ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 | ಐಪಿಎಲ್ ಗೆ ಧೋನಿ ಗುಡ್ ಬೈ

Mahesh M Dhandu by Mahesh M Dhandu
May 20, 2022
in Newsbeat, Sports, ಕ್ರೀಡೆ
delhi-capitals
Share on FacebookShare on TwitterShare on WhatsappShare on Telegram

IPL 2022 | ಐಪಿಎಲ್ ಗೆ ಧೋನಿ ಗುಡ್ ಬೈ

ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಂದು ತನ್ನ 14ನೇ ಪಂದ್ಯವನ್ನಾಡಲಿದೆ.

Related posts

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026
ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

August 2, 2026

ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಚೆನ್ನೈ ತಂಡ ಇಂದು ಸೆಣಸಾಡಲಿದೆ. ಇಂದಿನ ಪಂದ್ಯದಲ್ಲಿ ಗೆದ್ದು ಗೆಲುವಿನೊಂದಿಗೆ ಈ ಆವೃತ್ತಿ ಮುಗಿಸೋದು ಚೆನ್ನೈ ತಂಡದ ಪ್ಲಾನ್ ಆಗಿದೆ.

ಆದ್ರೆ ಈ ನಡುವೆ ಸಿಎಸ್ ಕೆ ಅಭಿಮಾನಿಗಳಿಗೆ ಮತ್ತು ಕ್ರಿಕೆಟ್ ನೋಡುಗರಿಗೆ ಕುತೂಹಲಕಾರಿ ಪ್ರಶ್ನೆಯೊಂದು ಕಾಡುತ್ತಿದೆ.

ಅದು ಏನೆಂದರೇ ಮಹೇಂದ್ರ ಸಿಂಗ್ ಧೋನಿ ಐಪಿಎಲ್ ಗೆ ಗುಡ್ ಬೈ ಹೇಳ್ತಾರಾ ಅನ್ನೋದು..
ಯಾಕಂದರೇ ಚೆನ್ನೈ ಫ್ರಾಂಚೈಸಿ ಮೂಲಗಳ ಪ್ರಕಾರ ಮಹೇಂದ್ರ ಸಿಂಗ್ ಧೋನಿ ಅವರಿಗೆ ಇದೇ ಕೊನೆಯ ಐಪಿಎಲ್ ಸೀಸನ್ ಆಗಿದೆ.

ಮುಂದಿನ ಸೀಸನ್ ನಿಂದ ಅವರು ಚೆನ್ನೈ ತಂಡದಲ್ಲಿ ಕಾಣಿಸಿಕೊಳ್ಳುವುದಿಲ್ಲವಂತೆ. 2021ರ ಐಪಿಎಲ್ ನಲ್ಲಿ ಧೋನಿಯೇ ಹೇಳಿದಂತೆ ಈ ಆವೃತ್ತಿಯ ಐಪಿಎಲ್ ಟೂರ್ನಿ ಅವರಿಗೆ ಕೊನೆಯದ್ದಾಗಲಿದೆ. ಆದ್ರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.

15 ನೇ ಆವೃತ್ತಿ ಆರಂಭಕ್ಕೂ ಮುನ್ನವೇ ಧೋನಿ ಇಂಡಿಯನ್ ಪ್ರಿಮಿಯರ್ ಲೀಗ್ ಗೆ ವಿದಾಯ ಘೋಷಿಸಲಿದ್ದಾರೆ ಎಂಬ ಮಾತುಗಳು ಕ್ರಿಕೆಟ್ ವಲಯದಲ್ಲಿ ಹರಿದಾಡಿತ್ತು. ಅದಕ್ಕೆ ಪುಷ್ಠಿ ಕೊಡುವಂತೆ ಧೋನಿ ಕೂಡ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕ್ಯಾಪ್ಟನ್ಸಿಯಿಂದ ಕೆಳಗಿಳಿದ್ದಿದ್ದರು. ಅವರ ಸ್ಥಾನಕ್ಕೆ ರವೀಂದ್ರ ಜಡೇಜಾ ಬಂದಿದ್ದರು. ಆದ್ರೆ ಅವರು ಕ್ಯಾಪ್ಟನ್ಸಿ ಒತ್ತಡವನ್ನು ಭರಿಸಲಾಗದೇ ಮತ್ತೆ ಧೋನಿಗೆ ನಾಯಕತ್ವ ವಹಿಸಿದರು.

ipl-2022-m s dhoni retirement ipl saaksha tv
ipl-2022-m s dhoni retirement ipl saaksha tv

ಅಂದರೇ ಧೋನಿಯ ಉತ್ತರಾಧಿಕಾರಿಗಾಗಿ ನಡೆದ ಟ್ರೈಯಲ್ ನಲ್ಲಿ ರವೀಂದ್ರ ಜಡೇಜಾ ವಿಫಲಾಗಿದ್ದರು. ಹೀಗಾಗಿ ಇದೀಗ ಧೋನಿಯೇ ಮತ್ತೆ ನಾಯಕತ್ವ ವಹಿಸಿದ್ದಾರೆ. ಆದ್ರೆ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯ ಧೋನಿಗೆ ಪಾಲಿಗೆ ಐಪಿಎಲ್ ನ ಕೊನೆಯ ಪಂದ್ಯವಾಗುವ ಸಾಧ್ಯತೆಗಳಿವೆ.

ಅಂದಹಾಗೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಈಗಾಗಲೇ ಮುಂದಿನ ನಾಯಕನ ಹುಡುಕಾಟದಲ್ಲಿದೆ. ಈ ರೇಸ್ ನಲ್ಲಿ ಆರಂಭಿಕ ಬ್ಯಾಟರ್ ಮೊದಲ ಸ್ಥಾನದಲ್ಲಿದ್ದಾರೆ. ಮುಂದಿನ ಸೀಸನ್ ಗಾಗಿ ರುತುರಾಜ್ ಗಾಯಕ್ವಾಡ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಾರಥಿಯಾದ್ರೂ ಅಚ್ಚರಿ ಪಡಬೇಕಿಲ್ಲ. ಇವರಲ್ಲದೇ ಡೆವೋನ್ ಕಾನ್ವೇ ಕೂಡ ಕ್ಯಾಪ್ಟನ್ಸಿ ರೇಸ್ ನಲ್ಲಿದ್ದಾರೆ.

ಈ ವಿಚಾರವಾಗಿ ಟೀಂ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಮಾತನಾಡಿ, ರುತುರಾಜ್ ಗಾಯಕ್ವಾಡ್ ಪರ ಬ್ಯಾಟ್ ಬೀಸಿದ್ದಾರೆ. ರುತುರಾಜ್ ಗಾಯಕ್ವಾಡ್ ಬಳಿ ಧೋನಿಯ ಗುಣಗಳಿವೆ. ಎಲ್ಲಾ ಸಂದರ್ಭದಲ್ಲೂ ರುತುರಾಜ್ ಶಾಂತವಾಗಿರುತ್ತಾರೆ. ಅವರಲ್ಲಿ ನಾಯಕತ್ವದ ಗುಣಗಳಿವೆ ಎಂದು ಹೇಳಿದ್ದಾರೆ.

ಇನ್ನು 2022ರ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕಳಫೆ ಪ್ರದರ್ಶನ ನೀಡಿದೆ. ನಾಯಕತ್ವ ಬದಲಾವಣೆ, ಇಂಚೂರಿ ಸಮಸ್ಯೆಗಳು ಚೆನ್ನೈ ತಂಡದ ವೈಪಲ್ಯಕ್ಕೆ ಪ್ರಮುಖ ಕಾರಣಗಳಾಗಿವೆ.

ipl-2022-m s dhoni retirement ipl

Tags: #Saaksha TVcskIPLM.S Dhoni
ShareTweetSendShare
Join us on:

Related Posts

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

by Shwetha
August 2, 2026
0

ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ 'ಟಾಕ್ಸಿಕ್' ಟ್ರೇಲರ್ ಲಾಂಚ್ ಕಾರ್ಯಕ್ರಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram