಂ.ಎಸ್.ಧೋನಿ ಸಿಎಸ್ ಕೆ ತಂಡಕ್ಕೆ ಗುಡ್ ಬೈ ಹೇಳಿ ಐಪಿಎಲ್ ಜರ್ನಿಗೆ ಪೂರ್ಣ ವಿರಾಮ ಇಡಲಿದ್ದಾರೆ ಅನ್ನೋ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಈ ವರ್ಷದ ಮೆಗಾ ಹರಾಜಿನ ಹಿನ್ನೆಲೆಯಲ್ಲಿ ರಿಟೈನ್ಡ್ ಪ್ಲೇಯರ್ಸ್ ಭಾಗವಾಗಿ ರವೀಂದ್ರ ಜಡೇಜಾಗಾಗಿ ಧೋನಿ ತಮ್ಮ ಸ್ಥಾನವನ್ನು ತ್ಯಾಗ ಮಾಡಿದ್ದು, ಈ ಸೀಜನ್ ನಂತರ ಧೋನಿ ಐಪಿಎಲ್ ಗೆ ಬೈ ಬೈ ಹೇಳಿದ್ದಾರೆ ಅನ್ನೋ ವಾರ್ತೆಗಳಿಗೆ ಪುಷ್ಠಿ ನೀಡಿವೆ.

ಕ್ಯಾಪ್ಟನ್ ಆಗಿ ತನ್ನ ಉತ್ತರಾಧಿಕಾರಿಯಾಗಿ ತಂಡವನ್ನು ಮುನ್ನಡೆಸುವ ಸಾಮರ್ಥ್ಯ  ಜಡೇಜಾಗೆ ಇದೆ ಎಂದು ಭಾವಿಸಿರುವ ಧೋನಿ, ಅವರಿಗೇ ತಂಡದ ಸಾರಥ್ಯ ವಹಿಸುವ ಯೋಜನೆಯಲ್ಲಿದ್ದಾರೆ ಎಂಬ ವದಂತಿಗಳು ಕೇಳಿಬರುತ್ತಿವೆ. ಇದಕ್ಕಾಗಿ ಫ್ರಾಂಚೈಸಿ ಜೊತೆ ಧೋನಿ ಮಾತನಾಡಿದ್ದಾರಂತೆ.

ಇದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳಿಗೆ ತೀವ್ರ ನಿರಾಸೆಯನ್ನು ಉಂಟು ಮಾಡಿದೆ. ಯಾಕಂದರೇ ಚೆನ್ನೈ ತಂಡಕ್ಕೆ ಈ ಪಾಟಿ ಕ್ರೇಜ್ ಬರಲು ಧೋನಿಯೇ ಕಾರಣ. ಇಂಡಿಯನ್ ಪ್ರಿಮಿಯರ್ ಲೀಗ್ ಶುರುವಾದಾಗಿನಿಂದಲೂ ಧೋನಿ ಸಿಎಸ್ ಕೆ ತಂಡದ ಭಾಗವಾಗಿದ್ದಾರೆ.

IPL 2022 Dhoni goodbye to Chennai team  saaksha tv

ಎಲ್ಲಾ ಸೀಸಲ್ ಗಳಲ್ಲೂ ತಂಡವನ್ನು ಮುನ್ನಡೆಸಿರುವ ಧೋನಿ ನಾಲ್ಕು ಬಾರಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದಾರೆ.

ಒಂಭತ್ತು ಬಾರಿ ತಂಡವನ್ನು ಅಂತಿಮ ಹಂತಕ್ಕೆ ಕರೆದುಕೊಂಡು ಹೋಗಿದ್ದಾರೆ. ಇದಲ್ಲದೇ ಐಪಿಎಲ್ ಉಳಿದ ತಂಡಗಳಿಗೆ ಹೋಲಿಕೆ ಮಾಡಿದ್ರೆ, ಚೆನ್ನೈ ತಂಡದ ಗೆಲುವಿನ ಸರಾಸರಿ ಕೂಡ ಹೆಚ್ಚಾಗಿದೆ. ಹೀಗಾಗಿಯೇ ಚೆನ್ನೈ ತಂಡಕ್ಕೆ ಕೋಟ್ಯಂತರ ಮಂದಿ ಅಭಿಮಾನಿಗಳಿದ್ದಾರೆ.

ಆದ್ರೆ ಧೋನಿ  ಭವಿಷ್ಯದ ಕಾರಣಕ್ಕಾಗಿ ಚೆನ್ನೈ ತಂಡದ ಸಾರಥ್ಯವನ್ನು ಜಡೇಜಾಗೆ ನೀಡಲಿದ್ದಾರೆ ಎಂಬ ಸುದ್ದಿ ಅವರ ಅಭಿಮಾನಿಗಳಿಗೆ ತೀವ್ರ ನಿರಾಸೆಯನ್ನುಂಟು ಮಾಡಿದೆ.

IPL 2022 Dhoni goodbye to Chennai team  saaksha tv

ಆದರೆ CSK ಅಧಿಕಾರಿಗಳು ಈ ವಾದವನ್ನು ತಳ್ಳಿ ಹಾಕಿದ್ದಾರೆ. ಈ ಸೀಸಲ್ ನಲ್ಲಿ ಧೋನಿಯೇ ನಮ್ಮ ಕ್ಯಾಪ್ಟನ್ ಎಂದಿದ್ದಾರೆ. ಅಸಲಿಗೆ ಕ್ಯಾಪ್ಟನ್ಸಿ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಸಮಯ  ಎಲ್ಲವೂ ಒಂದೊಂದಾಗಿ ನಡೆಯುತ್ತದೆ. ಸದ್ಯಕ್ಕೆ ಧೋನಿಯೇ ನಮ್ಮ ನಾಯಕ.

ಅವರು ತಂಡಕ್ಕಾಗಿ ತುಂಬಾ ಮಾಡಿದ್ದಾರೆ. ಅವರು ಬಯಸಿದಾಗ ನಾಯಕತ್ವಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ತಿಳಿಸಿದ್ದಾರೆ. ಇದಲ್ಲದೇ ದೋನಿ ನಿರ್ಣಯಗಳನ್ನು ಯಾರು ಅಂದಾಜಿಸಲು ಸಾಧ್ಯವಿಲ್ಲ. ಜಡೇಜಾಗೋಸ್ಕರ ರಿಟೈನ್ಷನ್ ನಲ್ಲಿ ತಮ್ಮ ಪ್ರಾಧಾನ್ಯವನ್ನ ತಗ್ಗಿಸಿಕೊಂಡಿದ್ದಾರೆ. ಅವರಿನ್ನೂ ಫಿಟ್ ಆಗಿದ್ದಾರೆ. ನಮಗೆ ಇನ್ನೊಂದು ಟೈಟಲ್ ತಂದುಕೊಡುತ್ತಾರೆ ಎಂದು ಸಿಎಸ್ ಕೆ ತಂಡದ ಅಧಿಕಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Tags: #Saaksha TVCricketipl 2022M.S Dhoni
ShareTweetSendShare
Join us on:

Related Posts

Ravindra Jadeja: ಜಡೇಜಾ ಕಾಲಿಗೆ ನಮಸ್ಕರಿಸಿದ ಪತ್ನಿ

Ravindra Jadeja: ಜಡೇಜಾ ಕಾಲಿಗೆ ನಮಸ್ಕರಿಸಿದ ಪತ್ನಿ

by Honnappa Lakkammanavar
May 31, 2023
0

ಅಹಮದಾಬಾದ್ : ಗುಜರಾತ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಜಯ ಸಾಧಿಸಿ, ಐದನೇ ಬಾರಿಗೆ ಟ್ರೋಫಿಗೆ ಮುತ್ತಿಕ್ಕಿದೆ. ಈ ಪಂದ್ಯದಲ್ಲಿ ಜಡೇಜಾ ಆಟ...

ಕುಸ್ತಿಪಟುಗಳ ಮೇಲಿನ ದೌರ್ಜನ್ಯಕ್ಕೆ ವ್ಯಾಪಕ ಖಂಡನೆ; ಎಲ್ಲೆಡೆ ಆಕ್ರೋಶ

ಭಾರತೀಯ ಕುಸ್ತಿ ಫೆಡರೇಷನ್ ಗೆ ಎಚ್ಚರಿಕೆ ನೀಡಿದ ಕುಸ್ತಿ ಸಂಸ್ಥೆ

by Honnappa Lakkammanavar
May 31, 2023
0

ಕುಸ್ತಿಪಟುಗಳನ್ನು ಸರ್ಕಾರ, ಪೊಲಿಸರು ನಡೆಸಿಕೊಳ್ಳುತ್ತಿರುವ ಕುರಿತು ದೇಶದಲ್ಲಿ ಅಷ್ಟೇ ಅಲ್ಲದೇ, ವಿಶ್ವದಾದ್ಯಂತ ಟೀಕೆಗಳು ವ್ಯಕ್ತವಾಗಿದ್ದು, ವಿಶ್ವ ಕುಸ್ತಿ ಸಂಸ್ಥೆಯು ಭಾರತೀಯ ಕುಸ್ತಿ ಫೆಡರೇಷನ್‌ಗೆ ಎಚ್ಚರಿಕೆ ನೀಡಿದೆ. ಕ್ರೀಡಾಪಟುಗಳ...

ಐಪಿಎಲ್ ಸೀಸನ್: ಮೂರು ವಿಶೇಷ ಪ್ರಶಸ್ತಿಗಳನ್ನು ಗೆದ್ದ ಆರ್ ಸಿಬಿ

ಐಪಿಎಲ್ ಸೀಸನ್: ಮೂರು ವಿಶೇಷ ಪ್ರಶಸ್ತಿಗಳನ್ನು ಗೆದ್ದ ಆರ್ ಸಿಬಿ

by Honnappa Lakkammanavar
May 30, 2023
0

IPL 2023: ಈ ವರ್ಷದ ಸೀಸನ್ 16 ಮುಕ್ತಾಯವಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಫೈನಲ್ ನಲ್ಲಿ ಸಿಎಸ್ ಕೆ ಗುಜರಾತ್ ಟೈಟಾನ್ಸ್...

CSKvsGT:  ಇಂದು ಚೆನ್ನೈ, ಗುಜರಾತ್ ಫೈನಲ್ ಕದನ

ಅಭಿಮಾನಿಗಳ ಮನ ಗೆದ್ದ ಹಾರ್ದಿಕ್ ಪಾಂಡ್ಯ!

by Honnappa Lakkammanavar
May 30, 2023
0

ಪ್ರಸಕ್ತ ಸಾಲಿನ 16ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಆಗಿ ಚೆನ್ನೈ ಸೂಪರ್ ಕಿಂಗ್ಸ್ ಹೊರ ಹೊಮ್ಮಿದೆ. ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಐದು ವಿಕೆಟ್‌ ಗಳ ರೋಚಕ...

MS Dhoni: ನಿವೃತ್ತಿಯ ಬಗ್ಗೆ ಧೋನಿ ಹೇಳಿದ್ದೇನು?

MS Dhoni: ನಿವೃತ್ತಿಯ ಬಗ್ಗೆ ಧೋನಿ ಹೇಳಿದ್ದೇನು?

by Honnappa Lakkammanavar
May 30, 2023
0

ಐಪಿಲ್ 16ನೇ ಆವೃತ್ತಿಯ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಬಾರಿ ಐಪಿಎಲ್ ಟ್ರೋಫಿ ಗೆದ್ದುಕೊಂಡಿದೆ. ಈ ಮೂಲಕ ಅತಿ ಹೆಚ್ಚು ಬಾರಿ ಚಾಂಪಿಯನ್ ಆದ ತಂಡಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಈ ವಾರಿದ ಅತಿಥಿ ಡಿಕೆಶಿ!?

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಈ ವಾರಿದ ಅತಿಥಿ ಡಿಕೆಶಿ!?

May 31, 2023
ಶೂಟಿಂಗ್ ಮಗಿಸಿ ಮರಳಿ ಬರುತ್ತಿದ್ದಾಗ ಕಲಾವಿದರ ಬಸ್ ಅಪಘಾತ!

ಶೂಟಿಂಗ್ ಮಗಿಸಿ ಮರಳಿ ಬರುತ್ತಿದ್ದಾಗ ಕಲಾವಿದರ ಬಸ್ ಅಪಘಾತ!

May 31, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram