ADVERTISEMENT
Wednesday, July 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 | ಆ ಕ್ರಮಾಂಕದಲ್ಲಿ ಆಡೋದು ನನ್ನ ಕನಸ್ಸು

Mahesh M Dhandu by Mahesh M Dhandu
April 27, 2022
in Newsbeat, Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

IPL 2022 | ಆ ಕ್ರಮಾಂಕದಲ್ಲಿ ಆಡೋದು ನನ್ನ ಕನಸ್ಸು

ಟೀಂ ಇಂಡಿಯಾ ಆಲ್‌ರೌಂಡರ್, ಗುಜರಾತ್ ಟೈಟಾನ್ಸ್ ನಾಯಕ ಹಾರ್ಧಿಕ್ ಪಾಂಡ್ಯ ಐಪಿಎಲ್-2022ರಲ್ಲಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ.

Related posts

SBI SCO ನೇಮಕಾತಿ 2025 – ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ

SBI SCO ನೇಮಕಾತಿ 2025 – ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ

July 15, 2025
6 ದಶಕಗಳ ಕನಸು ನನಸು: ಶರಾವತಿ ಹಿನ್ನೀರಿನಲ್ಲಿ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ  ಲೋಕಾರ್ಪಣೆ

6 ದಶಕಗಳ ಕನಸು ನನಸು: ಶರಾವತಿ ಹಿನ್ನೀರಿನಲ್ಲಿ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ ಲೋಕಾರ್ಪಣೆ

July 15, 2025

ಈ ಋತುವಿನಲ್ಲಿ ಇದುವರೆಗೆ 6 ಪಂದ್ಯಗಳನ್ನು ಆಡಿರುವ ಹಾರ್ದಿಕ್ 295 ರನ್ ಗಳಿಸಿದ್ದಾರೆ.

ಅಲ್ಲದೆ ತಂಡವನ್ನು ಗೆಲುವಿನತ್ತ ಮುನ್ನಡೆಸುತ್ತಿದ್ದಾರೆ. ಈ ಋತುವಿನಲ್ಲಿ ಇದುವರೆಗೆ 7 ಪಂದ್ಯಗಳನ್ನು ಆಡಿರುವ ಗುಜರಾತ್ 6 ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಕಳೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕೆಕೆಆರ್ ವಿರುದ್ಧ 67 ರನ್ ಗಳಿಸಿದ್ದರು.

ಈ ಪಂದ್ಯದಲ್ಲಿ ಹಾರ್ದಿಕ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಬಂದಿದ್ದರು.

ಈ ವಿಚಾರವಾಗಿ ಹಾರ್ದಿಕ್ ಪಾಂಡ್ಯ  ಗುಜರಾತ್ ಟೈಟಾನ್ಸ್ ಕ್ರಿಕೆಟ್ ನಿರ್ದೇಶಕ ವಿಕ್ರಮ್ ಸೋಲಂಕಿ ಅವರೊಂದಿಗಿನ ಸಂದರ್ಶನದಲ್ಲಿ  ಮಾತನಾಡಿದ್ದಾರೆ.

ipl-2022-no-3-was-always-my-dream-batting-position hardik pandya saaksha tv
ipl-2022-no-3-was-always-my-dream-batting-position hardik pandya saaksha tv

‘ಮೂರನೇ ಸ್ಥಾನದಲ್ಲಿ ಆಡುವುದು ನನ್ನ ಕನಸು, 2016ರಲ್ಲಿ ನಾನು ಮುಂಬೈ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ಸ್ ಮನ್ ಆಗಿದ್ದೆ.

ಅವರು ನನ್ನನ್ನು ಮೂರನೇ ಸ್ಥಾನಕ್ಕೆ ಬಡ್ತಿ ನೀಡಿದರು. ಆಗ ನನಗೆ ಅಷ್ಟು ಚೆನ್ನಾಗಿ ಬ್ಯಾಟಿಂಗ್ ಮಾಡಲಿಲ್ಲ.  

ಆದರೆ ಈಗ ನಾನು ಈ ಅವಕಾಶವನ್ನು ಕಳೆದುಕೊಳ್ಳುವುದಿಲ್ಲ. ಆ ಸ್ಥಾನದಲ್ಲಿ ನಾನು ಅದ್ಭುತವಾಗಿ ಬ್ಯಾಟಿಂಗ್ ಮಾಡುತ್ತಿದ್ದೇನೆ.

ಸರಿಯಾದ ಸಮಯಕ್ಕೆ ಬ್ಯಾಟಿಂಗ್‌ ಗೆ ಬರುತ್ತಿರುವುದಕ್ಕೆ ತುಂಬಾ ಸಂತೋಷವಾಗಿದೆ.

 ಶುಭ್‌ಮನ್ ಗಿಲ್ ಔಟಾದ ನಂತರ ನಾನು ನನ್ನ ಪಾತ್ರವನ್ನು ನಿರ್ವಹಿಸುತ್ತಿದ್ದೇನೆ.

ನಾನು ಬ್ಯಾಟಿಂಗ್‌ಗೆ ಬಂದಾಗ ಗಿಲ್ ಕ್ರೀಸ್‌ನಲ್ಲಿದ್ದರೆ.. ಆಗ ನಾನು ವಿಭಿನ್ನವಾಗಿ ಆಡುತ್ತಿದ್ದೆ.  

ಅವರು ಬೇಗನೆ ಔಟಾದರೆ, ನಾನು ಗಿಲ್ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇನೆ ಎಂದು ಹಾರ್ತಿಕ್ ಪಾಂಡ್ಯ ಹೇಳಿದ್ದಾರೆ. ipl-2022-no-3-was-always-my-dream-batting-position hardik pandya

Tags: #Saaksha TVCricketHardik Pandyaipl 2022
ShareTweetSendShare
Join us on:

Related Posts

SBI SCO ನೇಮಕಾತಿ 2025 – ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ

SBI SCO ನೇಮಕಾತಿ 2025 – ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ

by Shwetha
July 15, 2025
0

SBI SCO Recruitment 2025 – ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದೇಶದ ಅತಿ ದೊಡ್ಡ ಸಾರ್ವಜನಿಕ ಕ್ಷೇತ್ರದ ಬ್ಯಾಂಕ್ ಆಗಿದ್ದು, ತಾಂತ್ರಿಕತೆಯ ಬೆಳವಣಿಗೆಯೊಂದಿಗೆ ತನ್ನ...

6 ದಶಕಗಳ ಕನಸು ನನಸು: ಶರಾವತಿ ಹಿನ್ನೀರಿನಲ್ಲಿ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ  ಲೋಕಾರ್ಪಣೆ

6 ದಶಕಗಳ ಕನಸು ನನಸು: ಶರಾವತಿ ಹಿನ್ನೀರಿನಲ್ಲಿ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ ಲೋಕಾರ್ಪಣೆ

by Shwetha
July 15, 2025
0

ಶರಾವತಿ ಹಿನ್ನೀರಿನ ಜನರ ಪಿಡುಗಿನ ಕಥೆಗೆ ಕೊನೆಗೂ ಮುಕ್ತಿ ಸಿಕ್ಕಿದೆ! ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ – ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಅಧಿಕೃತವಾಗಿ ಲೋಕಾರ್ಪಣೆಯಾಗಿದೆ. ಕೇಂದ್ರ...

ಶಕ್ತಿ ಯೋಜನೆಗೆ ಹೊಸ ಮೈಲಿಗಲ್ಲು: 500 ಕೋಟಿ ಉಚಿತ ಟಿಕೆಟ್ ಸಂಭ್ರಮದಲ್ಲಿ ಸಿಎಂ ಸಿದ್ಧರಾಮಯ್ಯ

ಶಕ್ತಿ ಯೋಜನೆಗೆ ಹೊಸ ಮೈಲಿಗಲ್ಲು: 500 ಕೋಟಿ ಉಚಿತ ಟಿಕೆಟ್ ಸಂಭ್ರಮದಲ್ಲಿ ಸಿಎಂ ಸಿದ್ಧರಾಮಯ್ಯ

by Shwetha
July 15, 2025
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಶಕ್ತಿ ಯೋಜನೆ' ಈಗ ಹೊಸ ಮೈಲಿಗಲ್ಲು ತಲುಪಿದೆ. ಉಚಿತ ಬಸ್ ಪ್ರಯಾಣ ಯೋಜನೆಯಡಿಯಲ್ಲಿ ಮಹಿಳೆಯರಿಗೆ ವಿತರಿಸಲಾಗಿರುವ ಉಚಿತ ಟಿಕೆಟ್‌ಗಳ ಸಂಖ್ಯೆ 500...

ಯೆಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನರ್ಸ್ ನಿಮಿಷಾ ಪ್ರಿಯಾ: ಕೇಂದ್ರದಿಂದ ರಕ್ಷಣೆಗೆ ಎಲ್ಲ ಪ್ರಯತ್ನ

ಯೆಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನರ್ಸ್ ನಿಮಿಷಾ ಪ್ರಿಯಾ: ಕೇಂದ್ರದಿಂದ ರಕ್ಷಣೆಗೆ ಎಲ್ಲ ಪ್ರಯತ್ನ

by Shwetha
July 15, 2025
0

ಯೆಮನ್‌ನಲ್ಲಿ ಕೊಲೆ ಆರೋಪದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಲು ಭಾರತ ಸರ್ಕಾರ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ. ಆದರೆ, ಯೆಮನ್‌ನ ಪರಿಸ್ಥಿತಿ...

ನಂದಿನಿ ಉಳಿಸಿ, ಬೆಳೆಸಿ: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಭರವಸೆ

ನಂದಿನಿ ಉಳಿಸಿ, ಬೆಳೆಸಿ: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಭರವಸೆ

by Shwetha
July 15, 2025
0

ನಂದಿನಿ ಉಳಿಸಿ, ನಂದಿನಿ ಬೆಳೆಸಿ, ನಂದಿನಿ ಉತ್ಪನ್ನಗಳನ್ನು ಹೆಚ್ಚು ಬಳಸಿ ಎಂಬ ಧ್ಯೇಯ ಮುಂದಿಟ್ಟುಕೊಂಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಬಮುಲ್)ದ ಅಧ್ಯಕ್ಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram