ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

GT vs SRH | ಗುಜರಾತ್ ಗೆ ರಣ ರೋಚಕ ಜಯ.. ಸೋಲಿನಲ್ಲೂ ಮನಗೆದ್ದ ಮಲ್ಲಿಕ್

Mahesh M Dhandu by Mahesh M Dhandu
April 28, 2022
in Newsbeat, Sports, ಕ್ರಿಕೆಟ್
rr-vs-gt-match-Gujarat Titans Playing 11 saaksha tv

rr-vs-gt-match-Gujarat Titans Playing 11 saaksha tv

Share on FacebookShare on TwitterShare on WhatsappShare on Telegram

GT vs SRH | ಗುಜರಾತ್ ಗೆ ರಣ ರೋಚಕ ಜಯ.. ಸೋಲಿನಲ್ಲೂ ಮನಗೆದ್ದ ಮಲ್ಲಿಕ್

ಸ್ಪೀಡ್ ಗನ್ ಉಮ್ರಾನ್ ಮಲ್ಲಿಕ್ ಆಕ್ರಮಣಕಾರಿ ಬೌಲಿಂಗ್ ನಡುವೆಯೂ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ರಣ ರೋಚಕ ಗೆಲುವು ಸಾಧಿಸಿದೆ.

Related posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

June 1, 2026
ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

June 1, 2026

ಮುಂಬೈನ ವಾಂಖೆಡೆ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಪ್ರಬಲ ಪೈಪೋಟಿ ನಡೆಸಿದವು.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್ರೈಸರ್ಸ್ ಹೈದ್ರಾಬಾದ್ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 195 ರನ್ಗಳ ಅದ್ಭುತ ಮೊತ್ತ ಕಲೆಹಾಕಿತು.

ಈ ಟಾರ್ಗೆಟ್ ಬೆನ್ನತ್ತಿದ ಗುಜರಾತ್ ಟೈಟನ್ಸ್ 20 ಓವರ್ಗಳಲ್ಲಿ 5 ವಿಕೆಟ್ಗೆ 199 ರನ್ಗಳಿಸಿ, 5 ವಿಕೆಟ್ಗಳ ಅಮೋಘ ಗೆಲುವು ಸಾಧಿಸಿತು.

ಇದರೊಂದಿಗೆ ಅಂಕಪಟ್ಟಿಯಲ್ಲಿ 14 ಅಂಕಗಳೊಂದಿಗೆ ಮೊದಲ ಸ್ಥಾನಕ್ಕೇರಿದೆ.

ಎಸ್ ಆರ್ ಹೆಚ್ ನೀಡಿದ ಟಾರ್ಗೆಟ್ ಬೆನ್ನತ್ತಿದ ಗುಜರಾತ್ ಟೈಟನ್ಸ್ ಉತ್ತಮ ಆರಂಭ ಪಡೆಯಿತು.

 ವೃದ್ಧಿಮಾನ್ ಸಾಹ 68 ರನ್ ಹಾಗೂ ಶುಭ್ಮನ್ ಗಿಲ್ 22 ರನ್ ಸಿಡಿಸಿ ಮೊದಲ ವಿಕೆಟ್ಗೆ 69 ರನ್ಗಳ ಅದ್ಭುತ ಆರಂಭ ನೀಡಿದರು.

ಆದರೆ ನಂತರ ಬಂದ ನಾಯಕ ಹಾರ್ದಿಕ್ ಪಾಂಡ್ಯ 10 ರನ್ ಹಾಗೂ ಡೇವಿಡ್ ಮಿಲ್ಲರ್ 17 ರನ್ ಗಳಿಸಿ ಬೇಗನೇ ಪೆವಿಲಿಯನ್ ಸೇರಿಕೊಂಡರು.

ಜವಾಬ್ದಾರಿಯ ಆಟವಾಡಿದ ವೃದ್ಧಿಮಾನ್ ಸಾಹ, ಆಕರ್ಷಕ ಅರ್ಧಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಮಿಂಚಿದರು.

ನಿರ್ಣಾಯಕ ಹಂತದಲ್ಲಿ ದಾಳಿಗೆ ಬಂದ ಉಮ್ರಾನ್ ಮಲ್ಲಿಕ್ ಟೈಟಾನ್ಸ್ ಗೆ ನಡುಕ ಹುಟ್ಟಿಸಿದರು.

IPL 2022 GT vs SRH Highlights gujarat beat hyderabad saaksha tv
IPL 2022 GT vs SRH Highlights gujarat beat hyderabad saaksha tv

ಗುಜರಾತ್ ಟೈಟನ್ಸ್ ಬ್ಯಾಟ್ಸ್ಮನ್ಗಳಿಗೆ ಸಂಪೂರ್ಣ ಕಡಿವಾಣ ಹಾಕಿದ ಉಮ್ರಾನ್, 4 ಓವರ್ಗಳಲ್ಲಿ 25 ರನ್ ನೀಡಿ ಪ್ರಮುಖ 5 ವಿಕೆಟ್ ಪಡೆದು ಮಿಂಚಿದರು.

ಈ ಹಂತದಲ್ಲಿ ಜೊತೆಯಾದ ರಾಹುಲ್ ತೇವಾಟಿಯಾ, ರಶೀದ್ ಖಾನ್ ಅಜೇಯ 59 ರನ್ ಗಳ ಜೊತೆಯಾಟದಿಂದ ತಂಡಬವನ್ನು ಗೆಲುವಿನ ತಡ ಸೇರಿಸಿದರು.

ರಾಹುಲ್ ತೇವಾಟಿಯಾ 21 ಎಸೆತಗಳಲ್ಲಿ 40 ರನ್ ಸಿಡಿಸಿದ್ರೆ, ರಶೀದ್ ಖಾನ್ 11 ಎಸೆತಗಳಲ್ಲಿ 31 ರನ್ ಬಾರಿಸಿದರು.

 ಪ್ರಮುಖವಾಗಿ ಕೊನೆ ಓವರ್ನಲ್ಲಿ ಗೆಲುವಿಗಾಗಿ 22 ರನ್ಗಳ ಅಗತ್ಯವಿತ್ತು.

ಈ ವೇಳೆ ಬೌಲಿಂಗ್ ದಾಳಿಗಿಳಿದ ಮಾರ್ಕೋ ಜಾನ್ಸನ್ ಅವರಿಗೆ, ತೇವಾಟಿಯಾ ಹಾಗೂ ರಶೀದ್ (6, 1, 6, 0, 6, 6) 25 ರನ್ ಸಿಡಿಸಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು.

  ಇದಕ್ಕೂ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಸನ್ರೈಸರ್ಸ್ ಹೈದ್ರಾಬಾದ್, ನಾಯಕ ಕೇನ್ ವಿಲಿಯಂಸನ್ 5 ರನ್ ಹಾಗೂ ರಾಹುಲ್ ತ್ರಿಪಾಠಿ 16 ರನ್ ಗಳಿಸಿ ಬಹುಬೇಗನೆ ವಿಕೆಟ್ ಕಳೆದುಕೊಂಡರು,.  

3ನೇ ವಿಕೆಟ್ಗೆ ಜೊತೆಯಾದ ಅಭಿಷೇಕ್ ಶರ್ಮ 65 ರನ್ ಹಾಗೂ ಐಡೆನ್ ಮಾರ್ಕ್ರಂ 56 ರನ್ ಸಿಡಿಸಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು.

  ನಂತರ ಬಂದ ಪೂರನ್ 3 ರನ್, ವಾಷಿಂಗ್ಟನ್ ಸುಂದರ್ 3 ರನ್ ಸಿಡಿಸಿದರು.

ಕೊನೆ ಹಂತದಲ್ಲಿ ಬಂದ ಶಶಾಂಕ್ ಸಿಂಗ್ ಆರು ಎಸೆತಗಳಲ್ಲಿ ಅಜೇಯ 25* ರನ್ ಗಳಿಸಿ ತಂಡದ ಮೊತ್ತ 190ರ ಗಡಿ ದಾಟಿಸಿದರು. IPL 2022 GT vs SRH Highlights gujarat beat hyderabad

Tags: #Saaksha TVgt-vs-srhHyderabadipl 2022
ShareTweetSendShare
Join us on:

Related Posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

by Shwetha
June 1, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರದ ಶಾಸಕ ಗಣಿಗ ರವಿಕುಮಾರ್ ಅವರು ಅತ್ಯಂತ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

by Shwetha
June 1, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಈಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಕಾಡ್ಗಿಚ್ಚಿನಂತೆ ಹಬ್ಬಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಸಂಚಲನಕಾರಿ ಹೇಳಿಕೆಗಳು ರಾಜ್ಯ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಆಸ್ಪತ್ರೆಗೆ ಬಿಜೆಪಿ ಬೆದರಿಕೆ: ಅಭಿಷೇಕ್ ಬ್ಯಾನರ್ಜಿ ಆಸ್ಪತ್ರೆಯಿಂದ ಬಲವಂತದ ಡಿಸ್ಚಾರ್ಜ್ ಎಂದ ಮಮತಾ

by Shwetha
June 1, 2026
0

ಪಶ್ಚಿಮ ಬಂಗಾಳದ ರಾಜಕೀಯ ಸಮರ ಈಗ ಆಸ್ಪತ್ರೆಯ ಹೊಸ್ತಿಲಿಗೆ ಬಂದು ನಿಂತಿದೆ. ಸೋನಾರ್‌ಪುರದಲ್ಲಿ ಕಿಡಿಗೇಡಿಗಳ ಹಲ್ಲೆಯಿಂದ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಸಿಎಂ ಹುದ್ದೆ ನೀಡದಿದ್ದರೆ ಸಚಿವ ಸ್ಥಾನವೇ ಬೇಡ: ಕಾಂಗ್ರೆಸ್ ಹೈಕಮಾಂಡ್ ಗೆ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

by Shwetha
June 1, 2026
0

ಕರ್ನಾಟಕ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಈಗ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ಇದರ ಬೆನ್ನಲ್ಲೇ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ದಲಿತ ಸಮುದಾಯದ ಪ್ರಬಲ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಸಂಗೊಳ್ಳಿ ರಾಯಣ್ಣನಿಗೆ ಆದಂತೆಯೇ ಸಿದ್ದರಾಮಯ್ಯನವರಿಗೂ ಬೆನ್ನಿಗೆ ಚೂರಿ ಹಾಕಿದ ಆಪ್ತ ನಾಯಕ: ಯತ್ನಾಳ್ ಸ್ಫೋಟಕ ಹೇಳಿಕೆ

by Shwetha
June 1, 2026
0

ರಾಜ್ಯ ರಾಜಕಾರಣದಲ್ಲಿ ಈಗ ಮಹತ್ವದ ಬದಲಾವಣೆಯ ಗಾಳಿ ಬೀಸುತ್ತಿದೆ. ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಚುರುಕುಗೊಂಡಿದ್ದು ಜೂನ್ 3 ರಂದು ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅಧಿಕಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram