ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

IPL 2023 : ಡೇವಿಡ್‌ ವಾರ್ನರ್‌ ಹೆಗಲಿಗೆ ಡೆಲ್ಲಿ ಕ್ಯಾಪಿಟಲ್ಸ್‌ ನಾಯಕತ್ವದ ಜವಾಬ್ದಾರಿ

Namratha Rao by Namratha Rao
March 16, 2023
in News, Newsbeat, Sports, ಕ್ರಿಕೆಟ್
david warner, rishabh panth , dehli capitals , ipl 2023
Share on FacebookShare on TwitterShare on WhatsappShare on Telegram

IPL 2023 : ಡೇವಿಡ್‌ ವಾರ್ನರ್‌ ಹೆಗಲಿಗೆ ಡೆಲ್ಲಿ ಕ್ಯಾಪಿಟಲ್ಸ್‌ ನಾಯಕತ್ವದ ಜವಾಬ್ದಾರಿ

ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್‌ ಡೇವಿಡ್‌ ವಾರ್ನರ್‌ ಅವರನ್ನ ಐಪಿಎಲ್‌ 2023ರ ಆವೃತ್ತಿಗೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಕ್ಯಾಪ್ಟನ್‌ ಆಗಿ ನೇಮಕ ಮಾಡಲಾಗಿದೆ.

Related posts

varamahalakshmi-vrata-mantra-for-wealth-and-prosperity

ವರಮಹಾಲಕ್ಷ್ಮಿ ವ್ರತ ದಿನದಂದು ಒಂದು ಮನಇಚ್ಚಾ ಪದ 8 ಬಾರಿ ಹೇಳಿದರೆ ಅಷ್ಟ ಐಶ್ವರ್ಯ ನಿಮ್ಮ ಮನೆ ಬಾಗಿಲಿಗೆ ಬರುತ್ತದೆ.

August 12, 2026
depuy-synthes-ralc-bangalore-orthopedic-training-center

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

August 12, 2026

ಐಪಿಎಲ್‌ ಟೂರ್ನಿಯ ಅತ್ಯಂತ ಶ್ರೇಷ್ಠ ಆಟಗಾರನಾಗಿ ವಾರ್ನರ್‌ ತಮ್ಮ ಛಾಪು ಮೂಡಿಸಿದ್ದು, ಅಪಘಾತದಲ್ಲಿ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಈ ಬಾರಿಯ ಐಪಿಎಲ್‌ನಿಂದ ಹೊರಗುಳಿದಿರುವ ರಿಷಬ್‌ ಪಂತ್‌ ಅವರ ಅನುಪಸ್ಥಿತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕತ್ವದ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಈಗಾಗಲೇ ಪ್ರಸಕ್ತ ಸೀಸನ್‌ಗೆ ಸಜ್ಜಾಗುತ್ತಿದ್ದು, ಇದೀಗ ಹೊಸ ಕ್ಯಾಪ್ಟನ್‌ ಜೊತೆಗೆ ಹೊಸ ವಿಶ್ವಾಸದಿಂದ ಕಣಕ್ಕಿಳಿಯಲಿದೆ.

ಡೇವಿಡ್‌ ವಾರ್ನರ್‌ ಐಪಿಎಲ್‌ನಲ್ಲಿ ತಮ್ಮದೇ ಪ್ರಾಬಲ್ಯ ಹೊಂದಿದ್ದಾರೆ. ಐಪಿಎಲ್‌ನಲ್ಲಿ ಈ ಹಿಂದೆ ಮೊದಲು ಸನ್‌ರೈಸರ್ಸ್‌ ಹೈದ್ರಾಬಾದ್‌ ತಂಡವನ್ನ ಮುನ್ನಡೆಸಿದ್ದ ವಾರ್ನರ್‌, 2016ರಲ್ಲಿ ಎಸ್‌ಆರ್‌ಎಚ್‌ ತಂಡಕ್ಕೆ ಪ್ರಶಸ್ತಿ ತಂದುಕೊಡುವಲ್ಲಿ ಯಶಸ್ವಿಯಾಗಿದ್ದರು.

ಐಪಿಎಲ್‌ ಟೂರ್ನಿಯಲ್ಲಿ ಈವರೆಗೂ 155 ಪಂದ್ಯಗಳನ್ನ ಆಡಿರುವ ವಾರ್ನರ್‌, 140.58ರ ಸ್ಟ್ರೈಕ್‌ ರೇಟ್‌ನಲ್ಲಿ 5668 ರನ್‌ ಗಳಿಸಿದ್ದಾರೆ.

ಡೇವಿಡ್‌ ವಾರ್ನರ್‌ ಅವರೊಂದಿಗೆ ಟೀಂ ಇಂಡಿಯಾದ ಆಲ್ರೌಂಡರ್‌ ಅಕ್ಸರ್‌ ಪಟೇಲ್‌, ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಉಪ ನಾಯಕನಾಗಿ ನಿಯೋಜನೆಗೊಂಡಿದ್ದಾರೆ.

ಐಪಿಎಲ್‌ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿರುವ ಅಕ್ಸರ್‌ ಪಟೇಲ್‌, ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರಾಗಿದ್ದಾರೆ.

IPL 2023 : David Warner shoulders responsibility of captaining Delhi Capitals

Tags: #David Warner.ipl-2023
ShareTweetSendShare
Join us on:

Related Posts

varamahalakshmi-vrata-mantra-for-wealth-and-prosperity

ವರಮಹಾಲಕ್ಷ್ಮಿ ವ್ರತ ದಿನದಂದು ಒಂದು ಮನಇಚ್ಚಾ ಪದ 8 ಬಾರಿ ಹೇಳಿದರೆ ಅಷ್ಟ ಐಶ್ವರ್ಯ ನಿಮ್ಮ ಮನೆ ಬಾಗಿಲಿಗೆ ಬರುತ್ತದೆ.

by admin
August 12, 2026
0

ಮನೆಗೆ ಅಷ್ಟ ಐಶ್ವರ್ಯ ತರುವ ಮಂತ್ರ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

depuy-synthes-ralc-bangalore-orthopedic-training-center

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

by admin
August 12, 2026
0

ಬೆಂಗಳೂರು: ಮೂಳೆ ಚಿಕಿತ್ಸಾ ತಂತ್ರಜ್ಞಾನದಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ 'ಡಿಪ್ಯೂ ಸಿಂಥೆಸ್' ಸಂಸ್ಥೆಯು, ಬೆಂಗಳೂರಿನ ಪ್ರತಿಷ್ಠಿತ 'ರಾಮಯ್ಯ ಅಡ್ವಾನ್ಸ್ಡ್ ಲರ್ನಿಂಗ್ ಸೆಂಟರ್' (ಆರ್‌ಎಎಲ್‌ಸಿ) ಜೊತೆ ಮಹತ್ವದ ಒಪ್ಪಂದ...

nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

by admin
August 12, 2026
0

ಬೆಂಗಳೂರು: ಕಿಡ್ನಿ ವೈಫಲ್ಯಕ್ಕೆ ತುತ್ತಾದ ರೋಗಿಗಳಿಗೆ ಆಸರೆಯಾಗಿರುವ, ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ಸೇವಾ ಜಾಲವಾದ ‘ನೆಫ್ರೋಪ್ಲಸ್’ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭರ್ಜರಿ ಆರ್ಥಿಕ ಪ್ರಗತಿ...

PR Sreejesh Becomes First Owner of 2026 Yezdi Roadster Green Mamba in India

Bengaluru news – ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

by admin
August 12, 2026
0

ಬೆಂಗಳೂರು: ಒಲಿಂಪಿಕ್ ಪದಕ ವಿಜೇತ ಹಾಗೂ ಭಾರತೀಯ ಹಾಕಿ ತಂಡದ ಮಾಜಿ ನಾಯಕ ಪಿ.ಆರ್. ಶ್ರೀಜೇಶ್ ಅವರು ಹೊಸದೊಂದು ಮೈಲಿಗಲ್ಲಿಗೆ ಸಾಕ್ಷಿಯಾಗಿದ್ದಾರೆ. ಜಾವಾ - ಯೆಜ್ಡಿ ಮೋಟಾರ್‌ಸೈಕಲ್ಸ್...

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

by admin
August 12, 2026
0

ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ವ್ರತವು ಅತ್ಯಂತ ವೈಭವದಿಂದ ತುಂಬಿರುವ ಮತ್ತು ಭಕ್ತರ ಆಸೆಗಳನ್ನು ಪೂರೈಸುವ ದೈವಿಕ ಸೃಷ್ಟಿ. ಈ ಉಪವಾಸವು ಪರಮಶಿವುನಿಯ ಪುತ್ರ, ಜ್ಞಾನದಾತ ಸುಬ್ರಹ್ಮಣ್ಯ ಸ್ವಾಮಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram