Monday, December 4, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

KKR v CSK : ಮೊದಲ ಪಂದ್ಯದಲ್ಲಿ ಸಿಎಸ್ ಕೆ ಸೋಲಿಗೆ ಕಾರಣವೇನು..?

Mahesh M Dhandu by Mahesh M Dhandu
March 27, 2022
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

KKR v CSK : ಮೊದಲ ಪಂದ್ಯದಲ್ಲಿ ಸಿಎಸ್ ಕೆ ಸೋಲಿಗೆ ಕಾರಣವೇನು..?

ಮೊದಲು  ಸಿಎಸ್ ಕೆ ಬ್ಯಾಟರ್ ಗಳ ಪರದಾಟ… ನಂತರ ಧೋನಿ ಧಮಾಖ.. ನಿರಾಯಾಸವಾಗಿ ಗೆದ್ದ ಕೆಕೆಆರ್ ಇದು ಇಂಡಿಯಲ್ ಪ್ರಿಮಿಯರ್ ಲೀಗ್ ನ ಮೊದಲ ಪಂದ್ಯದ ಹೈಲೇಟ್ಸ್..

Related posts

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

December 3, 2023
ದೇಶಕ್ಕೆ ಮೋದಿಯೇ ಗ್ಯಾರಂಟಿ!!

ದೇಶಕ್ಕೆ ಮೋದಿಯೇ ಗ್ಯಾರಂಟಿ!!

December 3, 2023

15 ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀನಾಯವಾಗಿ ಸೋಲುಂಡಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಸುಲಭ ಜಯ ದಾಖಲಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ, ಆರಂಭದಿಂದಲೇ ವಿಕೆಟ್ ಗಳನ್ನ ಕಳೆದುಕೊಳ್ಳುತ್ತಾ ಸಾಗಿತು.

ರಾಬಿನ್ ಉತ್ತಪ್ಪ, ರವೀಂದ್ರ ಜಡೇಜಾ, ಎಂ.ಎಸ್.ಧೋನಿ ಬಿಟ್ಟರೇ ಬೇರೆ ಯಾರು ಹೆಚ್ಚು ಹೊತ್ತು ಕ್ರೀಸ್ ನಲ್ಲಿ  ನಿಲ್ಲಲಿಲ್ಲ.  

ಆರಂಭಿಕ ಆಟಗಾರರಾದ ಋತುರಾಜ್ ಗಾಯಕ್ವಾಡ್(0) ಹಾಗೂ ಡ್ವೇನ್ ಕಾನ್ವೇ(3) ಗೆ ಪೆವಿಲಿಯನ್ ಸೇರಿಕೊಂಡರು.

ipl 2022 kkr vs csk match report  saaksha tv

ಬಳಿಕ ಬಂದ ರಾಬಿನ್ ಉತ್ತಪ್ಪ, ಬೌಂಡರಿ, ಸಿಕ್ಸ್ ಸಿಡಿಸಿ ಅಬ್ಬರಿಸುವ ಸೂಚನೆ ನೀಡಿದ್ರೂ 28 ರನ್ ಗಳಿಗೆ ಆಟ ಮುಗಿಸಿದ್ರು. ಇವರ ಬೆನ್ನಲ್ಲೇ ಅಂಬಾಟಿ ರಾಯುಡು 15 ರನ್ ಸಿಡಿಸಿ ಪೆವಿಲಿಯನ್ ಸೇರಿಕೊಂಡರು.

61 ರನ್ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಚೆನ್ನೈ ತಂಡಕ್ಕೆ ರವೀಂದ್ರ ಜಡೇಜಾ ಮತ್ತು ಧೋನಿ ಆಸರೆಯಾದರು. ಮುಖ್ಯವಾಗಿ ಎಂ.ಎಸ್.ಧೋನಿ ಅರ್ಧಶತಕ ಸಿಡಿಸಿ ಮಿಂಚಿದರು.

 ಹಳೆಯ ಖದರ್ನಲ್ಲಿ ಬ್ಯಾಟ್ ಬೀಸಿದ ಧೋನಿ ಅಜೇಯ 50 ರನ್ (38 ಎಸೆತ, 7 ಬೌಂಡರಿ, 1 ಸಿಕ್ಸ್) ಸಿಡಿಸಿದರು. ಇವರಿಗೆ ಜಡೇಜಾ ಅಜೇಯ 26 ರನ್ ಉತ್ತಮ ಸಾಥ್ ನೀಡಿದರು.

ಅಂತಿಮವಾಗಿ ಚೆನ್ನೈ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 131 ರನ್ ಗಳಿಸಿತು.

132 ರನ್ಗಳ ಟಾರ್ಗೆಟ್ ಬೆನ್ನತ್ತಿದ ಕೆಕೆಆರ್ 18.4 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 133 ರನ್ ಸಿಡಿಸಿ ಗೆದ್ದು ಬೀಗಿತು.  ಕೆಕೆಆರ್ ಪರ ಆರಂಭಿಕರಾದ ವೆಂಕಟೇಶ್ ಅಯ್ಯರ್ 16 ರನ್ (16 ಎಸೆತ, 2 ಬೌಂಡರಿ) ಸಿಡಿಸಿ ಔಟ್ ಆದರು.

ಬಳಿಕ ನಿತೇಶ್ ರಾಣಾ 21 ರನ್ (17 ಎಸೆತ, 2 ಬೌಂಡರಿ, 1 ಸಿಕ್ಸ್) ಬಾರಿಸಿ ತಂಡಕ್ಕೆ ನೆರವಾದರು. ಇನ್ನೊಂದೆಡೆ ಅರ್ಧಶತಕದ ಹೊಸ್ತಿಲಲ್ಲಿದ್ದ ರಹಾನೆ 44 ರನ್ (34 ಎಸೆತ, 6 ಬೌಂಡರಿ, 1 ಸಿಕ್ಸ್) ಸಿಡಿಸಿ ಔಟ್ ಆದರು.

ಅಂತಿಮವಾಗಿ ಸ್ಯಾಮ್ ಬಿಲ್ಲಿಂಗ್ಸ್ 25 ರನ್ (21 ಎಸೆತ, 1 ಸಿಕ್ಸ್, 1 ಬೌಂಡರಿ) ಮತ್ತು ನಾಯಕ ಶ್ರೇಯಸ್ ಅಯ್ಯರ್ ಅಜೇಯ 20 ರನ್ (20 ಎಸೆತ, 1 ಬೌಂಡರಿ) ಸಿಡಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.  

Tags: #Saaksha TVcskIPLkkr
ShareTweetSendShare
Join us on:

Related Posts

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

by Honnappa Lakkammanavar
December 3, 2023
0

ದೆಹಲಿ: ದೇಶದಲ್ಲಿ ಪಂಚ ರಾಜ್ಯಗಳಲ್ಲಿ ಚುನಾವಣೆ ಇತ್ತೀಚೆಗೆ ನಡೆದಿತ್ತು. ಇಂದು ನಾಲ್ಕು ರಾಜ್ಯಗಳ ಫಲಿತಾಂಶ ಹೊರ ಬಿದ್ದಿದ್ದು, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ....

ದೇಶಕ್ಕೆ ಮೋದಿಯೇ ಗ್ಯಾರಂಟಿ!!

ದೇಶಕ್ಕೆ ಮೋದಿಯೇ ಗ್ಯಾರಂಟಿ!!

by Honnappa Lakkammanavar
December 3, 2023
0

ನವದೆಹಲಿ: ದೇಶದ ನಾಲ್ಕು ರಾಜ್ಯಗಳ ಫಲಿತಾಂಶ ಹೊರ ಬೀಳುತ್ತಿದ್ದು, ಬಿಜೆಪಿ ಭರ್ಜರಿ ಗೆಲುವಿನತ್ತ ಮುನ್ನುಗ್ಗತ್ತಿದೆ. ಹೀಗಾಗಿ ಮತ್ತೆ ಪ್ರಧಾನಿ ಮೋದಿ ಅವರು ಟ್ರೆಂಡ್ ಆಗುತ್ತಿದ್ದಾರೆ. ಮಧ್ಯಪ್ರದೇಶ, ರಾಜಸ್ಥಾನ,...

ಮಿಜೋರಾಂನಲ್ಲಿ ರಾಷ್ಟ್ರೀಯ ಪಕ್ಷಕ್ಕಿಂತ ಸ್ಥಳೀಯ ಪಕ್ಷಗಳದ್ದೇ ಹವಾ!

ಮಿಜೋರಾಂನಲ್ಲಿ ರಾಷ್ಟ್ರೀಯ ಪಕ್ಷಕ್ಕಿಂತ ಸ್ಥಳೀಯ ಪಕ್ಷಗಳದ್ದೇ ಹವಾ!

by Honnappa Lakkammanavar
November 30, 2023
0

ನವದೆಹಲಿ: ಮಿಜೋರಾಂನಲ್ಲಿ ಮೊದಲ ಹಂತದಲ್ಲಿ ಎಲ್ಲ 40 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಸದ್ಯ ಸಮೀಕ್ಷೆ ಹೊರ ಬಿದ್ದಿದ್ದು, ಪ್ರಾದೇಶಿಕ ಪಕ್ಷಗಳು ಮುಂದಿವೆ ಎನ್ನಲಾಗುತ್ತಿದೆ. ನ. 7ರಂದು ನಡೆದ...

IND v AUS: ಟಿ20ಯಲ್ಲಿ ದುಬಾರಿ ರನ್‌ ನೀಡಿ ಬೇಡದ ದಾಖಲೆ ಬರೆದ ವೇಗದ ಬೌಲರ್‌ ಪ್ರಸಿದ್ಧ ಕೃಷ್ಣ

IND v AUS: ಟಿ20ಯಲ್ಲಿ ದುಬಾರಿ ರನ್‌ ನೀಡಿ ಬೇಡದ ದಾಖಲೆ ಬರೆದ ವೇಗದ ಬೌಲರ್‌ ಪ್ರಸಿದ್ಧ ಕೃಷ್ಣ

by C Dinesh
November 29, 2023
0

ಟೀಮ್‌ ಇಂಡಿಯಾದ ಯುವ ವೇಗದ ಬೌಲರ್‌ ಪ್ರಸಿದ್ಧ ಕೃಷ್ಣ, ಟಿ20 ಕ್ರಿಕೆಟ್‌ನಲ್ಲಿ ಬೇಡದ ದಾಖಲೆಯೊಂದನ್ನ ಬರೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ 3ನೇ ಪಂದ್ಯದಲ್ಲಿ ದುಬಾರಿ ರನ್‌...

IND v AUS: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ: ಭಾರತ ತಂಡ ಸೇರಿಕೊಂಡ ದೀಪಕ್‌ ಚಹರ್‌

IND v AUS: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ: ಭಾರತ ತಂಡ ಸೇರಿಕೊಂಡ ದೀಪಕ್‌ ಚಹರ್‌

by C Dinesh
November 29, 2023
0

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಹಿನ್ನೆಲೆಯಲ್ಲಿ ಯುವ ವೇಗದ ಬೌಲರ್‌ ದೀಪಕ್‌ ಚಹರ್‌, ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ಟೀಂ ಇಂಡಿಯಾವನ್ನ ಸೇರಿಕೊಂಡಿದ್ದಾರೆ. ಐದು ಪಂದ್ಯಗಳ ಸರಣಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಕಾರು ಭೀಕರ ಅಪಘಾತ; ಎರಡು ಸಾವು, ಐವರ ಸ್ಥಿತಿ ಗಂಭೀರ

ಕಾರು ಭೀಕರ ಅಪಘಾತ; ಎರಡು ಸಾವು, ಐವರ ಸ್ಥಿತಿ ಗಂಭೀರ

December 4, 2023
ಅಶ್ವಿನಿ ದೇವತೆಗಳ ಸಂಚಾರ ಮಾಡುವ ಸಮಯದಲ್ಲಿ ಈ ಮೂರು ಮಂತ್ರ ಹೇಳಿದ್ರೆ ನಿಮ್ಮ ಎಲ್ಲ ಕೋರಿಕೆ ಸಿದ್ದಿ ಆಗಲಿದೆ

ಅಶ್ವಿನಿ ದೇವತೆಗಳ ಸಂಚಾರ ಮಾಡುವ ಸಮಯದಲ್ಲಿ ಈ ಮೂರು ಮಂತ್ರ ಹೇಳಿದ್ರೆ ನಿಮ್ಮ ಎಲ್ಲ ಕೋರಿಕೆ ಸಿದ್ದಿ ಆಗಲಿದೆ

December 4, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram