ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 | ಗುಜರಾತ್ ಟೈಟಾನ್ಸ್ ಗೆ ಐಪಿಎಲ್ ಟೈಟಲ್..!

Mahesh M Dhandu by Mahesh M Dhandu
May 30, 2022
in Newsbeat, Sports, ಕ್ರಿಕೆಟ್
IPL 2022 History of IPL finals saaksha tv

IPL 2022 History of IPL finals saaksha tv

Share on FacebookShare on TwitterShare on WhatsappShare on Telegram

IPL 2022 | ಗುಜರಾತ್ ಟೈಟಾನ್ಸ್ ಗೆ ಐಪಿಎಲ್ ಟೈಟಲ್..!

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

Related posts

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026
ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

August 6, 2026

15 ನೇ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಗುಜರಾತ್ ಟೈಟಾನ್ಸ್ ಕಮಾಲ್ ಮಾಡಿದ್ದು, ಹೊಸ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಫೈನಲ್ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ರಾಜಸ್ಥಾನ್ ರಾಯಲ್ಸ್ ಗೆ ಉತ್ತಮ ಆರಂಭ ದೊರಕಿತು.

ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್(22) ಹಾಗೂ ಜಾಸ್ ಬಟ್ಲರ್(39) ರನ್ಗಳಿಸಿ ತಂಡಕ್ಕೆ ಆಸರೆಯಾದರು. ಆದರೆ ನಂತರ ಬಂದ ಬ್ಯಾಟರ್ ಗಳಿಂದ ನಿರೀಕ್ಷಿತ ಆಟ ಹೊರಬಲಿಲ್ಲ.

ಸಂಜೂ ಸ್ಯಾಮ್ಸನ್(14), ಪಡಿಕ್ಕಲ್(2), ಹೆಟ್ಮಾಯೆರ್(11), ಅಶ್ವಿನ್(6), ಪರಾಗ್(15), ಬೋಲ್ಟ್(11), ಮೆಕಾಯ್(8) ಜವಾಬ್ದಾರಿಯುತ ಆಟವಾಡುವಲ್ಲಿ ವಿಫಲರಾದರು. ಪರಿಣಾಮ ರಾಜಸ್ಥಾನ್ ರಾಯಲ್ಸ್ 20 ಓವರ್ಗಳಲ್ಲಿ 9 ವಿಕೆಟ್ಗೆ 130 ರನ್ಗಳಿಸಿತು.

ipl-2022-Gujarat Titans Beat Rajasthan Royals By 7 Wickets To Win IPL Title In Debut Season saaksha tv
ipl-2022-Gujarat Titans Beat Rajasthan Royals By 7 Wickets To Win IPL Title In Debut Season saaksha tv

ರಾಜಸ್ಥಾನ್ ರಾಯಲ್ಸ್ ನೀಡಿದ 131 ರನ್ಗಳ ಸಾಧಾರಣ ಟಾರ್ಗೆಟ್ ಬೆನ್ನತಿದ ಗುಜರಾತ್ ಟೈಟನ್ಸ್ ನಿರೀಕ್ಷಿತ ಆರಂಭ ಪಡೆಯಲಿಲ್ಲ.

ಆರಂಭಿಕನಾಗಿ ಬಂದ ವೃದ್ಧಿಮಾನ್ ಸಾಹ (5) ಹಾಗೂ 1ನೇ ಕ್ರಮಾಂಕದಲ್ಲಿ ಬಂದ ಮ್ಯಾಥ್ಯೂ ವೇಡ್ (8) ರನ್ ಗಳಿಸಿ ಬಹುಬೇಗನೆ ನಿರ್ಗಮಿಸಿದರು.

ಆದರೆ ನಂತರ ಗಿಲ್ ಜೊತೆಯಾದ ಹಾರ್ದಿಕ್ ಪಾಂಡ್ಯ ಜವಾಬ್ದಾರಿಯುತ ಆಟದ ಪ್ರದರ್ಶನ ನೀಡಿದರು.  ಇವರ ಆಟದ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡದ ಗೆಲುವು ಪಕ್ಕಾ ಆಯ್ತು.

ಈ ಹಂತದಲ್ಲಿ ಹಾರ್ದಿಕ್ ಪಾಂಡ್ಯ 34 ರನ್ ಗಳಿಸಿ ಔಟ್ ಆದರು. ನಂತರ ಬಂದ ಡೇವಿಡ್ ಮಿಲ್ಲರ್, ಗಿಲ್ ಜೊತೆ ಸೇರಿ ತಂಡವನ್ನು ಗೆಲುವಿನ ತಡ ಸೇರಿಸಿದರು.

ಗಿಲ್ 45 ರನ್, ಮಿಲ್ಲರ್ 32 ರನ್ ಸಿಡಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.  ಪರಿಣಾಮ ಗುಜರಾತ್ ಟೈಟನ್ಸ್ 18.1 ಓವರ್ನಲ್ಲಿ 3 ವಿಕೆಟ್ಗೆ 133 ರನ್ಗಳಿಸಿ ಗೆದ್ದುಬೀಗಿತು. ರಾಜಸ್ಥಾನ್ ಪರ ಬೋಲ್ಟ್, ಪ್ರಸಿದ್ಧ್ ಹಾಗೂ ಚಹಲ್ ತಲಾ 1 ವಿಕೆಟ್ ಪಡೆದರು.  

Tags: #Saaksha TVGujarat Titansipl 2022rajasthan royals
ShareTweetSendShare
Join us on:

Related Posts

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

by Shwetha
August 6, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ಕಸರತ್ತಿನ ನಂತರದ ಅಲೆಗಳು ತಲ್ಲಣ ಸೃಷ್ಟಿಸಿವೆ. ಮಂತ್ರಿಸ್ಥಾನ ವಂಚಿತರಾದ ಕೈ ಶಾಸಕರ ಆಕ್ರೋಶ ಈಗ ಬೀದಿಗೆ ಬಂದಿದ್ದು, ಡಿ.ಕೆ. ಶಿವಕುಮಾರ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram