ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2023 Auction :  ಮಯಾಂಕ್ , ಜಗದೀಸನ್ ಮೇಲೆ ಕಣ್ಣಿಟ್ಟ RCB…

ಆರಂಭಿಕ ಆಟಗಾರನ ಹುಡುಕಾಟದಲ್ಲಿರುವ ಆರ್‌ಸಿಬಿ, ಭಾರತೀಯ ಮೂಲದ ಆಟಗಾರನನ್ನ ಖರೀದಿಸುವ ಸಾಧ್ಯತೆ ಹೆಚ್ಚಿದೆ. ಈ ಪೈಕಿ ಕನ್ನಡಿಗ ಮಯಾಂಕ್‌ ಅಗರ್ವಾಲ್‌, ಉತ್ತಮ ಆಯ್ಕೆಯಾಗಿದ್ದಾರೆ.

Naveen Kumar B C by Naveen Kumar B C
December 23, 2022
in Newsbeat, Sports, ಐಪಿಎಲ್ 2023, ಕ್ರಿಕೆಟ್
RCB
Share on FacebookShare on TwitterShare on WhatsappShare on Telegram

IPL 2023 Auction :  ಮಯಾಂಕ್ , ಜಗದೀಸನ್ ಮೇಲೆ ಕಣ್ಣಿಟ್ಟ RCB…

IPLನಲ್ಲಿ ಸಧ್ಯದ ಮಟ್ಟಿಗೆ ಬಲಿಷ್ಟ ತಂಡ ಎಂದು ಗುರುತಿಸಿಕೊಂಡಿರುವ  ಆರ್ ಸಿ ಬಿ ತಂಡಕ್ಕೆ ಆ  ಒಂದು ಕೊರತೆ ಕಾಣುತ್ತಲೆ ಇದೆ.   15 ಆವೃತ್ತಿಗಳಿಂದಲೂ ಪ್ರಶಸ್ತಿ ಗೆಲುವಿನ ಬರ ಎದುರಿಸುತ್ತಿರುವ ಆರ್‌ಸಿಬಿ, 16 ನೇ ಆವೃತ್ತಿ  ತಯಾರಿ ಆರಂಭಿಸಿದೆ.

 

Related posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

August 5, 2026
‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026

2022ರ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಆರ್‌ಸಿಬಿ, ಪ್ಲೇ-ಆಫ್‌ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು. ಕ್ವಾಲಿಫೈಯರ್ 2 ನಲ್ಲಿ ಸೋತು ಹೊರಬಿದ್ದಿತ್ತು.  ಆದರೆ ಈ ಬಾರಿ ಬಲಿಷ್ಠ ತಂಡವನ್ನ ಕಟ್ಟಿಕೊಂಡು ಕಣಕ್ಕಿಳಿಯುವ ನಿರೀಕ್ಷೆಯಲ್ಲಿದೆ ಆರ್‌ಸಿಬಿ.

 

ಆರ್‌ಸಿಬಿ ಬ್ಯಾಟಿಂಗ್‌ ಅಸ್ತ್ರವಾಗಿರುವ ವಿರಾಟ್‌ ಕೊಹ್ಲಿ, ಕಳೆದ ಆವೃತ್ತಿಯಲ್ಲಿ ಆರಂಭಿಕನಾಗಿ ಕಣಕ್ಕಳಿದಿದ್ದ ಕೊಹ್ಲಿ, ಈ ಬಾರಿ ಮೊದಲ ಕ್ರಮಾಂಕದಲ್ಲಿ ಆಡಲು ಬಯಸಿದ್ದೇ ಆದರೆ, ಆರ್‌ಸಿಬಿಗೆ ಉತ್ತಮ ಆರಂಭಿಕ ಆಟಗಾರನ ಅಗತ್ಯವಿದೆ. ಹೀಗಾಗಿ ಆರಂಭಿಕ ಆಟಗಾರನ ಹುಡುಕಾಟದಲ್ಲಿರುವ ಆರ್‌ಸಿಬಿ, ಭಾರತೀಯ ಮೂಲದ ಆಟಗಾರನನ್ನ ಖರೀದಿಸುವ ಸಾಧ್ಯತೆ ಹೆಚ್ಚಿದೆ. ಈ ಪೈಕಿ ಕನ್ನಡಿಗ ಮಯಾಂಕ್‌ ಅಗರ್ವಾಲ್‌, ಉತ್ತಮ ಆಯ್ಕೆಯಾಗಿದ್ದಾರೆ.

 

ಇನ್ನೂ ಕೇವಲ ಎಂಟು ಕೋಟಿ ಹೊಂದಿರುವ ಆರ್‌ಸಿಬಿ, ಎನ್‌. ಜಗದೀಸನ್‌ ಅವರನ್ನ ಕಡಿಮೆ ಮೊತ್ತಕ್ಕೆ ಖರೀದಿ ಮಾಡುವ ಸಾಧ್ಯತೆ ಸಹ ಇದೆ. ಈ ನಡುವೆ ಮಧ್ಯಮ ಕ್ರಮಾಂಕದ ಬಲ ಹೆಚ್ಚಿಸುವ ನಿಟ್ಟಿನಲ್ಲಿ ಮನೀಷ್‌ ಪಾಂಡೆ ಸಹ ಉತ್ತಮ ಆಯ್ಕೆಯಾಗಿದ್ದಾರೆ.

 

ಇನ್ನೂ ಬೌಲಿಂಗ್‌ ವಿಭಾಗದಲ್ಲಿ ಡೆತ್‌ ಬೌಲರ್‌ ಹುಡುಕಾಟದಲ್ಲಿರುವ ಆರ್‌ಸಿಬಿ ವಿದೇಶಿ ಆಟಗಾರನನ್ನ ತಂಡಕ್ಕೆ ಸೆಳೆಯುವ ಲೆಕ್ಕಾಚಾರ ಹೊಂದಿದೆ. ಇಂಗ್ಲೆಂಡ್‌ನ ಎಡಗೈ ಬೌಲರ್‌ ಥೈಮಲ್‌ ಮಿಲ್ಸ್‌ ಈ ಪೈಕಿ ಆರ್‌ಸಿಬಿಗೆ ಉತ್ತಮ ಆಯ್ಕೆಯಾಗಲಿದ್ದಾರೆ.

IPL 2023 Auction: RCB eyeing Mayank, Jagadeesan… IPL 2023 Auction: RCB eyeing Mayank, Jagadeesan…

Tags: IPL 2023 Auction
ShareTweetSendShare
Join us on:

Related Posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

by Shwetha
August 5, 2026
0

ನೂತನ ಸಚಿವ ಸಂಪುಟ ರಚನೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರ ಅಸಮಾಧಾನದ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ....

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram