ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IPL 2023: ಟೂರ್ನಿಯಿಂದ ಹೊರ ಬಿದ್ದ ಮೊದಲ ತಂಡ ಡೆಲ್ಲಿ!

ಪಂಜಾಬ್ ಜೊತೆ ಸೋತು ಹೊರ ಬಿದ್ದ ಡೆಲ್ಲಿ

Author2 by Author2
May 14, 2023
in Sports, ಐಪಿಎಲ್ 2023
Share on FacebookShare on TwitterShare on WhatsappShare on Telegram

16ನೇ ಆವೃತ್ತಿಯ ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಧಿಕೃತವಾಗಿ ಟೂರ್ನಿಯಿಂದ ಹೊರಬಿದ್ದಿದೆ.

ದೆಹಲಿಯಲ್ಲಿ ಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 31 ರನ್ ಗಳ  ಸೋಲು ಅನುಭವಿಸಿತು. 12 ಪಂದ್ಯಗಳಿಂದ 4 ಪಂದ್ಯಗಳನ್ನು ಗೆದ್ದಿರುವ ಡೆಲ್ಲಿ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಉಳಿದಿದೆ. ಪಂಜಾಬ್ 12 ಪಂದ್ಯಗಳಿಂದ 12 ಅಂಕ ಸಂಪಾದಿಸಿದ್ದು
ಆರ್ಸಿಬಿಯನ್ನು ಹಿಂದಿಕ್ಕಿ 6ನೇ ಸ್ಥಾನಕ್ಕೇರಿದೆ. ತಂಡದ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

Related posts

December 6, 2025
ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

December 4, 2025

ಮೊದಲು ಬ್ಯಾಟ್ ಮಾಡಿದ ಪಂಜಾಬ್ ಪರ ಓಪನರ್ ಪ್ರಭಾಸಿಮ್ರಾನ್ ಸಿಂಗ್ (103 ರನ್, 65 ಎಸೆತ, 10 ಬೌಂಡರಿ , 6 ಸಿಕ್ಸರ್), ಶಿಖರ್ ಧವನ್ 7, ಲಿಯಾಮ್ ಲಿವಿಂಗ್ ಸ್ಟೋನ್ 4, ಜಿತೇಶ್ ಶರ್ಮಾ 5, ಸ್ಯಾಮ್ ಕರ್ರನ್ 20, ಸಿಖಂದರ್ ರಾಝಾ ಅಜೇಯ 11 ರನ್ ಗಳಿಸಿದರು.
ಡೆಲ್ಲಿ ಪರ ಇಶಾಂತ್ ಶರ್ಮಾ 2, ಅಕ್ಸರ್ ಪಟೇಲ್, ಪ್ರವೀಣ್ ದುಬೆ ಕುಲ್ದೀಪ್ ಯಾದವ್ ಮುಕೇಶ್ ಕುಮಾರ್ ತಲಾ 1 ವಿಕೆಟ್ ಪಡೆದರು.
ಡೆಲ್ಲಿ ಪರ ಡೇವಿಡ್ ವಾರ್ನರ್ 54, ಫಿಲ್ ಸಾಲ್ಟ್ 21, ಅಮನ್ ಖಾನ್ 16, ಪ್ರವೀಣ್ ದುಬೆ 16 ರನ್ ಗಳಿಸಿದರು. ಪಂಜಾಬ್ ಪರ ಹರಪ್ರೀತ್ ಬ್ರಾರ್ 30ಕ್ಕೆ 4 ವಿಕೆಟ್ ಪಡೆದರು. ನಾಥನ್ ಎಲ್ಲಿಸ್ ಹಾಗೂ ರಾಹುಲ್ ಚಾಹರ್ ತಲಾ 2 ವಿಕೆಟ್ ಪಡೆದರು.

Tags: IPL 2023: Delhi is the first team out of the tournament!
ShareTweetSendShare
Join us on:

Related Posts

by admin
December 6, 2025
0

ಗೌತಮ್ ಗಂಭೀರ್.. ಬಹುಶಃ ಆತ ಬಿಜೆಪಿಯ ಮಾಜಿ ಸಂಸದನಾಗದೇ ಇರುತ್ತಿದ್ರೆ ಆತನ ವಿರುದ್ಧ ಟೀಕೆಗಳು ಬರುತ್ತಿರಲಿಲ್ಲವೇನೋ..!? ಹಾಗೇ ರೋಹಿತ್ - ವಿರಾಟ್ ಜೊತೆ ಉತ್ತಮ ಒಡನಾಡವಿರುತ್ತಿದ್ರೆ ಆತನನ್ನು...

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

by Shwetha
December 4, 2025
0

ರಾಯ್‌ಪುರ: ಕ್ರಿಕೆಟ್ ಜಗತ್ತಿನಲ್ಲಿ ಒಂದು ಮಾತಿದೆ, ಕ್ಯಾಚ್ ಡ್ರಾಪ್ ಆದರೆ ಮ್ಯಾಚ್ ಡ್ರಾಪ್ ಎಂದು. ರಾಯ್‌ಪುರದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಈ...

Karnataka Media Champion League 2026 – Hyper Sports and Welfare Trust

ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026  

by Saaksha Editor
December 1, 2025
0

ಬೆಂಗಳೂರು, ಡಿ.01: ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026 (Champion League 2026) ಟೂರ್ನಿಯನ್ನು ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ರಾಂಚಿಯಲ್ಲಿ ರನ್ ಮಳೆ: ಕೊಹ್ಲಿ ವಿರಾಟ ದರ್ಶನ, ಕುಲ್ದೀಪ್-ರಾಣಾ ದಾಳಿಗೆ ದಕ್ಷಿಣ ಆಫ್ರಿಕಾ ತತ್ತರ! ರೋಚಕ ಪಂದ್ಯದಲ್ಲಿ ಭಾರತಕ್ಕೆ ಜಯ

ರಾಂಚಿಯಲ್ಲಿ ರನ್ ಮಳೆ: ಕೊಹ್ಲಿ ವಿರಾಟ ದರ್ಶನ, ಕುಲ್ದೀಪ್-ರಾಣಾ ದಾಳಿಗೆ ದಕ್ಷಿಣ ಆಫ್ರಿಕಾ ತತ್ತರ! ರೋಚಕ ಪಂದ್ಯದಲ್ಲಿ ಭಾರತಕ್ಕೆ ಜಯ

by Shwetha
December 1, 2025
0

ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ತವರು ರಾಂಚಿಯ ಜೆಎಸ್‌ಸಿಎ ಮೈದಾನದಲ್ಲಿ ನಡೆದ ರನ್​ಗಳ ಸುರಿಮಳೆಯ ಹೈವೋಲ್ಟೇಜ್ ಕಾದಾಟದಲ್ಲಿ ಟೀಂ ಇಂಡಿಯಾ ಅಂತಿಮವಾಗಿ ನಗು ಬೀರಿದೆ....

Why Team India Lost to South Africa in the 2025 Test Series

ಟೆಸ್ಟ್ ಕ್ರಿಕೆಟ್ ಅಂದ್ರೆ ಕಂಠ ಪಾಠ ಮಾಡ್ಕೊಂಡು ಹಾಡುವ ಪದ್ಯವಲ್ಲ..!

by Saaksha Editor
November 27, 2025
0

ಸೋತಾಗ ಹಿಗ್ಗಾಮುಗ್ಗ ಬೈಯುವುದು.. ಗೆದ್ದಾಗ ಸಿಕ್ಕಾಪಟ್ಟೆ ಹೊಗಳುವುದು... ಇದು ನಮ್ಮ ಜಾಯಮಾನವೂ ಹೌದು. ಮನುಷ್ಯನ ಸಹಜ ಸ್ವಭಾವವೂ ಹೌದು. ಇದೀಗ ಮುಗಿದ ಟೆಸ್ಟ್ ಸರಣಿಯಲ್ಲಿ ದಕ್ಷಿಣ ಆಫ್ರಿಕಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram