ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಕಿಚ್ಚು ರಾಜ್ಯ ರಾಜಕಾರಣದಲ್ಲಿ ಇನ್ನೂ ಆರಿಲ್ಲ. ಇದರ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಎರಡನೇ...









